ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಬರುವ 2019ರ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದ ಸಂಸದರ ಸಭೆ ನಡೆಸಿರುವ ಬೆನ್ನಲ್ಲೆ ಕಾಂಗ್ರೆಸ್ ಪಕ್ಷ ಲೋಕಸಭೆ ಚುನಾವಣೆಗೆ ಸೋನಿಯಾ ಪುತ್ರಿ ಪ್ರಿಯಾಂಕಾ ಗಾಂಧಿಯನ್ನು ಕರ್ನಾಟಕದಿಂದ ಕಣಕ್ಕಿಳಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.
ಕಾಂಗ್ರೆಸ್ ಸಂಕಷ್ಟದ ಸಮಯದಲ್ಲಿ ಪಕ್ಷಕ್ಕೆ ಮರುಜೀವ ನೀಡಿದ ರಾಜ್ಯ ಕರ್ನಾಟಕ. ಹೀಗಾಗಿ ರಾಜ್ಯದಿಂದ ಈಗ ನೆಲೆ ಕಂಡುಕೊಳ್ಳುವ ಪ್ರಯತ್ನಕ್ಕೆ ಪಕ್ಷ ಮುಂದಾಗಿದ್ದು, ಪ್ರಿಯಾಂಕಾ ಗಾಂಧಿ ಅವರನ್ನು ಇಲ್ಲಿಂದ ಲೋಕಸಭೆಗೆ ಸ್ಪರ್ಧಿಸಲು ಚಿಂತನೆ ನಡೆಸಿದೆ.
ಸೋನಿಯಾ ಪುತ್ರಿ ಪ್ರಿಯಾಂಕಾಗಾಂಧಿಯವರು ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂದು ರಾಜಕೀಯ ವಲಯದಲ್ಲಿ ಸುದ್ದಿ ಹರಿದಾಡುತ್ತಿದೆ. ಇಂದಿರಾಗಾಂಧಿಯವರಿಗೆ ರಾಜಕೀಯ ಮರು ಅಸ್ತಿತ್ವ ನೀಡಿದ್ದ ಕರ್ನಾಟಕ, ಅದರಲ್ಲೂ ಚಿಕ್ಕಮಗಳೂರಿನಿಂದ ಪ್ರಸ್ತುತ (ಉಡುಪಿ-ಚಿಕ್ಕಮಗಳೂರು) ಕ್ಷೇತ್ರದಿಂದ ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ ನಡೆಸಿರುವುದು ತಿಳಿದುಬಂದಿದೆ.
ಅಲ್ಲದೆ, ಮೈಸೂರು ಅಥವಾ ಚಿಕ್ಕಬಳ್ಳಾಪುರ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಯಾವುದಾದರೂ ಕ್ಷೇತ್ರದಿಂದ ಇವರನ್ನು ಕಣಕ್ಕಿಳಿಸಿ ಗೆಲ್ಲಿಸುವ ಇರಾದೆ ಕಾಂಗ್ರೆಸ್ ಪಕ್ಷದ್ದಾಗಿದೆ. ಇಂದಿರಾಗಾಂಧಿಯವರ ನೆನಪು ಜನರ ಮನಸ್ಸಿನಿಂದ ಮಾಸಿಲ್ಲ.
ಪ್ರಿಯಾಂಕಾ ಗಾಂಧಿಯವರು ಇಂದಿರಾ ಅವರನ್ನೇ ಹೋಲುತ್ತಾರೆ. ರಾಹುಲ್ಗಿಂತಲೂ ಜನ ಪ್ರಿಯಾಂಕಾ ಅವರನ್ನು ಹೆಚ್ಚು ಬಯಸುತ್ತಾರೆ. ಹಾಗಾಗಿ ಮುಂಬರುವ ಚುನಾವಣೆಗೆ ಕರ್ನಾಟಕದಿಂದ ಪ್ರಿಯಾಂಕ ಅವರನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸ್ ವರ್ಚಸ್ಸು ಹೆಚ್ಚಿಸುವ ಚಿಂತನೆ ಪಕ್ಷದ್ದಾಗಿದೆ.
