News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ಕರ್ಜೂರದಲ್ಲಿರುವ ಆರೋಗ್ಯಕಾರಿ ಗುಣಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

689

ರುಚಿ ರುಚಿ ಕರ್ಜೂರ ಆರೋಗ್ಯಕ್ಕೂ ಒಳ್ಳೆಯದು. ಪ್ರತಿದಿನ ಕರ್ಜೂರ ತಿನ್ನುವುದರಿಂದ ಸಾಕಷ್ಟು ಲಾಭಗಳಿವೆ. ಮಿನರಲ್, ಫೈಬರ್, ವಿಟಮಿನ್ ಇದ್ರಲ್ಲಿ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ಕೇವಲ ಮೂರು ಕರ್ಜೂರ ತಿನ್ನುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಪೋಷಕಾಂಶ ನಮ್ಮ ದೇಹ ಸೇರುತ್ತದೆ.

ಕರ್ಜೂರದ ರುಚಿ ಕಂಡವರು ತಿನ್ನೋದನ್ನು ಬಿಡೋದಿಲ್ಲ. ಈ ಕರ್ಜೂರದಲ್ಲಿ ಕಬ್ಬಿಣ, ಖನಿಜಾಂಶ, ಕ್ಯಾಲ್ಸಿಯಂ, ಅಮೈನೊ ಆ್ಯಸಿಡ್, ರಂಜಕ ಹಾಗೂ ವಿಟಮಿನ್ ಹೆಚ್ಚಿನ ಪ್ರಮಾಣದಲ್ಲಿರುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಜೊತೆಗೆ ಮಧುಮೇಹಿಗಳಿಗೆ ಇದು ಒಳ್ಳೆಯದು.

ದೇಹದಲ್ಲಿ ರಕ್ತ ಕಡಿಮೆಯಿರುವವರು ಪ್ರತಿದಿನ ಕರ್ಜೂರವನ್ನು ತಿನ್ನುವುದು ಬಹಳ ಒಳ್ಳೆಯದು. ಇದ್ರಲ್ಲಿರುವ ಕಬ್ಬಿಣಾಂಶ ರಕ್ತದ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.ಕರ್ಜೂರದಲ್ಲಿರುವ ವಿಟಮಿನ್ ಬಿ ಕೂದಲಿಗೆ ಒಳ್ಳೆಯದು. ನಿಯಮಿತವಾಗಿ ಕರ್ಜೂರ ಸೇವನೆ ಮಾಡುವುದ್ರಿಂದ ಕೂದಲುದುರುವ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು.

ಫ್ರಕ್ಟೋಸ್, ಸುಕ್ರೋಸ್ ಮತ್ತು ಗ್ಲೂಕೋಸ್ ಸಾಕಷ್ಟಿರುತ್ತದೆ. ಹಾಗಾಗಿ ಕರ್ಜೂರ ತಿಂದ ತಕ್ಷಣ ಶಕ್ತಿ ಉತ್ಪತ್ತಿಯಾಗುತ್ತದೆ. ಎರಡರಿಂದ ನಾಲ್ಕು ಕರ್ಜೂರ ಸೇವನೆ ಮಾಡಿದ್ರೆ ದೇಹಕ್ಕೆ ಶಕ್ತಿ ಸಿಗುತ್ತದೆ.

ಕಡಿಮೆ ತೂಕವುಳ್ಳವರು ಅವಶ್ಯವಾಗಿ ಕರ್ಜೂರ ತಿನ್ನಬೇಕು. ಇದ್ರಲ್ಲಿರುವ ವಿಟಮಿನ್, ಸಕ್ಕರೆ ಅಂಶ, ಜೀವಸತ್ವಗಳು ತೂಕ ಏರಲು ಸಹಾಯ ಮಾಡುತ್ತವೆ.ಕರ್ಜೂರ ಕ್ಯಾಲ್ಸಿಯಂ, ಮ್ಯಾಂಗನೀಸ್ ಮತ್ತು ತಾಮ್ರವನ್ನು ಒಳಗೊಂಡಿರುವುದ್ರಿಂದ ಮೂಳೆಗಳು ಬಲ ಪಡೆಯುತ್ತವೆ.

