ಸುದ್ದಿ

ಕರ್ನಾಟಕ ಜನತೆಗೆ ಟ್ವಿಟ್ಟರ್ ಮೂಲಕ ಧನ್ಯವಾದ ತಿಳಿಸಿದ ನಟ ದರ್ಶನ್…!

58

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ

 ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ.

ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ಶಶಿಕುಮಾರ್, ನಿಖಿಲ್ ಕುಮಾರಸ್ವಾಮಿ, ಭಾರತಿ ವಿಷ್ಣುವರ್ಧನ್, ಮೇಘನಾ ರಾಜ್, ಹರಿಪ್ರಿಯಾ ಸೇರಿದಂತೆ ನೂರಾರು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇತ್ತ ಸಾರಥಿ ಚಿತ್ರ ಬಿಡುಗಡೆಯಾಗಿ 8 ವರ್ಷಗಳಾಗಿದ್ದು, ಈ ಬಗ್ಗೆ ದರ್ಶನ್ ಅವರು ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. “ಇಂದಿಗೆ ಕನ್ನಡದ ಅಪೂರ್ವ ಮೈಲಿಗಲ್ಲಿನ ಚಿತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ – ಖ್ಯಾತ ನಿರ್ದೇಶಕ ದಿನಕರ್ ತೂಗುದೀಪ ಕಾಂಬಿನೇಶನ್‍ನ ಮೆಗಾ ಬ್ಲಾಕ್‍ಬಸ್ಟರ್ `ಸಾರಥಿ’ ಬಿಡುಗಡೆಯಾಗಿ ಸರಿಯಾಗಿ 8 ವರ್ಷಗಳು ತುಂಬಿವೆ. ಮತ್ತೆ ಈ ಸೂಪರ್ ಕಾಂಬಿನೇಶನ್ ಅನ್ನು ನೋಡಲು ಕಾತುರದಲ್ಲಿರುವ ಕನ್ನಡ ಜನತೆ” ಎಂದು ಟ್ವೀಟ್ ಮಾಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಬಳ್ಳಾರಿ ಬ್ರದರ್ಸ್ಗೆ ಕೊಟ್ಟ ಮಾತಿನಂತೆ, ನಡೆಯದ ಸುಷ್ಮಾ ಸ್ವರಾಜ್..!ಏನು ಗೊತ್ತಾ…

    ಶ್ರಾವಣ ಶುಕ್ರವಾರ ನಡೆಯುವ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸಲು ಪ್ರತಿ ವರ್ಷ ಬಳ್ಳಾರಿಗೆ ಬರುತ್ತಿದ್ದ ಭಾರತ ಸರಕಾರದ ಸಚಿವೆಯಾಗಿರುವ ಸುಷ್ಮಾ ಸ್ವರಾಜ್’ರವರು ಈ ವರ್ಷವಾದರೂ ಬಳ್ಳಾರಿಗೆ ಬರುತ್ತಾರೆಯೇ?

  • ಸುದ್ದಿ

    ರೈತರಿಗೆ ಬಂಪರ್ ಸುದ್ದಿ ಕೊಟ್ಟ ಕುಮಾರಣ್ಣ..!

    ಡಿಸೆಂಬರ್ ಒಳಗೆ ರಾಜ್ಯದ ರೈತರ ಬೆಳೆ ಸಾಲ ಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ, ಸಾಲಮನ್ನಾ ಫಲಾನುಭವಿ ರೈತರಿಗೆ ಋಣಮುಕ್ತ ಪ್ರಮಾಣ ಪತ್ರ ವಿತರಿಸಿದ ಸಿಎಂ, ಡಿಸೆಂಬರ್ ಒಳಗೆ ರೈತರ ಬೆಳೆ ಸಾಲಮನ್ನಾ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ. ಬ್ಯಾಂಕುಗಳಿಗೆ 4 ಕಂತುಗಳಲ್ಲಿ ರೈತರ ಸಾಲ ಮನ್ನಾದ ಮೊತ್ತವನ್ನು ಪಾವತಿಸಲು ಚಿಂತನೆ ನಡೆದಿತ್ತಾದರೂ, 2 ಕಂತುಗಳಲ್ಲಿ ಸಾಲಮನ್ನಾ ಮೊತ್ತವನ್ನು ಬ್ಯಾಂಕುಗಳಿಗೆ ಪಾವತಿಸಿ ಡಿಸೆಂಬರ್ ಒಳಗೆ ಸಂಪೂರ್ಣವಾಗಿ…

