ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಬೆಳಗಾದ್ರೆ ನಾವು ಕನ್ನಡಿಗರು ನಮ್ಮ ಕರ್ನಾಟಕ, ಭಾಷೆ ಕನ್ನಡದ ಬಗ್ಗೆ ಹಾಗೆ ಹೀಗೆ ಅಂತ ಮಾತನಾಡುತ್ತೇವೆ. ಆದ್ರೆ ಕನ್ನಡಿಗರಾಗಿ ನಮ್ಮ ಕನ್ನಡದ ಬಗ್ಗೆ ನಮಗೆಷ್ಟು ಗೊತ್ತಿದೆ.
ಕನ್ನಡ ಭಾಷೆಯು ಪ್ರಾಚೀನ ದ್ರಾವಿಡ ಭಾಷೆಗಳಲ್ಲಿ ಒಂದಾಗಿದ್ದು ಇದಕ್ಕೆ ಸುಮಾರು ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ. ದೇಶದ ಭಾಷೆಗಳಲ್ಲಿ ಕನ್ನಡ ಭಾಷೆಯೂ ಪ್ರಮುಖವಾಗಿದ್ದು ಇತ್ತೀಚೆಗೆ ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದಂತಹ ಭಾಷೆ ನಮ್ಮ ಕನ್ನಡ.
ಆದರೆ ಪ್ರಸ್ತುತ ಕನ್ನಡ ಭಾಷೆಯ ಸ್ಥಿತಿಗತಿಯನ್ನು ಗಮನಿಸುತ್ತಿದ್ದರೆ ಎಲ್ಲೋ ಒಂದು ಕಡೆ ನಮ್ಮ ಪರಭಾಷೆಯ ಮೇಲಿರುವ ವ್ಯಾಮೋಹದಿಂದ ನಮ್ಮ ತಾಯಿಯ ಸಮಾನದ ಕನ್ನಡ ಭಾಷೆಯು ಅಪಾಯದಂಚಿನಲ್ಲಿ ಸಿಕ್ಕಿ ಕೊಂಡಿದೆ. ಇಂದು ಯಾವುದೇ ಕ್ಷೇತ್ರದಲ್ಲಿ ನೋಡಿದರೂ ಅಲ್ಲಿ ಇಂಗ್ಲಿಷಿಗೆ ದೊರೆಯುವ ಪ್ರಾಮುಖ್ಯತೆ ಕನ್ನಡಕ್ಕೆ ದೊರೆತಿಲ್ಲ.
ಅನ್ಯ ರಾಜ್ಯಗಳಲ್ಲಿ ಅವರು ತಮ್ಮ ಮಾತೃಭಾಷೆಗೆ ಕೊಡುವ ಪ್ರಾಮುಖ್ಯತೆ ನಮ್ಮ ಕನ್ನಡಿಗರಿಗೆ ಇಲ್ಲ. ಹೊರ ರಾಜ್ಯದಿಂದ ಬಂದ ಕೆಲವರು ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುವಂತಹ ಅನೇಕ ಕಹಿ ಪ್ರಸಂಗಗಳು ದಿನ ಬೆಳಗಾದರೆ ನಮ್ಮ ಕಣ್ಣೆದುರು ನಡೆಯುತ್ತಲೇ ಇವೆ.
ಕನ್ನಡಿಗರು ಎಷ್ಟರ ಮಟ್ಟಿಗೆ ಭಾಷೆಯನ್ನು ದೂರ ಸರಿಸುತ್ತಿದ್ದಾರೆ, ಬೇರೆ ರಾಜ್ಯದವರು ಇಲ್ಲಿ ಬಂದು ನೆಲಸಿಯೂ ಕನ್ನಡ ಕಲಿಯುವ ಶ್ರಮ ನಿಮಗೆ ಬೇಡವೆಂದು ಕನ್ನಡಿಗರೇ ಅವರ ಭಾಷೆಯನ್ನು ಕಲಿತು ಅವರಿಗೆ ಸಹಕಾರ ಮಾಡುವಷ್ಟು ಪರ ಭಾಷಾಭಿಮಾನವುಳ್ಳವರು.
