ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

ಹೊರಗಿನಿಂದ ಬೂದು-ಹಸಿರುಮಿಶ್ರಿತ ಸಿಪ್ಪೆ ಹೊಂದಿದ್ದರೂ ಒಳಗಣ ತಿರುಳು ಕೇಸರಿ ಅಥವಾ ಕಿತ್ತಳೆ ಬಣ್ಣ ಹೊಂದಿರುವ ಕೇಸರಿ ಕರಬೂಜ ಬೇಸಿಗೆಯ ಫಲವಾಗಿದ್ದು ಇತರ ಕರಬೂಜ ಹಣ್ಣುಗಳಂತೆಯೇ ಸಿಹಿಯಾದ ಮತ್ತು ಹೆಚ್ಚು ನೀರಿನಂಶವನ್ನು ಹೊಂದಿರುವ ಹಣ್ಣಾಗಿದೆ. ಕಲ್ಲಂಗಡಿಯಂತೆಯೇ ಈ ಹಣ್ಣಿನ ಸೇವನೆಯಿಂದ ವಿಶೇಷವಾಗಿ ಬೇಸಿಗೆಯಲ್ಲಿ ಎದುರಾಗುವ ನಿರ್ಜಲೀಕರಣದಿಂದ ಪಾರಾಗಬಹುದು.

ಅಷ್ಟೇ ಅಲ್ಲ, ಎಲ್ಲರಿಗೂ ಇಷ್ಟವಾಗುವ ಈ ಹಣ್ಣು ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿರುವವರಿಗೂ ಉತ್ತಮ ಆಯ್ಕೆಯಾಗಿದೆ. ನೀರಿನಂಶ ಮತ್ತು ವಿವಿಧ ಪೋಷಕಾಂಶಗಳು ಹೆಚ್ಚಿದ್ದರೂ ಕ್ಯಾಲೋರಿಗಳು ಕಡಿಮೆ ಇರುವ ಕಾರಣ ಕೊಬ್ಬು ಹೆಚ್ಚಿಸದೇ ದೇಹಕ್ಕೆ ಶಕ್ತಿ ಒದಗಿಸುವ ಮೂಲಕ ಆರೋಗ್ಯಕರ ಹಣ್ಣುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುತ್ತದೆ.
೧. ಕರಬೂಜದ ರಸವನ್ನು ನಿತ್ಯುವೂ ಎರಡು ಲೋಟಗಳಷ್ಟು ಮೂರರಿಂದ ಐದುವಾರ ಸೇವಿಸಿದರೆ ಕಜ್ಜಿ, ಗಜಕರ್ಣ ಮುಂತಾದ ಚರ್ಮರೋಗಗಳು ಗುಣವಾಗುತ್ತವೆ.

೨. ಕರಬೂಜ ತಂಪು ಗುಣ ಹೊಂದಿದ್ದು ತಕ್ತವನ್ನು ಶುದ್ಧಿಸುತ್ತದೆ ಹಾಗೂ ಪಿತ್ತವನ್ನು ಶಮನ ಗೊಳಿಸುತ್ತದೆ.
ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಪೊಟ್ಯಾಶಿಯಂ ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುತ್ತದೆ ಹಾಗೂ ಅಧಿಕ ರಕ್ತದೊತ್ತಡವನ್ನು ಕಡಿಮೆಯಾಗಿಸಲು ನೆರವಾಗುತ್ತದೆ.
ತೂಕ ಇಳಿಸಲು ನೆರವಾಗುತ್ತದೆ:-
ಇದರಲ್ಲಿ ಅತಿ ಕಡಿಮೆ ಪರ್ಯಾಪ್ತ ಕೊಬ್ಬು ಹಾಗೂ ಅತಿ ಕಡಿಮೆ ಕ್ಯಾಲೋರಿಗಳಿರುವ ಕಾರಣ ತೂಕ ಏರದಿರಲು ನೆರವಾಗುತ್ತದೆ.

