ಉಪಯುಕ್ತ ಮಾಹಿತಿ

ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು – ಒಳ್ಳೆಯದಲ್ಲ ಯಾವುದು ಸರಿ ನಿಮಗೆ ಗೊತ್ತಾ…!ತಿಳಿಯಲು ಈ ಲೇಖನ ಓದಿ…

440

ಕಾಫಿ, ಟೀಗೆ ಸಂಬಂದಿಸಿದಂತೆ ದಿನನಿತ್ಯ ಹಲವಾರು ಸುದ್ದಿಗಳು ಹರಿದಾಡುತ್ತಿರುತ್ತವೆ. ಕೆಲವರು ಕಾಫಿ,ಟೀ ಆರೊಗ್ಯಕ್ಕೆ ಒಳ್ಳೆಯದು ಎಂದರೆ ಇನ್ನು ಕೆಲವರು ಒಳ್ಳೆಯದಲ್ಲ ಎಂಬ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಲೇ ಇರುತ್ತಾರೆ. ಅಷ್ಟೇ ಅಲ್ಲ ಕಾಫಿ, ಟೀ ಮೇಲೆ ಆಗಾಗ ನಾನಾ ಬಗೆಯ ಸಂಶೋಧನೆಗಳೂ ನಡೆಯುತ್ತಿರುತ್ತವೆ.

ಮುಂಜಾನೆಯ ಒಂದು ಕಪ್ ಟೀ ಅಥವಾ ಕಾಫಿ ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಹಾಗೂ ದೈಹಿಕವಾಗಿ ಚಟುವಟಿಕೆಯಿಂದಿರಲು ಈ ಪಾನೀಯಗಳು ಸಹಾಯಮಾಡುತ್ತವೆ ಎಂಬಿತ್ಯಾದಿ ಸಂಶೋಧನಾವರದಿಗಳು ಪತ್ರಿಕೆಗಳಲ್ಲಿ, ಟಿವಿಗಳಲ್ಲಿ ಪ್ರಕಟವಾಗುತ್ತಲೇ ಇರುತ್ತವೆ. ಆದರೆ ಈ ಬಾರಿ ಕಾಫಿ ಮೇಲೆ ನಡೆದ ಒಂದು ಸಂಶೋಧನೆ ವಿಶೇಷ ವೆನಿಸಿಕೊಳ್ಳುತ್ತದೆ.

ಏಕೆಂದರೆ ಅದು ಗ್ಲ್ಯಾಮರ‍್ಗೆ ಸಂಬಂಧಿಸಿದ್ದು….! ಹೌದು, ತೆಳ್ಳಗೆ, ಬೆಳ್ಳಗೆ ಗ್ಲ್ಯಾಮರಸ್ ಆಗಿ ಕಾಣಬೇಕು ಅಂತಾ ಯಾರಿಗೆ ತಾನೆ ಆಸೆ ಇರಲ್ಲಾ ಹೇಳಿ.. ಈ ಗ್ಲ್ಯಾಮರಸ್ ಲುಕ್ ಒಂದು ಕಪ್ ಕಾಫಿಯಿಂದ ಬಂದರೆ ಮೇಕಪ್ ಪ್ರಿಯರಿಗೆ ಇದಕ್ಕಿಂತ ಖುಷಿ ಸುದ್ದಿ ಇನ್ನೇನಿದೆ ಹೇಳಿ ಇತ್ತೀಚಿನ ಸಂಶೋಧನೆಗಳಲ್ಲಿ ಕಾಫಿಯಲ್ಲಿ ಸೌಂದರ್ಯವರ್ಧಕ ಅಂಶಗಳಿರುವುದು ಬೆಳಕಿಗೆ ಬಂದಿದೆ.

ಇತ್ತೀಚಿನ ಒಂದು ಸಂಶೋಧನೆಯ ಪ್ರಕಾರ ಕಾಫಿ ಸೇವಿಸುವುದರಿಂದ ಚರ್ಮಕ್ಕೂ ಸಾಕಷ್ಟು ಲಾಭಗಳು ಆಗುತ್ತವೆ ಎಂಬುದು ದೃಢಪಟ್ಟಿರುವುದು ಕಾಫಿ ಪ್ರಿಯರಲ್ಲಿ ಖುಷಿಯನ್ನುಉಂಟು ಮಾಡಿದೆ. ಕಾಫಿ ಈಗಾಗಲೇ ಅದ್ಭುತ ಪಾನಿಯ ಎಂಬುದು ವೈಜ್ಞಾನಿಕವಾಗಿ ದೃಢಪಟ್ಟಿದ್ದು, ಇದರ ಮುಂದುವರಿದ ಭಾಗವಾಗಿ ಚರ್ಮದ ಆರೋಗ್ಯ ಮತ್ತು ಸೌಂದರ್ಯ ವೃದ್ಧಿಸುತ್ತದೆ.

