ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಮರುಜೀವ ನೀಡಿದ ರಾಜ್ಯ ಕರ್ನಾಟಕ. ಹೀಗಾಗಿ ರಾಜ್ಯದಿಂದ ಈಗ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಇಲ್ಲಿಂದ ಲೋಕಸಭೆಗೆ ಸ್ಪರ್ಧಿಸಲು ಚಿಂತನೆ ನಡೆಸಿದೆ.
ಸೋನಿಯಾ ಪುತ್ರಿ ಪ್ರಿಯಾಂಕಾಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಸುದ್ದಿ ಹರಿದಾಡುತ್ತಿದೆ. ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಅಸ್ತಿತ್ವ ನೀಡಿದ್ದ ಕರ್ನಾಟಕ, ಅದರಲ್ಲೂ ಚಿಕ್ಕಮಗಳೂರಿನಿಂದ ಪ್ರಸ್ತುತ (ಉಡುಪಿ-ಚಿಕ್ಕಮಗಳೂರು) ಕ್ಷೇತ್ರದಿಂದ ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸಿರುವುದು ತಿಳಿದುಬಂದಿದೆ.
ಅಲ್ಲದೆ, ಮೈಸೂರು ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಯಾವುದಾದರೂ ಕ್ಷೇತ್ರದಿಂದ ಇವರನ್ನು ಕಣಕ್ಕಿಳಿಸಿ ಗೆಲ್ಲಿಸುವ ಇರಾದೆ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂದಿರಾಗಾಂಧಿಯವರ ನೆನಪು ಜನರ ಮನಸ್ಸಿನಿಂದ ಮಾಸಿಲ್ಲ.
ಪ್ರಿಯಾಂಕಾ ಗಾಂಧಿಯವರು ಇಂದಿರಾ ಅವರನ್ನೇ ಹೋಲುತ್ತಾರೆ. ರಾಹುಲ್ಗಿಂತಲೂ ಜನ ಪ್ರಿಯಾಂಕಾ ಅವರನ್ನು ಹೆಚ್ಚು ಬಯಸುತ್ತಾರೆ. ಹಾಗಾಗಿ ಮುಂಬರುವ ಚುನಾವಣೆಗೆ ಕರ್ನಾಟಕದಿಂದ ಪ್ರಿಯಾಂಕ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ವರ್ಚಸ್ಸು ಹೆಚ್ಚಿಸುವ ಚಿಂತನೆ ಪಕ್ಷದ್ದಾಗಿದೆ.
ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಕೊಂಚ ಜೀವ ಹಿಡಿದುಕೊಂಡಿದೆ. ಇಲ್ಲಿಂದಲೇ ಮರು ಜೀವ ಪಡೆದುಕೊಳ್ಳಬೇಕಾಗಿದೆ. 2018ರ ವಿಧಾನಸಭೆ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಬೇಕಾಗಿದೆ.
ಅದಕ್ಕಾಗಿ ಇನ್ನಿಲ್ಲದ ಹರಸಾಹಸ ಮಾಡಬೇಕಾಗಿದೆ. ಬಿಜೆಪಿ, ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಡ್ಡು ಹೊಡೆದು ನಿಂತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ರಾಜ್ಯಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ.
2018ರ ವಿಧಾನಸಭೆ ಚುನಾವಣೆಗೆ ಪ್ರಚಾರಕ್ಕೆ ಕರೆತರುವುದರ ಜತೆಗೆ 2019ರ ಲೋಕಸಭೆ ಚುನಾವಣೆಗೆ ವೇದಿಕೆ ಕಲ್ಪಿಸಿಕೊಡುವುದು ಕಾಂಗ್ರೆಸ್ ಪಕ್ಷದ ಯೋಜನೆಯಾಗಿದೆ. ವಿಶೇಷವಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ.
ಪ್ರಿಯಾಂಕಾ ಅವರು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿಲ್ಲ. ಸೋನಿಯಾಗಾಂಧಿಯವರನ್ನು ನಂಬುವಂತೆ ರಾಜಕೀಯ ಮುಖಂಡರು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯನ್ನು ನಂಬುವುದಿಲ್ಲ. ಆದರೂ ಕಾಂಗ್ರೆಸ್ಗೆ ಸದ್ಯ ಅವರೇ ಆಧಾರ ಸ್ತಂಭಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇಹದಲ್ಲಿ ಬಿಸಿಯಾಗಲು ಮತ್ತು ಶರೀರ ತಾಪಮಾನ ಏರಿಕೆಗೆ ಹಲವು ಕಾರಣಗಳಿವೆ. ನಿಮ್ಮ ಸುತ್ತಲಿನ ಪರಿಸರದ ಕಾರಣದಿಂದಾಗಿ ನಿಮ್ಮ ದೇಹದಲ್ಲಿನ ಶಾಖಕ್ಕೆ ಕಾರಣ.
