ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ಎಷ್ಟು ಅನಿವಾರ್ಯ ಎಂಬುದು ತಿಳಿದ ವಿಷಯವೇ. ಆದರೆ ಕಪ್ಪು ಉಪ್ಪು ಸಹ ಭಾರತೀಯರಲ್ಲಿ ಹಿಂದಿನಿಂದಲೂ ಬಳಕೆಯಲ್ಲಿದೆ. ಈ ಕಪ್ಪು ಉಪ್ಪು ಸಹ ಔಷಧೀಯ ಗುಣಗಳ ಆಗರವೇ ಆಗಿದೆ. ಹಿಮಾಲಯದ ಕಪ್ಪು ಉಪ್ಪು ಅಥವಾ ಆಂಗ್ಲ ಭಾಷೆಯಲ್ಲಿ ಹೇಳುವುದಾದರೆ ಭಾರತೀಯ ಕಪ್ಪು ಉಪ್ಪು ಎಂದೇ ಪ್ರಚಲಿತದಲ್ಲಿದೆ.

ಕಪ್ಪು ಉಪ್ಪುನ್ನು ಆಯುರ್ವೇದದಲ್ಲಿ ದೇಹವನ್ನು ತಂಪಾಗಿಸುವ ಪಧಾರ್ಥ ಎಂದು ಹೇಳಲಾಗಿದೆ ಮತ್ತು ಇದನ್ನು ಜೀರ್ಣಕ್ರಿಯೆಗಾಗಿ ಬಳಸಲಾಗುತ್ತದೆ. ಇದು ವಾಯು ಮತ್ತು ಎದೆಯುರಿ ನಿವಾರಣೆಯಲ್ಲಿ ಇದು ತುಂಬಾ ಉಪಯೋಗಕಾರಿ. ಗಳಗಂಡ ರೋಗವನ್ನು ಗುಣಪಡಿಸಲು ಜಮ್ಮುವಿನಲ್ಲಿ ಇದನ್ನು ಬಳಸಲಾಗುತ್ತದೆ.ದಂತಮಂಜನವನ್ನು ತಯಾರಿಸಲು ಸಹ ಇದನ್ನು ಬಳಸಲಾಗುತ್ತದೆ.

ಕಪ್ಪು ಉಪ್ಪಿನ ಉಪಯೋಗಗಳು:-
1.ವಾಯು ಸಂಬಂಧಿತ ರೋಗಗಳನ್ನು ನಿವಾರಿಸುತ್ತದೆ:-
ಇದು ದೇಹದ ಜೀರ್ಣಕ್ರಿಯೆಯನ್ನು ಉತ್ತಮಗೊಳಿಸುವ ಮೂಲಕ ವಾಯು ಸಂಬಂಧಿತ ರೋಗಗಳನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ.

2.ಮಲಬದ್ಧತೆ ಮತ್ತು ಹೊಟ್ಟೆ ಉಬ್ಬರವನ್ನು ಶಮನಗೊಳಿಸುತ್ತದೆ.ಕಪ್ಪು ಉಪ್ಪನ್ನು ಪ್ರಮುಖವಾಗಿ ಮಲಬದ್ಧತೆ, ಹೊಟ್ಟೆ ನೋವು, ಮತ್ತು ಅನೇಕ ಉದರ ಸಂಬಂಧಿತ ಕಾಯಿಲೆಗಳನ್ನು ನಿವಾರಿಸುವ ಸಾಮರ್ಥ್ಯವನ್ನು ಹೊಂದಿರುವುದರ ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

3.ಉಸಿರಾಟದ ತೊಂದರೆ ನಿವಾರಣೆ:-
ಕಟ್ಟಿರುವ ಮೂಗು ಮತ್ತು ನೋಯುತ್ತಿರುವ ಗಂಟಲ ಕಾರಣದಿಂದಾಗಿ ಉಸಿರಾಟದ ತೊಂದರೆಗಳನ್ನು ಎದುರಿಸುತ್ತಿದ್ದಲ್ಲಿ ಇದು ನಿವಾರಕವಾಗಿ ಕೆಲಸ ಮಾಡುತ್ತದೆ.

4.ಮಧುಮೇಹವನ್ನು ನಿಯಂತ್ರಿಸುತ್ತದೆ:-
ಸಕ್ಕರೆ ಕಾಯಿಲೆಯನ್ನು ಹೊಂದಿರುವವರಿಗೆ ಇನ್ಸುಲಿನ್ ಪ್ರಮಾಣ ಕಡಿಮೆ ಇರುವ ಕಾರಣ ಇನ್ಸುಲಿನ್ ಮಟ್ಟವನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ ಕಲ್ಲು ಉಪ್ಪು ದೇಹದಲ್ಲಿರುವ ಸಕ್ಕರೆ ಅಂಶವನ್ನು ನಿಯಂತ್ರಿಸುವುದರಿಂದ ಮಧುಮೇಹಿಗಳಿಗೆ ಇದು ಪ್ರಯೋಜನಕಾರಿಯಾಗಿದೆ.