ಕಾಫಿ ಸೇವನೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ ಎಂಬ ಅಂಶ ಬೆಳಕಿಗೆ ಬಂದಿದೆ. ಅಷ್ಟೇ ಅಲ್ಲ ವಾತಾವರಣದ ಬದಲಾವಣೆ ಮತ್ತು ಪರಿಸರದ ಮಾಲಿನ್ಯದಿಂದ ಚರ್ಮದ ಮೇಲಾಗುವ ದುಷ್ಪರಿಣಾಮಗಳನ್ನು ತಡೆಯುವಂತಹ ಶಕ್ತಿ ಕಾಫಿಗಿದೆ ಎಂದು ಹೇಳಲಾಗಿದೆ. ಸೂರ್ಯನ ಕಿರಣಗಳಿಂದಾಗುವ ಚರ್ಮದ ತೊಂದರೆಗಳನ್ನು ತಡೆಗಟ್ಟುವ ಶಕ್ತಿ ಇದಕ್ಕಿದೆ. ಚರ್ಮವನ್ನು ಮೃದು ಮತ್ತು ಹೊಳಪಿನಿಂದ ಕೂಡಿರುವಂತೆ ಮಾಡುತ್ತದೆ.

ಕಾಫಿ ಸೇವನೆಯಿಂದ ರಕ್ತ ಚಲನೆ ಸರಾಗವಾಗಿ ಆಗುವುದರಿಂದ ಚರ್ಮ ಕೊಶಗಳು ಹೆಚ್ಚು ಕ್ರಿಯಾಶೀಲವಾಗುತ್ತದೆ. ಇದರ ಪರಿಣಾಮ ಚರ್ಮದ ರಕ್ಷಣೆಗೆ ಗ್ಲ್ಯಾಮರ‍್ಗೆ ಕಾರಣವಾಗುತ್ತದೆ. ಕಾಫಿ ಮೇಲೆ ನಡೆದ ಈ ಸಂಶೊಧನೆ ವರದಿ ಕಾಫಿ ಪ್ರಿಯಗರಿಗಷ್ಟೆ ಅಲ್ಲ ಈಗ ಗ್ಲ್ಯಾಮರ‍್ಪ್ರೀಯರಿಗೂ ಖುಷಿಯನ್ನು ಹೊತ್ತು ತಂದಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ತನ್ನ ಬಾಡಿಗಾರ್ಡ್ ಆಗಿದ್ದವಳನ್ನೇ ಮದ್ವೆ ಆಗಿ ರಾಣಿಯನ್ನಾಗಿ ಮಾಡಿದ ರಾಜ.!?

    ಥೈಲ್ಯಾಂಡ್ ಮಹಾರಾಜ ವಜಿರಲೊಂಗ್ ಕಾರ್ನ್ ತಮ್ಮ ಅಂಗರಕ್ಷಕಿ ಯನ್ನೇ ಮದುವೆಯಾಗಿ ಅಚ್ಚರಿ ಮೂಡಿಸಿದ್ದಾರೆ. 66 ವರ್ಷದ ವಜಿರಲೊಂಗ್ ಕಾರ್ನ್ 40 ವರ್ಷದ ಸುಥಿದಾ ತಿಜಯ್‍ರನ್ನು ಮದುವೆಯಾಗಿದ್ದಾರೆ. ಈ ಬಗ್ಗೆ ರಾಜಭವನ ಅಧಿಕೃತವಾಗಿ ಮಾಹಿತಿಯನ್ನು ನೀಡಿದೆ. ಅಲ್ಲದೇ ಮದುವೆ ಸಂಬಂಧದ ವಿಡಿಯೋವನ್ನು ಬಿಡುಗಡೆ ಮಾಡಿದೆ. ಥೈಲ್ಯಾಂಡ್ ರಾಜರಾಗಿ 70 ವರ್ಷ ಆಳ್ವಿಕೆ ನಡೆಸಿದ್ದ ವಜಿರಲೊಂಗ್ ಕಾರ್ನ್ ಅವರ ತಂದೆ 2016ರಲ್ಲಿ ಸಾವನ್ನಪ್ಪಿದ್ದರು. ಆ ಬಳಿಕ ಇವರನ್ನು ರಾಜರನ್ನಾಗಿ ಘೋಷಣೆ ಮಾಡಲಾಗಿತ್ತು. ಸದ್ಯ ಅಧಿಕೃತವಾಗಿ ವಜಿರಲೊಂಗ್ ಕಾರ್ನ್ ಅಧಿಕಾರ ವಹಿಸಿಕೊಳ್ಳಲಿದ್ದು,…

