News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಕಪ್ಪು ಉಪ್ಪಿನ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನಿಮ್ಗೆಗೊತ್ತಾ..?ತಿಳಿಯಲು ಈ ಲೇಖನ ಓದಿ…

1325

ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ.  ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.

ಕಪ್ಪು ಉಪ್ಪುನ್ನು ಆಯುರ್ವೇದದಲ್ಲಿ ದೇಹವನ್ನು ತಂಪಾಗಿಸುವ ಪಧಾರ್ಥ ಎಂದು ಹೇಳಲಾಗಿದೆ ಮತ್ತು ಇದನ್ನು ಜೀರ್ಣಕ್ರಿಯೆಗಾಗಿ ಬಳಸಲಾಗುತ್ತದೆ. ಇದು ವಾಯು ಮತ್ತು ಎದೆಯುರಿ ನಿವಾರಣೆಯಲ್ಲಿ ಇದು ತುಂಬಾ ಉಪಯೋಗಕಾರಿ. ಗಳಗಂಡ ರೋಗವನ್ನು ಗುಣಪಡಿಸಲು ಜಮ್ಮುವಿನಲ್ಲಿ ಇದನ್ನು ಬಳಸಲಾಗುತ್ತದೆ.ದಂತಮಂಜನವನ್ನು ತಯಾರಿಸಲು ಸಹ ಇದನ್ನು ಬಳಸಲಾಗುತ್ತದೆ.

ಕಪ್ಪು ಉಪ್ಪಿನ ಉಪಯೋಗಗಳು:-

1.ವಾಯು ಸಂಬಂಧಿತ ರೋಗಗಳನ್ನು ನಿವಾರಿಸುತ್ತದೆ:-

ಇದು ದೇಹದ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಮೂಲಕ ವಾಯು ಸಂಬಂಧಿತ ರೋಗಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ.

2.ಮಲಬದ್ಧತೆ ಮತ್ತು ಹೊಟ್ಟೆ ಉಬ್ಬರವನ್ನು ಶಮನಗೊಳಿಸುತ್ತದೆ.ಕಪ್ಪು ಉಪ್ಪನ್ನು ಪ್ರಮುಖವಾಗಿ ಮಲಬದ್ಧತೆ, ಹೊಟ್ಟೆ ನೋವು, ಮತ್ತು ಅನೇಕ ಉದರ ಸಂಬಂಧಿತ ಕಾಯಿಲೆಗಳನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿರುವುದರ ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

3.ಉಸಿರಾಟದ ತೊಂದರೆ ನಿವಾರಣೆ:-

ಕಟ್ಟಿರುವ ಮೂಗು ಮತ್ತು ನೋಯುತ್ತಿರುವ ಗಂಟಲ ಕಾರಣದಿಂದಾಗಿ ಉಸಿರಾಟದ ತೊಂದರೆಗಳನ್ನು ಎದುರಿಸುತ್ತಿದ್ದಲ್ಲಿ ಇದು ನಿವಾರಕವಾಗಿ ಕೆಲಸ ಮಾಡುತ್ತದೆ.

4.ಮಧುಮೇಹವನ್ನು ನಿಯಂತ್ರಿಸುತ್ತದೆ:-

ಸಕ್ಕರೆ ಕಾಯಿಲೆಯನ್ನು ಹೊಂದಿರುವವರಿಗೆ ಇನ್ಸುಲಿನ್ ಪ್ರಮಾಣ ಕಡಿಮೆ ಇರುವ ಕಾರಣ ಇನ್ಸುಲಿನ್ ಮಟ್ಟವನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ ಕಲ್ಲು ಉಪ್ಪು ದೇಹದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಿಸುವುದರಿಂದ ಮಧುಮೇಹಿಗಳಿಗೆ ಇದು ಪ್ರಯೋಜನಕಾರಿಯಾಗಿದೆ.

5.ಕ್ಲೆನ್ಸರ್ ಆಗಿ ಕಾರ್ಯನಿರ್ವಹಿಸುತ್ತದೆ:-

ನಿಮ್ಮ ಚರ್ಮವನ್ನು ಕಾಂತಿಯುತವನ್ನಾಗಿಸಲು ನಿಮ್ಮ ಕ್ಲೆನ್ಸರ್ ಅಥವಾ ಸ್ಕ್ರಬ್‌ಗೆ ಸ್ವಲ್ಪ ಪ್ರಮಾಣದಲ್ಲಿ ಈ ಉಪ್ಪನ್ನು ಸೇರಿಸಿ ಬಳಸುವುದರಿಂದ ಮುಚ್ಚಿಕೊಂಡಿರುವ ಚರ್ಮದ ರಂಧ್ರಗಳು ಮತ್ತು ಮೊಡವೆಗಳು ಹಾಗೂ ಎಣ್ಣೆಯುಕ್ತ ಚರ್ಮದಿಂದ ಮುಕ್ತಿಹೊಂದಬಹುದು.

