inspirational, ಇತಿಹಾಸ, ಕರ್ನಾಟಕ, ಜೀವನಶೈಲಿ

ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ.

4322

ಕರ್ನಾಟಕ ಒಕ್ಕಲಿಗ ಸಂತತಿಯುಲ್ಲಿ ಈ ಉಪಜಾತಿಗಳಿವೆ. ಇಷ್ಟೊಂದು ಉಪಜಾತಿಗಳು ಹೊಂದಿರುವುದು ಯಾವರೀತಿ ಒಳ್ಳೆಯದು ಎಂಬುದನ್ನು ಓದುಗರಿಂದ ತಳಿಬಯಸುತೇವೆ. ನಿಮ್ಮ ಹಳ್ಳಿ ಮತ್ತು ನಿಮ್ಮ ಉಪಜಾತಿ ಯಾವುದು ಎಂದು ತಿಳಿಸಿ.


1  ಗಂಗಡಕಾರ ಒಕ್ಕಲಿಗ 2  ಕುಂಚಿಟಿಗು ಒಕ್ಕಲಿಗ 3. ದಾಸ ಒಕ್ಕಲಿಗ 4. ಕುಡು ಒಕ್ಕಲಿಗ
5. ಪಂಚಮಸಾಲಿ ಒಕ್ಕಲಿಗ 6. ಹಳ್ಳಿಕಾರ ಒಕ್ಕಲಿಗ 7. ನಾಮದಾರಿ ಕುಂಚಿಟಿಗ ಒಕ್ಕಲಿಗ
8. ನಾಮದಾರಿ ಒಕ್ಕಲಿಗ 9. ಮುಳ್ಳು ಒಕ್ಕಲಿಗ  10 ಗಂಗಕುಲ ಒಕ್ಕಲಿಗ 11.ಗಾವುಂಡ ಒಕ್ಕಲಿಗ
12 ಗೌಡ ಒಕ್ಕಲಿಗ 13.ಮೊರಸು ಒಕ್ಕಲಿಗ 14 ಮುಸುಕು ಒಕ್ಕಲಿಗ 15 ಬೆರಳ್ಕೊಡಗೆ ಒಕ್ಕಲಿಗ
16 ರೆಡ್ಡಿ ಒಕ್ಕಲಿಗ 17 ಕಾಪು ಕಮ್ಮ ಒಕ್ಕಲಿಗ 18 ಹಳೆ ಪೈಕಿ ಒಕ್ಕಲಿಗ 19 ಪಾಳ್ಯ ಒಕ್ಕಲಿಗ
20 ಪಾಳ್ಯದಸೀಮೆ ಒಕ್ಕಲಿಗ 21 ಕಾನುಸಾಲು ಒಕ್ಕಲಿಗ 22 ನೆರಳಗಟ್ಟದ ಒಕ್ಕಲಿಗ 23 ಕುತ್ತೇರುಸಾಲು ಒಕ್ಕಲಿಗ

24 ಭೈರೇದೇವರ ಒಕ್ಕಲಿಗ 25 ಹೊಸ ದ್ಯಾವ್ರು ಒಕ್ಕಲಿಗ 26 ಬಂಡಿ ದ್ಯಾವ್ರು ಒಕ್ಕಲಿಗ
27 ಊರದ್ಯಾವ್ರು ಒಕ್ಕಲಿಗ 28 ಭೈರವ ಒಕ್ಕಲಿಗ 29 ಪೆಟ್ಟಿಗೆ ಒಕ್ಕಲಿಗ 30 ಮೋಟಾಡು ಒಕ್ಕಲಿಗ
31 ಬೆಳ್ಳಿ ಒಕ್ಕಲಿಗ 32 ರೊದ್ದಗಾರು ಒಕ್ಕಲಿಗ 33 ರೆಡ್ಡಿಪೂಜಾರ ಒಕ್ಕಲಿಗ 34 ತೆಲುಗುಗೌಡ ಒಕ್ಕಲಿಗ
35 ನಾಮದರೆಡ್ಡಿ ಒಕ್ಕಲಿಗ 36 ಪಾಮರರೆಡ್ಡಿ ಒಕ್ಕಲಿಗ 37 ಲಿಂಗದಾರಿ ಕುಂಚಿಟಿಗ ಒಕ್ಕಲಿಗ