ಅಲ್ಲದೇ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಕರಗುವ ನಾರು ಹೊಟ್ಟೆ ತುಂಬಿರುವ ಭಾವನೆಯನ್ನು ಮೂಡಿಸಿ ಹೊಟ್ಟೆಯ ಹಸಿವಿನ ಭಾವನೆ ಬರದಂತೆ ನೋಡಿಕೊಳ್ಳುತ್ತದೆ.
ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣುಗಳಿಗೆ ಅಗತ್ಯವಾದ ಪೋಷಕಾಂಶಗಳಾಗಿದ್ದು ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು ನೆರವಾಗುತ್ತವೆ.
ಕ್ಯಾನ್ಸರ್ ಬರುವುದರಿಂದ ರಕ್ಷಣೆ ಒದಗಿಸುತ್ತದೆ:-

ಇದರಲ್ಲಿರುವ ವಿಟಮಿನ್ ಸಿ ಹಾಗೂ ಬೀಟಾ ಕ್ಯಾರೋಟೀನ್ ಎಂಬ ಆಂಟಿ ಆಕ್ಸಿಡೆಂಟ್ ದೇಹದಲ್ಲಿ ಕ್ಯಾನ್ಸರ್ ಉಂಟುಮಾಡಬಹುದಾದ ಫ್ರೀ ರ್ಯಾಡಿಕಲ್ ಎಂಬ ಕಣಗಳನ್ನು ಹಿಮ್ಮೆಟ್ಟಿಸುವ ಕ್ಷಮತೆ ಹೊಂದಿದ್ದು ಈ ಮೂಲಕ ದೇಹದ ಜೀವಕೋಶಗಳಿಗೆ ಈ ಕಣಗಳು ಹಾನಿ ಮಾಡುವುದರಿಂದ ರಕ್ಷಿಸುತ್ತದೆ.
ಕೆಮ್ಮಿನಿಂದ ರಕ್ಷಣೆ ಒದಗಿಸುತ್ತದೆ:-

ಒಂದು ವೇಳೆ ಗಂಟಲಿನಲ್ಲಿ ಕಫ ತುಂಬಿಕೊಂಡು ಕೆಮ್ಮು ಸತತವಾಗಿ ಬಾಧಿಸುತ್ತಿದ್ದರೆ ಈ ಹಣ್ಣುಗಳನ್ನು ತಿನ್ನುವ ಮೂಲಕ ಕಫ ಸಡಿಲಗೊಂಡು ಸುಲಭವಾಗಿ ನಿವಾರಿಸಲು ಸಾಧ್ಯವಾಗುತ್ತದೆ ಹಾಗೂ ಈ ಮೂಲಕ ಕೆಮ್ಮು ಸಹಾ ಇಲ್ಲವಾಗುತ್ತದೆ.
ಧೂಮಪಾನ ವರ್ಜಿಸಲು ನೆರವಾಗುತ್ತದೆ:-

ಕೇಸರಿ ಕರಬೂಜದಲ್ಲಿರುವ ಕೆಲವು ಪೋಷಕಾಂಶಗಳು ವ್ಯಸನದಿಂದ ಹೊರಬರಲು ಮಾನಸಿಕ ಬಲ ನೀಡುತ್ತವೆ. ಈ ಬಲ ಧೂಮಪಾನ, ಮದ್ಯಪಾನಗಳಂತಹ ಅನಾರೋಗ್ಯಕರ ಅಭ್ಯಾಸಗಳನ್ನು ವರ್ಜಿಸಲು ನೆರವಾಗುತ್ತದೆ.
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:-

