ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು. ಇದರಿಂದ ನಿಮ್ಮ ರಾತ್ರಿಯ ನಿದ್ದೆ ಹಾಳಾಗುತ್ತಿದೆಯೇ…? ಹಾಗಾದರೆ, ಇಲ್ಲಿದೆ ನೋಡಿ ಸುಲಭ ಪರಿಹಾರ.

ವಿಂಟರ್ ಗ್ರೀನ್ ಆಯಿಲ್ :-
ಮೀಥೈಲ್ ಸಿಲಿಕೇಟ್ ಹೊಂದಿರುವ ವಿಂಟರ್ ಗ್ರೀನ್ ಆಯಿಲ್ ನೋವು ನಿವಾರಕವಾಗಿ ಕೆಲಸಮಾಡುತ್ತದೆ. ಮೀಥೈಲ್ ಸಿಲಿಕೇಟ್ ರಕ್ತ ಪ್ರಸರಣವನ್ನು ಉತ್ತೇಜಿಸುತ್ತದೆ.

ಈ ಎಣ್ಣೆಯೊಂದಿಗೆ ಸ್ವಲ್ಪ ಆಲೀವ್ ಅಯಿಲ್ ಅಥವಾ ಬಾದಾಮಿ ಎಣ್ಣೆ ಬೆರೆಸಿ ಕಾಲುಗಳನ್ನು ಮಸಾಜ್ ಮಾಡುವುದರಿಂದ ಸೆಳೆತ ಕಡಿಮೆಯಾಗುತ್ತದೆ.
ವಿಟಮಿನ್-ಇ :-
ಮುಚ್ಚಿಕೊಂಡಿರುವ ನರಗಳಲ್ಲಿ ರಕ್ತ ಪ್ರಸರಣ ಸರಿಯಾಗಿ ಆಗದೆ, ರಾತ್ರಿವೇಳೆ ಕಾಲುಗಳ ಸೆಳೆತ ಉಂಟಾಗುತ್ತದೆ. ವಿಟಮಿನ್ -ಇ ಅಧಿಕವಾಗಿರುವ ಬಾದಾಮಿ, ಸ್ಪಿನಾಚ್ ಹಾಗೂ ಅವಕಾಡೋ ಗಳನ್ನು ತಿನ್ನುವುದರಿಂದ , ನರಗಳಲ್ಲಿ ರಕ್ತ ಪ್ರಸಾರ ಸುಗಮವಾಗುತ್ತದೆ. ವಿಟಮಿನ್-ಇ ಸಪ್ಲಿಮೆಂಟ್ ಗಳನ್ನೂ ಉಪಯೋಗಿಸಬಹುದು.

ನೀರು :- ಪ್ರತೀದಿನ 8 ಲೋಟ ಶುದ್ಧನೀರಿನೊಂದಿಗೆ ನಿಂಬೆ ರಸ ಬೆರೆಸಿ ಕುಡಿಯಬೇಕು. ಒಂದು ಲೋಟದಲ್ಲಿ ನಿಂಬೆ ರಸ ಬೆರೆಸಿರುವ ನೀರನ್ನು ನಿಮ್ಮ ಬಳಿ ಇಟ್ಟುಕೊಂಡು ಬಾಯರಿಕೆ ಆದಾಗಲೆಲ್ಲಾ ಸ್ವಲ್ಪ ಸ್ವಲ್ಪ ಕುಡಿಯಬೇಕು
ಶಾಖ : –ಕಾಲು ಸೆಳೆತದಿಂದ ನೋವು ಕಡಿಮೆಯಾಗಲು ವಿದ್ಯುತ್ ಪ್ಯಾಡ್ ಗಳನ್ನು ಉಪಯೋಗಿಸಿ. ಇದರಿಂದ ರಕ್ತ ಪ್ರಸಾರ ಹೆಚ್ಚಾಗುತ್ತದೆ.

15-20 ನಿಮಿಷಗಳ ಕಾಲ ಉಪಯೋಗಿಸಿದರೆ ಸಾಕು. ಬಿಸಿ ನೀರಿಗೆ ಸ್ವಲ್ಪ ಎಪ್ಸಮ್ ಸಾಲ್ಟ್ ಬೆರೆಸಿ ಶಾಖ ನೀಡುವುದರಿಂದಲೂ ನೋವು ಕಡಿಮೆಯಾಗುತ್ತದೆ.
ಎಲೆಕ್ಟ್ರೋಲೈಟ್ :-
ದೇಹಕ್ಕೆ ಎಲೆಕ್ಟ್ರೋಲೈಟ್ ಗಳು ಅತ್ಯವಶ್ಯಕ. ಸೋಡಿಯಮ್, ಪೊಟಾಶಿಯಮ್,ಕ್ಯಾಲ್ಶಿಯಮ್ ಹಾಗೂ ಮೆಗ್ನೀಶಿಯಮ್ ಮುಂತಾದ ಖನಿಜಗಳ ಕೊರತೆಯಿಂದಾಗಿ ಕಾಲುಗಳ ಸೆಳೆತ ಉಂಟಾಗುತ್ತದೆ. ಈ ಎಲ್ಲಾ ಎಲೆಕ್ಟ್ರೋಲೈಟ್ ಗಳನ್ನು ಒಳಗೊಂಡಿರುವ ಆಹಾರ ಸೇವಿಸುವುದು ಉತ್ತಮ.

