ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

ಜತೆಗೆ ಹಸುಗಳ ಹಾಲು ಕರೆಯುವ ಸ್ಪರ್ಧೆ, ಕರುಗಳ ಪ್ರದರ್ಶನ, ಶ್ವಾನ ಪ್ರದರ್ಶನ, ತಜ್ಞರೊಂದಿಗೆ ರೈತರ ಸಂವಾದ, ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಎ. ಮಂಜು ಹೇಳಿದ್ದಾರೆ.

ಪಶುಸಂಗೋಪನಾ ಇಲಾಖೆ ವತಿಯಿಂದ ಹಾಸನ ಜಿಲ್ಲೆಯ ಅರಕಲಗೂಡಿನ ತಾಲೂಕು ಕ್ರೀಡಾಂಗಣದಲ್ಲಿ ಪಶು ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಮೇಳದಲ್ಲಿ ಜಾನುವಾರು ಸಾಕಾಣಿಕೆ, ಹೈನುಗಾರಿಕೆ, ಕುಕ್ಕುಟ ಸಾಕಾಣಿಕೆ, ಮೌಲ್ಯವರ್ಧಿತ ಪಶು ಉತ್ಪನ್ನಗಳು ಹಾಗೂ ಜಾನುವಾರು ಆರೋಗ್ಯದ ಬಗ್ಗೆ ಎಲ್ಲಾ ಮಾಹಿತಿ ನೀಡಲಾಗುವುದು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎ. ಮಂಜು, ಪಶುಮೇಳಕ್ಕೆ ಆಗಮಿಸುವ ಎಲ್ಲ ಜಾನುವಾರುಗಳಿಗೆ 10 ಕೇಜಿ ಉಚಿತ ಪಶು ಆಹಾರ ನೀಡಲಾಗುವುದು.

ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಉಚಿತವಾಗಿ ಬೇಯಿಸಿದ ಮೊಟ್ಟೆ, ಮಜ್ಜಿಗೆ, ಹಾಲು ನೀಡಲಾಗುವುದು ಎಂದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದುಬಾರಿ ಟ್ರಾಫಿಕ್ ದಂಡದಿಂದ ಸಾಕಷ್ಟು ಬದಲಾವಣೆಗಳಾಗಿದ್ದು, ದಂಡ ಕಟ್ಟೋ ಬದಲು ಟ್ರಾಫಿಕ್ ರೂಲ್ಸನ್ನ ಫಾಲೋ ಮಾಡಿಬಿಡೋಣ ಎಂದು ಜನರು ನಿರ್ಧರಿಸಿದಂತಿದೆ ಎನ್ನುತ್ತಿದೆ ಇತ್ತೀಚೆಗೆ ಬಂದ ಮಾಹಿತಿ. ನೂತನ ಟ್ರಾಫಿಕ್ ನಿಯಮದಿಂದ ವಾಹನ ಸವಾರರು ಎಚ್ಚೆತ್ತಿದ್ದು, ದಂಡದಿಂದ ತಪ್ಪಿಸಿಕೊಳ್ಳಲು ಟ್ರಾಫಿಕ್ ನಿಯಮ ಪಾಲಿಸುವವರ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಅಲ್ಲದೇ, ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಅಪಘಾತ ಪ್ರಕರಣ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದೆ. ನೂತನ ಟ್ರಾಫಿಕ್ ದಂಡ ಸಂಹಿತೆ ಜಾರಿಯಾಗಿ ಇಂದಿಗೆ ಒಂದು ತಿಂಗಳಾಗಿದ್ದು, ಸಂಗ್ರಹಿಸಿದ ದಂಡದ ಮೊತ್ತ…
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49…
ನಾವು ಕರ್ನಾಟಕದ ಯಾವುದೇ ನಗರ, ಊರುಗಳಿಗೆ ಹೋಗಬೇಕಾದ್ರೆ, ನಮಗೆ ಯಾವ ಬಸ್ ಯಾವ ಸಮಯಕ್ಕೆ ಸಿಗುತ್ತೆ,ಎಷ್ಟೊತ್ತಿಗೆ ಬಸ್ ನಿಲ್ದಾಣ ಬಿಡುತ್ತೆ ಎಂಬುದರ ಬಗ್ಗೆ ಎಷ್ಟೋ ಜನಕ್ಕೆ ಮಾಹಿತಿ ಇರುವುದಿಲ್ಲ.
ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಮೂರು ದಿನಗಳ ಹಿಂದೆ ಎಸ್ ಎಂಕೆ ನಿವಾಸಕ್ಕೆ ಡಿಕೆಶಿ ಕುಟಂಬದವರು ಹೋಗಿದ್ದರು ಈಗ ಈ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್ ಮನೆಗೆ ಎಂಸ್ ಕೃಷ್ಣ ಅವರ ಕುಟುಂಬ ಆಗಮಿಸಿದ್ದು ಗುರು ಹಿರಿಯ ಸಮ್ಮುಖದಲ್ಲಿ ಸಿದ್ದಾರ್ಥ ಅವರ ಪುತ್ರ ಅಮರ್ಥ್ಯ ಸುಬ್ರಮಣ್ಯಗೂ ಮತ್ತು ಡಿಕೆಶಿ ಪುತ್ರಿ ಐಶ್ವರ್ಯಗೂ ಮದುವೆ ಫಿಕ್ಸ್ ಆಗಿದೆ. ಡಿಕೆ…
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಕಿರಿಕ್ ಪಾರ್ಟಿ ಸಿನಿಮಾದ ಸಕ್ಸ್ಸ್ ಹುಡುಗಿ ರಶ್ಮಿಕಾ ಮಂದಣ್ಣ ಅವರು ತನಗೆ ಸೋಷಿಯಲ್ ಮೀಡಿಯಾದಲ್ಲಿ ಕಿರುಕುಳ ಆಗುತ್ತಿದೆ ಎಂದು ಭಾವನಾತ್ಮಕವಾಗಿ ಇನ್ ಸ್ಟಾಗ್ರಾಮ್ನಲ್ಲಿ ಅಳಲು ತೋಡಿಕೊಂಡಿದ್ದಾಳೆ. ಕೆಲ ಕಿಡಿಗೇಡಿಗಳು ನನ್ನ ವಿರುದ್ಧ ಕೆಟ್ಟ, ಕೆಟ್ಟದಾಗಿ ಪೊಸ್ಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ. ಇದೇ ರೀತಿಯ ಇಂದು ಪೋಸ್ಟ್ ನ್ನು ಮಾಡಿ ಉದಾಹರಿಸಿ ರಶ್ಮಿಕಾ ಅವರು, ಇನ್ ಸ್ಟಾಗ್ರಾಮ್ನಲ್ಲಿ ಪೊಸ್ಟ್ ಮಾಡಿದ್ದಾರೆ. ಸೇನೋಟು ಸೋಷಿಯಲ್ ಮೀಡಿಯಾ ಅರಾಸ್ಮೆಂಟ್ ಎನ್ನುವ ಹ್ಯಾಷ್ ಟ್ಯಾಗ್ನಲ್ಲಿ ನಟಿ ಪೋಸ್ಟ್ ಮಾಡಿದ್ದು, ಸೆಲೆಬ್ರಿಟಿಗಳು ಅಂದರೆ ನಿಮ್ಮ…