ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕ ಜನತೆಗೆ ಟ್ವೀಟ್ ಮಾಡುವುದರ ಮೂಲಕ ಧನ್ಯವಾದ ತಿಳಿಸಿದ್ದಾರೆ.ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕುರುಕ್ಷೇತ್ರ ಚಿತ್ರಕ್ಕೆ 50 ದಿನಗಳ ಸಂಭ್ರಮ. ಈಗಿನ ಕಾಲದಲ್ಲಿ ಪೌರಾಣಿಕ ಚಿತ್ರಗಳನ್ನು ಮಾಡಬೇಕೆಂದು ಪಣ ತೊಟ್ಟ ನಿರ್ಮಾಪಕರಿಗೆ ಅವರ ಆಸೆಗೆ ಬೆನ್ನೆಲುಬಾಗಿ ನಿಂತ ಇಡೀ ಚಿತ್ರತಂಡಕ್ಕೆ

ಕೊನೆಯದಾಗಿ ಪ್ರೀತಿಯಿಂದ ಚಿತ್ರಮಂದಿರಗಳತ್ತ ಧಾವಿಸಿ ಆಶೀರ್ವದಿಸಿದ ಅಭಿಮಾನಿಗಳು ಕರ್ನಾಟಕ ಜನತೆಗೆ ನನ್ನ ಹೃದಯಪೂರ್ವಕ ವಂದನೆಗಳು. ನಿಮ್ಮ ದಾಸ ದರ್ಶನ್” ಎಂದು ಟ್ವೀಟ್ ಮಾಡಿದ್ದಾರೆ.

ಕುರುಕ್ಷೇತ್ರ ಬರೋಬ್ಬರಿ 50 ರಿಂದ 60 ಕೋಟಿ ರೂ. ವೆಚ್ಚದಲ್ಲಿ ವೃಷಭಾದ್ರಿ ಪ್ರೊಡಕ್ಷನ್ ಅಡಿಯಲ್ಲಿ ನಿರ್ಮಾಣವಾಗಿದೆ. ಕುರುಕ್ಷೇತ್ರ ಚಿತ್ರವನ್ನು ನಾಗಣ್ಣ ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ರೆಬೆಲ್ ಸ್ಟಾರ್ ಅಂಬರೀಶ್, ರವಿಚಂದ್ರನ್, ಅರ್ಜುನ್ ಸರ್ಜಾ, ಶಶಿಕುಮಾರ್, ನಿಖಿಲ್ ಕುಮಾರಸ್ವಾಮಿ, ಭಾರತಿ ವಿಷ್ಣುವರ್ಧನ್, ಮೇಘನಾ ರಾಜ್, ಹರಿಪ್ರಿಯಾ ಸೇರಿದಂತೆ ನೂರಾರು ಕಲಾವಿದರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಇತ್ತ ಸಾರಥಿ ಚಿತ್ರ ಬಿಡುಗಡೆಯಾಗಿ 8 ವರ್ಷಗಳಾಗಿದ್ದು, ಈ ಬಗ್ಗೆ ದರ್ಶನ್ ಅವರು ಅಭಿಮಾನಿಗಳು ಟ್ವೀಟ್ ಮಾಡಿದ್ದಾರೆ. “ಇಂದಿಗೆ ಕನ್ನಡದ ಅಪೂರ್ವ ಮೈಲಿಗಲ್ಲಿನ ಚಿತ್ರ ಚಾಲೆಂಜಿಂಗ್ ಸ್ಟಾರ್ ದರ್ಶನ್ – ಖ್ಯಾತ ನಿರ್ದೇಶಕ ದಿನಕರ್ ತೂಗುದೀಪ ಕಾಂಬಿನೇಶನ್ನ ಮೆಗಾ ಬ್ಲಾಕ್ಬಸ್ಟರ್ `ಸಾರಥಿ’ ಬಿಡುಗಡೆಯಾಗಿ ಸರಿಯಾಗಿ 8 ವರ್ಷಗಳು ತುಂಬಿವೆ. ಮತ್ತೆ ಈ ಸೂಪರ್ ಕಾಂಬಿನೇಶನ್ ಅನ್ನು ನೋಡಲು ಕಾತುರದಲ್ಲಿರುವ ಕನ್ನಡ ಜನತೆ” ಎಂದು ಟ್ವೀಟ್ ಮಾಡಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್ ಚೀನಾ ಪ್ರವಾಸದ…
ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಫಾಶಿಯನ್ ಕಡೆಗೆ ಹೆಚ್ಚಿನ ಗಮನವನ್ನ ಕೊಡುತ್ತಾರೆ ಮತ್ತು ನಾವು ಚಂದವಾಗಿ ಕಾಣಲು ವಿವಿಧ ರೀತಿಯ ಹೊಸ ಹೊಸ ಉಡುಗೆಗಳನ್ನ ಧರಿಸುತ್ತಾರೆ. ಹಿಂದಿನ ಕಾಲದಲ್ಲಿ ಜನರು ಹೆಚ್ಚಾಗಿ ಹತ್ತಿಯ ಬಟ್ಟೆಗಳನ್ನ ಬಳಸುತ್ತಿದ್ದರು ಆದರೆ ಈಗಿನ ಯುವಕರು ಹತ್ತಿಯ ಬಟ್ಟೆಗಳನ್ನ ಹೆಚ್ಚಾಗಿ ಬಳಸದೆ ನಮ್ಮ ದೇಹದ ಕೆಟ್ಟ ಪರಿಣಾಮವನ್ನ ಭೀರುವ ಬಟ್ಟೆಗಳನ್ನ ಬಳಕೆ ಮಾಡುತ್ತಿದ್ದಾರೆ. ಇನ್ನು ಪ್ರಸ್ತುತ ದಿನಗಳಲ್ಲಿ ಯುವಕ ಮತ್ತು ಯುವತಿಯರು ಹೆಚ್ಚಾಗಿ ಜೀನ್ಸ್ ಪ್ಯಾಂಟ್ ಗಳನ್ನ ಬಳಕೆ ಮಾಡುವುದನ್ನ ನಾವು…