ಮಲಬದ್ಧತೆ ಸಮಸ್ಯೆಯುಳ್ಳವರು ಅವಶ್ಯವಾಗಿ ಕರ್ಜೂರ ಸೇವನೆ ಮಾಡಬೇಕು. ರಾತ್ರಿ ನಾಲ್ಕು ಕರ್ಜೂರವನ್ನು ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಎದ್ದ ತಕ್ಷಣ ಇದನ್ನು ಸೇವನೆ ಮಾಡುತ್ತ ಬಂದರೆ ಕೆಲವೇ ದಿನಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕಾನೂನು

    ಶಾಕಿಂಗ್ ಸುದ್ದಿ! ಸುಪ್ರೀಂ ಕೋರ್ಟ್ನಿಂದ ದೀಪಾವಳಿಗೆ ಪಟಾಕಿ ನಿಷೇಧ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ…

    ನವೆಂಬರ್ 1ರವರೆಗೆ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ಪಟಾಕಿಗಳ ಮಾರಾಟಕ್ಕೆ ಸುಪ್ರೀಂ ಕೋರ್ಟ್ ನಿಷೇಧ ಹೇರಿದೆ. ರಾಜಧಾನಿ ದೆಹಲಿ ಮತ್ತು ಎನ್ ಸಿಆರ್ ಪ್ರದೇಶದಲ್ಲಿ ದೀಪಾವಳಿ ಆಚರಣೆ ವೇಳೆ ಸಿಡಿಮದ್ದು ಮಾರಾಟವನ್ನು ಸುಪ್ರೀಂಕೋರ್ಟ್ ನಿಷೇಧಿಸಿರುವುದನ್ನು ಯೋಗಗುರು ಬಾಬಾ ರಾಮ್ ದೇವ್ ಮತ್ತು ಶಿವಸೇನೆ ತೀವ್ರವಾಗಿ ಖಂಡಿಸಿದ್ದಾರೆ.

  • ಸುದ್ದಿ

    ಸದ್ಯದಲ್ಲೇ ಜೆಡಿಎಸ್‍ಗೆ ಮತ್ತೊಂದು ಬಿಗ್ ಶಾಕ್ ಕೊಡಲು ಬಿಜೆಪಿ ತಯಾರಿ…!

    ಬೆಂಗಳೂರು, ಆ.4- ಈಗಾಗಲೇ ಮೂವರು ಜೆಡಿಎಸ್ ಶಾಸಕರನ್ನು ತನ್ನತ್ತ ಸೆಳೆದಿರುವ ಬಿಜೆಪಿ ಜೆಡಿಎಸ್‍ಗೆ ಮತ್ತೊಂದು ಭಾರೀ ಶಾಕ್ ಕೊಡಲು ಸಜ್ಜಾಗಿದೆ. ಜೆಡಿಎಸ್‍ನ ಎಲ್ಲ 23 ಶಾಸಕರನ್ನು ಒಂದೇ ಬಂಚ್‍ನಲ್ಲಿ ಸೆಳೆಯಲು ಮಹತ್ವದ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ. ಸಮ್ಮಿಶ್ರ ಸರ್ಕಾರ ಪತನದ ನಂತರ ಜೆಡಿಎಸ್ ಪಕ್ಷವನ್ನು ಸಂಪೂರ್ಣವಾಗಿ ತನ್ನತ್ತ ಸೆಳೆಯಲು ಬಿಜೆಪಿ ರಣತಂತ್ರ ರೂಪಿಸಿದೆ ಎಂದು ತಿಳಿದುಬಂದಿದೆ. ದೇವೇಗೌಡರ ಕುಟುಂಬವನ್ನು ಹೊರತುಪಡಿಸಿ ಎಲ್ಲ 23 ಶಾಸಕರನ್ನು ಬಿಜೆಪಿಗೆ ಕರೆದೊಯ್ಯಲು ಇಬ್ಬರು ಮಾಜಿ ಸಚಿವರೇ ಮುಂದಾಳತ್ವ ವಹಿಸಿದ್ದಾರೆ. ಕುತೂಹಲಕಾರಿ ಅಂಶವೆಂದರೆ…