ಕೆಲವು ಸಮಯಗಳ ಹಿಂದೆ ರಾತ್ರಿ ಸುಮಾರು 10 ಘಂಟೆ ಸುಮಾರಿಗೆ ನೈಟ್ ಡ್ಯೂಟಿ ಮಾಡುವ ಸಲುವಾಗಿ ಟ್ರಾಫಿಕ್ ಸಬ್ ಇನ್ಸ್ಪೆಕ್ಟರ್ ನಾಗಮಲ್ಲು ಅವರು ಸಿಂಗಲ್ ಬಳಿ ಬಂದರು, ಇನ್ನು ಈ ಸಮಯದಲ್ಲಿ 11 ವರ್ಷದ ಒಬ್ಬ ಹುಡುಗ ಅಳುತ್ತ ರೋಡ ನಲ್ಲಿ ತಿರುಗಾಡುತ್ತಿದ್ದ. ಹಾಗಾದರೆ ಆ ಹುಡುಗ ಅಲ್ಲಿ ಯಾಕೆ ತಿರುಗಾಡುತ್ತಿದ್ದ ಮತ್ತು ಆತನಿಗೆ ಆದ ತೊಂದರೆ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ…
ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ವೈಖರಿಯನ್ನು ಖಂಡಿಸುವ ಬರದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಎಚ್.ವಿಶ್ವನಾಥ್ ಅವರು, ಮೋದಿಯವರೇ ನಿಮಗೆ ಸೌಟ್ನಿಂದ ಹೊಡಿಬೇಕಾ? ಅಥವಾ ಗ್ಯಾಸ್ನಿಂದ ಹೊಡಿಬೇಕಾ? ಐದು ವರ್ಷಗಳಲ್ಲಿ ಏನು ಮಾಡಿದ್ದೀರಿ? ಗ್ಯಾಸ್ ಬೆಲೆ ಏರಿಕೆಯಾಯಿತು. ಕೇಂದ್ರ ಸರ್ಕಾರದ ಯೋಜನೆಗಳು ಸರಿಯಾಗಿ ಜನರಿಗೆ ತಲುಪಿಲ್ಲ ಎಂದು ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ…
ಜನರಿಗೆ ಮನರಂಜನೆಯ ಮಟ್ಟವನ್ನು ಹೆಚ್ಚಿಸಲು ದಿನದಿಂದ ದಿನಕ್ಕೆ ಹೊಸ ಹೊಸ ಪ್ರಯತ್ನ ಮಾಡುತ್ತಿರುವ ಬಿಗ್ಗ್ ಬಾಸ್ ಯಶಸ್ವಿ ಕೂಡ ಆಗ್ತಿದ್ದಾರೆ ಅಂತ ಹೇಳಬಹುದು..ಬಿಗ್ ಬಾಸ್ ಕನ್ನಡ ಸೀಸನ್ 5ರ ಇಂದಿನ ಸಂಚಿಕೆಯಲ್ಲಿ ಸ್ಪರ್ಧಿಗಳನ್ನು ಫೂಲ್ ಮಾಡಿದ್ದಾರೆ.
ರಾಮಾಯಣ ಗೊತ್ತಿದ್ದ ಮೇಲೆ ರಾವಣ ಗೊತ್ತಿರುತ್ತಾನೆ.ರಾವಣ ರಾಕ್ಷಸನಾದರೂ ಮಹಾನ್ ಶಿವ ಭಕ್ತ, ಮತ್ತು ಮಹಾನ್ ವಿಧ್ವಾಂಸ ಕೂಡ.ಏನೇ ಆದ್ರೂ ರಾವಣ ರಾಕ್ಷಸನಾಗಿದ್ದರಿಂದ ರಾವಣನನ್ನು ಎಲ್ಲೂ ಪೂಜಿಸವುದಿಲ್ಲ.ಆದ್ರೆ ನೀವೂ ನಂಬಿದ್ರೆ ನಂಬಿ, ಇಲ್ಲಂದ್ರೆ ಬಿಡಿ ಈ ಹಳ್ಳಿಯಲ್ಲಿ ರಾವಣನನ್ನು ಸಹ ಪೂಜಿಸುತ್ತಾರೆ. ಆ ಹಳ್ಳಿ ಯಾವುದು ಗೊತ್ತಾ? ಮುಂದೆ ಓದಿ..
ಎಲ್ಲರ ಅಡುಗೆ ಮನೆಯ ಸಾಂಬಾರ್ ಬಟ್ಟಲಲ್ಲಿ ಕಾಣಿಸಿಕೊಳ್ಳುವ ‘ಜೀರಿಗೆ’ ಬಹೂಪಯೋಗಿ ಕಿಚನ್ ಮೆಡಿಸಿನ್ ಎನ್ನುವುದನ್ನು ಯಾರೂ ಅಲ್ಲಗಳೆಯುವಂತಿಲ್ಲ.ಸಾಮಾನ್ಯವಾಗಿ ಜನರು ತಮ್ಮ ತೂಕ ಕಡಿಮೆ ಮಾಡಿಕೊಳ್ಳಲು ಗಂಟೆಗಟ್ಟಲೆ ಜಿಮ್ ನಲ್ಲಿ ಕಳೆಯುತ್ತಾರೆ. ದಿನದಲ್ಲಿ ಸ್ವಲ್ಪ ಸಮಯ ವ್ಯಾಯಾಮಕ್ಕೆ ಮೀಸಲಿಡುತ್ತಾರೆ. ವ್ಯಾಯಾಮ, ಜಿಮ್ ಎಲ್ಲವೂ ಆರೋಗ್ಯಕ್ಕೆ ಒಳ್ಳೆಯದು ನಿಜ. ಆದ್ರೆ ಜಿಮ್ ನಲ್ಲಿ ಎಷ್ಟು ಕಸರತ್ತು ಮಾಡಿದ್ರೂ ಕೆಲವರ ತೂಕ ಮಾತ್ರ ಇಳಿಯೋದಿಲ್ಲ. ನಾವು ಇಂದು ಹೇಳುವ ಉಪಾಯದಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು. ಇದಕ್ಕಾಗಿ ನೀವು ಜಿಮ್…