ಇಂದು ಕರ್ನಾಟಕದಲ್ಲಿ ಇತರೆ ಭಾಷೆಗಳಾದ ತಮಿಳು, ತೆಲುಗು, ಹಿಂದಿ, ಇಂಗ್ಲಿಷ್ ಭಾಷೆಗೆ ದೊರೆಯುತ್ತಿರುವ ಮಹತ್ವ ಕನ್ನಡಕ್ಕಿಲ್ಲ. ದಾರಿಯಲ್ಲಿ ಯಾರಾದರೂ ಅನ್ಯ ಭಾಷೆಯಲ್ಲಿ ಕೇಳಿದರೆ ಅವರಿಗೆ ಭಾಷೆ ತಿಳಿದಿದ್ದರೂ ಅವರು ತಮ್ಮ ಭಾಷೆಯಲ್ಲೇ ಉತ್ತರಿಸುವ ಭಾಷಾಭಿಮಾನಿಗಳು.
ಭಾರತದಲ್ಲಿ ಜಾತ್ಯತೀತ, ಭಾಷಾತೀತ, ರಾಷ್ಟ್ರದಂತೆ ಬದುಕಬೇಕು ನಿಜ. ಆದರೆ ಎಲ್ಲರಿಗೂ ಭಾಷಾಭಿಮಾನ ಮುಖ್ಯವಾಗಿ ಇರಬೇಕು. ಅನೇಕ ವರ್ಷಗಳ ಹಿಂದೆ ಸಾಮನ್ಯ ಭಾಷೆಗಳಲ್ಲಿ ಒಂದಾಗಿದ್ದ ಇಂಗ್ಲಿಷ್ ಇಂದು ಪ್ರಪಂಚದ ಪ್ರಮುಖ ಭಾಷೆಯಾಗಲು ಸಾಧ್ಯವಾಗುತ್ತಿರಲಿಲ್ಲ.
ಅಲ್ಲಿನ ದಾರ್ಶನಿಕರು ಸಾಹಿತಿಗಳು ಮತ್ತು ಇತರರ ಶ್ರಮದಿಂದ ಮಾತ್ರ ಇದು ಇಂದು ಪ್ರಮುಖ ಭಾಷೆಯಾಗಿದೆ. ಚೀನಾದಂತಹ ಶ್ರೀಮಂತ ದೇಶದಲ್ಲಿ ಇಂಗ್ಲಿಷ್ ತಿಳಿಯದವರೇ ಹೆಚ್ಚು. ಅಲ್ಲಿನ ಅನೇಕರಿಗೆ ಇಂಗ್ಲಿಷ್ ಭಾಷೆಯ ಗಂಧವೇ ತಿಳಿದಿಲ್ಲ. ಆದರೂ ಅದು ಅಭಿವೃದ್ಧಿ ಹೊಂದಿದ ರಾಷ್ಟ್ರ. ಇಂಗ್ಲಿಷ್ ಬೇಕು ಆದರೆ, ಅಗತ್ಯವಿದ್ದಲ್ಲಿ ಮಾತ್ರ.
ಅನಾವಶ್ಯಕವಾಗಿ ಇಂಗ್ಲಿಷ್ ಮಾತನಾಡುವುದರಿಂದ ಕೀರ್ತಿ ಹಚ್ಚುತ್ತದೆಂದು ಭಾವನೆಯಿಂದ ಇಂದು ಕನ್ನಡವನ್ನು ಕೀಳರಿಮೆಯ ದೃಷ್ಟಿಯಿಂದ ನೋಡುತ್ತಿರುವವರೆ ಹೆಚ್ಚು. ಇದರ ಉದ್ದೇಶ ಅನ್ಯ ಭಾಷೆಯಭಾಷೆಯನ್ನು ಸಹ ಪ್ರೀತಿಸಿ, ಗೌರವಿಸಿ, ಆದರೆ ಕನ್ನಡವನ್ನು ಬೆಳೆಸಬೇಕೆಂಬುದು.
