ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ.

ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು ಕ್ರೀಮುಗಳು ಲಭ್ಯವಿವೆ. ಆದರೆ ಇವು ತಾತ್ಕಾಲಿಕವಾಗಿ ಕಪ್ಪು ವರ್ತುಲವನ್ನು ಹೋಗಲಾಡಿಸಿಯಾವೇ ಹೊರತು ಇದಕ್ಕೊಂದು ಶಾಶ್ವತ ಪರಿಹಾರಬೇಕೆಂದರೆ ನಮ್ಮ ಆಹಾರಕ್ರಮದಲ್ಲಿ ಬದಲಾವಣೆ ಮಾಡಿಕೊಳ್ಳುವುದು ಬಹಳ ಮುಖ್ಯ.
ಸರಿಯಾಗಿ ನಿದ್ದೆ ಮಾಡದಿದ್ದಲ್ಲಿ ಕಣ್ಣಿನ ಮೇಲೆ ಒತ್ತಡ ಉಂಟಾಗಿ ಕಪ್ಪು ವರ್ತುಲಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ದಿನಕ್ಕೆ ಕನಿಷ್ಠ 6 ಗಂಟೆಯಾದರೂ ನಿದ್ದೆ ಮಾಡುವುದರಿಂದ ಕಪ್ಪು ವರ್ತುಲಗಳು ಬರದಂತೆ ತಡೆಯಬಹುದು.

ಕಂಪ್ಯೂಟರ್ ಮುಂದೆ ಕುಳಿತು, ಕಣ್ಣಿಗೆ ವಿಶ್ರಾಂತಿ ನೀಡದೆ ಹೆಚ್ಚು ಹೊತ್ತು ಕೆಲಸ ಮಾಡುವುದರಿಂದ ಕೂಡ ಕಣ್ಣಿನ ಕೆಳಗಡೆ ಕರ್ಪೂ ವರ್ತುಲಗಳು ಏರ್ಪಡುತ್ತವೆ.ಕಂಪ್ಯೂಟರ್ ಮುಂದೆ ಬಹಳ ಸಮಯ ಕುಳಿತು ಕೆಲಸ ಮಾಡುವವರು ಪ್ರತಿ 2–3 ಗಂಟೆಗೊಮ್ಮೆ ಕಣ್ಣನ್ನು ತಣ್ಣನೆಯ ನೀರಿನಿಂದ ತೊಳೆಯುವುದರಿಂದ ಕಣ್ಣಿಗೆ ವಿಶ್ರಾಂತಿ ನೀಡಿದಂತಾಗುತ್ತದೆ. ಇದರಿಂದ ಕಣ್ಣಿನ ಆರೋಗ್ಯ ಕಾಪಾಡುವ ಜೊತೆಗೆ ಕಪ್ಪು ವರ್ತುಲ ಬಾರದಂತೆ ತಡೆಯಬಹುದು.
* ಆದಷ್ಟು ಹೆಚ್ಚು ಹಸಿ ತರಕಾರಿಗಳನ್ನು ಸೇವಿಸಿ.
* ಸೌತೆಕಾಯಿ ರಸವನ್ನು ಪ್ರತಿದಿನ ಕಣ್ಣಿನ ಸುತ್ತ ಹಚ್ಚಿ 25 ನಿಮಿಷ ಬಿಟ್ಟು ಸ್ವಚ್ಛ ನೀರಿನಿಂದ ತೊಳೆಯಿರಿ.

* ಸೊಪ್ಪಿನಿಂದ ತಯಾರಿಸಲಾದ ಪದಾರ್ಥಗಳನ್ನು ಸೇವಿಸುವುದು ಸಹ ಒಳ್ಳೆಯದು.
* ನಿಂಬೆ ರಸವನ್ನು ಕಣ್ಣಿನ ಸುತ್ತ ಹಚ್ಚಿ 15 ನಿಮಿಷ ಬಿಟ್ಟು ಸ್ವಚ್ಛ ನೀರಿನಿಂದ ತೊಳೆದುಕೊಳ್ಳಿ.
* ಪ್ರತಿದಿನವೂ ರಾತ್ರಿ ಮಲಗುವ ಮೊದಲು 2-4 ಬಾದಾಮಿ ಬೀಜವನ್ನು ನೀರಿನಲ್ಲಿ ನೆನೆಸಿಟ್ಟು, ಬೆಳಗ್ಗೆ ಸೇವಿಸಿ. ಬಾದಾಮಿಯಲ್ಲಿ ಹೆಚ್ಚು ಪೋಷಕಾಶವಿರುವುದರಿಂದ ಇದು ಕಪ್ಪು ವರ್ತುಲವನ್ನು ಕಡಿಮೆ ಮಾಡುವುದಷ್ಟೇ ಅಲ್ಲದೆ, ಚರ್ಮಕ್ಕೂ ಹೊಳಪು ನೀಡುತ್ತದೆ.
* ದೇಹದಲ್ಲಿ ಬಿಳಿ ರಕ್ತಕಣವನ್ನು ಹೆಚ್ಚಿಸುವಂಥ ಆಹಾರ ಸೇವಿಸಿ. ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣವೂ ಕಡಿಮೆಯಿದ್ದರೆ ಕಪ್ಪುವರ್ತುಲ ಕಾಣಿಸಿಕೊಳ್ಳುತ್ತದೆ ಇದಕ್ಕಾಗಿ ಯಾವುದೇ ರೀತಿಯ ವೈದ್ಯಕೀಯ ಉಪಚಾರಗಳ ಅಗತ್ಯವಿಲ್ಲ. ಪ್ರತಿದಿನವೂ ತಿನ್ನುವ ಆಹಾರದ ಪ್ರಮಾಣವನ್ನೇ ಹೆಚ್ಚಿಸಿ.
* ನಾಲಿಗೆಗೆ ರುಚಿ ಅನ್ನಿಸುವ ಆರೋಗ್ಯಕ್ಕಿಂತ ಯಾವುದು ದೇಹಕ್ಕೆ ಹಿತವೋ ಅದನ್ನೇ ಸೇವಿಸಿ.

