ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರ್ನಾಟಕ ರಾಜ್ಯದ ಹಾಸನದ ಅರಕಲಗೂಡಿನ ರೈತರಿಗೆ ಲಾಭದಾಯಕ ಪಶು ತಳಿಗಳ ಪರಿಚಯ ಹಾಗೂ ಹೈನುಗಾರಿಕೆ ಕ್ಷೇತ್ರದ ಬಗ್ಗೆ ಸಂಶೋಧನೆಗಳನ್ನು ಪರಿಚಯಿಸುವ ಸಲುವಾಗಿ ರಾಜ್ಯದಲ್ಲೇ ಮೊದಲ ಬಾರಿಗೆ ಹಾಸನದ ಅರಕಲಗೂಡಿನಲ್ಲಿ ಮೂರು ದಿನಗಳ ‘ರಾಜ್ಯಮಟ್ಟದ ಪಶುಮೇಳ- 2018’ ಹಮ್ಮಿಕೊಳ್ಳಲಾಗಿದೆ.

ಜತೆಗೆ ಹಸುಗಳ ಹಾಲು ಕರೆಯುವ ಸ್ಪರ್ಧೆ, ಕರುಗಳ ಪ್ರದರ್ಶನ, ಶ್ವಾನ ಪ್ರದರ್ಶನ, ತಜ್ಞರೊಂದಿಗೆ ರೈತರ ಸಂವಾದ, ಕುಸ್ತಿ ಪಂದ್ಯಾವಳಿ ಏರ್ಪಡಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ ಎ. ಮಂಜು ಹೇಳಿದ್ದಾರೆ.

ಪಶುಸಂಗೋಪನಾ ಇಲಾಖೆ ವತಿಯಿಂದ ಹಾಸನ ಜಿಲ್ಲೆಯ ಅರಕಲಗೂಡಿನ ತಾಲೂಕು ಕ್ರೀಡಾಂಗಣದಲ್ಲಿ ಪಶು ಮೇಳ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಈ ಮೇಳದಲ್ಲಿ ಜಾನುವಾರು ಸಾಕಾಣಿಕೆ, ಹೈನುಗಾರಿಕೆ, ಕುಕ್ಕುಟ ಸಾಕಾಣಿಕೆ, ಮೌಲ್ಯವರ್ಧಿತ ಪಶು ಉತ್ಪನ್ನಗಳು ಹಾಗೂ ಜಾನುವಾರು ಆರೋಗ್ಯದ ಬಗ್ಗೆ ಎಲ್ಲಾ ಮಾಹಿತಿ ನೀಡಲಾಗುವುದು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಎ. ಮಂಜು, ಪಶುಮೇಳಕ್ಕೆ ಆಗಮಿಸುವ ಎಲ್ಲ ಜಾನುವಾರುಗಳಿಗೆ 10 ಕೇಜಿ ಉಚಿತ ಪಶು ಆಹಾರ ನೀಡಲಾಗುವುದು.

ಪ್ರದರ್ಶನಕ್ಕೆ ಭೇಟಿ ನೀಡುವವರಿಗೆ ಉಚಿತವಾಗಿ ಬೇಯಿಸಿದ ಮೊಟ್ಟೆ, ಮಜ್ಜಿಗೆ, ಹಾಲು ನೀಡಲಾಗುವುದು ಎಂದರು.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಊಟಕ್ಕೆ ಗತಿಯಿಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದು, ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಟೀಕೆ ವ್ಯಕ್ತವಾಗಿದೆ. ಬಿಜೆಪಿ ಸರಣಿ ಟ್ವೀಟ್ ಮೂಲಕ ಸಿಎಂ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಸೇನೆಗೆ ಸೇರುವವರು ಬಡ ಕುಟುಂಬದ ಯುವಕರೇ ಹೊರತು, ಶ್ರೀಮಂತರ ಮನೆಯ ಮಕ್ಕಳಲ್ಲ ಎನ್ನುವ ನೀವು ನಿಮ್ಮ ಮಗನಿಗೆ ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವಲ್ಲಿ ತೋರಿದ ಉತ್ಸಾಹವನ್ನು ಸೇನೆಗೆ ಸೇರಿಸಲು ಯಾಕೆ ತೋರಿಸಲಿಲ್ಲ ಎಂದು ಪ್ರಶ್ನಿಸಿದೆ. ಊಟಕ್ಕೆ ಗತಿ ಇಲ್ಲದ ಯುವಕರು ಸೇನೆಗೆ ಸೇರುತ್ತಾರೆ ಎಂದು…
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…
ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…
ಇತ್ತೀಚಿಗೆ ನಡೆದ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ದ ಸೋಲು ಅನುಭವಿಸಿತ್ತು.ಆದರೂ ರನ್ನರ್ ಆಪ್ ಸ್ಥಾನವನ್ನು ಉಳಿಸಿಕೊಂಡಿತ್ತು.
ಹಣ್ಣು ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ . ಪ್ರತಿ ನಿತ್ಯ ಹಲವು ರೀತಿಯ ಹಣ್ಣುಗಳನ್ನು ತಿನ್ನುತಾ ಇರ್ತೇವೆ. ನಾವು ಈಗ ತಿಳಿಸುವ ಹಣ್ಣು ಹೌದು ಹಿಪ್ಪುನೇರಳೆ ಹಣ್ಣು ಎಂದು ಕರೆಯುವ ಮಲ್ಬರಿ ಹಣ್ಣು ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿ ದೊರೆಯುತ್ತದೆ. ಈ ಹಿಪ್ಪುನೇರಳೆ ಹಣ್ಣುಗಳನ್ನು ತಿನ್ನುವುದರಿಂದಾಗಿ ಮನುಷ್ಯರ ನಾಲಗೆ ಕೆಂಪಾಗುವಂತೆ ಅವುಗಳ ಕೊಕ್ಕು ಕೆಂಬಣ್ಣಕ್ಕೆ ತಿರುಗಿರುತ್ತವೆ. ರುಚಿ ಮಾತ್ರ ಹುಳಿ ಮಿಶ್ರಿತ ಸಿಹಿ, ಮತ್ತೆಮತ್ತೆ ತಿನ್ನಬೇಕೆಂಬ ರುಚಿಯುಳ್ಳ ಹಿಪ್ಪುನೇರಳೆಯಲ್ಲಿ ಬಹಳಷ್ಟು ಔಷಧಿ ಗುಣಗಳಿವೆ ರಕ್ತದಲ್ಲಿನ ಸಕ್ಕರೆ ಪ್ರಮಾಣ…