ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಬೂಜ ಹಣ್ಣಿಗೆ ತನ್ನದೇ ಆದ ಸುಗಂಧವಿದೆ. ತನ್ನದೇ ರುಚಿಯೆದೆ. ಕಳಿತ ಹಣ್ಣು ಮೃದುವಾಗಿರುತ್ತದೆ. ಈ ಹಣ್ಣಿಗೆ ಇಂಗ್ಲಿಷ್ ಹೆಸರು ಮಸ್ಕ್ ಮಿಲನ್, ಸಸ್ಯಶಾಸ್ತ್ರೀಯವಾಗಿ ‘ ಕುಕ್ಕುಮೀಸ್ ಮೆಲೊ’ ಎನ್ನುತ್ತಾರೆ.

ಹೊರಗಿನಿಂದ ಬೂದು-ಹಸಿರುಮಿಶ್ರಿತ ಸಿಪ್ಪೆ ಹೊಂದಿದ್ದರೂ ಒಳಗಣ ತಿರುಳು ಕೇಸರಿ ಅಥವಾ ಕಿತ್ತಳೆ ಬಣ್ಣ ಹೊಂದಿರುವ ಕೇಸರಿ ಕರಬೂಜ ಬೇಸಿಗೆಯ ಫಲವಾಗಿದ್ದು ಇತರ ಕರಬೂಜ ಹಣ್ಣುಗಳಂತೆಯೇ ಸಿಹಿಯಾದ ಮತ್ತು ಹೆಚ್ಚು ನೀರಿನಂಶವನ್ನು ಹೊಂದಿರುವ ಹಣ್ಣಾಗಿದೆ. ಕಲ್ಲಂಗಡಿಯಂತೆಯೇ ಈ ಹಣ್ಣಿನ ಸೇವನೆಯಿಂದ ವಿಶೇಷವಾಗಿ ಬೇಸಿಗೆಯಲ್ಲಿ ಎದುರಾಗುವ ನಿರ್ಜಲೀಕರಣದಿಂದ ಪಾರಾಗಬಹುದು.

ಅಷ್ಟೇ ಅಲ್ಲ, ಎಲ್ಲರಿಗೂ ಇಷ್ಟವಾಗುವ ಈ ಹಣ್ಣು ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿರುವವರಿಗೂ ಉತ್ತಮ ಆಯ್ಕೆಯಾಗಿದೆ. ನೀರಿನಂಶ ಮತ್ತು ವಿವಿಧ ಪೋಷಕಾಂಶಗಳು ಹೆಚ್ಚಿದ್ದರೂ ಕ್ಯಾಲೋರಿಗಳು ಕಡಿಮೆ ಇರುವ ಕಾರಣ ಕೊಬ್ಬು ಹೆಚ್ಚಿಸದೇ ದೇಹಕ್ಕೆ ಶಕ್ತಿ ಒದಗಿಸುವ ಮೂಲಕ ಆರೋಗ್ಯಕರ ಹಣ್ಣುಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆಯುತ್ತದೆ.
೧. ಕರಬೂಜದ ರಸವನ್ನು ನಿತ್ಯುವೂ ಎರಡು ಲೋಟಗಳಷ್ಟು ಮೂರರಿಂದ ಐದುವಾರ ಸೇವಿಸಿದರೆ ಕಜ್ಜಿ, ಗಜಕರ್ಣ ಮುಂತಾದ ಚರ್ಮರೋಗಗಳು ಗುಣವಾಗುತ್ತವೆ.

