ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು. ಅದೇ ರೀತಿ ಪಾದವನ್ನು ನೋಡಿ ವ್ಯಕ್ತಿತ್ವವನ್ನು ತಿಳಿಯುವ ಪದ್ಧತಿ ಭಾರತ ಮತ್ತು ಚೀನಾದಲ್ಲಿ ಬಹಳ ವರ್ಷಗಳಿಂದ ಇದೆ. ನಮ್ಮ ಪಾದಗಳು ನಮ್ಮ ದೇಹ ಮತ್ತು ವ್ಯಕ್ತಿತ್ವಕ್ಕೆ ಕನ್ನಡಿ ಇದ್ದ ಹಾಗೆ ಎಂದು ನಂಬಲಾಗಿದೆ. ಕಾಲಿಗೆ ಏನೇ ತೊಂದರೆ ಆದರೂ ಅದು ದೇಹದಲ್ಲಿ ಏನೋ ಆಗಿದೆ ಎಂಬುದಕ್ಕೆ ಸೂಚನೆ. ಪಾದದಲ್ಲಿ ನೋವು ಕಾಣಿಸಿಕೊಳ್ಳುತ್ತಿದ್ದರೆ ನೀವು ಖಂಡಿತ ಬೆನ್ನುನೋವಿನಿಂದ ನರಳುತ್ತಿದ್ದೀರಿ ಎಂದರ್ಥ. ಇದೇ ರೀತಿ ನಮ್ಮ ಮನಸ್ಸಿನ ಸ್ಥಿತಿಯನ್ನೂ , ವ್ಯಕ್ತಿತ್ವವನ್ನೂ ಪಾದ ನೋಡಿ ತಿಳಿದುಕೊಳ್ಳಬಹುದು
ಹೆಬ್ಬೆರಳು:-

ಉಳಿದ ಬೆರಳುಗಳಿಗಿಂತ ಹೆಬ್ಬರಳು ಉದ್ದವಾಗಿದ್ದರೆ ಇವರು ತುಂಬಾ ಸ್ಮಾರ್ಟ್, ಬುದ್ಧಿವಂತರು ಹಾಗೂ ಸೃಜನಶೀಲ ವ್ಯಕ್ತಿತ್ವ ವುಳ್ಳವರಾಗಿರುತ್ತಾರೆ. ಯಾವುದೇ ಸಮಸ್ಯೆ ಬರಲಿ ಹಾಗೆಯೇ ಪರಿಹರಿಸಿಕೊಳ್ಳುತ್ತಾರೆ. ಒಂದು ವೇಳೆ ಇದು ಉಳಿದ ಬೆರಳುಗಳಿಗಿಂತ ಚಿಕ್ಕದಾಗಿದ್ದರೆ ಇವರು ಮಲ್ಟಿಟಾಸ್ಕಿಂಗ್ ವ್ಯಕ್ತಿತ್ವವುಳ್ಳವರು. ಬೇರೆಯವರನ್ನು ಪ್ರಭಾವಿಸುವ ಗುಣವುಳ್ಳವರು.
ಎರಡನೇ ಬೆರಳು:-

ಎರಡನೇ ಬೆರಳು ಉದ್ದವಾಗಿದ್ದರೆ ಇವರಲ್ಲಿ ನಾಯಕತ್ವ ಗುಣಗಳಿರುತ್ತವೆ. ಇವರಲ್ಲಿ ಬಾಸಿಸಂ ಜಾಸ್ತಿ. ಒಂದು ವೇಳೆ ಉದ್ದವಾಗಿ ಇಲ್ಲದಿದ್ದರೆ ಸಾಮರಸ್ಯದ ಜೀವನ ನಡೆಸುತ್ತಾರೆ. ಹೊಂದಿಕೊಂಡು ಹೋಗುತ್ತಾರೆ.
ಮೂರನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರು ಕೆಲಸದಲ್ಲಿ ನಾವೀನ್ಯತೆ, ಸಂಪನ್ಮೂಲ ವ್ಯಕ್ತಿಯಾಗಿರುತ್ತಾರೆ. ತಮ್ಮ ಸಾಮರ್ಥ್ಯ ಮತ್ತು ದೃಢಸಂಕಲ್ಪದಿಂದ ಗುರಿ ತಲುಪುತ್ತಾರೆ.

