News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ಕರ್ಜೂರದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

681

ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.

ಕರ್ಜೂರದ ರುಚಿ ಕಂಡವರು ತಿನ್ನೋದನ್ನು ಬಿಡೋದಿಲ್ಲ. ಈ ಕರ್ಜೂರದಲ್ಲಿ ಕಬ್ಬಿಣ, ಖನಿಜಾಂಶ, ಕ್ಯಾಲ್ಸಿಯಂ, ಅಮೈನೊ ಆ್ಯಸಿಡ್, ರಂಜಕ ಹಾಗೂ ವಿಟಮಿನ್ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಜೊತೆಗೆ ಮಧುಮೇಹಿಗಳಿಗೆ ಇದು ಒಳ್ಳೆಯದು.

ದೇಹದಲ್ಲಿ ರಕ್ತ ಕಡಿಮೆಯಿರುವವರು ಪ್ರತಿದಿನ ಕರ್ಜೂರವನ್ನು ತಿನ್ನುವುದು ಬಹಳ ಒಳ್ಳೆಯದು. ಇದ್ರಲ್ಲಿರುವ ಕಬ್ಬಿಣಾಂಶ ರಕ್ತದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.ಕರ್ಜೂರದಲ್ಲಿರುವ ವಿಟಮಿನ್ ಬಿ ಕೂದಲಿಗೆ ಒಳ್ಳೆಯದು. ನಿಯಮಿತವಾಗಿ ಕರ್ಜೂರ ಸೇವನೆ ಮಾಡುವುದ್ರಿಂದ ಕೂದಲುದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಫ್ರಕ್ಟೋಸ್, ಸುಕ್ರೋಸ್ ಮತ್ತು ಗ್ಲೂಕೋಸ್ ಸಾಕಷ್ಟಿರುತ್ತದೆ. ಹಾಗಾಗಿ ಕರ್ಜೂರ ತಿಂದ ತಕ್ಷಣ ಶಕ್ತಿ ಉತ್ಪತ್ತಿಯಾಗುತ್ತದೆ. ಎರಡರಿಂದ ನಾಲ್ಕು ಕರ್ಜೂರ ಸೇವನೆ ಮಾಡಿದ್ರೆ ದೇಹಕ್ಕೆ ಶಕ್ತಿ ಸಿಗುತ್ತದೆ.

ಕಡಿಮೆ ತೂಕವುಳ್ಳವರು ಅವಶ್ಯವಾಗಿ ಕರ್ಜೂರ ತಿನ್ನಬೇಕು. ಇದ್ರಲ್ಲಿರುವ ವಿಟಮಿನ್, ಸಕ್ಕರೆ ಅಂಶ, ಜೀವಸತ್ವಗಳು ತೂಕ ಏರಲು ಸಹಾಯ ಮಾಡುತ್ತವೆ.ಕರ್ಜೂರ ಕ್ಯಾಲ್ಸಿಯಂ, ಮ್ಯಾಂಗನೀಸ್ ಮತ್ತು ತಾಮ್ರವನ್ನು ಒಳಗೊಂಡಿರುವುದ್ರಿಂದ ಮೂಳೆಗಳು ಬಲ ಪಡೆಯುತ್ತವೆ.

ಮಲಬದ್ಧತೆ ಸಮಸ್ಯೆಯುಳ್ಳವರು ಅವಶ್ಯವಾಗಿ ಕರ್ಜೂರ ಸೇವನೆ ಮಾಡಬೇಕು. ರಾತ್ರಿ ನಾಲ್ಕು ಕರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ತಕ್ಷಣ ಇದನ್ನು ಸೇವನೆ ಮಾಡುತ್ತ ಬಂದರೆ ಕೆಲವೇ ದಿನಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸುಮ್ಮನೆ ಮನೆಯಲ್ಲಿ ಕೂರದೇ, ಕೈತುಂಬಾ ಸಂಪಾದನೆ ಮಾಡ್ತಾರೆ ನಮ್ಮ ಸ್ಟಾರ್ ನಟರ ಪತ್ನಿಯರು!

    ವಿಶ್ವ ಮಹಿಳಾ ದಿನದಂದು ಬಾಲಿವುಡ್ ಸ್ಟಾರ್ಸ್ ಪತ್ನಿಯರ ಬಗ್ಗೆ ಒಂದಿಷ್ಟು ಮಾಹಿತಿ ಇಲ್ಲಿದೆ. ಬಾಲಿವುಡ್ ನ ಕೆಲ ನಟರ ಪತ್ನಿಯರು ಕೇವಲ ಸ್ಟಾರ್ಸ್ ಪತ್ನಿಯರಾಗಿ ಗುರುತಿಸಲ್ಪಡುವುದಿಲ್ಲ. ತಮ್ಮದೇ ಬ್ಯುಸಿನೆಸ್ ಶುರು ಮಾಡಿ, ಅದ್ರಲ್ಲಿ ಹೆಸ್ರು ಮಾಡಿದವರ ಸಂಖ್ಯೆ ಸಾಕಷ್ಟಿದೆ. ಸೂಪರ್ ಸ್ಟಾರ್ ರಜನಿಕಾಂತ್ ಪತ್ನಿ ಲತಾ ರಜನಿಕಾಂತ್. ನಟನೆ ಮೂಲಕ ಕೋಟ್ಯಾಂತರ ಅಭಿಮಾನಿಗಳ ಮನಸ್ಸು ಕದ್ದವರು ರಜನಿಕಾಂತ್. ಅವ್ರ ಪತ್ನಿ ಲತಾ ತಮ್ಮ ವೃತ್ತಿ ಜೀವನದಲ್ಲಿ ತುಂಬಾ ಬ್ಯುಸಿಯಾಗಿರ್ತಾರೆ. ಲತಾ, ಮಕ್ಕಳ ಶಿಕ್ಷಣಕ್ಕಾಗಿ ದಿ ಆಶ್ರಮ ಹೆಸರಿನ…