೨. ಕರಬೂಜ ತಂಪು ಗುಣ ಹೊಂದಿದ್ದು ತಕ್ತವನ್ನು ಶುದ್ಧಿಸುತ್ತದೆ ಹಾಗೂ ಪಿತ್ತವನ್ನು ಶಮನ ಗೊಳಿಸುತ್ತದೆ.
ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಪೊಟ್ಯಾಶಿಯಂ ರಕ್ತದೊತ್ತಡವನ್ನು ನಿಯಂತ್ರಿಸಲು ನೆರವಾಗುತ್ತದೆ ಹಾಗೂ ಅಧಿಕ ರಕ್ತದೊತ್ತಡವನ್ನು ಕಡಿಮೆಯಾಗಿಸಲು ನೆರವಾಗುತ್ತದೆ.
ತೂಕ ಇಳಿಸಲು ನೆರವಾಗುತ್ತದೆ:-
ಇದರಲ್ಲಿ ಅತಿ ಕಡಿಮೆ ಪರ್ಯಾಪ್ತ ಕೊಬ್ಬು ಹಾಗೂ ಅತಿ ಕಡಿಮೆ ಕ್ಯಾಲೋರಿಗಳಿರುವ ಕಾರಣ ತೂಕ ಏರದಿರಲು ನೆರವಾಗುತ್ತದೆ.

ಅಲ್ಲದೇ ಇದರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ಕರಗುವ ನಾರು ಹೊಟ್ಟೆ ತುಂಬಿರುವ ಭಾವನೆಯನ್ನು ಮೂಡಿಸಿ ಹೊಟ್ಟೆಯ ಹಸಿವಿನ ಭಾವನೆ ಬರದಂತೆ ನೋಡಿಕೊಳ್ಳುತ್ತದೆ.
ಕಣ್ಣಿನ ದೃಷ್ಟಿಯನ್ನು ಉತ್ತಮಗೊಳಿಸುತ್ತದೆ:-

ಈ ಹಣ್ಣುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿರುವ ವಿಟಮಿನ್ ಎ ಮತ್ತು ಸಿ ಕಣ್ಣುಗಳಿಗೆ ಅಗತ್ಯವಾದ ಪೋಷಕಾಂಶಗಳಾಗಿದ್ದು ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿರಿಸಲು ನೆರವಾಗುತ್ತವೆ.
ಕ್ಯಾನ್ಸರ್ ಬರುವುದರಿಂದ ರಕ್ಷಣೆ ಒದಗಿಸುತ್ತದೆ:-

ಇದರಲ್ಲಿರುವ ವಿಟಮಿನ್ ಸಿ ಹಾಗೂ ಬೀಟಾ ಕ್ಯಾರೋಟೀನ್ ಎಂಬ ಆಂಟಿ ಆಕ್ಸಿಡೆಂಟ್ ದೇಹದಲ್ಲಿ ಕ್ಯಾನ್ಸರ್ ಉಂಟುಮಾಡಬಹುದಾದ ಫ್ರೀ ರ್ಯಾಡಿಕಲ್ ಎಂಬ ಕಣಗಳನ್ನು ಹಿಮ್ಮೆಟ್ಟಿಸುವ ಕ್ಷಮತೆ ಹೊಂದಿದ್ದು ಈ ಮೂಲಕ ದೇಹದ ಜೀವಕೋಶಗಳಿಗೆ ಈ ಕಣಗಳು ಹಾನಿ ಮಾಡುವುದರಿಂದ ರಕ್ಷಿಸುತ್ತದೆ.
ಕೆಮ್ಮಿನಿಂದ ರಕ್ಷಣೆ ಒದಗಿಸುತ್ತದೆ:-

ಒಂದು ವೇಳೆ ಗಂಟಲಿನಲ್ಲಿ ಕಫ ತುಂಬಿಕೊಂಡು ಕೆಮ್ಮು ಸತತವಾಗಿ ಬಾಧಿಸುತ್ತಿದ್ದರೆ ಈ ಹಣ್ಣುಗಳನ್ನು ತಿನ್ನುವ ಮೂಲಕ ಕಫ ಸಡಿಲಗೊಂಡು ಸುಲಭವಾಗಿ ನಿವಾರಿಸಲು ಸಾಧ್ಯವಾಗುತ್ತದೆ ಹಾಗೂ ಈ ಮೂಲಕ ಕೆಮ್ಮು ಸಹಾ ಇಲ್ಲವಾಗುತ್ತದೆ.
ಧೂಮಪಾನ ವರ್ಜಿಸಲು ನೆರವಾಗುತ್ತದೆ:-

