ಆರೋಗ್ಯ

ಕರ್ಜೂರದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

664

ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.

ಕರ್ಜೂರದ ರುಚಿ ಕಂಡವರು ತಿನ್ನೋದನ್ನು ಬಿಡೋದಿಲ್ಲ. ಈ ಕರ್ಜೂರದಲ್ಲಿ ಕಬ್ಬಿಣ, ಖನಿಜಾಂಶ, ಕ್ಯಾಲ್ಸಿಯಂ, ಅಮೈನೊ ಆ್ಯಸಿಡ್, ರಂಜಕ ಹಾಗೂ ವಿಟಮಿನ್ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಜೊತೆಗೆ ಮಧುಮೇಹಿಗಳಿಗೆ ಇದು ಒಳ್ಳೆಯದು.

ದೇಹದಲ್ಲಿ ರಕ್ತ ಕಡಿಮೆಯಿರುವವರು ಪ್ರತಿದಿನ ಕರ್ಜೂರವನ್ನು ತಿನ್ನುವುದು ಬಹಳ ಒಳ್ಳೆಯದು. ಇದ್ರಲ್ಲಿರುವ ಕಬ್ಬಿಣಾಂಶ ರಕ್ತದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.ಕರ್ಜೂರದಲ್ಲಿರುವ ವಿಟಮಿನ್ ಬಿ ಕೂದಲಿಗೆ ಒಳ್ಳೆಯದು. ನಿಯಮಿತವಾಗಿ ಕರ್ಜೂರ ಸೇವನೆ ಮಾಡುವುದ್ರಿಂದ ಕೂದಲುದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಫ್ರಕ್ಟೋಸ್, ಸುಕ್ರೋಸ್ ಮತ್ತು ಗ್ಲೂಕೋಸ್ ಸಾಕಷ್ಟಿರುತ್ತದೆ. ಹಾಗಾಗಿ ಕರ್ಜೂರ ತಿಂದ ತಕ್ಷಣ ಶಕ್ತಿ ಉತ್ಪತ್ತಿಯಾಗುತ್ತದೆ. ಎರಡರಿಂದ ನಾಲ್ಕು ಕರ್ಜೂರ ಸೇವನೆ ಮಾಡಿದ್ರೆ ದೇಹಕ್ಕೆ ಶಕ್ತಿ ಸಿಗುತ್ತದೆ.

ಕಡಿಮೆ ತೂಕವುಳ್ಳವರು ಅವಶ್ಯವಾಗಿ ಕರ್ಜೂರ ತಿನ್ನಬೇಕು. ಇದ್ರಲ್ಲಿರುವ ವಿಟಮಿನ್, ಸಕ್ಕರೆ ಅಂಶ, ಜೀವಸತ್ವಗಳು ತೂಕ ಏರಲು ಸಹಾಯ ಮಾಡುತ್ತವೆ.ಕರ್ಜೂರ ಕ್ಯಾಲ್ಸಿಯಂ, ಮ್ಯಾಂಗನೀಸ್ ಮತ್ತು ತಾಮ್ರವನ್ನು ಒಳಗೊಂಡಿರುವುದ್ರಿಂದ ಮೂಳೆಗಳು ಬಲ ಪಡೆಯುತ್ತವೆ.

ಮಲಬದ್ಧತೆ ಸಮಸ್ಯೆಯುಳ್ಳವರು ಅವಶ್ಯವಾಗಿ ಕರ್ಜೂರ ಸೇವನೆ ಮಾಡಬೇಕು. ರಾತ್ರಿ ನಾಲ್ಕು ಕರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ತಕ್ಷಣ ಇದನ್ನು ಸೇವನೆ ಮಾಡುತ್ತ ಬಂದರೆ ಕೆಲವೇ ದಿನಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ವಿಷದ ಹಾವು ಕಚ್ಚಿದ ಕೂಡಲೇ ಅವರ ಪ್ರಾಣವನ್ನು ಉಳಿಸಲು ತಕ್ಷಣ ಹೀಗೆ ಮಾಡಿ…!

