ಸಿನಿಮಾ

ಕನ್ನಡದ ಈ ಸಿನಿಮಾ ಇದೇ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಪರಭಾಷೆಗೆ ಡಬ್ಬಿಂಗ್ ಮಾರಾಟ..!ಶಾಕ್ ಆಗ್ತೀರಾ…ಮುಂದೆ ಓದಿ…

1237

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ. ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 50ನೇ ಸಿನಿಮಾ ವಾಗಿದ್ದು, ದರ್ಶನ್  ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ.

ನಿರ್ಮಾಪಕ ಮುನಿರತ್ನ ಅವರ ಬಹು ನಿರೀಕ್ಷಿತ ಸಿನಿಮಾ ಕುರುಕ್ಷೇತ್ರ ಇತಿಹಾಸ ಸೃಷ್ಟಿಸಲು ಮುಂದಾಗಿದೆ, ಕೇವಲ ಇನ್ನೂ ಅರ್ಧ ಮಾತ್ರ ಶೂಟಿಂಗ್ ಬಾಕಿಯಿದೆ. ಹೀಗಿರುವಾಗಲೇ ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು 9 ಕೋಟಿ ರೂ.ಗೆ ಮಾರಾಟವಾಗಿದೆ.

ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್  ಹಕ್ಕು ದಾಖಲೆಗೆ ಮಾರಾಟ..!

ಕುರುಕ್ಷೇತ್ರ ಸಿನಿಮಾ ಹಿಂದಿ ಡಬ್ಬಿಂಗ್  ಹಕ್ಕು ದಾಖಲೆ ಬೆಲೆ ರೂ.6 ಕೋಟಿಗೆ ಮಾರಾಟ! ಕುರುಕ್ಷೇತ್ರ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕು ಪಡೆಯಲು ಹಲವರು  ಪ್ರಯತ್ನ ಪಟ್ಟರು, ಆದರೆ ಅಂತಿಮವಾಗಿ ಆದಿತ್ಯ ಅವರಿಗೆ ಸಿಕ್ಕಿದೆ. ಜೊತೆಗೆ ಅತ್ಯಧಿಕ ಹಣಕ್ಕೆ ಮಾರಾಟವಾಗಿದೆ ಎಂದು ಮೂಲಗಳು ತಿಳಿಸಿವೆ.

ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟ..!

ಯಾವಾಗಲೂ ಹೂಡಿಕೆದಾರರು ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ  ಆರಂಭದಲ್ಲಿ  4ಕೋಟಿರು ಗೆ ಕೋಟ್ ಮಾಡಲಾಗಿತ್ತು. ಅಂತಿಮವಾಗಿ 9 ಕೋಟಿಗೆ ಮಾರಾಟವಾಗಿದೆ. ಕನ್ನಡದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ಬೆಲೆಗೆ ಡಬ್ಬಿಂಗ್ ಹಕ್ಕು ಮಾರಾಟವಾಗಿದೆ.

ಕುರುಕ್ಷೇತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 5೦ನೇ ಸಿನಿಮಾ ದುರ್ಯೋಧನನ ಪಾತ್ರದಲ್ಲಿ ನಟಿಸಿದ್ದಾರೆ. ಅರ್ಜುನ್ ಸರ್ಜಾ,  ರವಿಚಂದ್ರನ್, ಅಂಬರೀಶ್, ಶ್ರೀನಾಥ್, ಅನಂತ್ ನಾಗ್, ಸೇರಿದಂತೆ ಹಲವು ಕಲಾವಿದರ ದೊಡ್ಡ ತಾರಾಗಣವೇ ಇದೆ. ಈ ಸಿನಿಮಾಗಾಗಿ ಸುಮಾರು 8೦ ಕೋಟಿ ರು ಬಂಡವಾಳ ಹೂಡಿದ್ದಾರಂತೆ.

ಹೈದರಾಬಾದ್ ನ ರಾಮೋಜಿ ರಾವ್ ಫಿಲ್ಮ್ ಸಿಟಿಯಲ್ಲಿ ಅದ್ದೂರಿ ಚಿತ್ರೀಕರಣ ನಡೆಯುತ್ತಿದ್ದು ಸಿನಿಮಾ ಶೂಟಿಂಗ್ ಬಗ್ಗೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಸಿನಿಮಾ ಬಿಡುಗಡೆಗೆ ಮುನ್ನವೇ ಅದರ ಲಾಭದ ಬಗ್ಗೆ ನಿರೀಕ್ಷೆ  ಮೂಡಲಾಗಿದೆ ಸ್ಯಾಟಲೈಟ್, ಹಕ್ಕು ಡಬ್ಬಿಂಗ್ ಹಕ್ಕು ಸೇರಿದಂತೆ ಸಿನಿಮಾ 1೦೦ ಕೋಟಿ ಲಾಭ ಗಳಿಸಲಿದೆ ಎಂದು ಅಂದಾಜು ಮಾಡಲಾಗಿದೆ.

