ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಘವ ಲಾರೆನ್ಸ್ ಈಗ ಟಾಲೀವುಡ್, ಕೋಲೀವುಡ್ ನಲ್ಲಿ ಉತ್ತಮ ನಿರ್ದೇಶಕರಲ್ಲಿ ಒಬ್ಬರಾಗಿದ್ದಾರೆ. ಇವರು ನಿರ್ದೇಶಕರಾಗುವ ಮೊದಲು ಕೊರಿಯಾಗ್ರಾಫರ್ ಆಗಿ ತನ್ನ ಜೀವನವನ್ನು ಆರಂಭಿಸಿದ್ದರು. ಪ್ರಭುದೇವಾ ಟ್ರೂಪ್ ನಲ್ಲಿ ಒಬ್ಬನಾಗಿದ್ದು..ಎಲ್ಲರನ್ನೂ ಆಕರ್ಷಿಸುವಂತೆ ನೃತ್ಯ ಅಭಿನಯಿಸಿ ಮೆಗಾಸ್ಟಾರ್ ಗಮನ ಸೆಳೆದಿದ್ದೇ ತಡ ಮೆಗಾಸ್ಟಾರ್ ರವರ ಹಿಟ್ಲರ್ ಚಿತ್ರದಲ್ಲಿ ಅವಕಾಶ ನೀಡಿದರು. ಆ ಚಿತ್ರವು ಹಿಟ್ ಆಗುವುದರ ಮೂಲಕ ಲಾರೆನ್ಸ್ ಕೊರಿಯೋಗ್ರಾಫರ್ ಆಗಿ ಸ್ಥಿರಪಟ್ಟಿದ್ದಾರೆ.
ಇದಕ್ಕೂ ಮೊದಲು ಅವರು ಏನು ಮಾಡುತ್ತಿದ್ದರು ಎಂಬುದನ್ನು ತಿಳಿದರೆ ಬೆಚ್ಚಿ ಅಚ್ಚರಿಗೊಳ್ಳುತ್ತೀರಿ. ಈ ಹಿಂದೆ ದಕ್ಷಿಣ ಭಾಗದಲ್ಲಿ ಸೂಪರ್ ಫೈಟ್ ಮಾಸ್ಟರ್ ಗಳಲ್ಲಿ ಸೂಪರ್ ಸುಬ್ಬರಾಯನ್ ಒಬ್ಬರಾಗಿದ್ದರು. ಅವರು ತಮ್ಮ ಫೈಟ್ ದೃಶ್ಯಗಳೊಂದಿಗೆ ಆಕರ್ಷಿಸುತ್ತಿದ್ದರು. ಸಣ್ಣಪುಟ್ಟ ಸ್ಟಾರ್ ಗಳಿಂದ ಹಿಡಿದು ಹೆಸರಾಂತ ಸ್ಟಾರ್ ಗಳಿಗೂ ಅವರೇ ಫೈಟ್ ಕಂಪೋಸ್ ಮಾಡುತ್ತಿದ್ದರು.
ಅದೇ ವೇಳೆ ಲಾರಿ ಕ್ಲೀನರ್ ಆಗಿದ್ದ ಲಾರೆನ್ಸ್ ,ಸುಬ್ಬರಾಯನ್ ಅವರ ಬಳಿ ಕಾರು ಕ್ಲೀನರ್ ಆಗಿ ಕೆಲಸಕ್ಕೆ ಸೇರಿದರು. ಡ್ಯಾನ್ಸ್ ಮಾಡುತ್ತಾ ಕಾರನ್ನು ಒರೆಸುತ್ತಿದ್ದರು. ಆ ದೃಶ್ಯ ಕೋಲೀವುಡ್ ಸೂಪರ್ ಸ್ಟಾರ್ ರಜನೀಕಾಂತ್ ರ ಗಮನ ಸೆಳೆಯಿತು. ಲಾರೆನ್ಸ್ ಡ್ಯಾನ್ಸ್ ಗೆ ಮಂತ್ರ ಮುಗ್ಧರಾದ ರಜನೀಕಾಂತ್ ತಕ್ಷಣವೇ ಲಾರೆನ್ಸ್ ರನ್ನು ಇಂಡಿಯನ್ ಮೈಖೇಲ್ ಜಾಕ್ಸನ್ ಆಗಿ ಹೆಸರುಗಳಿಸಿದ ಪ್ರಭುದೇವಾ ಟ್ರೂಪ್ ನಲ್ಲಿ ಸೇರಿಸಿದರು.