5.ಕ್ಲೆನ್ಸರ್ ಆಗಿ ಕಾರ್ಯನಿರ್ವಹಿಸುತ್ತದೆ:-
ನಿಮ್ಮ ಚರ್ಮವನ್ನು ಕಾಂತಿಯುತವನ್ನಾಗಿಸಲು ನಿಮ್ಮ ಕ್ಲೆನ್ಸರ್ ಅಥವಾ ಸ್ಕ್ರಬ್ಗೆ ಸ್ವಲ್ಪ ಪ್ರಮಾಣದಲ್ಲಿ ಈ ಉಪ್ಪನ್ನು ಸೇರಿಸಿ ಬಳಸುವುದರಿಂದ ಮುಚ್ಚಿಕೊಂಡಿರುವ ಚರ್ಮದ ರಂಧ್ರಗಳು ಮತ್ತು ಮೊಡವೆಗಳು ಹಾಗೂ ಎಣ್ಣೆಯುಕ್ತ ಚರ್ಮದಿಂದ ಮುಕ್ತಿಹೊಂದಬಹುದು.

6.ಚರ್ಮದ ಮತ್ತು ಪಾದದ ಆರೋಗ್ಯಕ್ಕೆ ಸಹಾಯಕಾರಿ:-
ಇದು ಬಿರುಕು ಬಿಟ್ಟಿರುವ ಪಾದ ಮತ್ತು ಊದಿಕೊಂಡಿರುವ ಪಾದ, ಹಾಗೂ ಮೊಡವೆಗಳ ನಿವಾರಣೆಗೆ ಇದು ಸಹಾಯಕಾರಿಯಾಗಿದೆ ಸ್ನಾನದ ನೀರಿಗೆ ಸ್ವಲ್ಪ ಉಪ್ಪನ್ನು ಹಾಕಿ ಸ್ನಾನ ಮಾಡುವ ಮೂಲಕ ಚರ್ಮದ ಕಾಯಿಲೆಗಳಿಂದ ಮುಕ್ತಿಹೊಂದಬಹುದು.