ದಕ್ಷಿಣ ಭಾರತೀಯ ಭಾಷೆಗಳಿಗೆ ಡಬ್ಬಿಂಗ್:-

ತಮಿಳು, ತೆಲುಗು, ಮಲಯಾಳಂ ಭಾಷೆಗಳ ಡಬ್ಬಿಂಗ್ ಹಕ್ಕು 2೦ ಕೋಟಿ ರು ಗೆ ಮಾರಾಟವಾಗಿದೆ, ಇನ್ನೂ ಸಂಗೀತ ಸೇರಿದಂತೆ ಸ್ಯಾಟ್ಲೈಟ್ ಮಾರಾಟ ಹಕ್ಕುಗಳಿಂದ ಹಾಕಿರುವ ಬಂಡವಾಳ ವಾಪಸ್ ಬರುತ್ತದೆ ಎನ್ನಲಾಗುತ್ತಿದೆ.

 ಸಿನಿಮಾ ಬಿಡುಗಡೆ ಯಾವಾಗ..?

ಈ ತ್ರಿಡಿ ಸಿನಿಮಾ ಕರ್ನಾಟಕದ 6೦ ಥಿಯೇಟರ್ ಗಳಲ್ಲಿ ಮೊದಲ ವಾರದಲ್ಲೇ 15ರಿಂದ 2೦ ಕೋಟಿ ರು. ಕಲೆಕ್ಷನ್ ಮಾಡುತ್ತದೆ, ಭಾರತಾದ್ಯಂತ ವಿತರಣಾ ಹಕ್ಕು ಸೇರಿದಂತೆ ಹಲವು ಮೂಲಗಳಿಂದ ಲಾಭಪಡೆಯಲಿದೆ ಎಲಾಗುತ್ತಿದೆ . 2018ರ ಸಂಕ್ರಾಂತಿ ವೇಳೆಗೆ ಸಿನಿಮಾ ಬಿಡುಗಡೆಯಾಗುವ ಸಾಧ್ಯತೆಯಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಸುಬ್ರಮಣ್ಯ ಸ್ವಾಮಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Wednesday, November 24, 2021) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು. ಇಂದು ಯಾವುದೇ ಸಹಾಯವಿಲ್ಲದೆ, ನೀವು ಹಣವನ್ನು ಗಳಿಸುವಲ್ಲಿ ಸಾಮರ್ತ್ಯರಾಗಿರುತ್ತೀರಿ. ಸರಿಯಾದ ಸಂಭಾಷಣೆ ಮತ್ತು ಸಹಕಾರ ಸಂಗಾತಿಯ ಜೊತೆಗಿನ ಸಂಬಂಧವನ್ನು ಉತ್ತಮಗೊಳಿಸುತ್ತದೆ. ಇಂದು ನೀವು ನಿಮ್ಮ ಅತ್ಯುತ್ತಮ ನಡವಳಿಕೆಯನ್ನು ಹೊಂದಿರಬೇಕು – ಏಕೆಂದರೆ ನಿಮ್ಮ ಪ್ರೇಮಿ ಅತ್ಯಂತ ಅನಿರೀಕ್ಷಿತ ಮನಸ್ಥಿತಿಯನ್ನು ಹೊಂದಿರುತ್ತಾರೆ. ಕೆಲವರಿಗೆ ವೃತ್ತಿಪರ ಬೆಳವಣಿಗೆ. ನಿಮ್ಮ ಕುಟುಂಬದ ಯಾವುದೇ ಸದಸ್ಯ ಇಂದು ನಿಮ್ಮೊಂದಿಗೆ…

  • ಸುದ್ದಿ

    ಮೆಟ್ರೋದಲ್ಲಿ ತೊಂದರೆಯುಂಟಾಗಿ – ಟ್ರ್ಯಾಕ್ ಮೇಲೆ ನಡೆದು ಸಾಗಿದ ಪ್ರಯಾಣಿಕರು….!

    ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್‍ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…