ದೇಶಾದ್ಯಂತ ನೆಲೆ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಕೊಂಚ ಜೀವ ಹಿಡಿದುಕೊಂಡಿದೆ. ಇಲ್ಲಿಂದಲೇ ಮರು ಜೀವ ಪಡೆದುಕೊಳ್ಳಬೇಕಾಗಿದೆ. 2018ರ ವಿಧಾನಸಭೆ ಚುನಾವಣೆ, 2019ರ ಲೋಕಸಭೆ ಚುನಾವಣೆಯಲ್ಲಿ ಅಸ್ತಿತ್ವ ಉಳಿಸಿಕೊಳ್ಳಬೇಕಾಗಿದೆ.
ಅದಕ್ಕಾಗಿ ಇನ್ನಿಲ್ಲದ ಹರಸಾಹಸ ಮಾಡಬೇಕಾಗಿದೆ. ಬಿಜೆಪಿ, ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಸಡ್ಡು ಹೊಡೆದು ನಿಂತಿದೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿಯವರನ್ನು ರಾಜ್ಯಕ್ಕೆ ಕರೆತರುವ ಪ್ರಯತ್ನ ನಡೆಸುತ್ತಿದೆ ಎಂದು ತಿಳಿದುಬಂದಿದೆ.
2018ರ ವಿಧಾನಸಭೆ ಚುನಾವಣೆಗೆ ಪ್ರಚಾರಕ್ಕೆ ಕರೆತರುವುದರ ಜತೆಗೆ 2019ರ ಲೋಕಸಭೆ ಚುನಾವಣೆಗೆ ವೇದಿಕೆ ಕಲ್ಪಿಸಿಕೊಡುವುದು ಕಾಂಗ್ರೆಸ್ ಪಕ್ಷದ ಯೋಜನೆಯಾಗಿದೆ. ವಿಶೇಷವಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಸಲು ಚಿಂತನೆ ನಡೆಸಿದೆ.
ಪ್ರಿಯಾಂಕಾ ಅವರು ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿಲ್ಲ. ಸೋನಿಯಾಗಾಂಧಿಯವರನ್ನು ನಂಬುವಂತೆ ರಾಜಕೀಯ ಮುಖಂಡರು ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿಯನ್ನು ನಂಬುವುದಿಲ್ಲ. ಆದರೂ ಕಾಂಗ್ರೆಸ್ಗೆ ಸದ್ಯ ಅವರೇ ಆಧಾರ ಸ್ತಂಭಗಳು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.
ಕೋಲಾರ;- ಕೋಟ್ಯಾಂತರ ರೈತರ ಆಸ್ತಿಯಾಗಿರುವ ನಂದಿನಿಯನ್ನು ಯಾವುದೇ ಕಾರಣಕ್ಕೂ ಅಮುಲ್ ಜೊತೆ ವಿಲೀನ ಮಾಡಬಾರದೆಂದು ರೈತಸಂಘದಿOದ ಕೋಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ನೀಡಿ ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರೈತರು ನೆಲ ಜಲ ನುಡಿಯ ಮೇಲೆ ಸದಾ ತಮ್ಮ ಪ್ರತಾಪವನ್ನು