ಆದರೆ ಇವರು ಕುಟುಂಬ ಮತ್ತು ಮನರಂಜನೆಗೆ ಅಷ್ಟಾಗಿ ಪ್ರಾಮುಖ್ಯತೆ ನೀಡಲ್ಲ. ಒಂದು ವೇಳೆ ಇದು ಕಿರಿದಾಗಿದ್ದರೆ ಜೀವನವನ್ನು ಎಂಜಾಯ್ ಮಾಡುತ್ತಾರೆ, ಕುಟುಂಬದ ಕಡೆಗೂ ಗಮನಹರಿಸುವವರಾಗಿತ್ತಾರೆ.
ನಾಲ್ಕನೇ ಬೆರಳು:-
ಈ ಬೆರಳು ಉದ್ದವಾಗಿದ್ದರೆ ಇವರ ಮೊದಲ ಆದ್ಯತೆ ಕುಟುಂಬ. ಈ ಬೆರಳು ತುಂಬಾ ಬಗ್ಗಿದ್ದರೆ ನಿಮ್ಮ ಪ್ರೀತಿಪಾತ್ರರೊಂದಿಗೆ ಸುಖವಾಗಿ ಇರಲ್ಲ.

ಆದರೆ ಇವರು ಏನನ್ನೇ ಆಗಲಿ ಗಮನವಿಟ್ಟು ಕೇಳುತ್ತಾರೆ. ಒಂದು ವೇಳೆ ಈ ಬೆರಳು ಕಿರಿದಾಗಿದ್ದರೆ ಇವರು ಜೀವನದಲ್ಲಿ ಕುಟುಂಬ ಹೊರತಾಗಿ ಬೇರೆ ಏನೋ ಒತ್ತಡವನ್ನು ಎದುರಿಸುತ್ತಿರುತ್ತಾರೆ.
ಕಿರುಬೆರಳು:-
ಈ ಬೆರಳು ಚಿಕ್ಕದಾಗಿದ್ದರೆ ಇವರದು ಹುಡುಗಾಟಿಕೆ ವ್ಯಕ್ತಿತ್ವ. ಜವಾಬ್ದಾರಿಗಳಿಂದ ತುಂಬಾ ದೂರ ಇರುತ್ತಾರೆ. ಎಲ್ಲವನ್ನೂ ಹಗುರವಾಗಿ ತೆಗೆದುಕೊಳ್ಳುವವರು. ಈ ಕಿರುಬೆರಳನ್ನು ನಾಲ್ಕನೆ ಬೆರಳಿನಿಂದ ಅಂತರ ಕಾಪಾಡಿದರೆ ಸಾಕಷ್ಟು ಲಾಭಗಳಿವೆ. ಇದರಿಂದ ಹುಡುಗಾಟಿಕೆ ಎಲ್ಲವೂ ಹೋಗುತ್ತವೆ ಎನ್ನುತ್ತಾರೆ ರಿಫ್ಲೆಕ್ಸಾಲಜಿಸ್ಟ್ರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಿಮಗೆ ನೀವು ಬೇರೆಯವರಿಗಿಂತ ವಿಭಿನ್ನ ಅಂತ ಅನಿಸುತ್ತೀರಾ? ನಿಮ್ಮನ್ನ ಅರ್ಥ ಮಾಡಿಕೊಳ್ಳೋರು ಯಾರು ಇಲ್ಲ ಅನ್ನಿಸುತ್ತಾ?
ಕಾರ್ಲ್ ಜಂಕ್ ಸೈಕೋ ಅನಾಲಿಸಿಸ್ ಥಿಯರೀ ಅನುದಾರ ಮೇಯರ್ಸ್ ಅಂಡ್ ಬ್ರಿಗ್ಗರ್ಸ್ ಸಿಸ್ಟೆಮ್ ಪ್ರತಿ ಮನುಷ್ಯನನ್ನ ಬೇರೆ ಬೇರೆ ವ್ಯಕ್ತಿತ್ವದವರಾಗಿ ವಿಂಗಡಿಸಲಾಗಿದ್ಯಂತೆ.