ಈ ಹಣ್ಣುಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆ ಹೊಂದಿದ್ದು ಇದಕ್ಕೆ ಈ ಹಣ್ಣಿನಲ್ಲಿರುವ ವಿಟಮಿನ್ ಸಿ ಪ್ರಮುಖ ಕಾರಣವಾಗಿದೆ. ಈ ಹಣ್ಣಿನ ಸೇವನೆಯಿಂದ ದೇಹದಲ್ಲಿ ಹೆಚ್ಚಿನ ಪ್ರಮಾಣದ ಬಿಳಿರಕ್ತಕಣಗಳನ್ನು ಉತ್ಪತ್ತಿಸಲು ಪ್ರಚೋದನೆ ದೊರಕುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿಕ್ಕಮಗಳೂರಿನ ಖ್ಯಾತ ಉದ್ಯಮಿಯಾದ ಸಿದ್ದಾರ್ಥ್ ರವರು ನಿಗೂಢವಾಗಿ ಕಣ್ಮರೆಯಾಗಿರುವುದು ಅವರ ಹುಟ್ಟೂರು ಚಿಕ್ಕಮಗಳೂರಿನ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸಿದ್ಧಾರ್ಥ್ ಅವರ ಸಂಸ್ಥೆಯಲ್ಲಿ ಮೊದಲಿನಿಂದಲೂ ವಿದ್ಯುತ್ ಕಂಟ್ರಾಕ್ಟರ್ ಆಗಿ ಕೆಲಸ ಮಾಡುತ್ತಿರುವ ರುದ್ರೇಶ್ ಕಡೂರು ಕೆಲವೊಂದು ವಿಚಾರಗಳನ್ನು ನಮ್ಮ ಜೊತೆಗೆ ಹಂಚಿಕೊಂಡು ಕಣ್ಣೀರನ್ನು ಹಾಕಿದ್ದಾರೆ. ಸಿದ್ಧಾರ್ಥ್ ಅವರ ತಂದೆ ನೀಡಿದ ಮಾಹಿತಿ ಪ್ರಕಾರ, 1983ರಲ್ಲಿ ಸಿದ್ಧಾರ್ಥ್ 2 ಲಕ್ಷ ರೂ. ಪಡೆದು ಮುಂಬೈಗೆ ಹೋಗಿದ್ದರು. ಅಲ್ಲಿ ಉದ್ಯಮ ಆರಂಭಿಸಿ ನಷ್ಟ ಅನುಭವಿಸಿ ಮನೆಗೆ ವಾಪಸ್ ಬಂದಿದ್ದರು. ಕೆಲ ದಿನಗಳ…
ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.
ಈಗಂತೂ ಹುಡುಗ ಹುಡುಗಿಯರು ಡೇಟಿಂಗ್ ಮಾಡೋ ವಿಧಾನವೇ ಬದಲಾಗಿದೆ.ಕೆಲವರಂತೂ ತಮ್ಮ ಪ್ರಿಯ, ಪ್ರಿಯತಮೆಯನ್ನು ಭೇಟಿ ಮಾಡಲು ಹೋಗುವ ಸಂದರ್ಭದಲ್ಲಿ, ಬಟ್ಟೆ ಹೇಗಿರಬೇಕು, ಹೇಗೆ ಕಾಣಬೇಕು ಎಂಬುದರ ಬಗ್ಗೆ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ಆದರೆ ಯುವತಿಯೊಬ್ಬಳು ತನ್ನ ಪ್ರಿಯತಮನ ಜೊತೆ ಡೇಟಿಂಗ್ ಮಾಡುವ ಸಲುವಾಗಿ,ತಾನು ಬಟ್ಟೆ ಬರೆಯಿಲ್ಲದೆ ನಗ್ನವಾಗಿ ಭೇಟಿ ಮಾಡಲು ಹೋಗಿದ್ದಾಳೆ..!
ಈತ ಒಬ್ಬ ರಿಕ್ಷಾ ಓಡಿಸೋ ಸಾಮಾನ್ಯ ಚಾಲಕ. ಈತನ ಹೆಸರು ಬಬ್ಲು. ಇವರ ವೃತ್ತಿಯಲ್ಲಿ 8 ವರ್ಷದ ಹಿಂದೆ ನಡೆದಿದ್ದ ಕತೆ ಈಗ ಹೊರಜಗತ್ತಿಗೆ ಗೊತ್ತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸೂಪರ್ ಹೀರೊ ಹಾಗಿದ್ದಾರೆ. ಅಷ್ಟಕ್ಕೂ ಇವರು ಮಾಡಿ ಆ ಒಳ್ಳೆಯ ಕೆಲಸವೇನು ಗೊತ್ತಾ?
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.