ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

ನಿರ್ಮಾಪಕ ಮುನಿರತ್ನ ಅವರ ಬಹು ನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ಇತಿಹಾಸ ಸೃಷ್ಟಿಸಲು ಮುಂದಾಗಿದೆ, ಕೇವಲ ಇನ್ನೂ ಅರ್ಧ ಮಾತ್ರ ಶೂಟಿಂಗ್ ಬಾಕಿಯಿದೆ. ಹೀಗಿರುವಾಗಲೇ ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು 9 ಕೋಟಿ ರೂ.ಗೆ ಮಾರಾಟವಾಗಿದೆ.
ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್ ಹಕ್ಕು ದಾಖಲೆಗೆ ಮಾರಾಟ..!
ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್ ಹಕ್ಕು ದಾಖಲೆ ಬೆಲೆ ರೂ.6 ಕೋಟಿಗೆ ಮಾರಾಟ! ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು ಪಡೆಯಲು ಹಲವರು ಪ್ರಯತ್ನ ಪಟ್ಟರು, ಆದರೆ ಅಂತಿಮವಾಗಿ ಆದಿತ್ಯ ಅವರಿಗೆ ಸಿಕ್ಕಿದೆ. ಜೊತೆಗೆ ಅತ್ಯಧಿಕ ಹಣಕ್ಕೆ ಮಾರಾಟವಾಗಿದೆ ಎಂದು ಮೂಲಗಳು ತಿಳಿಸಿವೆ.

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟ..!
ಯಾವಾಗಲೂ ಹೂಡಿಕೆದಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ ಆರಂಭದಲ್ಲಿ 4ಕೋಟಿರು ಗೆ ಕೋಟ್ ಮಾಡಲಾಗಿತ್ತು. ಅಂತಿಮವಾಗಿ 9 ಕೋಟಿಗೆ ಮಾರಾಟವಾಗಿದೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ.
ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 5೦ನೇ ಸಿನಿಮಾ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಸರ್ಜಾ, ರವಿಚಂದ್ರನ್, ಅಂಬರೀಶ್, ಶ್ರೀನಾಥ್, ಅನಂತ್ ನಾಗ್, ಸೇರಿದಂತೆ ಹಲವು ಕಲಾವಿದರ ದೊಡ್ಡ ತಾರಾಗಣವೇ ಇದೆ. ಈ ಸಿನಿಮಾಗಾಗಿ ಸುಮಾರು 8೦ ಕೋಟಿ ರು ಬಂಡವಾಳ ಹೂಡಿದ್ದಾರಂತೆ.

ಹೈದರಾಬಾದ್ ನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಚಿತ್ರೀಕರಣ ನಡೆಯುತ್ತಿದ್ದು ಸಿನಿಮಾ ಶೂಟಿಂಗ್ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಿನಿಮಾ ಬಿಡುಗಡೆಗೆ ಮುನ್ನವೇ ಅದರ ಲಾಭದ ಬಗ್ಗೆ ನಿರೀಕ್ಷೆ ಮೂಡಲಾಗಿದೆ ಸ್ಯಾಟಲೈಟ್, ಹಕ್ಕು ಡಬ್ಬಿಂಗ್ ಹಕ್ಕು ಸೇರಿದಂತೆ ಸಿನಿಮಾ 1೦೦ ಕೋಟಿ ಲಾಭ ಗಳಿಸಲಿದೆ ಎಂದು ಅಂದಾಜು ಮಾಡಲಾಗಿದೆ.
ದಕ್ಷಿಣ ಭಾರತೀಯ ಭಾಷೆಗಳಿಗೆ ಡಬ್ಬಿಂಗ್:-
ತಮಿಳು, ತೆಲುಗು, ಮಲಯಾಳಂ ಭಾಷೆಗಳ ಡಬ್ಬಿಂಗ್ ಹಕ್ಕು 2೦ ಕೋಟಿ ರು ಗೆ ಮಾರಾಟವಾಗಿದೆ, ಇನ್ನೂ ಸಂಗೀತ ಸೇರಿದಂತೆ ಸ್ಯಾಟ್ಲೈಟ್ ಮಾರಾಟ ಹಕ್ಕುಗಳಿಂದ ಹಾಕಿರುವ ಬಂಡವಾಳ ವಾಪಸ್ ಬರುತ್ತದೆ ಎನ್ನಲಾಗುತ್ತಿದೆ.