ಕೇಸರಿ ಕರಬೂಜದಲ್ಲಿರುವ ಕೆಲವು ಪೋಷಕಾಂಶಗಳು ವ್ಯಸನದಿಂದ ಹೊರಬರಲು ಮಾನಸಿಕ ಬಲ ನೀಡುತ್ತವೆ. ಈ ಬಲ ಧೂಮಪಾನ, ಮದ್ಯಪಾನಗಳಂತಹ ಅನಾರೋಗ್ಯಕರ ಅಭ್ಯಾಸಗಳನ್ನು ವರ್ಜಿಸಲು ನೆರವಾಗುತ್ತದೆ.
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:-

ಈ ಹಣ್ಣುಗಳು ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಕ್ಷಮತೆ ಹೊಂದಿದ್ದು ಇದಕ್ಕೆ ಈ ಹಣ್ಣಿನಲ್ಲಿರುವ ವಿಟಮಿನ್ ಸಿ ಪ್ರಮುಖ ಕಾರಣವಾಗಿದೆ. ಈ ಹಣ್ಣಿನ ಸೇವನೆಯಿಂದ ದೇಹದಲ್ಲಿ ಹೆಚ್ಚಿನ ಪ್ರಮಾಣದ ಬಿಳಿರಕ್ತಕಣಗಳನ್ನು ಉತ್ಪತ್ತಿಸಲು ಪ್ರಚೋದನೆ ದೊರಕುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…
ಮಕ್ಕಳಿಲ್ಲದ ಶ್ರೀಮಂತ ದಂಪತಿಗಳಾದ ಬ್ರಿಜೇಶ್ ಶ್ರೀವಾತ್ಸವ ಮತ್ತವರ ಪತ್ನಿ ಶಬೀಸ್ತಾ ಶ್ರೀವಾತ್ಸವ ತಾವು ಸಾಕಿರುವ ಮಂಗನನ್ನು ಮಗುವಿನಂತೆ ನೋಡಿಕೊಳ್ಳುತ್ತಿದ್ದಾರೆ. ಈ ಮಂಗನ ವಾಸ್ತವ್ಯಕ್ಕೆ ಎಸಿ ಕೊಠಡಿಯೊಂದನ್ನು ನಿರ್ಮಿಸಿದ್ದಾರೆ.
ಶಿಕ್ಷಕರಿಗೆ ಎಐ ಆಧರಿತ ಹಾಜರಾತಿ ಫಜೀತಿ; ‘ಕರ್ತವ್ಯ’ ಆ್ಯಪ್ ಕೊಟ್ಟು ಸುಮ್ಮನಾದ ಇಲಾಖೆ! ಕರ್ನಾಟಕ ಸರ್ಕಾರವು ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಸಿಬ್ಬಂದಿಗಾಗಿ ಎಐ (Artificial Intelligence) ಹಾಗೂ ಜಿಪಿಎಸ್ ಆಧಾರಿತ ‘ಕರ್ತವ್ಯ’ ಮೊಬೈಲ್ ಆ್ಯಪ್ ಮೂಲಕ ಡಿಜಿಟಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಆದರೆ ಶಾಲಾ ವರ್ಷದ ಆರಂಭದಲ್ಲೇ ಈ ವ್ಯವಸ್ಥೆ ಹಲವು ತಾಂತ್ರಿಕ ಸಮಸ್ಯೆಗಳನ್ನು ಎದುರಿಸಿದ್ದು, ಶಿಕ್ಷಕರಲ್ಲಿ ಅಸಮಾಧಾನ ಉಂಟಾಗಿದೆ. ‘ಕರ್ತವ್ಯ’ ಆ್ಯಪ್ ಎಂದರೇನು? ‘ಕರ್ತವ್ಯ’ ಆ್ಯಪ್ ಅನ್ನು ಕರ್ನಾಟಕದ ಸಿಬ್ಬಂದಿ ಮತ್ತು ಆಡಳಿತ…
ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.