    ಪ್ರಪಂಚ ಎಲ್ಲೆಡೆ ಪ್ರತಿ ವರ್ಷ 50 ಲಕ್ಷಕ್ಕೂ ಹೆಚ್ಚು ಜನ ಹಾವು ಕಡಿತಕ್ಕೆ ಒಳಗಾಗುತ್ತಿದ್ದಾರೆ. ಭಾರತ ಈ ಸಂಖ್ಯೆ 2 ಲಕ್ಷ ಸಮೀಪ ಇದೆ… ನಮ್ಮ ದೇಶದಲ್ಲಿ ಸದ್ಯಕ್ಕೆ 250 ಜಾತಿಯ ಹಾವುಗಳು ಇದ್ದು ಅವುಗಳಲ್ಲಿ 52 ಜಾತಿಯ ವಿಷ ಸರ್ಪಗಳು ಇವೆ.. ನಮ್ಮ ರಾಜ್ಯದಲ್ಲಿ ಮಾತ್ರ 5 ಜಾತಿಯ ಹಾವುಗಳು ಅತ್ಯಂತ ವಿಷವನ್ನು ಹೊಂದಿವೆ. ಅವು ಕಚ್ಚಿದರೆ ಹೆಚ್ಚು ಅಂದ್ರೆ 3 ಗಂಟೆ ಒಳಗೆ ಮನುಷ್ಯ ಮರಣ ಹೊಂದುತ್ತಾನೆ… ಏನಾದರು ಪ್ರಥಮ ಚಿಕಿತ್ಸೆ ಮಾಡಿದರೆ ಆ…

  • ಸುದ್ದಿ

    14ನೇ ವಯಸ್ಸಿನಲ್ಲಿ ಮುಸುರೆ ತಿಕ್ಕುತ್ತಿದ್ದವ, 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿದ, ಮತ್ತೀಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ..!

    ಮಾರ್ಗೋವಾ: ಆ ಹುಡುಗ ತನ್ನ 14ನೇ ವಯಸ್ಸಿಗೆ ಮುಸುರೆ ತಿಕ್ಕುವ ಕೆಲಸ ಮಾಡಿಕೊಂಡಿದ್ದ. 24ನೇ ವಯಸ್ಸಿಗೆ ಮರ್ಸಿಡೆಸ್ ಕಾರು ಖರೀದಿಸಿ, ಪ್ರವಾಸೋದ್ಯಮದಲ್ಲಿ ಯಶಸ್ವಿ ಬ್ಯುಸಿನೆಸ್‌ಮ್ಯಾನ್ ಆಗಿ ಬೆಳೆದ ಆ ವ್ಯಕ್ತಿ ಈಗ ಗೋವಾ ರಾಜ್ಯದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ. ಗುರುವಾರ ಫತೋರ್ಡಾದ ಡಾನ್ ಬಾಸ್ಕೊ ಕಾಲೇಜ್ ಆಫ್ ಎಂಜಿನಿಯರಿಂಗ್‌ನ, ಕಂಪ್ಯೂಟರ್ ಎಂಜಿನಿಯರಿಂಗ್ ವಿದ್ಯಾರ್ಥಿಗಳ ಮುಂದೆ, ಚಿಂದಿ ಆಯುವ ಬದುಕಿಂದ ಆರಂಭವಾಗಿ- ಸಿರಿವಂತನಾಗಿ ಬೆಳೆದ ತಮ್ಮ ಬದುಕಿನ ಕಥೆಯನ್ನು ತೆರೆದಿಟ್ಟರು ಸಚಿವ ಮೈಕೆಲ್ ಲೋಬೊ . ಎರಡು ದಿನಗಳ…