ಸ್ಟ್ರೆಚಿಂಗ್ : –ಒಂದು ವೇಳೆ ನಿಮಗೆ ಕಾಲಿನ ಸೆಳೆತವುಂಟಾಗಿ ರಾತ್ರಿಯಲ್ಲಿ ಎಚ್ಚರವಾದರೆ, ಕಾಲುಗಳನ್ನು ಸ್ಟ್ರೆಚ್ ಮಾಡಬೇಕು. ಇದು ಸ್ವಲ್ಪ ನೋವನ್ನು ಉಂಟುಮಾಡುತ್ತದೆ. ಪಾದಗಳನ್ನು ಹಿಂದೆ,ಮುಂದೆ ಆಡಿಸಬೇಕು. ಹೀಗೆ ಮಾಡುವುದರಿಂದ ಕಾಲುಗಳ ಸೆಳೆತ ಕಡಿಮೆಯಾಗುತ್ತದೆ.

ಕಾಲುಗಳ ಸೆಳೆತ ನಿಮ್ಮ ರಾತ್ರಿ ನಿದ್ದೆಯನ್ನು ಹಾಳುಗೆಡವುತ್ತದೆ. ಸಾಕಷ್ಟು ಶುದ್ದನೀರು, ಸತ್ವಯುತ ಆಹಾರ ಸೇವನೆ, ಸ್ಟ್ರೆಚ್ಚಿಂಗ್, ಮಸಾಜು ಮಾಡುವುದು ಮುಂತಾದುವುಗಳಿಂದ ಸೆಳೆತವನ್ನು ಕಡಿಮೆ ಮಾಡಿಕೊಂಡು ಆರಾಮವಾಗಿರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲಕ್ಷದ್ವೀಪದ ಪ್ರವೇಶದ್ವಾರ ಅಂತಲೇ ಅಗಟ್ಟಿ ನಡುಗಡ್ಡೆ ಜನಪ್ರಿಯವಾಗಿದೆ. ಅಗಟ್ಟಿಯಲ್ಲಿ ಸ್ಥಳೀಯ ವಿಮಾನ ನಿಲ್ದಾಣವಿದೆ. 1988ರಲ್ಲಿ ಇಲ್ಲಿನ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಲಕ್ಷದ್ವೀಪಕ್ಕೆ ವಿಮಾನ ಸಂಪರ್ಕ ಕಲ್ಪಿಸುವ ಏಕೈಕ ದ್ವೀಪವೂ ಇದೇ ಆಗಿದೆ.
ಪ್ರಸ್ತುತ ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್ ಐಡಿಯಾಗೆ ಶಾಕ್ ಉಂಟಾಗಿದೆ. ಸಂಸ್ಥೆಗೆ ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ಪ್ರತಿಯೊಬ್ಬರ ಪರ್ಸ್ ನಲ್ಲಿಯೂ ನಾಣ್ಯಗಳು ಇದ್ದೇ ಇರುತ್ವೆ. ಕೆಲವರ ಪರ್ಸ್ ನಲ್ಲಿ 10 ರೂಪಾಯಿ ನಾಣ್ಯವಿದ್ರೆ ಇನ್ನು ಕೆಲವರ ಪರ್ಸ್ ನಲ್ಲಿ 2 ರೂಪಾಯಿ, ಒಂದು ರೂಪಾಯಿ ನಾಣ್ಯವಿರುತ್ತದೆ. ಶಾಸ್ತ್ರದ ಪ್ರಕಾರ, ರಾಶಿಗನುಗುಣವಾಗಿ ನಾಣ್ಯವನ್ನು ಪರ್ಸಿನಲ್ಲಿಟ್ಟರೆ ಶುಭಕರ. ಪ್ರತಿಯೊಂದು ರಾಶಿಗೂ ಬೇರೆ ಬೇರೆ ಲೋಹ ಶುಭ ಫಲ ನೀಡುತ್ತವೆ. ಹಾಗಾಗಿ ರಾಶಿಗನುಗುಣವಾಗಿ ಲೋಹದ ನಾಣ್ಯಗಳನ್ನು ಪರ್ಸಿನಲ್ಲಿ ಇಟ್ಟುಕೊಂಡರೆ ಎಂದೂ ಪರ್ಸ್ ಖಾಲಿಯಾಗುವುದಿಲ್ಲ. ಮೇಷ : ಈ ರಾಶಿಯವರು ಪರ್ಸ್ ನಲ್ಲಿ ತಾಮ್ರದ ನಾಣ್ಯವನ್ನು ಇಟ್ಟುಕೊಳ್ಳಬೇಕು. ವೃಷಭ : ಈ ರಾಶಿಯವರು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…