ಆರೋಗ್ಯ

ಕರಿಬೇವಿನಲ್ಲಿದೆ ಹತ್ತು ಹಲವಾರು ಆರೋಗ್ಯಕಾರಿ ಉಪಯೋಗಗಳು..!ತಿಳಿಯಲು ಇದನ್ನು ಓದಿ…

1382

ಪ್ರತಿಯೊಂದು ಸಾಂಬಾರು ಮತ್ತು ಎಲ್ಲಾ ವಗ್ಗರಣೆಗಳಲ್ಲಿ ಕರಿಬೇವು ಇದ್ದೇ ಇರುತ್ತದೆ.ಆದ್ರೆ 90ಭಾಗ ಜನ ಊಟದಲ್ಲಿ ಕರಿಬೇವು ತಿನ್ನದೇ ಬಿಸಾಡುತ್ತಾರೆ.ಆದ್ರೆ ಕರಿಬೇವು ಬರಿ ಅಡುಗೆಗೆ ಮಾತ್ರ ಸೀಮಿತವಾಗಿಲ್ಲ.

ಕರಿಬೇವು ಮನುಷ್ಯನ ದೇಹಕ್ಕೆ ಬೇಕಾಗುವ ಹತ್ತಾರು ಆರೋಗ್ಯಕಾರಿ ಲಾಭಗಳನ್ನು ಕೊಡುವಲ್ಲಿ ಇದರ ಪಾತ್ರ ಮಹತ್ವವಾದದ್ದು…

 

*ಆಮ್ಲಪಿತ್ತದಿಂದ (‘ಎಸಿಡಿಟಿ”ಯಿಂದ) ಬಳಲುವವರು ಕರಿಬೇವಿನ ಮರದ ತೊಗಟೆಯ ಒಂದು ಚಮಚೆ ಪುಡಿಯನ್ನು ನೀರಲ್ಲಿ ಬೆರೆಸಿ ಸೇವಿಸಬೇಕು.
ಕರಿಬೇವಿನ ತಾಜಾ ಎಲೆಗಳಿಂದ ತೆಗೆದ ಶುದ್ಧ ರಸವನ್ನು ಕಣ್ಣಲ್ಲಿ ಹಾಕಿದರೆ ಕಣ್ಣಿನ ಪೊರೆಬರುವುದನ್ನು ತಡೆಯಬಹುದು.(ರಸ ತಯಾರಿಸುವಾಗ ಎಚ್ಚರ ಅವಶ್ಯ, ಸ್ವಚ್ಛತೆ ಬಹುಮುಖ್ಯ.)

*ಆಮಶಂಕೆ ಭೇದಿಯಾಗುತ್ತಿದ್ದರೆ ಕರಿಬೇವಿನ ಕಷಾಯ ಉತ್ತಮ. * ರಕ್ತಭೇದಿಯ ಬಾಧೆ ಇದ್ದವರು ಕರಿಬೇವಿನ ಚಟ್ನಿ ತಿನ್ನಬೇಕು.

*ಕರಿಬೇವಿನ ಎಣ್ಣೆ ಬಳಸಿದರೆ ತಲೆಗೂದಲು ಉದುರುವಿಕೆ ನಿಲ್ಲುತ್ತದೆ, ಕೂದಲು ಕಪ್ಪಾಗಿ, ಸೊಂಪಾಗಿ ಬೆಳೆಯುತ್ತವೆ.

*ಕೂದಲು ಸೊಂಪಾಗಿ ಬೆಳೆಯಲು ಮತ್ತು ಅಕಾಲಿಕ ನೆರೆ ತಡೆಗಟ್ಟಲು ಕರಿಬೇವು ತುಂಬಾ ಸಹಾಯಕಾರಿ. ಅದನ್ನು ಹಾಗೇ ತಿನ್ನಲು ಇಷ್ಟವಿಲ್ಲದಿದ್ದರೆ ಕರಿಬೇವಿನ ಎಲೆಯನ್ನು ಹುರಿದು ಪುಡಿ ಮಾಡಿ ಅದನ್ನು ದೋಸೆ ಜೊತೆ ತಿನ್ನಬಹುದು.