ತೈಲ ಸಂಪದ್ಭರಿತ ರಾಷ್ಟ್ರ ಸೌದಿ ಅರೇಬಿಯಾಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, 2024 ವೇಳೆಗೆ ಭಾರತದಲ್ಲಿ ಸೌದಿ ಅರೇಬಿಯಾ 100 ಶತಕೋಟಿಡಾಲರ್ ಹೂಡಿಕೆ ಮಾಡಲಿದೆ ಎಂದುಹೇಳಿದ್ದಾರೆ. ಸೌದಿ ರಾಜ ಸಲ್ಮಾನ್ಬಿನ್ ಅಬ್ದುಲ್ ಅಜೀಜ್ ಅಲ್ಸೌದ್ರೊಂದಿಗೆ ದ್ವಿಪಕ್ಷೀಯ ಮಾತುಕತೆನಡೆಸಿದ ಮೋದಿ, ನಂತರ ಹೂಡಿಕೆದಾರರಸಮಾವೇಶದಲ್ಲಿ ಭಾರತದಲ್ಲಿ ಹೂಡಿಕೆಗಿರುವ ಅವಕಾಶಗಳನ್ನು ತಿಳಿಸಿದರು. 100 ಶತಕೋಟಿ ಡಾಲರ್ ಹೂಡಿಕೆ: ಭಾರತದಲ್ಲಿ ತೈಲ ಸಂಸ್ಕರಣೆ, ಪೈಪ್ಲೈನ್, ಗ್ಯಾಸ್ ಟರ್ಮಿನಲ್ಸ್ಕ್ಷೇತ್ರಗಳಲ್ಲಿ 2024 ವೇಳೆಗೆ 100 ಶತಕೋಟಿ ಡಾಲರ್ ಹೂಡಿಕೆಮಾಡಲು ಸೌದಿ ಅರೇಬಿಯಾ ಒಪ್ಪಿದೆ.ಈಸ್ಟ್ ಕೋಸ್ಟ್ ರಿಫೈನರಿ ಯೋಜನೆಯಲ್ಲಿ ಭಾಗಿಯಾಗಲುಸೌದಿ…
ವಿದ್ಯಾರ್ಥಿಗಳಲ್ಲಿ ಪರೀಕ್ಷೆ ಭಯ ಹೋಗಲಾಡಿಸಿ ಪರೀಕ್ಷೆ ಬಗ್ಗೆ ಆತ್ಮವಿಶ್ವಾಸ ಮೂಡಿಸುವ ಸಲುವಾಗಿ 6 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದರು. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಳಿಕ ಬುಧವಾರ ಮೊದಲ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಅವರು ಬ್ಯಾಡಮೂಡ್ಲು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಚರ್ಚಿಸಿದ ಬಳಿಕ…
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ರಚಿತಾ ರಾಮ್ ‘ಅನುಬಂಧ ಅವಾರ್ಡ್ಸ್2019’ರಲ್ಲಿ ಮೊದಲ ಬಾರಿಗೆ ನಿರೂಪಣೆಮಾಡುತ್ತಿದ್ದಾರೆ. ಚೆನ್ನಾಗಿದೆ ಅಂದ್ರೆ ಚೆನ್ನಾಗಿದೆ ಹೇಳಿ,ತಪ್ಪಿದ್ರೆ ಡಿಂಪಲ್ ನೋಡಿ ಕ್ಷಮಿಸಿಎಂದಿದ್ದರು. ಈಗ ಅವರು ಕೋಟ್ಯಧಿಪತಿಯಲ್ಲಿ ಪುನೀತ್ ಜಾಗವನ್ನು ಆಕ್ರಮಿಸಿಕೊಂಡರಾ? ಅಥವಾ ಅಪ್ಪು ಅವರೇಆ ಹುದ್ದೆ ಬಿಟ್ಟುಕೊಟ್ಟರಾ?ಎಂಬ ಪ್ರಶ್ನೆ ಮೂಡಬಹುದು. ಪುನೀತ್ ರಾಜ್ಕುಮಾರ್ ‘ಕನ್ನಡದ ಕೋಟ್ಯಧಿಪತಿ’ಯಲ್ಲಿ ನಿರೂಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ. ಆದರೆ ರಚಿತಾ ರಾಮ್ ಅಪ್ಪು ಜಾಗದಲ್ಲಿ ಕೂತು ಅಪ್ಪುಗೆ ಪ್ರಶ್ನೆ ಕೇಳುತ್ತಾರೆ, ಅದರ ಜೊತೆಗೆ ನಾಲ್ಕು ಆಪ್ಶನ್ ಕೊಡ್ತಾರೆ. ಹಾಟ್ಸೀಟ್ ಅಲ್ಲಿ ಕುಳಿತುಕೊಳ್ಳುವ ಸ್ಪರ್ಧಿಗಳಿಗೆ ಹೇಗೆ ಪ್ರಶ್ನೆಗಳನ್ನು ಕೇಳಲಾಗುತ್ತದೆಯೋ ಅದೇ…