 

6.ಚರ್ಮದ ಮತ್ತು ಪಾದದ ಆರೋಗ್ಯಕ್ಕೆ ಸಹಾಯಕಾರಿ:-

ಇದು ಬಿರುಕು ಬಿಟ್ಟಿರುವ ಪಾದ ಮತ್ತು ಊದಿಕೊಂಡಿರುವ ಪಾದ, ಹಾಗೂ ಮೊಡವೆಗಳ ನಿವಾರಣೆಗೆ ಇದು ಸಹಾಯಕಾರಿಯಾಗಿದೆ ಸ್ನಾನದ ನೀರಿಗೆ ಸ್ವಲ್ಪ ಉಪ್ಪನ್ನು ಹಾಕಿ ಸ್ನಾನ ಮಾಡುವ ಮೂಲಕ ಚರ್ಮದ ಕಾಯಿಲೆಗಳಿಂದ ಮುಕ್ತಿಹೊಂದಬಹುದು.

7.ಕೂದಲು ಉದುರುವಿಕೆಯನ್ನು ನಿಲ್ಲಿಸುತ್ತದೆ:-

ನೀವು ಕೂದಲು ಉದುರುವಿಕೆಯ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಉಪ್ಪು ನಿಮಗೆ ಸಹಾಯಕಾರಿಯಾಗುತ್ತದೆ. ನಿಮ್ಮ ಸ್ನಾನದ ನೀರಿಗೆ ಉಪ್ಪನ್ನು ಹಾರಿ ತಲೆ ಸ್ನಾನ ಮಾಡುವುದರಿಂದ ನಿಮ್ಮ ಕುದಲಿನ ಬೆಳವಣಿಗೆಯನ್ನು ಹೆಚ್ಚುಸುವುದಷ್ಟೇ ಅಲ್ಲ ತಲೆಹೊಟ್ಟಿನ ಸಮಸ್ಯೆಯನ್ನು ನಿವಾರಿಸುತ್ತದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • inspirational, ದೇಶ-ವಿದೇಶ, ಸುದ್ದಿ

    ಗರ್ಭಿಣಿಯನ್ನು 6 ಕಿ.ಮೀ ಹೆಗಲ ಮೇಲೆಯೇ ಹೊತ್ತು ನಡೆದು ಮಾನವೀಯತೆ ಮೆರೆದ ಯೋಧರು.

    ಚಿಕಿತ್ಸೆಗಾಗಿ ಪರದಾಡುತ್ತಿದ್ದ ಗರ್ಭಿಣಿಯನ್ನು ಸಿಆರ್ ಪಿಎಫ್ ಯೋಧರು ಸುಮಾರು 6 ಕಿ.ಮೀ. ಹೆಗಲ ಮೇಲೆ ಹೊತ್ತು ನಡೆದು, ನಂತರ ವಾಹನದ ಮೂಲಕ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದಿದ್ದಾರೆ. ಛತ್ತಿಸ್‍ಗಢದ ಬಿಜಾಪುರದ ಕಾಡಿನ ಪ್ರದೇಶ ಪಡೇಡಾದಲ್ಲಿ ಘಟನೆ ನಡೆದಿದ್ದು, ಕಾಡಿನ ಮಧ್ಯೆ ರಸ್ತೆ ಸಂಪರ್ಕವಿರದ ಗ್ರಾಮದಲ್ಲಿ ಗರ್ಭಿಣಿ ಚಿಕಿತ್ಸೆಗಾಗಿ ಪರದಾಡುತ್ತಿದ್ದಳು. ಇದನ್ನು ಕಂಡ ಸಿಆರ್ ಪಿಎಫ್ ಯೋಧರು ಆಕೆಗೆ ಸಹಾಯ ಮಾಡಿದ್ದು, ತಕ್ಷಣವೇ ಎಚ್ಚೆತ್ತುಕೊಂಡು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲು ಸಹಾಯ ಮಾಡಿದ್ದಾರೆ. ಹೊಟ್ಟೆ ನೋವಿನಿಂದಾಗಿ ಮಹಿಳೆ ಹೊರಸಿನ ಮೇಲೆಯೇ…

  • ಸಿನಿಮಾ

    ರೆಬೆಲ್ ಸ್ಟಾರ್ ಅಂಬರೀಶ್ ರವರಿಗೆ ಮೊದಲೇ ಸಾವಿನ ಮುನ್ಸೂಚನೆ ಸಿಕ್ಕಿತ್ತಾ?ಇದಕ್ಕಿದೆ ಈ ಎರಡು ಕಾರಣ!

