ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ,

ಬಹುತೇಕ ಎಲ್ಲಾ ಜಲಾಶಯಗಳಲ್ಲಿ ಡೆಡ್ ಸ್ಟೋರೆಜ್ ಹಂತ ತಲುಪಿದ್ದು, ಕುಡಿಯಲು ನೀರು ಇಲ್ಲದ ಪರಿಸ್ಥಿತಿ ಎದುರಾಗಿದೆ.ಒಟ್ಟಾರೆ, ಕರ್ನಾಟಕದ ಕಾವೇರಿ ಜಲನಯನ ಪ್ರದೇಶದಲ್ಲಿ 3 ರಿಂದ 4 ಟಿಎಂಸಿ ಇರಬಹುದು, ಇದರಲ್ಲಿ ಮುಂದಿನ ಮಳೆಗಾಲದವರೆಗೂ ಕುಡಿಯುವ ನೀರಿನ ಪೂರೈಕೆಗೆ ಬಳಸಬೇಕಾಗುತ್ತದೆ. ಆದರೆ, ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿರುವುದು ಅವೈಜ್ಞಾನಿಕ ಎಂದು ಕರ್ನಾಟಕದ ಪ್ರತಿನಿಧಿಗಳು ವಾದಿಸಿದ್ದಾರೆ.ಎರಡು ರಾಜ್ಯಗಳಲ್ಲಿ ಮಳೆ ಅಭಾವ ಎರಡು ರಾಜ್ಯಗಳಲ್ಲೂ ಮಳೆ ಅಭಾವ ಕಾಡುತ್ತಿದೆ. ಕರ್ನಾಟಕದಲ್ಲಿ ಈ ಬಾರಿ ಮುಂಗಾರುಮಳೆ ಪ್ರವೇಶ ವಿಳಂಬವಾಗಲಿದ್ದು, ಜೂನ್ 8ರ ನಂತರ ಮೊದಲ ಮಳೆ ಸಿಂಚನ ಸಾಧ್ಯತೆಯಿದೆ. ಕಳೆದ ವಾರದಿಂದ ದಕ್ಷಿಣ ಒಳನಾಡಿನಲ್ಲಿ ಸುರಿದ ಗಾಳಿ ಮಳೆಯಿಂದ ಹಾನಿ ಪ್ರಮಾಣವೇ ಅಧಿಕವಾಗಿದೆ ಎಂದು ಕರ್ನಾಟಕದ ಜಲ ಸಂಪನ್ಮೂಲ ಕಾರ್ಯದರ್ಶಿ ರಾಕೇಶ್ ಸಿಂಗ್ ವಾದಿಸಿದ್ದಾರೆ.

ನಮಗೆ ಕುಡಿಯುವ ನೀರಿಲ್ಲ ಶ್ರೀರಂಗಪಟ್ಟಣ ತಾಲೂಕಿನ ಕೃಷ್ಣರಾಜಸಾಗರ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ 81.37 ಅಡಿಗಳಷ್ಟು ನೀರಿದೆ. ಒಟ್ಟಾರೆ 11 ಟಿಎಂಸಿಯಷ್ಟು ನೀರು ಹೊಂದಿದ್ದು, ನಮಗೆ ಕುಡಿಯಲು ನೀರಿಲ್ಲ, ಮಳೆ ಶುರುವಾಗಿ, ನೀರು ಬಂದರೆ ಮಾತ್ರ ಆದೇಶ ಪಾಲಿಸಲು ಸಾಧ್ಯ, ಈ ಬಗ್ಗೆ ನೂತನ ಸಂಸದೆ ಸುಮಲತಾ ಅಂಬರೀಷ್ ಅವರು ಮೋದಿ ಅವರ ಜೊತೆ ಮಾತನಾಡಬೇಕಿದೆ ಎಂದು ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿದ್ದಾರೆ.ಆದೇಶದಲ್ಲಿ ಏನಿದೆ ಷರತ್ತು? ಕಾವೇರಿ ಪ್ರಾಧಿಕಾರದ ಇಂದಿನ ಸಭೆಯಲ್ಲಿ ಕಾವೇರಿ ಕಣಿವೆ ರಾಜ್ಯಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು.