*ತಲೆಗೆ ಹಚ್ಚುವ ಎಣ್ಣೆಗೆ ಸ್ವಲ್ಪ ಕರಿಬೇವಿನ ಎಲೆ ಹಾಕಿ ಕುದಿಸಿ ಆ ಎಣ್ಣೆಯನ್ನು ತಲೆಗೆ ಹಚ್ಚುವುದು ಒಳ್ಳೆಯದು.

*ಜ್ವರದಿಂದ ಬಳಲುವಾಗ ಕರಿಬೇವಿನ ಕಷಾಯ ಸೇವಿಸಿದರೆ ದಾಹ, ಉಷ್ಣತೆ ಕಡಿಮೆಯಾಗುತ್ತದೆ.

*ಬೊಜ್ಜು ಕರಗಿಸಬೇಕೆನ್ನುವವರಿಗೆ ಸುಲಭೋಪಾಯ- ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಕರಿಬೇವಿನ ಎಲೆ(10ರಿಂದ 20) ತಿನ್ನಬೇಕು.

*ದಿನವೂ ಕರಿಬೇವಿನ ಎಲೆ ತಿಂದರೆ ದೇಹದ ತೂಕ ಕಡಿಮೆಯಾಗುವುದು.

*ಮೂಲವ್ಯಾಧಿಯಿಂದ ಬಳಲುವವರು ಕರಿಬೇವಿನ ಚಿಗುರು ಎಲೆಗಳನ್ನು ಜೇನುತುಪ್ಪದಲ್ಲಿ ಅದ್ದಿ ತಿನ್ನಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(23 ಡಿಸೆಂಬರ್, 2018) ಹೊಸ ಹಣಗಳಿಕೆಯ ಅವಕಾಶಗಳು ಲಾಭದಾಯಕವಾಗಿರುತ್ತವೆ. ನಿಮ್ಮ ಮಕ್ಕಳಿಗಾಗಿ ಯೋಜನೆಗಳು ಮಾಡಲು ಅತ್ಯುತ್ತಮ ದಿನ. ನಿಮ್ಮನ್ನು ತನ್ನಜೀವಕ್ಕಿಂತಲೂ ಹೆಚ್ಚು…

  • ಆರೋಗ್ಯ

    ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು

    ದೇವರ ನೈವೇದ್ಯಕ್ಕೆ ಅರ್ಪಿಸುವ ಹಣ್ಣುಗಳಲ್ಲಿ ಬಾಳೆಹಣ್ಣಿಗೆ  ಮೊದಲ ಸ್ಥಾನ. ಬಾಳೆ ಹಣ್ಣು ಎಲ್ಲಾ ಕಾಲಕ್ಕೂ ಎಲ್ಲಾ ಕಡೆ, ಎಲ್ಲಾ ವರ್ಗದವರಿಗೆ ಸುಲಭವಾಗಿ ಸಿಗುವ ಫಲ. ಅದರಂತೆ ನಿಮ್ಮ ಜೀವನ ಕ್ರಮದಲ್ಲಿ ನಿಯಮಿತವಾಗಿ ಬಾಳೆಹಣ್ಣು ಸೇವಿಸಿದರೆ ನಿಮ್ಮ ಬಾಳು ಬಂಗಾರ ಆಗುತ್ತದೆ ಹಲವು ಪ್ರಬೇಧ ಹೊಂದಿರುವ ಬಾಳೆ ಹಣ್ಣಿನಲ್ಲಿ ಹಲವು ಔಷಧೀಯ ಗುಣಗಳಿವೆ. ಬಾಳೆ ನಿಯಮಿತವಾಗಿ ಸೇವಿಸಿದರೆ ಆರೋಗ್ಯ ವೃದ್ಧಿಸುತ್ತದೆ. ಬಾಳೆಹಣ್ಣು ತಿನ್ನುವುದರಿಂದ ಆಗುವ ಲಾಭಗಳು ಹೈ ಫೈಬರ್ ಬಾಳೆಹಣ್ಣನ್ನು ಕರಗಬಲ್ಲ ಮತ್ತು ಕರಗದಂತಹ ನಾರಿನಿಂದ ತುಂಬಿಸಲಾಗುತ್ತದೆ. ಕರಗಬಲ್ಲ ಫೈಬರ್…

  • ಆರೋಗ್ಯ

    ರೋಗಗಳಿಗೆ ಎಳನೀರು ರಾಮಬಾಣ. ಈ ಅರೋಗ್ಯ ಮಾಹಿತಿ ನೋಡಿ!

    ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ.  ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ಸುದರ್ಶನ್ ಭಟ್’ರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಬುಧವಾರ , 04/04/2018  ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ… ಮೇಷ:– ಮನಃಕಾರಕ ಚಂದ್ರ ಚತುರ್ಥಸ್ಥಾನದಲ್ಲಿ ಸಂಚರಿಸುವ ಮೂಲಕ ಈ ದಿನ ಮಾನಸಿಕ ಖಿನ್ನತೆಯನ್ನು ಹೆಚ್ಚು ಮಾಡುವರು. ಶಿವನ ಸ್ತುತಿ ಪಠಿಸಿರಿ. ಅಕ್ಕಿ ಮತ್ತು ಬೆಲ್ಲವನ್ನು ಹಸುವಿಗೆ ನೀಡಿರಿ ಮಹತ್ತರ ಕೆಲಸವನ್ನು ಮುಂದಕ್ಕೆ ಹಾಕುವುದು ಒಳ್ಳೆಯದು. ವೃಷಭ:- ನೀವೇ ಮುಂದಾಗಿ ನಿಂತು ನಡೆಸುವ ಕೆಲಸಕ್ಕೆ ಮನಸ್ಸಿನ ಸಿದ್ಧತೆ ಬೇಕಾಗುವುದು. ಈ ದಿನ ಏಕಾಗ್ರತೆಯಿಂದ ಕೆಲಸವನ್ನು ಆರಂಭಿಸಿರಿ. ಮನೋಕಾಮನೆಗಳು ಪೂರ್ಣಗೊಳ್ಳುವುದು….

  • ಶಿಕ್ಷಣ

    ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್

    ದೆಹಲಿ ಮಾದರಿಯಲ್ಲಿ ಸರಕಾರಿ ಶಾಲೆಗಳ ಪರಿವರ್ತನೆ-ಸಂಕಲ್ಪ :ವರ್ತೂರು ಪ್ರಕಾಶ್ ನಗರದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯ ಕರ್ನಾಟಕ ವಿದ್ಯಾರ್ಥಿ ಸಂಚಿಕೆ ಬಿಡುಗಡೆಗೊಳಿಸಿ, 12೦ ದಿನಗಳ ಕಾಲ 1೦೦೦ ಪ್ರತಿಗಳನ್ನು ವಿತರಿಸುವ ಕಾರ್ಯಕ್ಕೆ ಮಾಜಿ ಸಚಿವ ವರ್ತೂರು ಆರ್.ಪ್ರಕಾಶ್ ಶನಿವಾರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ವರ್ತೂರು ಪ್ರಕಾಶ್, ದೆಹಲಿಯಲ್ಲೂ ಸಹ ಆಮ್ ಆದ್ಮಿ ಮುಖ್ಯಮಂತ್ರಿ ಶಾಲೆಗಳನ್ನು ಅಭಿವೃದ್ಧಿಪಡಿಸಿರುವುದಕ್ಕಿಂತಲೂ ಮಾದರಿಯಾಗಿ ನಮ್ಮ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಅವರು ಸ್ವಕ್ಷೇತ್ರ ರಾಜರಾಜೇಶ್ವರಿ ನಗರದಲ್ಲಿ ಸುಮಾರು…

  • ಸುದ್ದಿ

    ಉಪ್ಪನ್ನು ಬಳಸಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನಾಗುತ್ತೆ ಗೊತ್ತಾ?ತಿಳಿದರೆ ಶಾಕ್ ಆಗ್ತೀರಾ..!

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ. ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ. ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನುತಿಳಿದುಕೊಳ್ಳಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ಎಂದು ನೋಡಿ….