    ಖ್ಯಾತ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶರಾಗಿ ಇಂದಿಗೆ ಐದು ದಿನಗಳಾಗಿವೆ. ಸೋಮವಾರದಂದು ಕಂಠೀರವ ಸ್ಟುಡಿಯೋದಲ್ಲಿ ಅಂಬರೀಶ್ ಅವರ ಅಂತ್ಯಸಂಸ್ಕಾರ ನೆರವೇರಿದ್ದು, ಇಂದು ಕುಟುಂಬ ಸದಸ್ಯರು ಪೂಜೆ ಸಲ್ಲಿಸಿ ಬಳಿಕ ಅಸ್ಥಿ ವಿಸರ್ಜನೆಗೆ ಶ್ರೀರಂಗಪಟ್ಟಣಕ್ಕೆ ತೆರಳಿದ್ದಾರೆ. ಈ ನಡುವೆ ಅಂಬರೀಶ್ ಅವರಿಗೆ ತಮ್ಮ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ಇದಕ್ಕೆ ಪುಷ್ಟಿ ನೀಡುವಂತೆ ತಮ್ಮ ಪುತ್ರ ಅಭಿಷೇಕ್ ಅಭಿನಯದ ಚಿತ್ರ ಇನ್ನೂ ಪೂರ್ಣವಾಗದಿದ್ದರೂ ಹಠ ಹಿಡಿದು ಮೊದಲರ್ಧವನ್ನು ವೀಕ್ಷಿಸಿದ್ದರಂತೆ. ಅಷ್ಟೇ ಅಲ್ಲ ಕಳೆದ…

  • ಮನರಂಜನೆ

    ಈ ನಟಿ ಟವೆಲ್ ಸುತ್ತಿಕೊಂಡು ಡ್ಯಾನ್ಸ್ ಮಾಡುವ ವೇಳೆ ಎಡವಟ್ಟು ಮಾಡಿಕೊಂಡಿದ್ದು ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.!ಏನಾಯ್ತು ತಿಳಿಯಲು ಈ ಲೇಖನ ಓದಿ…

    ಈ ಸೆಲೆಬ್ರೆಟಿಗಳೇ ಹೀಗೆ. ಏನಾದರೊಂದು ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವಂತೆ ಮಾಡುತ್ತಾರೆ. ಹೌದು, ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಲು ಕಾರಣ ಹಿಂದಿ ಧಾರವಾಹಿ ನಟಿಯೊಬ್ಬರು. ಈ ನಟಿ ಹಿಂದಿಯ ಕುಂಡಲಿ ಭಾಗ್ಯ ಎಂಬ ಸೀರಿಯಲ್’ನಲ್ಲಿ ನಟಿಸುತ್ತಿದ್ದಾರೆ.ಈ ಜನಪ್ರಿಯ ನಟಿಯ ಹೆಸರು ಶ್ರದ್ಧಾ ಆರ್ಯ. ಇವರು ತಮ್ಮ ಇಬ್ಬರು ಗೆಳತಿಯರ ಜೊತೆ ಟವೆಲ್ ಸುತ್ತಿಕೊಂಡು ಸೆಕ್ಸಿ ಡ್ಯಾನ್ಸ್ ಮಾಡಿದ್ದಾರೆ. ಆ ವೇಳೆ ಸಣ್ಣದೊಂದು ಎಡವಟ್ಟು ನಡೆದಿದೆ. ಅದನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಶೇರ್…

  • ಮನರಂಜನೆ

    ಬಿಗ್ ಬಾಸ್’ನ ಬಾರ್ಬಿ ಡಾಲ್ ನಿವೇದಿತಾಗೌಡರನ್ನು ಮದುವೆಯಾಗೋ ಹುಡುಗನಿಗೆ ಈ ಲಕ್ಷಣಗಳು ಇರಬೇಕಂತೆ..!ನಿಮ್ಮಲ್ಲಿ ಇದ್ರೆ ಒಮ್ಮೆ ಟ್ರೈ ಮಾಡಿ ನೋಡ್ರೆ ಲಾ…

    ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.

  • ಸಿನಿಮಾ

    ನುಡಿದಂತೆ ನಡೆದ “ಹಳ್ಳಿ ಹುಡುಗ ಪ್ರಥಮ್”.

    ನಮ್ಮ ದೇಶದ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿರೋ ರಾಜಕಾರಣಿಗಳೇ ಸಾವಿರಾರೂ ಭರವಸೆಗಳನ್ನು ಕೊಡ್ತಾ ಇನ್ನೂ ಜೀವಂತವಾಗಿ ಸನ್ಮಾನ ಮಾಡಿಸಿಕೊಂಡು ಓಡಾಡುತ್ತಿರುವಾಗ, ಕನ್ನಡದ ಬಿಗಬಾಸ್ ಸಂಚಿಕೆ-4ರ ವಿಜೇತರಾದ ಒಳ್ಳೆ ಹುಡುಗ “ಪ್ರಥಮ್” ರವರು ಆ ದಿನ ತಾವು ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಕಾರ್ಯೋನ್ಮುಖರಾಗಿದ್ದಾರೆ.