  • ವಿಶೇಷ ಲೇಖನ

    ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು…

    ಒಂದು ನಿಮಿಷ ಸಮಯ ಮಾಡಿಕೊಂಡು ಓದಿ, ಅಮ್ಮನ ಬಗ್ಗೆ 2 ಸಾಲುಗಳು ಪ್ರತಿ ತಾಯಿಯೂ ತನ್ನ ಹೆಣ್ಣುಮಗುವಿನಲ್ಲಿ ತನ್ನ ಬಾಲ್ಯವನ್ನು ಕಂಡು ಸಂತಸಪಡುವವಳು.

  • ಆರೋಗ್ಯ

    ಪೋಷಕಾಂಶಗಳ ಆಗರ ಈ ಕೆಂಪು ಬಾಳೆಹಣ್ಣು! ಈ ಕೆಂಪು ಬಾಳೆಹಣ್ಣು ಬಗ್ಗೆ ನಿಮಗೆಷ್ಟು ಗೊತ್ತು?

    ಜಗತ್ತಿನಲ್ಲೇ ಅತೀ ಹೆಚ್ಚಾಗಿ ಸೇವಿಸುವ ಹಣ್ಣು ಬಾಳೆಹಣ್ಣು. ಬಾಳೆಹಣ್ಣು ಅತ್ಯಂತ ಹೆಚ್ಚು ಪೋಷಕಾಂಶವುಳ್ಳ ಆಹಾರ ಎಂದು ವೈದ್ಯರಿಂದ ಹಿಡಿದು ಪ್ರತಿಯೊಬ್ಬರು ಶಿಫಾರಸು ಮಾಡುತ್ತಾರೆ. ಇದನ್ನು ಸೇವಿಸುವುದರಿಂದ ತಕ್ಷಣವೇ ಶಕ್ತಿ ತುಂಬುತ್ತದೆ. ಒಂದು ರೀತಿಯಲ್ಲಿ ಗ್ಲೂಕೊಸ್ ರೀತಿಯಲ್ಲಿ ಕೆಲಸ ಮಾಡುತ್ತದೆ ಎಂದು ಕೂಡ ಹೇಳಬಹುದು.

  • ಸುದ್ದಿ

    ಕೆಲವೇ ನಿಮಿಶಗಳಲ್ಲಿ ಪಾಕಿಸ್ತಾನದಲ್ಲಿನ 300 ಉಗ್ರರನ್ನು ಉಡೀಸ್ ಮಾಡಿದ ಭಾರತೀಯ ವಾಯುಸೇನೆ

    ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…

  • ಸುದ್ದಿ

    ಮದುವೆಯ ಮಂಟಪದಲ್ಲಿ ಕುಳಿತಿರುವ ಈ ವರ ತನ್ನ ಮೊಬೈಲ್ ನಲ್ಲಿ ಮಾಡುತ್ತಿರುವುದೇನು ಗೊತ್ತಾ..?ಗೊತ್ತಾದ್ರೆ ಶಾಕ್ ಹಾಕ್ತೀರಾ…

    ವಿಶ್ವದಾದ್ಯಂತ ಪಬ್​​ಜಿ ಕ್ರೇಜ್​​ ಎಷ್ಟಿದೆ ಅನ್ನೋದನ್ನ ಮತ್ತೆ ಮತ್ತೆ ಹೇಳಬೇಕಿಲ್ಲ. ಊಟ, ನಿದ್ದೆ ಬಿಟ್ಟು ಪಬ್​​ಜಿ ಆಡೋರು ಇದ್ದಾರೆ. ಹಾಗೇ ಇಲ್ಲೊಬ್ಬ ವರ ತನ್ನ ಮದುವೆಯಲ್ಲಿ ಪಬ್​ಜಿ ಆಡ್ತಾ ಕುಳಿತಿರೋ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನ ಎಲ್ಲಿ ಚಿತ್ರೀಕರಿಸಲಾಗಿದೆ ಅನ್ನೋದು ಸ್ಪಷ್ಟವಾಗಿಲ್ಲ. ಮೊದಲಿಗೆ ಟಿಕ್​ಟಾಕ್​ನಲ್ಲಿ ಇದನ್ನು ಹಂಚಿಕೊಳ್ಳಲಾಗಿದ್ದು, ನಂತರ ಇತರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ. ವರ ವಧುವಿನ ಪಕ್ಕ ಕುಳಿತಿದ್ದರೂ ಆತನ ಸಂಪೂರ್ಣ ಗಮನ ಗೇಮ್​​ ಆಡುವುದರ ಮೇಲಿದೆ. ಗಿಫ್ಟ್​ ಕೊಟ್ಟರೂ…

  • ಸುದ್ದಿ

    ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್! ಒಂದು ಲೀಟರ್ ಗೆ ಎಷ್ಟು ಗೊತ್ತಾ?

    ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…