ಕುವೆಂಪು ಅವರ ನುಡಿಯಂತೆ ‘ಎಲ್ಲಾದರು ಇರು ನೀ ಕನ್ನಡವಾಗಿರು’ ಎಂಬಂತೆ ಕನ್ನಡವನ್ನು ಪ್ರೀತಿಸೊಣ….ಕನ್ನಡವನ್ನು ಬೆಳೆಸೋಣ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಜ್ಞಾನವೆಂಬ ಕತ್ತಲನ್ನು ಕಳೆದು ಬದುಕಲ್ಲಿ ಸುಜ್ಞಾನವೆಂಬ ಜ್ಯೋತಿಯನ್ನು ಬೆಳಗಿಸುವ ಹಬ್ಬ ದೀಪಾವಳಿ. ಮಕ್ಕಳಿಗಂತೂ ದೀಪಾವಳಿ ಎಂದರೆ ಬಲು ಅಚ್ಚು ಮೆಚ್ಚು. ಪಟಾಕಿ ದೀಪಾವಳಿಯ ಪ್ರಧಾನ ಆಕರ್ಷಣೆ. ದೀಪ +ಅವಳಿ ಎಂದರೆ ಜೋಡಿ ದೀಪ ಅಥವಾ ದೀಪಗಳ ಸಾಲು ಎಂದರ್ಥ. ಸಾಲು ಸಾಲು ದೀಪ ಹಚ್ಚುವ ಈ ಹಬ್ಬಕ್ಕೆ ದೀಪಾವಳಿ ಎಂದೇ ಹೆಸರು ಬಂದಿದೆ.
ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…
ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…
ಮಹದಾಯಿ ವಿವಾದ ಬಗೆ ಹರಿಸಲು ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ನಡೆಸಲು ಕರೆ ನೀಡಿದರೆ. ಈ ನಡುವೆ ಜ.30 ರಂದು ಸಾರಿಗೆ ಬಂದ್ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಹಲವಾರು ವಾರಗಳ ಹಿಂದೆ ತೈಲ ಬೆಳೆಗಳ ದರ ಏಳ ಎಗ್ಗಿಲ್ಲದೆ ಏರುತ್ತಲೇ ಇತ್ತು. ಈಗ ಹಲವಾರು ದಿನಗಳಿಂದ ದಿನದಿಂದ ದಿನಕ್ಕೆ ಪೆಟ್ರೋಲ್ ದರ ಇಳಿಕೆಯಗುತ್ತಿದೆ.ಭಾನುವಾರವಷ್ಟೇ 20 ಪೈಸೆ ಯಷ್ಟು ಕಡಿಮೆಯಾಗಿದೆ.ಒಟ್ಟಾರೆಯಾಗಿ ಇಲ್ಲಿಯವರೆಗೆ 7 ರುಪಾಯಿ 29 ಪೈಸೆ ಕಡಿಮೆಯಾಗಿದೆ.ಇದು ಆಗಸ್ಟ್ ೧೬ಕ್ಕೆ ಇದ್ದ ದರಕ್ಕೆ ಈಗ ತಲುಪಿದೆ. ಇದರ ಜೊತೆಗೆ ಡೀಸೆಲ್ ಬೆಲೆ ಕೂಡ ಲೀಟರ್ಗೆ 18 ಪೈಸೆ ಕಡಿಮೆಯಾಗಿದ್ದು 29 ದಿನಗಳಲ್ಲಿ ೩ರುಪಾಯಿ ೮೯ ಪೈಸೆ ಕಡಿಮೆಯಾಗಿದೆ. ಆಗಸ್ಟ್ ೧೫ಕ್ಕೆ ಹೋಲಿಸಿದ್ದಲ್ಲಿ ಆಗ ರಾಷ್ಟ್ರ ರಾಜಧಾನಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…