  • ಸುದ್ದಿ

    ಬೈಕ್ ಚಾಲನೆ ಮಾಡಿಕೊಂಡು ‘ಸೆಲ್ಯೂಟ್’ ಮಾಡಿದ್ರೆ ಭಾರಿ ದಂಡ ಗ್ಯಾರಂಟಿ…!

    ಶಿಸ್ತುಪಾಲನೆ ವಿಚಾರದಲ್ಲಿ ಪೊಲೀಸ್ ಇಲಾಖೆ ಒಂದು ಹೆಜ್ಜೆ ಮುಂದೆ ಇರುತ್ತದೆ. ಅದರಲ್ಲೂ ಹಿರಿಯ ಅಧಿಕಾರಿಗಳಿಗೆ ಗೌರವ ಕೊಡುವ ಸಂದರ್ಭದಲ್ಲಿ ಸೆಲ್ಯೂಟ್ ಹೊಡೆಯುವುದು ಪದ್ಧತಿಯಾಗಿದೆ. ಆದರೆ ಈಗ ಇದಕ್ಕೆ ಕೊಂಚ ಮಾರ್ಪಾಡು ತರಲು ಇಲಾಖೆ ಮುಂದಾಗಿದೆ. ಕರ್ತವ್ಯದಲ್ಲಿರುವ ಪೊಲೀಸ್ ಸಿಬ್ಬಂದಿ ಬೈಕ್ ಚಾಲನೆ ಮಾಡುವ ವೇಳೆ ಹಿರಿಯ ಅಧಿಕಾರಿಗಳಿಗೆ ಸೆಲ್ಯೂಟ್ ಪಡೆಯಬಾರದೆಂಬ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಲಾಗಿದ್ದು, ಇದನ್ನು ಉಲ್ಲಂಘಿಸಿದರೆ ಮೋಟಾರು ವಾಹನ ಕಾಯ್ದೆ ಅಡಿ 1000 ರೂ. ದಂಡದ ಜೊತೆಗೆ ಮೂರು ತಿಂಗಳವರೆಗೆ ಡಿಎಲ್ ಅಮಾನತುಗೊಳಿಸಲಾಗುತ್ತದೆ. ವಾಹನ ಚಾಲನೆ…

  • inspirational, ಕಾನೂನು

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

    ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಓಂ ಕಾಳು ನೆನೆಸಿದ ನೀರು ಕುಡಿದರೆ ಅದ್ಭುತವಾದ ಪ್ರಯೋಜನಗಳು.!

    ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…

  • ಕ್ರೀಡೆ

    ಪಾಕ್ ಕ್ರಿಕೆಟ್ ತಂಡವನ್ನು ಕಂಡರೆ, ಭಾರತ ಕ್ರಿಕೆಟ್ ತಂಡಕ್ಕೆ ಹೆದರಿಕೆಯಂತೆ!ಹೀಗೆ ಹೇಳಿದವರು ಯಾರು ಗೊತ್ತಾ?

    ಭಾರತ ಮತ್ತು ಪಾಕಿಸ್ತಾನ ನಡುವೆ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯ ಫೈನಲ್‌ ನಡೆದಿದ್ದು, ಭಾರತ ಪಾಕಿಸ್ತಾನ ವಿರುದ್ದ ಸೋಲನುಭವಿಸಬೇಕಾಯಿತು.

  • ಆರೋಗ್ಯ, ಉಪಯುಕ್ತ ಮಾಹಿತಿ

    ಪದೇ ಪದೇ ನಿಮ್ಮ ಕಿವಿ ನೋವು ಕಾಡುತ್ತಿದೆಯೇ.? ಹಾಗಿದ್ದರೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಮರೆಯದೇ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…