7.ಕೂದಲು ಉದುರುವಿಕೆಯನ್ನು ನಿಲ್ಲಿಸುತ್ತದೆ:-
ನೀವು ಕೂದಲು ಉದುರುವಿಕೆಯ ಸಮಸ್ಯೆಯಿಂದ ಬಳಲುತ್ತಿದ್ದರೆ ಈ ಉಪ್ಪು ನಿಮಗೆ ಸಹಾಯಕಾರಿಯಾಗುತ್ತದೆ. ನಿಮ್ಮ ಸ್ನಾನದ ನೀರಿಗೆ ಉಪ್ಪನ್ನು ಹಾರಿ ತಲೆ ಸ್ನಾನ ಮಾಡುವುದರಿಂದ ನಿಮ್ಮ ಕುದಲಿನ ಬೆಳವಣಿಗೆಯನ್ನು ಹೆಚ್ಚುಸುವುದಷ್ಟೇ ಅಲ್ಲ ತಲೆಹೊಟ್ಟಿನ ಸಮಸ್ಯೆಯನ್ನು ನಿವಾರಿಸುತ್ತದೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ
ನೀವು ಮೊಬೈಲ್ ಪ್ರಿಯರೇ? ಮೊಬೈಲ್ ಇಲ್ಲದೆ ನಿಮಗೆ ನಿದ್ದೆ ಬರುವುದಿಲ್ಲವೇ? ನೀವು ಹೋದಲ್ಲೆಲ್ಲ ಮೊಬೈಲ್ ಬೇಕೇ ಬೇಕೆನಿಸುತ್ತದೆಯೆ? ಹಾಗಿದ್ದರೇ ಇಲ್ಲಿ ಕೇಳಿ….ಯಾವುದೇ ಕಾರಣಕ್ಕೂ ಈ ಎಂಟು ಕಡೆ ನಿಮ್ಮ ಮೊಬೈಲನ್ನು ಬಳಸಲೇಬೇಡಿ. ನಿಮ್ಮ ಹತ್ತಿರಕ್ಕೂ ಇಟ್ಟುಕೊಳ್ಳಬೇಡಿ. ನೀವು ಮಲಗುವ ಕೊಠಡಿ : ಸಾಮಾನ್ಯವಾಗಿ ಮಲಗುವ ಕೋಣೆಯಲ್ಲಿ ಮೊಬೈಲನ್ನು ಎಲ್ಲರೂ ಇಟ್ಟುಕೊಂಡೇ ಇರುತ್ತಾರೆ. ಕಾರಣ ಬರುವ ಮೆಸೇಜ್ ಗಳನ್ನು ಓದುವುದು, ರಾತ್ರಿ ಮೆಸೇಜುಗಳನ್ನು ಓದಿಯೇ ಮಲಗುವುದು. ಇದೆಲ್ಲದರ ಜೊತೆಗೆ ಅಲಾರಾಂ ಇಟ್ಟುಕೊಳ್ಳುವುದು ಅಭ್ಯಾಸ ಆಗಿ ಬಿಟ್ಟಿರುತ್ತದೆ. ಆದರೆ ನೆನಪಿಡಿ ಇದು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಸಾಮಾನ್ಯವಾಗಿ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ, ಅಮ್ಮಮ್ಮಾ ಅಂದ್ರೆ 300 ರಿಂದ 400ರೂ ವರೆಗೆ ಕೊಡಬಹುದು.ಆದ್ರೆ ಈ ಊರಿನ ಜನ ಒಂದು ಮೂಟೆ ಸಿಮೆಂಟ್’ಗೆ 8000ರೂ ವರೆಗೆ ಕೊಡ್ತಾರೆ. ಹೌದು, ನೀವು ಕೇಳಿದ್ದು ನಿಜ.ಅರುಣಾಚಲ ಪ್ರದೇಶದ ಗ್ರಾಮವೊಂದರ ಜನ 50 ಕೆಜಿಯ ಒಂದು ಮೂಟೆ ಸಿಮೆಂಟ್’ಗೆ ಬರೋಬ್ಬರಿ 8 ಸಾವಿರ ರೂ ಕೊಡುವುದು ಕಂಡು ಬರುತ್ತದೆ. ಕಾರಣ ಏನು ಗೊತ್ತಾ.? ಅಲ್ಲಿ ಸಿಮೆಂಟ್ ಅಭಾವವೇನು ಉದ್ಭವಿಸಿಲ್ಲ. ಸಿಮೆಂಟ್ಗೆ ಇಷ್ಟೊಂದು ದುಬಾರಿ…
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.
ಪೂಜ್ಯಾಯ ರಾಘವೇಂದ್ರಾಯ ಸತ್ಯ ಧರ್ಮ ವ್ರತಾಯಚ ! ಭಜತಾಂ ಕಲ್ಪವೃಕ್ಷಾಯ ನಮತಾಂ ಕಾಮಧೇನುವೆ !! ಗುರುರಾಯರು ಪ್ರತಿಯೊಬ್ಬ ಭಕ್ತರ ಮನದಲ್ಲಿ ಇಂದಿಗೂ ಬದುಕಿದ್ದಾರೆ. ಪ್ರಹ್ಲಾದರಾಗಿ – ವ್ಯಾಸರಾಜರಾಗಿ ನಂತರ ರಾಘವೇಂದ್ರ ಯತಿರಾಜರಾದ ಕಲಿಯುಗದ ಕಾಮಧೇನು ಶ್ರೀಗುರುರಾಯರು… ಗುರು ರಾಘವೇಂದ್ರರಾಯರ ಅವತಾರವಾಗಿದ್ದು ಹೇಗೆ..? ಮಂತ್ರಾಲಯದ ಗುರು ರಾಘವೇಂದ್ರರಾಯರೇ ನರಸಿಂಹಾವತಾರಕ್ಕೆ ಸಹಕಾರಿಯಾದ ಪ್ರಹ್ಲಾದರು.ಪೂರ್ವದಲ್ಲಿ ಸೃಷ್ಟಿಕರ್ತ ಬ್ರಹ್ಮದೇವನ ದೇವಗಣಗಳಲ್ಲಿ ಶಂಕು ಕರ್ಣರಾಗಿದ್ದ ರಾಯರು ಬ್ರಹ್ಮದೇವನ ಶಾಪದಿಂದ ಭಕ್ತ ಪ್ರಹ್ಲಾದರಾಗಿ ಭೂಲೋಕದಲ್ಲಿ ಹುಟ್ಟಿ, ಲೋಕಕಲ್ಯಾಣದ ಬಳಿಕ ತಮ್ಮ ಮುಂದಿನ ಜನ್ಮದಲ್ಲಿ ವ್ಯಾಸರಾಗಿ ಜನಿಸಿದರು. ವ್ಯಾಸರ…
1000 ಮತ್ತು 500ರೂಗಳ ನೋಟ್ ಬ್ಯಾನ್ ಮಾಡಿ ಕಾಳಧನಿಕರ ಸೊಕ್ಕಡಿಗಿಸಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ, ಈಗ ಮತ್ತೊಂದು ಕಾರ್ಯಕ್ಕೆ ಡೆಡ್ ಲೈನ್ ಕೊಟ್ಟಿದೆ.