* ಪಪ್ಪಾಯ ಹಣ್ಣಿನ ರಸವನ್ನು ಕಣ್ಣಿನ ಸುತ್ತ ಹಚ್ಚಿಕೊಂಡರೂ ಒಳ್ಳೆಯದು.
* ನಿಮಗೆ ಚರ್ಮದ ಸಮಸ್ಯೆಯಿಂದಲೇ ಕಪ್ಪು ವರ್ತುಲ ಆರಂಭವಾಗಿದೆ ಅನ್ನಿಸಿದರೆ ಹಸಿ ಸೌತೆ ಕಾಯಿ ಅಥವಾ ಆಲೂಗಡ್ಡೆಯನ್ನು ವೃತ್ತಾಕಾರದಲ್ಲಿ ಹೆಚ್ಚಿಕೊಂಡು ಹದಿನೈದು ನಿಮಿಷ ಕಣ್ಣಿನ ಮೇಲೆ ಇಟ್ಟುಕೊಳ್ಳಿ.
* ಕಪ್ಪು ವರ್ತಲ ಹೋಗಲಾಡಿಸುವುದಕ್ಕಾಗಿ ದುಬಾರಿ ಕ್ರೀಮುಗಳನ್ನು ಬಳಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಅದೂ ಅಲ್ಲದೆ, ಇದರಿಂದ ಅಡ್ಡಪರಿಣಾಮ ಉಂಟಾಗಬಹುದು. ಒಣಹಣ್ಣುಗಳಾದ ದ್ರಾಕ್ಷಿ, ಗೋಡಂಬಿ, ಬಾದಾಮಿ, ಪಿಸ್ತಾ ಮುಂತಾದವುಗಳ ಸೇವನೆಯಿಂದ ದೇಹ ಶಕ್ತಿಯುತವಾಗುತ್ತದೆ. ಇವು ದೇಹದಲ್ಲಿ ರಕ್ತದ ಪ್ರಮಾಣ ಹೆಚ್ಚುವುದಕ್ಕೆ ಸಹಕಾರಿಯಾಗಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ದಾರುಣವಾಗಿ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರ ಮಂಗಲಗಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಎಚ್ ಸಚಿನ್, ಆತನ ಗೆಳೆಯರಾದ ಕಾಶಿನಾಥ್, ಗುರುನಾಥ್ ಮತ್ತು ರಘುವೀರ್ ಮೃತಪಟ್ಟವರು. ಇವರೆಲ್ಲರೂ ಸುಮಾರು 22 ವರ್ಷ ವಯಸ್ಸಿನವರಾಗಿದ್ದು, ಹುಮ್ನಾಬಾದ್ ತಾಲೂಕಿನ ಮಂಗಲಗಿ ಗ್ರಾಮದವರು ಎಂದು ಪೊಲೀಸರು ತಿಳಿಸಿದ್ದಾರೆ. ಯುವಕರು ರಸ್ತೆಯಲ್ಲಿ…
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(1 ಡಿಸೆಂಬರ್, 2018) ನೀವು ಅತ್ಯಂತ ಅನಿರೀಕ್ಷಿತ ಮೂಲಗಳಿಂದಗಳಿಕೆಯ ಸಾಧ್ಯತೆಯನ್ನು ಹೊಂದಿದ್ದೀರಿ. ನಿಮ್ಮ ಸಂಗಾತಿ ಬೆಂಬಲ ನೀಡುತ್ತಾರೆ ಹಾಗೂ ಸಹಾಯ ಮಾಡುತ್ತಾರೆ. ಪ್ರೀತಿ…
ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತೀರಾ..? ಹಾಗಿದ್ರೆ ಹುಷಾರ್ 10 ಸಾವಿರ ಫೈನ್ ಕಟ್ಟಲೇಬೇಕು. ಇದು ಕೇಂದ್ರ ಸರ್ಕಾರದ ಹೊಸ ನಿಯಮ. ಇತ್ತೀಚೆಗಷ್ಟೇ ಕರ್ನಾಟಕ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಭಾರೀ ದಂಡ ವಿಧಿಸಿದೆ. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ಸಂಚಾರಿ ನಿಯಮ ಉಲ್ಲಂಘನೆಗೆ ಕಡಿವಾಣ ಹಾಕಲು ಹೊಸ ಮೋಟಾರು ವಾಹನ ಕಾಯ್ದೆ ಮಸೂದೆ ಮಂಡಿಸಿದೆ. ಹೊಸ ಮಸೂದೆ ಪ್ರಕಾರ ಮದ್ಯಪಾನ ಮಾಡಿದ್ರೆ 10 ಸಾವಿರ ದಂಡ, ಅದೇ ರೀತಿ ರ್ಯಾಶ್ ಡ್ರೈವ್ ಮಾಡಿದ್ರೆ 5…