  • ಉಪಯುಕ್ತ ಮಾಹಿತಿ

    ಮತದಾರ ತಾನು ಚಲಾಯಿಸಿದ ಮತ ಸರಿಯಾಗಿದೆಯೇ ಎನ್ನುವುದನ್ನು ಖಚಿತ ಪಡಿಸಿಕೊಳ್ಳುವುದು ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಮತಗಟ್ಟೆಗೆ ಹೋಗುವ ನಾವು, ನಮಗೆ ಇಷ್ಟವಾದ ಪಕ್ಷಕ್ಕೋ, ಅಭ್ಯರ್ಥಿಗೋ ವೋಟ್ ಹಾಕಿ ಬಂದುಬಿಡ್ತಿವಿ.ಆದರೆ ನಾವು ಹಾಕಿದ ವೋಟ್, ನಾವು ಚುನಾಯಿಸಿದ ಅಭ್ಯರ್ಥಿಗೆ ಅಥವಾ ಪಕ್ಷಕ್ಕೆ ಬಿದ್ದಿದೆಯೇ ಎಂಬುವ ಗ್ಯಾರಂಟಿ ಯಾರು ಕೊಡುತ್ತಾರೆ..? ಹೌದು, ಇದು ಸಹಜವಾಗಿ ಎಲ್ಲರಲ್ಲೂ ಮೂಡುವ ಪ್ರಶ್ನೆ. ಹಾಗಾದ್ರೆ ನಾವು ಚುನಾಯಿಸಿದ ಅಭ್ಯರ್ಥಿ ಅಥವಾ ಪಕ್ಷಕ್ಕೆ ನಮ್ಮ ವೋಟ್ ಬಿದ್ದಿದೆಯೇ ಎಂಬುದನ್ನು ಖಾತರಿಪಡಿಸಿಕೊಳ್ಳುವುದು ಹೇಗೆ..? ವಿವಿಪ್ಯಾಟ್ ಅಂದ್ರೆ ಏನು..? ವಿವಿಪ್ಯಾಟ್ ಅಂದರೆ  “ವೋಟರ್ ವೆರಿಫಯಬಲ್ ಆಡಿಟ್ ಟ್ರಯಲ್” ಎಂದು. ಇದನ್ನು ಇಲೆಕ್ಟ್ರಾನಿಕ್ ವೋಟಿಂಗ್ ಮಷಿನ್’ಗೆ ಜೋಡಿಸಲಾಗಿರುತ್ತದೆ.ಇದರಿಂದ…

  • ವಿಸ್ಮಯ ಜಗತ್ತು

    7 ವರ್ಷದ ಈ ಪುಟ್ಟ ಪೋರ, ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ! ಇದು ತಮಾಷೆ ವಿಚಾರ ಅಲ್ಲ !!!