38 ಎತ್ತಿನ ಕುಂಚಿಟಿಗ ಒಕ್ಕಲಿಗ 39 ಕಾಮಾಟಿ ಕುಂಚಿಟಿಗ ಒಕ್ಕಲಿಗ 40 ಕುಂಚ ಒಕ್ಕಲಿಗ
41 ನೊಣಬ ಒಕ್ಕಲಿಗ 42 ಸರ್ಪ ಒಕ್ಕಲಿಗ 43 ಚೋಳ ಒಕ್ಕಲಿಗ 44 ಶೆಟ್ಟಿಗಾರ ಒಕ್ಕಲಿಗ
45 ಏಳುಮನೆ ಒಕ್ಕಲಿಗ 46 ಭಂಟ ಒಕ್ಕಲಿಗ 47 ಮಲೇಗೌಡ ಒಕ್ಕಲಿಗ 48 ಉಪ್ಪಿನಕೊಳಗ ಒಕ್ಕಲಿಗ
49 ಹೇಮರೆಡ್ಡಿ ಒಕ್ಕಲಿಗ 50 ಸ್ವಲ್ಸ ಒಕ್ಕಲಿಗ 51 ಜೋತ್ರದ ಒಕ್ಕಲಿಗ 52 ಅರವೇದಿಗ ಒಕ್ಕಲಿಗ
53 ಮಾಳವ ಒಕ್ಕಲಿಗ 54 ಮಾಣಗ ಒಕ್ಕಲಿಗ 55 ತುಳುವ ಒಕ್ಕಲಿಗ

56 ಅಂಗಲಿಕ ಒಕ್ಕಲಿಗ 57 ಕುಳಿಬೆಡಗ ಒಕ್ಕಲಿಗ 58 ಪಾಂಡರು ಒಕ್ಕಲಿಗ 59 ಬೊಗ್ಗರು ಒಕ್ಕಲಿಗ
60 ನಾಡವಾರು ಒಕ್ಕಲಿಗ 61 ಬಂಡೇರು ಒಕ್ಕಲಿಗ 62 ಕುಳಲಿ ಒಕ್ಕಲಿಗ 63 ರಾಜಪುರಿ ಒಕ್ಕಲಿಗ
64 ಅನುಮ ಒಕ್ಕಲಿಗ 65 ಸಿಂಗರು ಒಕ್ಕಲಿಗ 66 ಏಳನಾಟಿ ಒಕ್ಕಲಿಗ 67 ಕೋದಾಟು ಒಕ್ಕಲಿಗ
68 ಕಾಕಿನಾಟ ಒಕ್ಕಲಿಗ 69 ತಂಡಗೌಡ ಒಕ್ಕಲಿಗ 70 ಮಡ್ಡರು ಒಕ್ಕಲಿಗ

71 ಮೊಗ್ಗದರು ಒಕ್ಕಲಿಗ 72 ಹೊಲಕಾಲು ಒಕ್ಕಲಿಗ 73 ದಾಸವಂಟಿಕೆ ಒಕ್ಕಲಿಗ
74 ದೊಡ್ಡಗಾಂಟಿ ಒಕ್ಕಲಿಗ 75 ಆಲಮಟ್ಟಿ ಒಕ್ಕಲಿಗ 76 ಕಂಪಲ ಒಕ್ಕಲಿಗ 77 ಕಮ್ಮೇರು ಒಕ್ಕಲಿಗ
78 ಗೋಸಂಗಿ ಒಕ್ಕಲಿಗ 79 ಕಪವಳ್ಳಿ ಒಕ್ಕಲಿಗ 80 ಶಂಕಜಾತಿ ಒಕ್ಕಲಿಗ

81 ಸಣ್ಣಗೊಂಡಿ ಒಕ್ಕಲಿಗ 82 ಹಳೆ ಒಕ್ಕಲು ಒಕ್ಕಲಿಗ 83 ವಾಲಿಗುಂಡ ಒಕ್ಕಲಿಗ 84 ದೇವನಮಕ್ಕಳು ಒಕ್ಕಲಿಗ
85 ಸಮುದ್ರಕುಲ ಒಕ್ಕಲಿಗ 86 ಕಮ್ಮನಾಡು ಒಕ್ಕಲಿಗ 87 ಹಾಲು ಒಕ್ಕಲಿಗ 88 ಹೆಗ್ಗಡೆ ಒಕ್ಕಲಿಗ
89 ಅಲಮಟ್ಠಿ ಒಕ್ಕಲಿಗ 90 ಕೊಂಕಣಿ ಒಕ್ಕಲಿಗ 91 ಯಾನೆ ಒಕ್ಕಲಿಗ 92 ದಕ್ಷಿಣ ಕನ್ನಡ ಒಕ್ಕಲಿಗ