ಲಭ್ಯ ನೀರಿನ ಪ್ರಮಾಣ, ಮಳೆ ಮುನ್ಸೂಚನೆ, ಬರ ಪರಿಸ್ಥಿತಿ, ಜಲ ನಿರ್ವಹಣೆ, ನೀರು ಹಂಚಿಕೆ ಸೇರಿದಂತೆ ಅನೇಕ ವಿಷಯಗಳನ್ನು ಚರ್ಚಿಸಲಾಗಿದೆ. ಜಲಾಶಯಕ್ಕೆ ಒಳ ಹರಿವು ಅಧಿಕವಾದರೆ ತಮಿಳುನಾಡಿಗೆ ನಿಗದಿಯಂತೆ ನೀರು ಹರಿಸಬೇಕು ಎಂದು ಹೇಳಲಾಗಿದೆ. ತಕ್ಷಣವೇ ನೀರು ಬಿಡುವ ಒತ್ತಡ ಹೇರಿಲ್ಲದ ಕಾರಣ, ಸದ್ಯಕ್ಕೆ ರಾಜ್ಯಕ್ಕೆ ಆತಂಕವಿಲ್ಲಒಳ ಹರಿವು ಬರದೇ ಇದ್ದಲ್ಲಿ ಏನು ಗತಿ? ಒಳ ಹರಿವು ಬರದೇ ಇದ್ದಲ್ಲಿ ನೀರು ಹರಿಸುವ ಅಗತ್ಯವಿಲ್ಲ. ಕೆಆರ್ ಎಸ್, ಕಬಿನಿ, ಹಾರಂಗಿ ಹಾಗೂ ಹೇಮಾವತಿ ಜಲಾಶಯಗಳಲ್ಲಿ ಒಟ್ಟು 14 ಟಿಎಂಸಿ ನೀರಿದ್ದು, ಬೆಂಗಳೂರಿಗೆ ಪ್ರತಿ ತಿಂಗಳಿಗೆ 4 ಟಿಎಂಸಿಯಷ್ಟು ಕುಡಿಯುವ ನೀರಿನ ಬೇಡಿಕೆ ಇದೆ. ಆದರೆ, ಈಗ ಲಭ್ಯ ನೀರಿನ ಪ್ರಮಾಣದಿಂದ ಕುಡಿಯುವ ನೀರಿನ ಪೂರೈಕೆ ಕಷ್ಟವಾಗುತ್ತಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯೋಗ ಈಗ ಸೌದಿ ಅರೇಬಿಯಾದ ಅಧಿಕೃತ ಕ್ರೀಡಾ ಚಟುವಟಿಕೆಗಳಲ್ಲಿ ಒಂದು ಎಂದು ಮಾನ್ಯತೆ ಪಡೆದುಕೊಂಡಿದೆ. ಈ ಮೂಲಕ ಇಸ್ಲಾಮಿಕ್ ರಾಷ್ಟ್ರದಲ್ಲಿ ಜನತೆಗೆ ಇನ್ಮುಂದೆ ಅಧಿಕೃತವಾಗಿ ಯೋಗ ಕಲಿಕೆ ಹಾಗೂ ಬೋಧನೆಗೆ ಪರವಾನಿಗೆ ದೊರೆಯಲಿದೆ
ಮೇಷ ರಾಶಿ ಭವಿಷ್ಯ (Monday, November 22, 2021) ಮೇಷರಾಶಿಯಲ್ಲಿ ಹುಟ್ಟಿದವರಲ್ಲಿ ನಿಮ್ಮ ಅಸೂಯೆ ವರ್ತನೆ ನಿಮ್ಮನ್ನು ದುಃಖಿಗಳಾಗಿಯೂ ಮತ್ತು ಖಿನ್ನರಾಗಿಯೂ ಮಾಡಬಹುದು. ಆದರೆ ಇದು ಒಂದು ಸ್ವಯಂಕೃತ ಗಾಯವಾಗಿರುವುದರಿಂದ ಇದರ ಬಗ್ಗೆ ಪ್ರಲಾಪಿಸುವ ಅಗತ್ಯವಿಲ್ಲ. ಇತರರ ಸಂತೋಷ ಮತ್ತು ಅತೃಪ್ತಿಯನ್ನು ಹಂಚಿಕೊಳ್ಳುವ ಮೂಲಕ ಇದನ್ನು ತೊಡೆದುಹಾಕಲು ಪಣತೊಡಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ನೀವು ಕುಟುಂಬದ ಸದಸ್ಯರ ಜೊತೆ ಸ್ವಲ್ಪ ತೊಂದರೆ ಹೊಂದಿದ್ದರೂ ಇದು ನಿಮ್ಮ ಮನಶ್ಶಾಂತಿಯನ್ನು ಹಾಳು ಮಾಡಲು ಅವಕಾಶ ನೀಡಬೇಡಿ….
