ಆರೋಗ್ಯ

ಕರ್ಜೂರದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

667

ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.

ಕರ್ಜೂರದ ರುಚಿ ಕಂಡವರು ತಿನ್ನೋದನ್ನು ಬಿಡೋದಿಲ್ಲ. ಈ ಕರ್ಜೂರದಲ್ಲಿ ಕಬ್ಬಿಣ, ಖನಿಜಾಂಶ, ಕ್ಯಾಲ್ಸಿಯಂ, ಅಮೈನೊ ಆ್ಯಸಿಡ್, ರಂಜಕ ಹಾಗೂ ವಿಟಮಿನ್ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಜೊತೆಗೆ ಮಧುಮೇಹಿಗಳಿಗೆ ಇದು ಒಳ್ಳೆಯದು.

ದೇಹದಲ್ಲಿ ರಕ್ತ ಕಡಿಮೆಯಿರುವವರು ಪ್ರತಿದಿನ ಕರ್ಜೂರವನ್ನು ತಿನ್ನುವುದು ಬಹಳ ಒಳ್ಳೆಯದು. ಇದ್ರಲ್ಲಿರುವ ಕಬ್ಬಿಣಾಂಶ ರಕ್ತದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.ಕರ್ಜೂರದಲ್ಲಿರುವ ವಿಟಮಿನ್ ಬಿ ಕೂದಲಿಗೆ ಒಳ್ಳೆಯದು. ನಿಯಮಿತವಾಗಿ ಕರ್ಜೂರ ಸೇವನೆ ಮಾಡುವುದ್ರಿಂದ ಕೂದಲುದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಫ್ರಕ್ಟೋಸ್, ಸುಕ್ರೋಸ್ ಮತ್ತು ಗ್ಲೂಕೋಸ್ ಸಾಕಷ್ಟಿರುತ್ತದೆ. ಹಾಗಾಗಿ ಕರ್ಜೂರ ತಿಂದ ತಕ್ಷಣ ಶಕ್ತಿ ಉತ್ಪತ್ತಿಯಾಗುತ್ತದೆ. ಎರಡರಿಂದ ನಾಲ್ಕು ಕರ್ಜೂರ ಸೇವನೆ ಮಾಡಿದ್ರೆ ದೇಹಕ್ಕೆ ಶಕ್ತಿ ಸಿಗುತ್ತದೆ.

ಕಡಿಮೆ ತೂಕವುಳ್ಳವರು ಅವಶ್ಯವಾಗಿ ಕರ್ಜೂರ ತಿನ್ನಬೇಕು. ಇದ್ರಲ್ಲಿರುವ ವಿಟಮಿನ್, ಸಕ್ಕರೆ ಅಂಶ, ಜೀವಸತ್ವಗಳು ತೂಕ ಏರಲು ಸಹಾಯ ಮಾಡುತ್ತವೆ.ಕರ್ಜೂರ ಕ್ಯಾಲ್ಸಿಯಂ, ಮ್ಯಾಂಗನೀಸ್ ಮತ್ತು ತಾಮ್ರವನ್ನು ಒಳಗೊಂಡಿರುವುದ್ರಿಂದ ಮೂಳೆಗಳು ಬಲ ಪಡೆಯುತ್ತವೆ.

ಮಲಬದ್ಧತೆ ಸಮಸ್ಯೆಯುಳ್ಳವರು ಅವಶ್ಯವಾಗಿ ಕರ್ಜೂರ ಸೇವನೆ ಮಾಡಬೇಕು. ರಾತ್ರಿ ನಾಲ್ಕು ಕರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ತಕ್ಷಣ ಇದನ್ನು ಸೇವನೆ ಮಾಡುತ್ತ ಬಂದರೆ ಕೆಲವೇ ದಿನಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಹಮದಾಬಾದ್: ಬಿಸಿಲ ಬೇಗೆಯಿಂದ ಕಾರನ್ನು ತಂಪಾಗಿಸಲು ಮಹಿಳೆ ಮಾಡಿದ ಉಪಾಯವೇನು ಗೊತ್ತೆ?….ಇಲ್ಲಿದೆ ನೋಡಿ!

    ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್​ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…

  • ಸುದ್ದಿ

    ಕಾಶಿಯಲ್ಲಿ ಭೂಮಿಯನ್ನ ಅಗೆಯುವಾಗ ಸಿಕ್ಕಿದ್ದೇನು ಗೊತ್ತಾ, ನೋಡಿ ಶಿವನ ಮಹಿಮೆ.

