ಆರೋಗ್ಯ

ಕರ್ಜೂರದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

689

ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.

ಕರ್ಜೂರದ ರುಚಿ ಕಂಡವರು ತಿನ್ನೋದನ್ನು ಬಿಡೋದಿಲ್ಲ. ಈ ಕರ್ಜೂರದಲ್ಲಿ ಕಬ್ಬಿಣ, ಖನಿಜಾಂಶ, ಕ್ಯಾಲ್ಸಿಯಂ, ಅಮೈನೊ ಆ್ಯಸಿಡ್, ರಂಜಕ ಹಾಗೂ ವಿಟಮಿನ್ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಜೊತೆಗೆ ಮಧುಮೇಹಿಗಳಿಗೆ ಇದು ಒಳ್ಳೆಯದು.

ದೇಹದಲ್ಲಿ ರಕ್ತ ಕಡಿಮೆಯಿರುವವರು ಪ್ರತಿದಿನ ಕರ್ಜೂರವನ್ನು ತಿನ್ನುವುದು ಬಹಳ ಒಳ್ಳೆಯದು. ಇದ್ರಲ್ಲಿರುವ ಕಬ್ಬಿಣಾಂಶ ರಕ್ತದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.ಕರ್ಜೂರದಲ್ಲಿರುವ ವಿಟಮಿನ್ ಬಿ ಕೂದಲಿಗೆ ಒಳ್ಳೆಯದು. ನಿಯಮಿತವಾಗಿ ಕರ್ಜೂರ ಸೇವನೆ ಮಾಡುವುದ್ರಿಂದ ಕೂದಲುದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಫ್ರಕ್ಟೋಸ್, ಸುಕ್ರೋಸ್ ಮತ್ತು ಗ್ಲೂಕೋಸ್ ಸಾಕಷ್ಟಿರುತ್ತದೆ. ಹಾಗಾಗಿ ಕರ್ಜೂರ ತಿಂದ ತಕ್ಷಣ ಶಕ್ತಿ ಉತ್ಪತ್ತಿಯಾಗುತ್ತದೆ. ಎರಡರಿಂದ ನಾಲ್ಕು ಕರ್ಜೂರ ಸೇವನೆ ಮಾಡಿದ್ರೆ ದೇಹಕ್ಕೆ ಶಕ್ತಿ ಸಿಗುತ್ತದೆ.

ಕಡಿಮೆ ತೂಕವುಳ್ಳವರು ಅವಶ್ಯವಾಗಿ ಕರ್ಜೂರ ತಿನ್ನಬೇಕು. ಇದ್ರಲ್ಲಿರುವ ವಿಟಮಿನ್, ಸಕ್ಕರೆ ಅಂಶ, ಜೀವಸತ್ವಗಳು ತೂಕ ಏರಲು ಸಹಾಯ ಮಾಡುತ್ತವೆ.ಕರ್ಜೂರ ಕ್ಯಾಲ್ಸಿಯಂ, ಮ್ಯಾಂಗನೀಸ್ ಮತ್ತು ತಾಮ್ರವನ್ನು ಒಳಗೊಂಡಿರುವುದ್ರಿಂದ ಮೂಳೆಗಳು ಬಲ ಪಡೆಯುತ್ತವೆ.

ಮಲಬದ್ಧತೆ ಸಮಸ್ಯೆಯುಳ್ಳವರು ಅವಶ್ಯವಾಗಿ ಕರ್ಜೂರ ಸೇವನೆ ಮಾಡಬೇಕು. ರಾತ್ರಿ ನಾಲ್ಕು ಕರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ತಕ್ಷಣ ಇದನ್ನು ಸೇವನೆ ಮಾಡುತ್ತ ಬಂದರೆ ಕೆಲವೇ ದಿನಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಜಿಯೋ ಗ್ರಾಹಕರಿಗೆ ಮತ್ತೊಂದು ಬಂಪರ್ ಆಫರ್!ಮಾಹಿತಿಗೆ ಈ ಸುದ್ದಿ ನೋಡಿ

    ಜಿಯೋ ತನ್ನ ಲಕ್ಷಾಂತರ ಗ್ರಾಹಕರಿಗಾಗಿ ಹೊಸ ಪ್ಲಾನ್ ಬಿಡುಗಡೆ ಮಾಡಿದೆ. ಪ್ರತಿ ದಿನ 1.5 ಜಿಬಿ ಡೇಟಾದಿಂದ 4 ಜಿಬಿ ಡೇಟಾವರೆಗೆ ಬೇರೆ ಬೇರೆ ಸಿಂಧುತ್ವದ ಪ್ಲಾನ್ ಶುರು ಮಾಡಿದೆ. ಇದ್ರ ಜೊತೆ ಅನಿಯಮಿತ ಸ್ಥಳೀಯ ಹಾಗೂ ಎಸ್ಡಿಡಿ ಕರೆಗಳು ಲಭ್ಯವಾಗಲಿವೆ. ಜಿಯೋದ ಹೊಸ ಪ್ಲಾನ್ ಕಾಂಬೋ ಪ್ಯಾಕ್ ಆಗಿದೆ. ಇದ್ರಲ್ಲಿ 197 ರೂಪಾಯಿ ಪ್ಲಾನ್ ಗ್ರಾಹಕರನ್ನು ಸೆಳೆದಿದೆ. 197 ರೂಪಾಯಿ ಪ್ಲಾನ್ 28 ದಿನಗಳ ಸಿಂಧುತ್ವ ಹೊಂದಿದ್ದು, 2ಜಿಬಿ ಡೇಟಾ ಸಿಗಲಿದೆ. ಅನಿಯಮಿತ ಕರೆ ಸೌಲಭ್ಯದ…

  • ಜ್ಯೋತಿಷ್ಯ

    ಯಶ್-ರಾಧಿಕಾ ಮುದ್ದು ಮಗಳಿಗೆ ನಾಮಕರಣ ಸಮಾರಂಬ….

    ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…

  • ಆರೋಗ್ಯ

    ಕರ್ಜೂರದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.

  • ಸುದ್ದಿ

    ಲೋಕಸಭೆಯಲ್ಲಿ ಗೊಂದಲ ಸೃಸ್ಟಿಸಿದ ಕರ್ನಾಟಕ ರಾಜಕೀಯ..ದೆಹಲಿಯಲ್ಲು ಸದ್ದು ಜೋರು….!

    ಕರ್ನಾಟಕದ ರಾಜಕೀಯ ದೆಹಲಿಯಲ್ಲೂ ಜೋರು ಸದ್ದು ಮಾಡುತ್ತಿದೆ. ಸೋಮವಾರವೂ ಲೋಕಸಭೆಯಲ್ಲಿ ಪ್ರತಿಧ್ವನಿಸಿದ್ದ ಕರ್ನಾಟಕದ ರಾಜಕೀಯ ನಾಟಕ, ಇಂದು ಸಹ ಲೋಕಸಭೆಯಲ್ಲಿ ಕೋಲಾಹಲ ಎಬ್ಬಿಸಿದೆ. ಆ ಪರೇಷನ್ ಕಮಲ ಮತ್ತು ಶಾಸಕರ ಕುದುರೆ ವ್ಯಾಪಾರ ನಡೆಯುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದರು ಲೋಕಸಭೆಯಿಂದ ಹೊರನಡೆದು, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ರಾಜಕೀಯದ ಬಗ್ಗೆ ಮಾತನಾಡಿದ ಲಕಾಂಗ್ರೆಸ್ ನ ಲೋಕಸಭೆ ನಾಯಕ ಅಧೀರ್ ರಂಜನ್ ಚೌಧರಿ, “ಕುದುರೆ ವ್ಯಾಪಾರ ಮೊದಲು ನಿಲ್ಲಬೇಕು. ಇದು ರಾಜಕೀಯಕ್ಕೆ ಒಳಿತಲ್ಲ” ಎಂದರು. ಈ ಕುರಿತು…

  • ವಿಚಿತ್ರ ಆದರೂ ಸತ್ಯ

    ಸಮುದ್ರದಲ್ಲಿ ವಿಚಿತ್ರಗಳು! ಹೌದು ಸಮುದ್ರದಲ್ಲಿ ಹೀಗೂ ಇರುತ್ತೆ. ಮುಂದೆ ಓದಿ ಶಾಕ್ ಆಗ್ತೀರಾ!!!

    ಸಮುದ್ರ ಗರ್ಭದಲ್ಲಿ ಮುತ್ತು ರತ್ನ ಹವಳಗಳಷ್ಟೇ ಅಲ್ಲದೇ ಬಂಗಾರ ಕೂಡ ಇದೆ. ಆದರೆ ಇವನ್ನೆಲ್ಲ ಬಿಟ್ಟೂ ಕೆಲವು ಸೋಜಿಗಗಳು ಸಿಗುತ್ತವೆ. ಇವುಗಳಲ್ಲಿ

  • ಸುದ್ದಿ

    ಕೇರಳ ನಂತರ ಕರ್ನಾಟಕದಲ್ಲೂ ಬಾವಲಿ ಜ್ವರದ ಭೀತಿ- 8 ಜಿಲ್ಲೆಗಳಿಗೆ ಕಟ್ಟೆಚರ…..!

    ಕೇರಳದಲ್ಲಿ ಭೀತಿ ಹುಟ್ಟಿಸಿರುವ ನಿಫಾ ವೈರಸ್ (ಬಾವಲಿ ಜ್ವರ)ದ ಸೋಂಕು ಕರ್ನಾಟಕದಲ್ಲೂ ಆತಂಕ ಸೃಷ್ಟಿಸಿದೆ. ಕೇರಳಕ್ಕೆ ಹೊಂದಿಕೊಂಡಿರುವ 8 ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಸೇರಿದತೆ 8 ಜಿಲ್ಲೆಗಳಲ್ಲಿ ನಿಗಾ ವಹಿಸಲಾಗಿದೆ. ಅಲ್ಲದೆ ಪ್ರತಿದಿನ ವೈದ್ಯಕೀಯ ವರದಿ ನೀಡಲು ಸರ್ಕಾರ ಸೂಚಿಸಿದೆ. ಒಂದು ವೇಳೆ ನಿಫಾ ಸೋಂಕು ಪತ್ತೆಯಾದಲ್ಲಿ ಅವರನ್ನು ಜನರಿಂದ ಪ್ರತ್ಯೇಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ನಿಪಾ ವೈರಸ್ ಎಂದರೇನು?- ಲಕ್ಷಣಗಳೇನು?- ವೈರಸ್…