93 ಉತ್ತರ ಕನ್ನಡ ಒಕ್ಕಲಿಗ 94 ಕೊಡಗುಗೌಡ ಒಕ್ಕಲಿಗ 95 ಅರೆಭಾಷೆ ಒಕ್ಕಲಿಗ 96 ಸಾದರ ಒಕ್ಕಲಿಗ
97 ನೀಲಗಿರಿ ಒಕ್ಕಲಿಗ 98 ತಮಿಳು ಗೌಂಡರ್ ಒಕ್ಕಲಿಗ 99 ಪಠಗಾರ ಒಕ್ಕಲಿಗ 100 ಕರಿ ಒಕ್ಕಲಿಗ
101 ಕೊಟ್ಟೆ ಒಕ್ಕಲಿಗ 102 ಹೊನ್ನೆ ಒಕ್ಕಲಿಗ 103 ಕುಂಬಿ ಒಕ್ಕಲಿಗ 104 ಬೆಳಕವಾಡಿ ಒಕ್ಕಲಿಗ
105 ಎಲ್ಲಮ್ಮಕಾಪು ಒಕ್ಕಲಿಗ

106 ಕೊಡಿಗೆಗೌಡ ಒಕ್ಕಲಿಗ 107 ಕೋಡು ಒಕ್ಕಲಿಗ 108 ತುಳೇರು ಒಕ್ಕಲಿಗ 109 ಗಾಮಗೌಢ ಒಕ್ಕಲಿಗ
110 ಕೆರೆ ಒಕ್ಕಲಿಗ 111 ಪಡಿಯಾಚಿ ಒಕ್ಕಲಿಗ 112 ಹಾಲಕ್ಕಿ ಒಕ್ಕಲಿಗ 113 ಅಟ್ಟಿಓಕ್ಕಲು  ಒಕ್ಕಲಿಗ
114 ನಾಡಗೌಡ ಒಕ್ಕಲಿಗ 115 ದೇಶಗೌಡ ಒಕ್ಕಲಿಗ 116 ವೆಲ್ಲಾಳ ಒಕ್ಕಲಿಗ 117 ಆರ್ಮುಂಡಿ ಒಕ್ಕಲಿಗ
118 ಪಾಂಡ್ಯ ಒಕ್ಕಲಿಗ 119 ಊಡಿಗಗೌಡ ಒಕ್ಕಲಿಗ 120 ನಾಯರ್ ಒಕ್ಕಲಿಗ
121 ಗೋನಾಬ ಒಕ್ಕಲಿಗ 122 ತೋಟಗಾರ ಒಕ್ಕಲಿಗ

123 ಸಪ್ಪೆ ಒಕ್ಕಲಿಗ 124 ಗೊಂಡ ಒಕ್ಕಲಿಗ 125 ಪಾಕನಾಕ ಒಕ್ಕಲಿಗ 126 ಪಣಯರು ಒಕ್ಕಲಿಗ
127 ಗದ್ಧಿಗರು ಒಕ್ಕಲಿಗ 128 ಮೋತಾಬಿ ಒಕ್ಕಲಿಗ 129 ಕೋಪಿ ಒಕ್ಕಲಿಗ 130 ಜಾಠ ಒಕ್ಕಲಿಗ
131 ಲಾಳಗೊಂಡ ಒಕ್ಕಲಿಗ 132 ಸಜ್ಜನ ಒಕ್ಕಲಿಗ 133 ಕುಡಿ ಒಕ್ಕಲಿಗ 134 ಗೊಂಡ ಒಕ್ಕಲಿಗ
135 ಕೊಡತಿ ಒಕ್ಕಲಿಗ   ಒಕ್ಕಲಿಗನೊಕ್ಕದಿರೆ ಬಿಕ್ಕುವುದು ಜಗವೆಲ್ಲಾ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಕಣ್ಣಿನಿಂದಲೇ ಹುಲಿಯನ್ನು ದಿಟ್ಟಿಸಿ ನೋಡಿ ಓಡಿಸಿದ ಮಹಿಳಾ ಅಧಿಕಾರಿ..!