    ಈಗಂತೂ ಜಿಮ್’ಗೆ ಹೋಗಿ ತಮ್ಮ ದೇಹವನ್ನು ಕಟ್ಟುಮಸ್ತಾಗಿ ಹುರಿಗೊಳಿಸುವುದು ಸಾಮಾನ್ಯ. ಇದರಲ್ಲಿ 6 ಪ್ಯಾಕ್ ,8 ಪ್ಯಾಕ್ ಹೀಗೆ ಏನೇನೋ ಇದೆ. ಈ ವಿಷಯ ಯಾಕೆ ಈಗ ಅಂತೀರಾ! ವಿಷಯ ಇದೆ. ಏನು ಗೊತ್ತಾ? ಏಳು ವರ್ಷದ ಪುಟ್ಟ ಬಾಲಕನೊಬ್ಬ ತನನ ಚಿಕ್ಕ ವಯಸ್ಸಿನಲ್ಲೇ ತನ್ನ ದೇಹವನ್ನು 8 ಪ್ಯಾಕ್ ಮಾಡಿದ್ದಾನೆ. ಇದೇನಪ್ಪ ಏಳು ವರ್ಷದ ಪೋರ 8 ಪ್ಯಾಕ್ ಮಾಡೋದು ಅಂದ್ರೆ ಏನು ಸುಮ್ನೆ ತಮಾಷೆ ವಿಚಾರ ಅಲ್ಲ ಆದ್ರೂ ಈ ಪೋರ ಇಂತ ದಾಖಲೆ ಮಾಡಿ ವಿಶ್ವದ ಗಮನ ಸೆಳೆದ ಪುಟ್ಟ ಪೋರ ಯಾರು ಅಂತೀರಾ ಇಲ್ಲಿದೆ ನೋಡಿ.

  • ಆರೋಗ್ಯ

    ಹಾಗಲಕಾಯಿಯ ಆರೋಗ್ಯಕರ ಪ್ರಯೋಜನಗಳು

     ಇಂಗ್ಲಿಷ್ ನಲ್ಲಿ  ಬಿಟರ್ ಗೌರ್ಡ್ ಎಂದು ಕರೆಯಲಾಗುವ ಇದು,ಸೌತೆಕಾಯಿಯಂತಹ ಕ್ಯುಕರ್ಬಿಟೇಸಿಯೆ ಜಾತಿಗೆ ಸೇರಿದ ಉಷ್ಣವಲಯ ಹಾಗು ಉಪೋಷ್ಣವಲಯದ ಬಳ್ಳಿಯಾಗಿದೆ. ಇದು ತಿನ್ನಲು ಯೋಗ್ಯವಾದ ಹಣ್ಣನ್ನು ಹೊಂದಿರುವ ಕಾರಣಕ್ಕೆ ಏಷಿಯಾ , ಆಫ್ರಿಕಾ ಹಾಗು ಕ್ಯಾರೆಬಿಯನ್ ಅಂದರೆ ವೆಸ್ಟ್ ಇಂಡೀಸ್ ದ್ವೀಪ ಪ್ರದೇಶಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ. ಇದರ ಹಣ್ಣು ಇತರ ಎಲ್ಲ ಹಣ್ಣು ಗಳಿಗಿಂತ ಅತ್ಯಧಿಕ ಕಹಿಯಾಗಿರುತ್ತದೆ. ಇದರಲ್ಲಿಯೂ ಮೂಲಭೂತವಾಗಿ ಹಣ್ಣಿನ ಆಕಾರ ಹಾಗು ಕಹಿಯಲ್ಲಿ ವ್ಯತ್ಯಾಸ ಹೊಂದಿರುವ ಹಲವು ಪ್ರಭೇದಗಳಿವೆ. ಹಾಗಲಕಾಯಿಯ ಉಪಯೋಗಗಳು ಕೊಲೆಸ್ಟ್ರಾಲ್‍ ಕಡಿಮೆ ಮಾಡುತ್ತದೆ: ಹಾಗಲಕಾಯಿಯಲ್ಲಿ ಪೈಟೋನ್ಯೂಟ್ರಿಯೆಂಟ್‍ಗಳೆಂಬ ಆಂಟಿ ಆಕ್ಸಿಡೆಂಟಗಳಿರುತ್ತದೆ. ಇವು ಕೆಟ್ಟ…

  • ಆರೋಗ್ಯ, ಉಪಯುಕ್ತ ಮಾಹಿತಿ

    ರಾತ್ರಿ ಮಲಗುವ ಸಮಯದಲ್ಲಿ ಈ ತಪ್ಪನ್ನ ಮಾಡಬೇಡಿ. ಮಲಗುವ ಮುನ್ನ ಎಚ್ಚರ.!

    ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…