ಅನೇಕ ವರ್ಷಗಳ ಹಿಂದೆ, ವಿದ್ಯಾರ್ಥಿಯೋಬ್ಬನು ಕಾನೂನು ಶಿಕ್ಷಣವನ್ನು ಕಲಿಯಲು ಬಂದ. ಆದ್ರೆ ಅವನ ಹತ್ತಿರ ಶುಲ್ಕವನ್ನು ಪಾವತಿಸಲು ಸಾಧ್ಯವಿರಲಿಲ್ಲ. ಹೀಗಾಗಿ ಅವನು ಶಿಕ್ಷಕರ ಜೊತೆ ಒಪ್ಪಂದವೊಂದನ್ನು ಮಾದಿಲೊಂಡನು.ಅದೆಂದರೆ “ನಾನು ನ್ಯಾಯಾಲಯದಲ್ಲಿ ನನ್ನ ಮೊದಲ ಪ್ರಕರಣವನ್ನು ಗೆಲ್ಲುವ ದಿನ ನಿಮ್ಮ ಶುಲ್ಕವನ್ನು ನಾನು ಪಾವತಿಸುತ್ತೇನೆ” ಎಂದು ವಿಧ್ಯಾರ್ಥಿ ಮತ್ತು ಶಿಕ್ಷಕರು ಒಪ್ಪಂದ ಮಾಡಿಕೊಂಡರು.
ಸ್ಮಾರ್ಟ್ಫೋನ್ನಲ್ಲಿ ಬಳಕೆಗೆ ಅಭಿವೃದ್ಧಿಪಡಿಸಲಾಗಿರುವ ಎಂ-ಆಧಾರ್ ಆ್ಯಪ್ ಅನ್ನು ಮತ್ತಷ್ಟು ಸುರಕ್ಷಿತಗೊಳಿಸಿರುವ ವಿಶಿಷ್ಟ ಗುರುತು ಪ್ರಾಧಿಕಾರ (ಯುಐಡಿಎಐ)ಹೊಸ ಆವೃತ್ತಿಯನ್ನು ಗ್ರಾಹಕರ ಬಳಕೆಗಾಗಿ ಬಿಡುಗಡೆಮಾಡಿದೆ.ಹಿಂದಿನ ಆವೃತ್ತಿಯನ್ನು ಅಳಿಸಿ,ನೂತನ ಆವೃತ್ತಿಯನ್ನು ಸ್ಮಾರ್ಟ್ಫೋನ್ಗಳಲ್ಲಿ ಇನ್ಸ್ಟಾಲ್ ಮಾಡಿಕೊಳ್ಳುವಂತೆ ಯುಐಡಿಎಐ ಸೂಚಿಸಿದೆ. ನೂತನ ಆವೃತ್ತಿಯ ಎಂ-ಆಧಾರ್ನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಿವೆ. ಆಧಾರ್ ಕಾರ್ಡ್ ಡೌನ್ಲೋಡ್, ಆಫ್ಲೈನ್ ಇಕೆವೈಸಿ, ವಿಳಾಸ ಪರಿಷ್ಕರಣೆ, ಇ-ಮೇಲ್ ಪರಿಶೀಲನೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಗ್ರಾಹಕರು ಎಂ-ಆಧಾರ್ನಿಂದ ಪಡೆಯಬಹುದಾಗಿದೆ. ಗುರುತು ಖಾತ್ರಿಗಾಗಿ ಆಧುನಿಕ ಬಯೋಮೆಟ್ರಿಕ್ ವ್ಯವಸ್ಥೆಯನ್ನುನೂತನ ಆವೃತ್ತಿಯಲ್ಲಿ ಬಳಸಲಾಗಿದ್ದು, ಇದರಿಂದ ಆಧಾರ್ ಆ್ಯಪ್ಅನ್ನು ಲಾಕ್…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಕಜಿಎಫ್’ ಸಿನಿಮಾ ಭಾರತದಾದ್ಯಂತ ಎಲ್ಲೆಡೆ ಹವಾ ಕ್ರಿಯೆಟ್ ಮಾಡಿದ್ದು, ಸಿನಿತಾರೆಯರು ಸೇರಿದಂತೆ ಅಭಿನಿಮಾನಿಗಳಿಂದ ಅಪಾರ ಮೆಚ್ಚುಗೆ ಪಡೆಯುತ್ತಿದೆ. ಅಭಿಮಾನಿಗಳ ರೀತಿ ಎಂಜಾಯ್ ಮಾಡಿಕೊಂಡು ಸಿನಿಮಾ ನೋಡಲು ಸ್ಯಾಂಡಲ್ವುಡ್ ನಟ ಲುಂಗಿ, ಹವಾಯಿ ಚಪ್ಪಲಿ ಧರಿಸಿಕೊಂಡು ಸಿನಿಮಾ ನೋಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ಮಾರು ವೇಷದಲ್ಲಿ ಥಿಯೇಟರ್ಗೆ ಹೋಗಿ ಕೆಜಿಎಫ್ ಚಿತ್ರ ವೀಕ್ಷಣೆ ಮಾಡಿದ್ದು, ಈ ವೇಳೆ ಥಿಯೇಟರ್ ನಲ್ಲಿ ತಮಗಾದ ರೋಚಕ ಅನುಭವವನ್ನು ಹಂಚಿಕೊಂಡಿದ್ದಾರೆ.ನಟ ಜಗ್ಗೇಶ್ ಅವರು ಲುಂಗಿ, ಹವಾಯಿ…