  • ಸುದ್ದಿ

    ಬೆಂಗಳೂರಿಗು ಕಾಲಿಟ್ಟ ಎ-220 ಆಧುನಿಕ ಏರ್‌ಬಸ್‌…!

    ಇಂಧನ ಕ್ಷಮತೆ, ಕಡಿಮೆ ಕಾರ್ಬನ್‌ ಬಿಡುಗಡೆ ಮಾಡುವ ಏರ್‌ಬಸ್‌ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್‌ಬಸ್‌ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್‌ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್‌ಬಸ್‌, ಭಾರತೀಯ ಏರ್‌ಲೈನ್ಸ್‌ ಕಂಪನಿಗಳಿಗೆ ಆರ್ಡರ್‌ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್‌ಮತ್ತು ಎಕಾನಮಿ ಕ್ಲಾಸ್‌ನಲ್ಲಿ100 ಸೀಟ್‌ಗಳಿಂದ 150 ಸೀಟ್‌ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…

  • ಸುದ್ದಿ

    ಇಲ್ಲಿದೆ ಸಿಹಿ ಸುದ್ದಿ! ಪೆಟ್ರೋಲ್-ಡಿಸೇಲ್ ಬೆಲೆ ಇಳಿಕೆ…!

    ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…

  • ಜ್ಯೋತಿಷ್ಯ

    ಏಪ್ರಿಲ್ ನಲ್ಲಿ ಹುಟ್ಟಿದ ತಿಂಗಳು ಆಧಾರದ ಮೇಲೆ ನಿಮ್ಮ ವ್ಯಕ್ತಿತ್ವ ಹೀಗಿರುತ್ತೆ ನೋಡಿ!

    ಏಪ್ರಿಲ್ ತಿಂಗಳಲ್ಲಿ ಹುಟ್ಟಿದ ವ್ಯಕ್ತಿಗಳಲ್ಲಿ ಕಾಣುವಂತಹ ಗುಣಗಳು ಯಾವುದು. ಹಾಗೇ ಅವರು ಯಾವ ಗುಣಗಳಿಂದಾಗಿ ಬೇರೆಯವರಿಗಿಂತ ತುಂಬಾ ಭಿನ್ನವಾಗಿ ನಿಲ್ಲುವರು ಅಂತ ತಿಳಿಯೋಣ. * ಈ ತಿಂಗಳಲ್ಲಿ ಹುಟ್ಟಿರುವ ಜನರು ತುಂಬಾ ಸ್ವತಂತ್ರರಾಗಿರುವರು. ಈ ವ್ಯಕ್ತಿಗಳು ಯಾವುದಾದರೂ ಉದ್ಯಮವನ್ನು ಆರಂಭಿಸುವರು ಮತ್ತು ಅದರಲ್ಲಿ ಇವರು ಉನ್ನತಿ ಪಡೆಯುವರು. * ಇವರು ತಮ್ಮದೇ ಆದ ದಾರಿಯಲ್ಲಿ ಸಾಗುವರು. ಇವರಲ್ಲಿ ಇರುವಂತಹ ಆಕರ್ಷಣೀಯ ಗುಣವು ಬೇರೆಯವರನ್ನು ಆಕರ್ಷಣೆ ಮಾಡುವುದು. * ಹಣ ಸಂಪಾದನೆ ಮಾಡಬೇಕು ಎಂದು ಬಯಸುವಂತಹ ವ್ಯಕ್ತಿಗಳು ತಮ್ಮ…

  • modi, ಮನೆ

    ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

    ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.