  • ಆರೋಗ್ಯ

    ಬೆಳ್ಳುಳ್ಳಿಯಲ್ಲಿರುವ ಪ್ರಮುಖ ಆರೋಗ್ಯಗುಣಗಳು ತಿಳಿಯಲು…! ಈ ಲೇಖನವನ್ನು ಓದಿ…

    ಭಾರತೀಯ ಅಡುಗೆಗಳು ಬೆಳ್ಳುಳ್ಳಿಯಿಲ್ಲದೆ ಅಪೂರ್ಣ. ಈ ಪುಟ್ಟ ಬೆಳ್ಳುಳ್ಳಿಯು ಉತ್ತಮ ಆರೋಗ್ಯಕ್ಕೆ ಬೇಕಾದ ಅಂಶಗಳ ಕಣಜವಾಗಿದೆ. ಇದು ನೋಡಲು ಗಟ್ಟಿಯಾಗಿದೆ ಮತ್ತು ರುಚಿಯಲ್ಲಿ ಕಹಿ ಆದರೆ ನಂಬಲಸಾಧ್ಯವಾದ ರೀತಿಯಲ್ಲಿ ಅಡುಗೆಗೆ ರುಚಿ ನೀಡುತ್ತದೆ. ಬೆಳ್ಳುಳ್ಳಿಯ ವಿವರಣೆ ಅದರ ಔಷಧೀಯ ಗುಣಗಳ ಬಗ್ಗೆ ಹೇಳದಿದ್ದರೆ ಅಪೂರ್ಣವಾಗುತ್ತದೆ.

  • ಸುದ್ದಿ

    ಸರ್ಕಾರದಿಂದ ಬಿಗ್ ಶಾಕ್..!ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರ್ಕಾರಿ ಉದ್ಯೋಗವಿಲ್ಲ…

    ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದರೆ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲವೆಂದು ಅಸ್ಸಾಂ ಸರ್ಕಾರ ನಿರ್ಧಾರ ಕೈಗೊಂಡಿದೆ.ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು 2021 ರಿಂದ ಈ ನೀತಿ ಅನುಷ್ಠಾನಗೊಳ್ಳುತ್ತದೆ. 2017 ರಲ್ಲಿ ಅಸ್ಸಾಂ ವಿಧಾನಸಭೆಯಲ್ಲಿ  “ಅಸ್ಸಾಂ ಜನಸಂಖ್ಯೆ ಮತ್ತು ಮಹಿಳಾ ಸಬಲೀಕರಣ ನೀತಿ” ಅಂಗಿಕಾರವಾಗಿತ್ತು. ಇದರ ಅನ್ವಯ ಎರಡು ಅಥವಾ ಒಂದು ಮಕ್ಕಳನ್ನು ಹೊಂದಿದ್ದರವರು ಮಾತ್ರ ಸರ್ಕಾರಿ ಉದ್ಯೋಗ ಪಡೆಯಲು ಅರ್ಹರಾಗಿದ್ದರು. ಈ ನೀತಿ ಪ್ರಸ್ತುತ ಸರ್ಕಾರಿ ಉದ್ಯೋಗದಲ್ಲಿರುವವರಿಗೂ ಅನ್ವವಾಗಲಿದ್ದು 2021 ರಿಂದ ಅಧಿಕೃತವಾಗಿ…

  • ಸುದ್ದಿ

    ಹೊಳಪು ಹಾಗು ಸೊಂಪಾದ ಕೂದಲಿಗೆ ʼದಾಸವಾಳʼ ರಾಮಬಾಣ…! ಅದರ ಪ್ರಯೋಜನಗಳೇನು.?

    ದಟ್ಟವಾದ, ಕಪ್ಪನೆಯ ಕೂದಲು ಮಹಿಳೆಯರ ಕನಸು. ಸುಂದರ ಕೂದಲು ಪಡೆಯಲು ಏನೆಲ್ಲ ಕಸರತ್ತು ಮಾಡ್ತಾರೆ. ಮಾರುಕಟ್ಟೆಯಲ್ಲಿ ಕೂದಲು ಬೆಳವಣಿಗೆಗೆ ಸಿಗುವ ಎಲ್ಲ ಉತ್ಪನ್ನಗಳನ್ನು ಕೊಂಡು ತಂದು ಪ್ರಯೋಗ ಮಾಡ್ತಾರೆ. ಆದ್ರೆ ಇದರಿಂದ ಕೂದಲು ಬೆಳೆಯುವ ಬದಲು ಮತ್ತಷ್ಟು ಕೂದಲು ಉದುರಲು ಕಾರಣವಾಗುತ್ತದೆ. ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ. ಕೂದಲು ಉದುರುವುದನ್ನು ತಡೆಯುವ ಜೊತೆಗೆ ಗಟ್ಟಿಯಾದ ಸುಂದರ ಕಪ್ಪು ಕೂದಲು ಬೆಳೆಯಲು ನೆರವಾಗುತ್ತದೆ.ದಾಸವಾಳದ ಜೊತೆ ಬೇರೆ ಬೇರೆ ಉತ್ಪನ್ನಗಳನ್ನು ಬೆರೆಸಿ…

  • ಸುದ್ದಿ

    ಇಷ್ಟು ದಿನ ಮಂಡ್ಯ ಜನರು ನೀರಿಗಾಗಿ ಒದ್ದಾಡಿ, ಪ್ರತಿಭಟನೆ ಮಾಡಿದಕ್ಕೂ ಸಾರ್ಥಕತೆ ದೊರಕಿದೆ…!

    ಕೆಆರ್‌ಎಸ್‌ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್‌ಎಸ್‌ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…