ತೋರಿಸುತ್ತಿರುವ ಕೇಂದ್ರ ಸರ್ಕಾರ ಈಗ ರಾಜ್ಯದಲ್ಲಿ ತನ್ನದೇ ಆದ ಪ್ರಾಬಲ್ಯ ಅಸ್ತಿತ್ವವನ್ನು ಹೊಂದಿರುವ ನಂದಿನಿ ಹಾಲಿನ ಮೇಲೆ ಗುಜರಾತಿನ ಹುಳಿ ಇಂಡಲು ಮುಂದಾಗಿರುವುದು ಖಂಡನೀಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಕನ್ನಡಿಗರ ತಾಳ್ಮೆಯನ್ನೇ ಕೆಣಕಲು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಕುಟುಂಬ…
ಹುಟ್ಟುವ ಮಕ್ಕಳಲ್ಲಿ ಕಣ್ಣಿನ ಕ್ಯಾನ್ಸರ್ ಹೆಚ್ಚುತ್ತಿದೆ. ಪೋಷಕರು ಕ್ಯಾನ್ಸರ್ನ್ನು ಪತ್ತೆ ಹಚ್ಚಿ ತಕ್ಷಣವೇ ಮಗುವಿಗೆ ಚಿಕಿತ್ಸೆ ನೀಡಿದರೆ ಬದುಕುಳಿಯುವ ಸಾಧ್ಯತೆ ಇರುತ್ತದೆ. ಮಕ್ಕಳ ಕಣ್ಣಿನ ಕೆಳಭಾಗದಲ್ಲಿ ಬಿಳಿ ಮಚ್ಚೆ ಇದ್ದರೆ ಅಥವಾ ಮೆಳ್ಳಗಣ್ಣಿದ್ದರೆ ಎಲ್ಲಾ ಸಂದರ್ಭದಲ್ಲೂ ಅದು ಶುಭಶಕುನವಾಗಿರುವುದಿಲ್ಲ, ಸಮಸ್ಯೆಯೂ ಆಗಿರಬಹುದು ಹಾಗಾಗಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ವೈದ್ಯರನ್ನು ಸಂಪರ್ಕಿಸುವುದು ಒಳಿತು. ನಿರ್ಲಕ್ಷಿಸಿದರೆ ಶಾಶ್ವತವಾಗಿ ದೃಷ್ಟಿ ಕಳೆದುಕೊಳ್ಳಬಹುದು. ಅಷ್ಟೇ ಅಲ್ಲ ಕ್ಯಾನ್ಸರ್ ಕಣ ಮೆದುಳಿಗೆ ವ್ಯಾಪಿಸಿ ಪ್ರಾಣವನ್ನೇ ಬಲಿತೆಗೆದುಕೊಳ್ಳುವ ಸಾಧ್ಯತೆಯೂ ಕೂಡ ಇರುತ್ತದೆ.ರೆಟಿನೊ ಬ್ಲಾಸ್ಟೋಮಾ ಎಂಬುದು…
ಇತ್ತೀಚಿಗೆ ಗೋಲ್ಡ್ ಜಾತಿಯ ಮೀನು ಹಿಡಿದ್ದಿದ್ದ ಮೀನುಗಾರ 5 ಲಕ್ಷ ಸಂಪಾದನೆ ಮಾಡಿರುವ ಬಗ್ಗೆ ಸುದ್ದಿ ಆಗಿತ್ತು. ಈಗ ಮೀನುಗಾರನೊಬ್ಬ 20 ಕೋಟಿ ಗಳಿಸಿದ್ದಾನೆ ಎಂದು ತಿಳಿದು ಬಂದಿದೆ. ಅದೇಗೆ ಅಂತೀರಾ. ಓಮನ್ ದೇಶಕ್ಕೆ ಸೇರಿದ ಖಾಲಿದ್ ತನ್ನ ಇಬ್ಬರು ಗೆಳೆಯರೊಡನೆ ಹೋಗಿ ಹಗಲೆಲ್ಲ ಮೀನು ಹಿಡಿದು ಕುಟುಂಬಕ್ಕೆ ಪೋಷಣೆ ಮಾಡುತ್ತಿದ್ದ, ಈತ ಬಡತನದಲ್ಲಿ ಬೆಂದು ಹೋಗಿದ್ದ ಆದರೆ ಅವತ್ತು ಆತನ ಅದೃಷ್ಟದ ದಿನವಾಗಿತ್ತು. ಒಂದು ದಿನ ಹೀಗೆ ಮೀನು ಹಿಡಿಯಲು ಹೋದಾಗ ಅಷ್ಟೊಂದು ಮೀನು ಸಿಗಲಿಲ್ಲ….