ಅಲ್ಲಿ ಪ್ರಭುದೇವಾ ಬಳಿ ಅರಿತುಕೊಂಡು, ಆ ಟ್ರೂಪ್ ನಲ್ಲಿ ಉತ್ತಮ ಡ್ಯಾನ್ಸರ್ ಆಗಿ ಹೆಸರುಗಳಿಸಿದರು. ಮುಠಾಮೇಸ್ತ್ರಿ ಚಿತ್ರದಲ್ಲಿ ಲಾರೆನ್ಸ್ ಡ್ಯಾನ್ಸ್ ಅನ್ನು ಮೆಚ್ಚಿಕೊಂಡ ಮೆಗಾಸ್ಟಾರ್ ಚಿರಂಜೀವಿ ತನ್ನ ಹಿಟ್ಲರ್ ಚಿತ್ರದಲ್ಲಿ ಅವಕಾಶ ಕಲ್ಪಿಸಿದರು.
ಆ ಚಿತ್ರದಲ್ಲಿ ಅದ್ಭುತವಾದ ಕೊರಿಯೋಗ್ರಫಿ ನೀಡಿದ ಲಾರೆನ್ಸ್ ಅಂದಿನಿಂದ ಮುಂದೆ ಸಾಗುತ್ತಲೇ ಇದ್ದಾರೆ. ಕೊರಿಯೋಗ್ರಫಿ ಮಾಡುತ್ತಲೇ ನಟನಾಗಿಯೂ ಒಳ್ಳೆಯ ಹೆಸರು ಗಳಿಸಿದ್ದಾರೆ. ಹೀಗೆ ತನ್ನಲ್ಲಿರುವ ಪ್ರತಿಭೆಯನ್ನು ತೋರಿದ ಅವರು ಮೆಗಾಫೋನ್ ನಿಂದ ನಿರ್ದೇಶನ ಮಾಡಿದ್ದಾರೆ.
ಪ್ರತಿಭೆ ಇದ್ದರೆ ಅದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಾಗುವುದಿಲ್ಲ ಎಂಬುದು ಲಾರೆನ್ಸ್ ವಿಷಯದಲ್ಲಿ ಸ್ಪಷ್ಟವಾಗಿದೆ. ಈ ಉದಾಹರಣೆಯಿಂದ ಗಾಡ್ ಫಾದರ್ ಇಲ್ಲದಿದ್ದರೂ ಪ್ರತಿಭೆ ಇದ್ದರೆ ಸಾಕೆಂದು ಹೇಳಬಹುದು. ಕಾರು ಕ್ಲೀನರ್ ಆಗಿ ಕೆಲಸ ಮಾಡಿದ ರಾಘವ ಈಗ ಹತ್ತಾರು ಕಾರುಗಳಿಗೆ ಯಜಮಾನರಾಗಿದ್ದಾರೆ. ಆದರೂ ಅವರ ಹಿಂದೆ ನಡೆದದ್ದನ್ನು ಮರೆತಿಲ್ಲ. ತನ್ನ ಸಂಪಾದನೆಯಲ್ಲಿ ಸಾಕಷ್ಟು ಹಣವನ್ನು ಬಡವರಿಗೆ ಸಹಾಯ ಮಾಡುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನು ಏನು ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ ಎಂದು ಸುಮಲತಾ ಅಂಬರೀಶ್ ಅವರು ಹೇಳಿದ್ದಾರೆ. ಮಂಡ್ಯದ ಮಳವಳ್ಳಿಯಲ್ಲಿ ದರ್ಶನ್ ಬೆಂಬಲ ನೀಡುವ ವಿಚಾರದ ಬಗ್ಗೆ ಮಾತನಾಡಿದ ಸುಮಲತಾ ಅವರು, “ದರ್ಶನ್ ಹಾಗೂ ಯಶ್ ನನ್ನ ಮನೆ ಮಕ್ಕಳು. ದರ್ಶನ್ ನನ್ನ ದೊಡ್ಡ ಮಗ ಇದ್ದಂತೆ. ನಾನೇನೇ ಕೇಳಿದರೂ ದರ್ಶನ್ ನನ್ನ ಜೊತೆ ಇರುತ್ತಾರೆ. ಅಭಿಷೇಕ್ ನಿಂದ ನಿರೀಕ್ಷೆ ಮಾಡುವ ಎರಡರಷ್ಟು ನನ್ನಿಂದ ನಿರೀಕ್ಷೆ ಮಾಡಿ ಎಂದು ದರ್ಶನ್ ಹೇಳುತ್ತಾರೆ….
ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ನಟ ಪ್ರಕಾಶ್ ರೈ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ, ಫಲಿತಾಂಶದಿಂದ ನಿಮಗೆ ನಿಜವಾಗಿಯೂ ತೃಪ್ತಿಯಾಗಿದೆಯೇ ಎಂದೂ ಮೋದಿಯವರನ್ನು ಪ್ರಶ್ನಿಸಿದ್ದಾರೆ.
ಎಳನೀರಿನಲ್ಲಿ ಪ್ರೋಟೀನ್, ಕಾರ್ಬೋಹೈಡ್ರೇಟ್, ವಿವಿಧ ಬಗೆಯ ವಿಟಮಿನ್ ಮತ್ತು ಖನಿಜಾಂಶಗಳಿವೆ. ಆಂಟಿಆಕ್ಸಿಡೆಂಟ್ ಗುಣವಿರುವ ಎಳನೀರು ರೋಗಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೇಸಿಗೆಯಲ್ಲಿ ಬಾಯಾರಿಕೆ, ದಣಿವಾರಿಸಲು ಮಾತ್ರ ಎಳನೀರು ಬೆಸ್ಟ್ ಅಲ್ಲ. ಎಲ್ಲ ಕಾಲದಲ್ಲಿಯೂ ಎಳನೀರು ಸೇವನೆ ಮಾಡಬೇಕು
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…
ಸಾಮಾಜಿಕ ಜಾಲತಾಣಗಳಲ್ಲಿ ಹೊಸತೊಂದು ಚಾಲೆಂಜ್ ಬಂದಿದೆ; ಅದೇ ಬಾಟಲ್ ಕ್ಯಾಪ್ ಚ್ಯಾಲೆಂಜ್. ಇದರಲ್ಲಿ ಚಾಲೆಂಜ್ ತಗೊಂಡವರು ರೌಂಡ್ ಹೌಸ್ ಕಿಕ್ ಹೊಡೆದು ಬಾಟಲ್ಗೆ ಹಾಕಿದ ಮುಚ್ಚಳವನ್ನು ತೆಗೆಯಬೇಕು. ಜೇಸನ್ ಸ್ಟ್ಯಾಥಮ್, ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ರಂತಹ ನಟರು ಹಾಗೂ ಹಲವು ಫೈಟರ್ಗಳು ಇದರಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಇಲ್ಲೊಬ್ಬ ಗಾಯಕಿ ಕೇವಲ ತನ್ನ ಧ್ವನಿಯಿಂದಲೇ ಬಾಟಲ್ ಕ್ಯಾಪ್ ಎಗರಿಸಿರುವಂತೆ ಕಾಣುತ್ತದೆ. ಮರಿಯಾ ಕ್ಯಾರಿ ಎನ್ನುವ ಅಮೆರಿಕಾದ ಗಾಯಕಿ ಟ್ವೀಟರ್ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅವರು ಹೈ ಪಿಚ್ನಲ್ಲಿ ರಾಗ ಎಳೆಯುತ್ತಿದ್ದಂತೆ…
ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…