ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

ಜತೆಗೆ ಹಸುಗಳ ಹಾಲು ಕರೆಯುವ ಸ್ಪರ್ಧೆ, ಕರುಗಳ ಪ್ರದರ್ಶನ, ಶ್ವಾನ ಪ್ರದರ್ಶನ, ತಜ್ಞರೊಂದಿಗೆ ರೈತರ ಸಂವಾದ, ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಎ. ಮಂಜು ಹೇಳಿದ್ದಾರೆ.

ಪಶುಸಂಗೋಪನಾ ಇಲಾಖೆ ವತಿಯಿಂದ ಹಾಸನ ಜಿಲ್ಲೆಯ ಅರಕಲಗೂಡಿನ ತಾಲೂಕು ಕ್ರೀಡಾಂಗಣದಲ್ಲಿ ಪಶು ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಮೇಳದಲ್ಲಿ ಜಾನುವಾರು ಸಾಕಾಣಿಕೆ, ಹೈನುಗಾರಿಕೆ, ಕುಕ್ಕುಟ ಸಾಕಾಣಿಕೆ, ಮೌಲ್ಯವರ್ಧಿತ ಪಶು ಉತ್ಪನ್ನಗಳು ಹಾಗೂ ಜಾನುವಾರು ಆರೋಗ್ಯದ ಬಗ್ಗೆ ಎಲ್ಲಾ ಮಾಹಿತಿ ನೀಡಲಾಗುವುದು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎ. ಮಂಜು, ಪಶುಮೇಳಕ್ಕೆ ಆಗಮಿಸುವ ಎಲ್ಲ ಜಾನುವಾರುಗಳಿಗೆ 10 ಕೇಜಿ ಉಚಿತ ಪಶು ಆಹಾರ ನೀಡಲಾಗುವುದು.

ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಉಚಿತವಾಗಿ ಬೇಯಿಸಿದ ಮೊಟ್ಟೆ, ಮಜ್ಜಿಗೆ, ಹಾಲು ನೀಡಲಾಗುವುದು ಎಂದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವು ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ಕ್ರೇಜ್ ಜಾಸ್ತಿ ಮಾಡುತ್ತಿದ್ದು,ಶೋ ಮುಗಿಯೋದಕ್ಕೆ ಕೇವಲ 5 ದಿನಗಳು ಬಾಕಿ ಉಳಿದಿವೆ. ನೆನ್ನೆ ಮಧ್ಯರಾತ್ರಿ ಬಿಗ್ ಬಾಸ್ ಸ್ಪರ್ಧಿಗಳಿಗೆ ರಾತ್ರೋ ರಾತ್ರಿ ಒಬ್ಬರನ್ನು ಎಲಿಮಿನೇಟ್ ಮಾಡುವ ಮುಖಾಂತರ ಶಾಕ್ ಕೊಟ್ಟಿದ್ದಲ್ಲದೆ, ವೀಕ್ಷಕರಲ್ಲಿ ಬಾರಿ ಕುತೂಹಲವನ್ನು ಉಂಟುಮಾಡಿದೆ.
ಇತ್ತೀಚಿನ ದಿನಮಾನಗಳಲ್ಲಿ ಮನುಷ್ಯನನ್ನ ಕಂಡರೆ ಮನುಷ್ಯನಿಗೆ ಆಗುವುದಿಲ್ಲ. ಒಬ್ಬರನ್ನ ಕಂಡು ಇನ್ನೊಬ್ಬರು ಹೊಟ್ಟೆ ಕಿಚ್ಚು ಪಡುವುದೇ ಹೆಚ್ಚು.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…
ಬಾಲಿವುಡ್ ನಟ ಶುಶಾಂತ್ ಸಿಂಗ್ ರಜಪೂತ್ ನಿಧನ ನಂತರ ಅವರ ಕುಟುಂಬದಲ್ಲಿ ಮತ್ತೊಂದು ಸಾವಿನ ಸುದ್ದಿ ಕೇಳಿ ಬಂದಿದೆ ಹೌದು ಸುಶಾಂತ್ ಸಿಂಗ್ ಸಾವಿನ ಸುದ್ದಿ ಕೇಳಿ ಅವರ ಅತ್ತಿಗೆ ಆಘಾತಕ್ಕೆ ಒಳಗಾಗಿದ್ದರು ಈಗ ಅವರು ಕೂಡ ನಿಧನರಾಗಿದ್ದಾರೆ. ಮುಂಬೈ ನಲ್ಲಿ ಶುಶಾಂತ್ ಅಂತ್ಯಕ್ರಿಯೆ ನಡೆಯುವ ವೇಳೆ. ಇತ್ತ ಬಿಹಾರದ ಪೂರ್ಣಿಯಾದಲ್ಲಿ ಸುಶಾಂತ್ ಅವರ ಅತ್ತಿಗೆ ಸುಧಾ ಅವರು ನಿಧನರಾಗಿದ್ದಾರೆ. ಶುಶಾಂತ್ ಚಿಕ್ಕಪ್ಪನ ಮಗನ ಪತ್ನಿ ನಿಧನ ಹೊಂದಿರುವುದು ಈ ಕುಟುಂಬಕ್ಕೆ ದೊಡ್ಡ ಆಘಾತವನ್ನುಂಟು ಮಾಡಿದೆ. ಸುಶಾಂತ್…
ಬಿಹಾರ ಮೂಲದ 24ರ ಯುವಕನೊಬ್ಬ ತನ್ನ ಕನಸನ್ನು ನನಸು ಮಾಡಿಕೊಳ್ಳಲು ತನ್ನ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ಆಗಿ ವಿನ್ಯಾಸಗೊಳಿಸಿ ಎಲ್ಲರ ಗಮನ ಸೆಳೆದಿದ್ದಾನೆ.ಬಿಹಾರದ ಬನಿಯಾಪುರದ ಸಿಮಾರಿ ಗ್ರಾಮದ ನಿವಾಸಿ ಮಿಥಿಲೇಶ್ ಪ್ರಸಾದ್(24) ಈ ಅಪರೂಪದ ಹೆಲಿಕಾಪ್ಟರ್ ತಯಾರಿಸಿದ್ದಾನೆ. ಮಿಥಿಲೇಶ್ 12ನೇ ತರಗತಿಯವರೆಗೆ ಓದಿದ್ದಾನೆ. ಈತ ವೃತ್ತಿಯಲ್ಲಿ ಪೈಪ್ ಫಿಟ್ಟರ್ ಆಗಿದ್ದು, ತನ್ನ ಬಳಿ ಇದ್ದ ಟಾಟಾ ನ್ಯಾನೋ ಕಾರನ್ನೇ ಹೆಲಿಕಾಪ್ಟರ್ ರೀತಿ ವಿನ್ಯಾಸಗೊಳಿಸಿ ತನ್ನ ಆಸೆ ತೀರಿಸಿಕೊಂಡಿದ್ದಾನೆ. ಚಿಕ್ಕ ವಯಸ್ಸಿನಿಂದಲೂ ಹೆಲಿಕಾಪ್ಟರ್ಗಳನ್ನು ಮಾಡುವ ಕನಸು ಹೊಂದಿದ್ದನು. ಅದು…
ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್.ಸಿ.ಬಿ.) ತಂಡ 5 ರನ್ ನಿಂದ ಸೋಲು ಕಂಡಿದೆ. 1 ನೋಬಾಲ್ ನಿಂದಾಗಿ ಆರ್.ಸಿ.ಬಿ. ಪಂದ್ಯ ಕಳೆದುಕೊಳ್ಳುವಂತಾಗಿದ್ದು, ತಂಡದ ನಾಯಕ ವಿರಾಟ್ ಕೊಹ್ಲಿ ಆಕ್ರೋಶ ಹೊರಹಾಕಿದ್ದಾರೆ. ಮುಂಬೈ ತಂಡ ನೀಡಿದ 187 ರನ್ ಗೆಲುವಿನ ಗುರಿ ಬೆನ್ನತ್ತಿದ್ದ ಆರ್.ಸಿ.ಬಿ.ಗೆ ಕೊನೆಯ ಓವರಿನಲ್ಲಿ 17 ರನ್ ಗಳಿಸುವ ಅವಶ್ಯಕತೆ ಇತ್ತು. ಲಸಿತ್ ಮಾಲಿಂಗ ಎಸೆದ ಕೊನೆಯ ಓವರ್ ನ ಮೊದಲ ಎಸೆತದಲ್ಲಿ…