ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

ಜತೆಗೆ ಹಸುಗಳ ಹಾಲು ಕರೆಯುವ ಸ್ಪರ್ಧೆ, ಕರುಗಳ ಪ್ರದರ್ಶನ, ಶ್ವಾನ ಪ್ರದರ್ಶನ, ತಜ್ಞರೊಂದಿಗೆ ರೈತರ ಸಂವಾದ, ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಎ. ಮಂಜು ಹೇಳಿದ್ದಾರೆ.

ಪಶುಸಂಗೋಪನಾ ಇಲಾಖೆ ವತಿಯಿಂದ ಹಾಸನ ಜಿಲ್ಲೆಯ ಅರಕಲಗೂಡಿನ ತಾಲೂಕು ಕ್ರೀಡಾಂಗಣದಲ್ಲಿ ಪಶು ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಮೇಳದಲ್ಲಿ ಜಾನುವಾರು ಸಾಕಾಣಿಕೆ, ಹೈನುಗಾರಿಕೆ, ಕುಕ್ಕುಟ ಸಾಕಾಣಿಕೆ, ಮೌಲ್ಯವರ್ಧಿತ ಪಶು ಉತ್ಪನ್ನಗಳು ಹಾಗೂ ಜಾನುವಾರು ಆರೋಗ್ಯದ ಬಗ್ಗೆ ಎಲ್ಲಾ ಮಾಹಿತಿ ನೀಡಲಾಗುವುದು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎ. ಮಂಜು, ಪಶುಮೇಳಕ್ಕೆ ಆಗಮಿಸುವ ಎಲ್ಲ ಜಾನುವಾರುಗಳಿಗೆ 10 ಕೇಜಿ ಉಚಿತ ಪಶು ಆಹಾರ ನೀಡಲಾಗುವುದು.

ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಉಚಿತವಾಗಿ ಬೇಯಿಸಿದ ಮೊಟ್ಟೆ, ಮಜ್ಜಿಗೆ, ಹಾಲು ನೀಡಲಾಗುವುದು ಎಂದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ. ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು….
ಮಹಿಳೆಯೊಬ್ಬಳು ಏರ್ ಪೋರ್ಟ್ ಒಂದರಲ್ಲಿ ಬೆತ್ತಲೆಯಾಗಿ ಓಡಾಡಿದ್ದು, ಏರ್ ಪೋರ್ಟ್’ನಲ್ಲಿ ಇದ್ದವರಿಗೆ ಮುಜುಗರವಾಗುವಂತೆ ಮಾಡಿದೆ. ಹೌದು, ಇದು ನಡೆದಿದ್ದು ಕೊರಿಯಾದ ಏರ್ ಪೋರ್ಟ್ ಒಂದರಲ್ಲಿ.ಸಾಮಾನ್ಯವಾಗಿ ಏರ್ ಪೋರ್ಟ್’ನಲ್ಲಿ ಅಧಿಕಾರಿಗಳು ಎಲ್ಲರನ್ನೂ ಚೆಕ್ ಮಾಡಿಯೇ ಮುಂದೆ ಕಳುಹಿಸುತ್ತಾರೆ.ಆದರೆ ಅಧಿಕಾರಿಗಳು ಇಲ್ಲೊಬ್ಬ ಚೀನಿ ಮಹಿಳೆಗೆ ಚೆಕ್ ಮಾಡುವ ವೇಳೆ ಅವಳ ಬಟ್ಟೆ ಬರೆಗಳನ್ನೆಲ್ಲಾ ಬಿಚ್ಚಿಸಿದ್ದಾರೆ. ಈ ವಿಡಿಯೋ ನೋಡಿ ಶಾಕ್ ಆಗ್ತೀರಾ… ಅಧಿಕಾರಿಗಳ ಈ ವರ್ತನೆಯಿಂದ ಕೋಪಗೊಂಡ ಆ ಮಹಿಳೆ, ಮೈ ಮೇಲೆ ಒಂದು ತುಂಡು ಬಟ್ಟೆ ಇಲ್ಲದಂತೆ, ಇಡೀ ಏರ್…
ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್ ಹಂತ ಪ್ರವೇಶಿಸಿತು. 237 ರನ್ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್ ಅಲಿ ಮತ್ತು ಫಕ್ರ್ ಜಮಾನ್ ಮೊದಲ ವಿಕೆಟ್ಗೆ 68 ಎಸೆತಗಳಲ್ಲಿ 74…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…
ಪತಿ-ಪತ್ನಿ ಸಂಭಂದ ಬಿಡಿಸಲಾರದ ಅನುಭಂದ ಅಂತ ಹೇಳ್ತಾರೆ. ಅದರಲ್ಲೂ ನೀನು ಸತ್ತರೆ ನಾನು ಬದುಕಿರುವುದಿಲ್ಲ. ನಾನು ನಿಮ್ಮ ಜೊತೆ ಸಾಯುತ್ತೇನೆ ಎಂದು ಹಲವಾರು ಪತಿ ಪತ್ನಿಯರು ಹೇಳುತ್ತಾರೆ.ಆದರೆ ನಿಜವಾಗಲೂ ಅದನ್ನು ಎಷ್ಟು ಜನ ಪಾಲಿಸುತ್ತಾರೆ.
ಸ್ನೇಹಿತರೆ ಇಂಗ್ಲೆಂಡ್ ದೇಶದಕ್ಕೆ ಸೇರಿದ ಈತನ ಹೆಸರು ಸ್ಟಿವನ್, ಜೀವನದಲ್ಲಿ ತುಂಬಾ ಕಷ್ಟವನ್ನ ಅನುಭವಿಸಿದ ಈತನಿಗೆ 60 ವರ್ಷ ವಯಸ್ಸು, ತನ್ನ 60 ವರ್ಷ ಜೀವನದಲ್ಲಿ ಯಾವತ್ತೂ ಸುಖಕರ ಜೀವನವನ್ನ ಈತ ಅನುಭವಿಸಿರಲಿಲ್ಲ. ಈತ ದಿನದ ಖರ್ಚಿಗಾಗಿ ತುಂಬಾ ಕಷ್ಟಪಡುತ್ತಿದ್ದ ಮತ್ತು ಲಾರಿ ಡ್ರೈವರ್ ಆಗಿ ಕೆಲಸವನ್ನ ಕೂಡ ಮಾಡುತ್ತಿದ್ದ, ಕೆಲವು ಸಮಯದ ನಂತರ ಈತನಿಗೆ ವಯಸ್ಸಾಗಿದೆ ಅನ್ನುವ ಕಾರಣಕ್ಕೆ ಈತನನ್ನ ಡ್ರೈವರ್ ಕೆಲಸದಿಂದ ತಗೆದು ಹಾಕಲಾಯಿತು. ಡ್ರೈವರ್ ಕೆಲಸವನ್ನ ಬಿಟ್ಟ ನಂತರ ಓಕ್ ಮರದ ತೋಟದಲ್ಲಿ…