    ಕಾಡಿನಲ್ಲಿ ಹುಲಿ ಎದುರಾದರೆ ಯಾರಾದರೂ ಜೀವಭಯದಿಂದ ಓಡಿ ದಿಕ್ಕಾಪಾಲಾಗುವುದು ಸಹಜ. ಆದರೆ ಇಲ್ಲೊಬ್ಬ ಮಹಿಳೆ ಹುಲಿ ಎದುರಾದರೂ ಕದಲದೇ ನಿಂತು ಅದನ್ನು ದಿಟ್ಟಿಸಿ ಹಿಮ್ಮೆಟ್ಟಿಸಿದ್ದಾಳೆ. ಝೂಗಳಲ್ಲಿ ಬಂಧಿಯಾಗಿರುವ ಹುಲಿಗಳನ್ನು ನೋಡಿದರೇ ಮೈ ಜುಮ್ಮೆನ್ನುತ್ತದೆ. ಅಂಥದ್ದರಲ್ಲಿ ಕಾಡಿಗೆ ಹೋದಾಗ ಕಣ್ಣೆದುರೇ ಬಂದ ಹುಲಿಯನ್ನು ಮಹಿಳಾ ಅರಣ್ಯಾಧಿಕಾರಿಯೊಬ್ಬರು ಒಂದೂವರೆ ಗಂಟೆಗಳ ಕಾಲ ದಿಟ್ಟಿಸಿ ನೋಡುತ್ತಾ, ಹುಲಿಯನ್ನೇ ಹೆದರಿಸಿ ಓಡಿಸಿದ ಅಚ್ಚರಿಯ ಘಟನೆ ಮಧ್ಯಪ್ರದೇಶ ಸಾತ್ಪುರ ಹುಲಿ ರಕ್ಷಿತಾರಣ್ಯದಲ್ಲಿ ನಡೆದಿದೆ. ಇತ್ತೀಚೆಗೆ ಹುಲಿ ಗಣತಿಗೆಂದು ಮಹಿಳಾ ಅರಣ್ಯಾಧಿಕಾರಿಯೊಬ್ಬರು, ಇಬ್ಬರು ಪುರುಷ ಗಾರ್ಡ್‌ಗಳ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…

  • ವಿಸ್ಮಯ ಜಗತ್ತು

    ನಂಬಿದ್ರೆ ನಂಬಿ,ಈ ಹಳ್ಳಿಯಲ್ಲಿ ರಾವಣನಿಗೆ ಪೂಜೆ ಮಾಡ್ತಾರೆ!ಶಾಕ್ ಆಗ್ಬೇಡಿ…ಈ ಲೇಖನ ಓದಿ ಶೇರ್ ಮಾಡಿ..

    ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..

  • ಇತಿಹಾಸ

    ʼಮೈಸೂರು ದಸರಾʼ ಶುರುವಾಗಿದ್ದೇಗೆ ಗೊತ್ತಾ?,ಅದರ ಹಿನ್ನೆಲೆ ಏನೆಂದು ತಿಳಿಹಿರಿ…!

    ಮೈಸೂರಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿಯ ಆರಾಧನೆಯೊಡನೆ ಆರಂಭವಾಗುವ ನವರಾತ್ರಿ ವೈಭವದ ವಿಜಯ ದಶಮಿಯ ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕೃತಿಕ ಹಿರಿಮೆ ಇದೆ. ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಲ್ಲಿ ಆರಂಭಗೊಂಡು ಆಚರಿಸಲ್ಪಡುತ್ತಿದ್ದ ನವರಾತ್ರಿ ಉತ್ಸವದ ವಿಜಯ ದಶಮಿಯ ದಸರಾ ಹಬ್ಬಕ್ಕೆ ಇನ್ನೂ ಹೆಚ್ಚಿನ ವೈಭವದ ವರ್ಣಮಯ ಕಳೆ ತಂದುಕೊಟ್ಟವರು ವಿಜಯನಗರ ಅರಸರಲ್ಲೇ ಅತ್ಯಂತ ಪ್ರಖ್ಯಾತರಾಗಿದ್ದ ಶ್ರೀ ಕೃಷ್ಣದೇವರಾಯರು. ಆಗ ಹಂಪೆಯಲ್ಲಿರುವ ಮಹಾನವಮಿ ದಿಬ್ಬ ಮತ್ತು ವಿಜಯ ವಿಠಲ ದೇವಾಲಯಗಳು ಈ ಮಹೋತ್ಸವದ…