ಸಬ್ ಕಾ ಸಾತ್, ಸಬ್ ಕಾ ವಿಕಾಸ್ ಎಂಬ ಘೋಷವಾಕ್ಯದಡಿ 2014ರ ಲೋಕಸಭೆ ಚುನಾವಣೆಯನ್ನು ಭಾರತೀಯ ಜನತಾ ಪಾರ್ಟಿ ನೇತೃತ್ವದ ಎನ್ ಡಿಎ ಎದುರಿಸಿತ್ತು. ಆಂತರಿಕ ಆರ್ಥಿಕ ಬೆಳವಣಿಗೆಯ ಭರವಸೆಯನ್ನು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಜನತೆಗೆ ನೀಡಿತ್ತು. ಇದೀಗ ಎನ್ ಡಿಎ ಸರ್ಕಾರ ಮತ್ತೊಂದು ಬಾರಿ 5 ವರ್ಷಗಳ ಅವಧಿಗೆ ಅಧಿಕಾರದ ಗದ್ದುಗೆ ಏರಲು ಹೊರಟಿದೆ. ಈ ಸಂದರ್ಭದಲ್ಲಿ ದೇಶದ ಆರ್ಥಿಕ ಪ್ರಗತಿಗೆ ಕೇಂದ್ರ ಸರ್ಕಾರ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂದು ಬಯೋಕಾನ್ ಅಧ್ಯಕ್ಷೆ…
ನೆರೆ ಸಂತ್ರಸ್ತ ಕುಟುಂಬಗಳಿಗೆ ಒಂದೇ ಕಂತಿನಲ್ಲಿ ಮನೆ ಬಾಡಿಗೆ ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 5 ತಿಂಗಳ ಮನೆಯ ಬಾಡಿಗೆಯನ್ನು ಒಂದೇ ಕಂತಿನಲ್ಲಿ ನೀಡಲಾಗುವುದು ಎಂದು ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ನೆರೆ ಸಂತ್ರಸ್ಥರಿಗಾಗಿ ಮನೆ ಬಾಡಿಗೆಗೆ ಮಾಸಿಕ 5000 ರೂ. ನೀಡಲಾಗಿದೆ. ಮಾಲೀಕರು ಮುಂಗಡ ಹಣ ಕೊಡುವಂತೆ ಕೇಳುವುದರಿಂದ 5 ತಿಂಗಳ ಬಾಡಿಗೆ 25 ಸಾವಿರ ರೂ.ಗಳನ್ನು ಒಂದೇ ಕಂತಿನಲ್ಲಿ ನೀಡಲು ಯೋಜಿಸಲಾಗಿದೆ ಎಂದು ಹೇಳಿದ್ದಾರೆ. ಪ್ರವಾಹಸಂತ್ರಸ್ತರಿಗೆ ಪರಿಹಾರ ವಿತರಣೆಯಲ್ಲಿ…
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ಅತಿ ಶೀಘ್ರದಲ್ಲೇ ಮತ್ತೊಮ್ಮೆ ಮಂಜಿನ ಯುಗ ನಮ್ಮನ್ನು ಆವರಿಸುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳುತ್ತಿದ್ದಾರೆ. ಯಾಕೆಂದರೆ ಮುಂದಿನ 30 ವರ್ಷಗಳಲ್ಲಿ ಭೂಮಿ ಮೇಲೆ ಮಂಜು ಯುಗ ಎಂಬುದು ಬರಲಿದೆ. ಮಂಜಿನ ಯುಗ ಇದು ಇತಿಹಾಸ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಎಷ್ಟು ಹೊಗಳಿದರೂ ಕಡಿಮೆಯೇ. ಅವರು ನಟ ಎನ್ನುವುದಕ್ಕಿಂತ ಒಂದೊಳ್ಳೆ ಮನಸ್ಸಿರುವ ವ್ಯಕ್ತಿ ಎಂದರೂ ತಪ್ಪಿಲ್ಲ. ಆದ್ದರಿಂದ ಅಭಿಮಾನಿಗಳ ಬಳಿ ಪ್ರೀತಿಯಿಂದ ಯಜಮಾನ, ಡಿ ಬಾಸ್, ಗಜ, ಯೋಧ, ದಚ್ಚು ಎಂದೆಲ್ಲಾ ಕರೆಸಿಕೊಳ್ಳುತ್ತಾರೆ.ಪ್ರಾಣಿ ಪಕ್ಷಿಗಳ ಬಗ್ಗೆ ವಿಶೇಷ ಕಾಳಜಿ ಹೊಂದಿರುವ ದರ್ಶನ್, ಮೈಸೂರು ರಸ್ತೆಯಲ್ಲಿ ದೊಡ್ಡ ಫಾರಂ ಹೌಸ್ ಹೊಂದಿದ್ದಾರೆ. ಸ್ವಲ್ಪ ಬಿಡುವು ದೊರೆತರೆ ಸಾಕು ಫಾರಂ ಹೌಸ್ಗೆ ತೆರಳುವ ಅವರು, ಪ್ರೀತಿಯ ಪ್ರಾಣಿಗಳೊಂದಿಗೆ ಕಾಲ ಕಳೆಯುತ್ತಾರೆ. ಫಾರಂಹೌಸ್ನಲ್ಲಿ ಪ್ರಾಣಿಗಳಿಗಾಗಿ ಹುಲ್ಲು ಕತ್ತರಿಸುತ್ತಾರೆ,…