ಸಿನಿಮಾ ಬಿಡುಗಡೆ ಯಾವಾಗ..?
ಈ ತ್ರಿಡಿ ಸಿನಿಮಾ ಕರ್ನಾಟಕದ 6೦ ಥಿಯೇಟರ್ ಗಳಲ್ಲಿ ಮೊದಲ ವಾರದಲ್ಲೇ 15ರಿಂದ 2೦ ಕೋಟಿ ರು. ಕಲೆಕ್ಷನ್ ಮಾಡುತ್ತದೆ, ಭಾರತಾದ್ಯಂತ ವಿತರಣಾ ಹಕ್ಕು ಸೇರಿದಂತೆ ಹಲವು ಮೂಲಗಳಿಂದ ಲಾಭಪಡೆಯಲಿದೆ ಎಲಾಗುತ್ತಿದೆ . 2018ರ ಸಂಕ್ರಾಂತಿ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಭವಿಷ್ಯ (26 ಡಿಸೆಂಬರ್, 2018) ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(26 ಡಿಸೆಂಬರ್, 2018) ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆ ಭಂಗ…
ಹೆಸರು ಹಾಗೂ ವ್ಯಕ್ತಿ ಮಧ್ಯೆ ಒಂದು ಬಂಧವಿದೆ. ಅನೇಕ ಗಣ್ಯರು, ಸೆಲೆಬ್ರಿಟಿಗಳು ಯಶಸ್ಸಿಗಾಗಿ ತಮ್ಮ ಹೆಸರನ್ನು ಬದಲಿಸಿಕೊಂಡಿದ್ದಾರೆ. ಹೆಸ್ರು ಪ್ರತಿಯೊಬ್ಬ ವ್ಯಕ್ತಿ ಮೇಲೂ ಪರಿಣಾಮ ಬೀರುತ್ತದೆ. ಪ್ರತಿಯೊಂದು ಅಕ್ಷರಕ್ಕೂ ತನ್ನದೇ ಆದ ಶಕ್ತಿ ಹಾಗೂ ಗುಣಲಕ್ಷಣವಿದೆ. ನಿಮ್ಮ ಹೆಸ್ರು ಯಾವ ಅಕ್ಷರದಿಂದ ಶುರುವಾಗ್ತಿದೆ ಎಂಬುದರ ಮೇಲೆ ನಿಮ್ಮ ಸ್ವಭಾವವನ್ನು ಹೇಳಬಹುದು. ಕೆಲ ಅಕ್ಷರಗಳನ್ನು ಪ್ರಭಾವಶಾಲಿ ಎನ್ನಲಾಗುತ್ತದೆ. ಎ, ಜೆ, ಒ ಮತ್ತು ಎಸ್ ಅಕ್ಷರಗಳು ಪ್ರಭಾವಶಾಲಿಯಾಗಿರುತ್ತವೆ. ನಿಮ್ಮ ಅಕ್ಷರ ಎ ನಿಂದ ಶುರುವಾಗ್ತಿದ್ದರೆ ನಿಮ್ಮ ಸ್ವಭಾವದ ಬಗ್ಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ನೇರಳೆ ಹಣ್ಣಿನಲ್ಲಿ ಪ್ರೊಟೀನ್, ಫೈಬರ್ ಮತ್ತು ಆರ್ಗಾನಿಕ್ ಹೆಚ್ಚಾಗಿ ಇರುವುದರಿಂದ ಇದು ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಸ್ನೇಹಿತರೆ ನೇರಳೆ ಹಣ್ಣಿನಲ್ಲಿ ಕಬ್ಬಿಣದ ಅಂಶ ಬಹಳ ಹೆಚ್ಚಾಗಿ ಇರುವುತ್ತದೆ ಮತ್ತು ಈ ಹಣ್ಣು ರಕ್ತವನ್ನ ಶುದ್ದಿ ಮಾಡುವಲ್ಲಿ ಪ್ರಮುಖವಾದ ಪಾತ್ರವನ್ನ ವಹಿಸುತ್ತದೆ ಮತ್ತು ರಕ್ತ ಶುದ್ಧ ಆಗುವುದರಿಂದ ನಮ್ಮ ಮುಖದ ತ್ವಚೆ ಕಾಂತಿಯುತವಾಗಿ ಕಾಣುತ್ತದೆ. ಇನ್ನು ಈ ಹಣ್ಣಿನ ಬೀಜವನ್ನ ಜಜ್ಜಿ ಮುಖಕ್ಕೆ ಹಚ್ಚುವುದರಿಂದ ಅಮ್ಮ ಮುಖದಲ್ಲಿನ ಮೊಡವೆಯ ಸಮಸ್ಯೆ ನಿವಾರಣೆ ಆಗುತ್ತದೆ, ಇನ್ನು ಅಜೀರ್ಣ, ಭೇದಿ…