    ನಮ್ಮ ದೇಶವನ್ನ ದೇವಾಲಯಗಳ ಗೂಡು ಏಂದು ಕರೆಯುತ್ತೇವೆ ಮತ್ತು ಅತೀ ಹೆಚ್ಚು ದೇವಾಲಯಗಳನ್ನ ಹೊಂದಿರುವ ದೇಶಗಳಲ್ಲಿ ನಮ್ಮ ದೇಶ ಮೊದಲ ಸ್ಥಾನದಲ್ಲಿ ಇದೆ ಎಂದು ಹೇಳಿದರೆ ತಪ್ಪಾಗಲ್ಲ. ಹೌದು ನಮ್ಮ ದೇಶದ ಜನರು ದೇವರನ್ನು ಹೆಚ್ಚಾಗಿ ನಂಬುತ್ತಾರೆ ಮತ್ತು ದೇಶದಲ್ಲಿ ದೇವರ ಆರಾಧನೆ ಹೆಚ್ಚಾಗಿ ನಡೆಯುತ್ತಾರೆ, ಯಾವುದೇ ಶುಭಕಾರ್ಯ ನಡೆಯಬೇಕು ಅಂದರೆ ಮೊದಲು ದೇವರ ಒಪ್ಪಿಗೆಯನ್ನ ಪಡೆದು ನಂತರ ಮುಂದಿನ ಕೆಲಸಕ್ಕೆ ಕೈ ಹಾಕಲಾಗುತ್ತದೆ. ಹಿಂದಿನ ಕಾಲದಿಂದಲೂ ನಮ್ಮ ಜನರು ದೇವರ ವಿಚಾರವಾಗಿ ಅನೇಕ ಆಚಾರ ವಿಚಾರಗಳನ್ನ…

  • ಆಧ್ಯಾತ್ಮ

    ಈ ಮಂತ್ರಗಳನ್ನು ಹೇಳಿದರೆ ಏನಾಗುತ್ತೆ ಗೊತ್ತಾ !!! ಹಾಗಾದ್ರೆ ಮುಂದೆ ಓದಿದ್ರೆ ಮಾತ್ರ ನಿಮಗೆ ಗೊತ್ತಾಗುತ್ತೆ…..

    ಸಂಪತ್ತು, ಬುದ್ಧಿವಂತಿಕೆ ಹೆಚ್ಚಬೇಕೆಂದರೆ ಮನಸ್ಸು ನಿರ್ಮಲವಾಗಿರುವುದು ಅತಿ ಮುಖ್ಯವಾಗುತ್ತದೆ. ಅಂತೆಯೇ ಮನಸ್ಸನ್ನು ನಿರ್ಮಲವಾಗಿಟ್ಟುಕೊಳ್ಳಲು ಸಹಕಾರಿಯಾಗುವಂತೆ ನಮ್ಮ ಭಾರತೀಯ ಸನಾತನ ಧರ್ಮದಲ್ಲಿ ಋಷಿ-ಮುನಿಗಳು ಹಲವು ಮಂತ್ರಗಳನ್ನು ಕೊಟ್ಟಿದ್ದಾರೆ

  • ಸಿನಿಮಾ

    ಚಂದನವನದ ನಟನ ಜೊತೆ ಹಾಸ್ಯ ನಟ ಸಿಹಿ ಕಹಿ ಚಂದ್ರು ಮಗಳ ಪ್ರೇಮ ವಿವಾಹ..ಆ ನಟ ಯಾರು ನೋಡಿ…

    ಸ್ಯಾಂಡಲ್‍ವುಡ್ ನಲ್ಲಿ ನಟ-ನಟಿಯರು ಸ್ಕ್ರೀನ್ ಮೇಲಿನ ಅನೇಕ ಜೋಡಿಗಳು ನಿಜ ಜೀವನದಲ್ಲೂ ಒಂದಾಗುತ್ತಿದ್ದಾರೆ. ಈಗ ಹಿರಿಯ ಖ್ಯಾತ ನಟ ಸಿಹಿ-ಕಹಿ ಚಂದ್ರು ಅವರ ಮಗಳು ಹಿತಾ ಚಂದ್ರಶೇಖರ್ ಕೂಡ ದಾಪಂತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದಾರೆ. ‘ಹಾಗೆ ಸುಮ್ಮನೆ’ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಹಾಗೂ ‘ಒಂಥರಾ ಬಣ್ಣಗಳು’ ಚಿತ್ರದಲ್ಲಿ ಅಭಿನಯಿಸಿರುವ ಹಿತಾ ಚಂದ್ರಶೇಖರ್ ಪ್ರೀತಿಸುತ್ತಿದ್ದು, ಅವರು ಶೀಘ್ರವೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.ಕಿರಣ್ ನಮ್ಮ ಕುಟುಂಬದವರಿಗೆ ಪರಿಚಯವಿದ್ದಾರೆ. ಎರಡು ಕುಟುಂಬದವರ ನಡುವೆ ಉತ್ತಮ ಒಡನಾಟವಿದೆ. ಕಿರಣ್, ನಾನು ಮೊದಲಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…