  • ಆರೋಗ್ಯ

    ನೀವು ತಿನ್ನುವ ಆಹಾರ ಹೇಗೆ ವಿಷವಾಗಿ ಪರಿವರ್ತನೆ ಆಗುತ್ತದೆ ಗೊತ್ತಾ?ಅದಕ್ಕೆ ಸೂಕ್ತ ಚಿಕಿತ್ಸೆ ಮತ್ತು ಪರಿಹಾರಗಳು…

    ವಿಶ್ವ ಆಹಾರ ದಿನದ ಹಿನ್ನೆಲೆ ಆಹಾರ ವಿಷವಾಗಲು ಕಾರಣಗಳೇನು, ಅದಕ್ಕೆ ಚಿಕಿತ್ಸೆ ಹಾಗೂ ಪರಹಾರವೇನು ಎಂದು ಮುಂದೆ ಲೇಖನದಲ್ಲಿ ತಿಳಿಯೋಣ. ಆಹಾರಕ್ಕಾಗಿಯೇ ಮನುಷ್ಯ ದಿನವಿಡೀ ನಾನಾ ಸರ್ಕಸ್ ಮಾಡಿಕೊಂಡು ಜೀವನ ಸಾಗಿಸುತ್ತಾನೆ. ಆದರೆ ಮನುಷ್ಯ ಕೆಲವೊಮ್ಮೆ ತಿನ್ನುವಂತಹ ಆಹಾರವು ವಿಷವಾಗುವುದು ಇದೆ. ಇಂತಹ ಸಮಸ್ಯೆಯು ಹೆಚ್ಚಿನವರನ್ನು ಕಾಡುವುದು ಇದೆ. ಆಹಾರವು ವಿಷವಾಗುವ ಪರಿಣಾಮ ಹಲವಾರು ರೀತಿಯ ಅಡ್ಡಪರಿಣಾಮಗಳು ದೇಹದ ಮೇಲೆ ಆಗಬಹುದು. ಆಹಾರ ವಿಷವಾಗುವುದು ಹೇಗೆ, ಅದಕ್ಕೆ ಪರಿಹಾರವೇನು ಎಂದು ನಾವು ಈ ಲೇಖನದ ಮೂಲಕ ತಿಳಿಯುವ….

  • ಸ್ಪೂರ್ತಿ

    ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಕ್ಕೆ, ಇಂದು 40 -45 ಲಕ್ಷ ಅಧಾಯ.!ಹೇಗಂತೀರಾ?ಇದು ಎಲ್ಲರಿಗೂ ಸ್ಪೂರ್ತಿ ಓದಿ ಮರೆಯದೇ ಶೇರ್ ಮಾಡಿ…

    ಪ್ರಸ್ತುತ ದಿನಗಳಲ್ಲಿ ಕೃಷಿ ಕ್ಷೇತ್ರದ ಕಡೆ ಮುಖ ಮಾಡಿ ನೋಡದ ಜನರನಡುವೆ ಹಾಗು ಸರ್ಕಾರೀ ಕೆಲಸ ಬೇಕು, ಎಂಬುದಾಗಿ ಬಯಸೋ ಜನರು ಇದ್ದಾರೆ ಆದರೆ. ಅವೆಲ್ಲವನ್ನು ಬಿಟ್ಟು ನಾನು ಕೃಷಿ ಕ್ಷೇತ್ರದಲ್ಲಿ ಏನೋ ಒಂದು ಸಾಧನೆ ಮಾಡಬೇಕು ಅಂದುಕೊಂಡು ತಾನು ಮಾಡುತ್ತಿದ್ದ ಚಾರ್ಟೆಡ್ ಅಕೌಂಟೆಡ್ ಕೆಲಸವನ್ನು ಬಿಟ್ಟು ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿ ಕೊಂಡಿದ್ದಕ್ಕೆ ಇಂದು 40 -45 ಲಕ್ಷ ಅಧಾಯವನ್ನು ಪಡೆಯುತ್ತಿದಾರೆ. ರಾಂಚಿ ಮೂಲದ ರಾಜೀವ್ ಎನ್ನುವವರು 10 ಎಕರೆ ಭೂಮಿಯನ್ನು ಗುತ್ತಿಗೆಗೆ ಪಡೆದು…