  • ಸುದ್ದಿ

    ಈ ಮೀನಿನ ಮುಖ ನೋಡಿದರೆ ಅಚ್ಚರಿಯಾಗುವುದಂತೂ ಗ್ಯಾರಂಟಿ ಯಾಕೆ ಗೊತ್ತಾ?ನೀವೇ ನೋಡಿ ಫ್ರೆಂಡ್ಸ್…

    ಪ್ರಕೃತಿಯ ವೈಚಿತ್ರ್ಯಒಮ್ಮೊಮ್ಮೆ ಎಲ್ಲರನ್ನೂ ಬೆರಗಾಗಿಸುತ್ತದೆ. ಬರೀ ಕಲ್ಪನೆಯಲ್ಲಿ ಮಾತ್ರ ಇದ್ದಂತಹ ವಸ್ತುಗಳು, ಜೀವಿಗಳು ಇದ್ದಕ್ಕಿದ್ದಂತೆ ಧುತ್ತನೆ ನಮಗೆದುರಾಗುತ್ತವೆ. ಸದ್ಯ ಚೀನಾದಲ್ಲಿ ಆಗಿರುವುದು ಇದೇ. ಮತ್ಸ್ಯಕನ್ಯೆ ಎಂಬ ಕಲ್ಪನೆ ನಮ್ಮಲ್ಲಿದೆ. ಈ ಹೆಸರು ಹೇಳಿದ ತಕ್ಷಣ ನಮಗೆ ಅರ್ಧ ಮೀನಿನ ದೇಹ, ಅರ್ಧ ಸುಂದರಿಯ ದೇಹ ಕಣ್ಣೆದುರು ಸುಳಿಯುತ್ತದೆ. ನಿಜವಾಗಿಯೂ ಮತ್ಸ್ಯ ಕನ್ಯೆಯನ್ನು ಕಂಡವರಿಲ್ಲ. ಇವೆಲ್ಲ ಬರೀ ನಮ್ಮ ಕಲ್ಪನೆಯ ಪರಿಧಿಯಲ್ಲಿ ಇರುವ ಅಂಶಗಳು. ಆದರೆ,ಕೆಲವೊಮ್ಮೆ ನಮ್ಮ ಕಲ್ಪನೆಯಲ್ಲಿರುವ ವಸ್ತುಗಳೇ ಧುತ್ತನೆ ಪ್ರತ್ಯಕ್ಷವಾಗಿ ನಮ್ಮನ್ನೇ ಒಂದು ಕ್ಷಣ ಆಶ್ಚರ್ಯ…

  • ಜ್ಯೋತಿಷ್ಯ

    ದಿನ ಭವಿಷ್ಯ …..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಸುದ್ದಿ

    ದಿನಸಿ ಅಂಗಡಿ ಮಾಲೀಕನ ಅಕ್ಷರದಾಸೋಹ : ಮೆಟ್ರೋ ಸೇತುವೆ ಕೆಳಗೆ 300 ಬಡ ಮಕ್ಕಳಿಗೆ ಪಾಠ…..!

    ಒಬ್ಬ ಅಂಗಡಿ ಮಾಲೀಕ ಸರ್ಕಾರ ಅಥವಾ ಯಾವುದೇ ಸಂಘ-ಸಂಸ್ಥೆಯ ನೆರವಿಲ್ಲದೇ ಕಳೆದ ಎಂಟು ವರ್ಷಗಳಿಂದ 300 ಬಡ ಮಕ್ಕಳಿಗೆ ಶಿಕ್ಷಣ ನೀಡುವ ಮೂಲಕ ಸಮಾಜಕ್ಕೆ ಮಾದರಿ ಎನಿಸಿದ್ದಾರೆ. ಅದೂ ಕೂಡ ದೆಹಲಿಯ ಯಮುನಾ ನದಿ ತಟದಲ್ಲಿರುವ ಮೆಟ್ರೋ ರೈಲು ಸೇತುವೆ ಕೆಳಗೆ….! ರಾಜೇಶ್ ಕುಮಾರ್ ಎಂಬ ಈ ವ್ಯಕ್ತಿ ಯಮುನಾ ತಟದಲ್ಲಿ ಜೋಪಡಿಗಳನ್ನು ಹಾಕಿಕೊಂಡು ಜೀವನ ಸಾಗಿಸುತ್ತಿರುವ ಬಡ ಕುಟುಂಬಗಳ ಮಕ್ಕಳಿಗೂ ಶಿಕ್ಷಣ ಸಿಗಲಿ ಎಂಬ ಉದ್ದೇಶವಿಟ್ಟುಕೊಂಡು ಈ ಶಾಲೆ ನಡೆಸುತ್ತಿದ್ದಾರೆ. ಉತ್ತರಪ್ರದೇಶ ಮೂಲದ ಇವರು ತಮ್ಮ…

  • ದೇಶ-ವಿದೇಶ

    ಮೋದಿ ಸರಕಾರದ ಮೂರು ವರುಷದ ಸಂಭ್ರಮಾಚರಣೆಗೆ, ರಾಷ್ಟ್ರಕ್ಕೆ ಸಮರ್ಪಿತವಾದ ದೇಶದ ಅತಿ ದೊಡ್ಡದಾದ ಸೇತುವೆ

    ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.