ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು. ಇದರಿಂದ ನಿಮ್ಮ ರಾತ್ರಿಯ ನಿದ್ದೆ ಹಾಳಾಗುತ್ತಿದೆಯೇ…? ಹಾಗಾದರೆ, ಇಲ್ಲಿದೆ ನೋಡಿ ಸುಲಭ ಪರಿಹಾರ.

ವಿಂಟರ್ ಗ್ರೀನ್ ಆಯಿಲ್ :-
ಮೀಥೈಲ್ ಸಿಲಿಕೇಟ್ ಹೊಂದಿರುವ ವಿಂಟರ್ ಗ್ರೀನ್ ಆಯಿಲ್ ನೋವು ನಿವಾರಕವಾಗಿ ಕೆಲಸಮಾಡುತ್ತದೆ. ಮೀಥೈಲ್ ಸಿಲಿಕೇಟ್ ರಕ್ತ ಪ್ರಸರಣವನ್ನು ಉತ್ತೇಜಿಸುತ್ತದೆ.

ಈ ಎಣ್ಣೆಯೊಂದಿಗೆ ಸ್ವಲ್ಪ ಆಲೀವ್ ಅಯಿಲ್ ಅಥವಾ ಬಾದಾಮಿ ಎಣ್ಣೆ ಬೆರೆಸಿ ಕಾಲುಗಳನ್ನು ಮಸಾಜ್ ಮಾಡುವುದರಿಂದ ಸೆಳೆತ ಕಡಿಮೆಯಾಗುತ್ತದೆ.
ವಿಟಮಿನ್-ಇ :-
ಮುಚ್ಚಿಕೊಂಡಿರುವ ನರಗಳಲ್ಲಿ ರಕ್ತ ಪ್ರಸರಣ ಸರಿಯಾಗಿ ಆಗದೆ, ರಾತ್ರಿವೇಳೆ ಕಾಲುಗಳ ಸೆಳೆತ ಉಂಟಾಗುತ್ತದೆ. ವಿಟಮಿನ್ -ಇ ಅಧಿಕವಾಗಿರುವ ಬಾದಾಮಿ, ಸ್ಪಿನಾಚ್ ಹಾಗೂ ಅವಕಾಡೋ ಗಳನ್ನು ತಿನ್ನುವುದರಿಂದ , ನರಗಳಲ್ಲಿ ರಕ್ತ ಪ್ರಸಾರ ಸುಗಮವಾಗುತ್ತದೆ. ವಿಟಮಿನ್-ಇ ಸಪ್ಲಿಮೆಂಟ್ ಗಳನ್ನೂ ಉಪಯೋಗಿಸಬಹುದು.

ನೀರು :- ಪ್ರತೀದಿನ 8 ಲೋಟ ಶುದ್ಧನೀರಿನೊಂದಿಗೆ ನಿಂಬೆ ರಸ ಬೆರೆಸಿ ಕುಡಿಯಬೇಕು. ಒಂದು ಲೋಟದಲ್ಲಿ ನಿಂಬೆ ರಸ ಬೆರೆಸಿರುವ ನೀರನ್ನು ನಿಮ್ಮ ಬಳಿ ಇಟ್ಟುಕೊಂಡು ಬಾಯರಿಕೆ ಆದಾಗಲೆಲ್ಲಾ ಸ್ವಲ್ಪ ಸ್ವಲ್ಪ ಕುಡಿಯಬೇಕು
ಶಾಖ : –ಕಾಲು ಸೆಳೆತದಿಂದ ನೋವು ಕಡಿಮೆಯಾಗಲು ವಿದ್ಯುತ್ ಪ್ಯಾಡ್ ಗಳನ್ನು ಉಪಯೋಗಿಸಿ. ಇದರಿಂದ ರಕ್ತ ಪ್ರಸಾರ ಹೆಚ್ಚಾಗುತ್ತದೆ.

15-20 ನಿಮಿಷಗಳ ಕಾಲ ಉಪಯೋಗಿಸಿದರೆ ಸಾಕು. ಬಿಸಿ ನೀರಿಗೆ ಸ್ವಲ್ಪ ಎಪ್ಸಮ್ ಸಾಲ್ಟ್ ಬೆರೆಸಿ ಶಾಖ ನೀಡುವುದರಿಂದಲೂ ನೋವು ಕಡಿಮೆಯಾಗುತ್ತದೆ.
ಎಲೆಕ್ಟ್ರೋಲೈಟ್ :-
ದೇಹಕ್ಕೆ ಎಲೆಕ್ಟ್ರೋಲೈಟ್ ಗಳು ಅತ್ಯವಶ್ಯಕ. ಸೋಡಿಯಮ್, ಪೊಟಾಶಿಯಮ್,ಕ್ಯಾಲ್ಶಿಯಮ್ ಹಾಗೂ ಮೆಗ್ನೀಶಿಯಮ್ ಮುಂತಾದ ಖನಿಜಗಳ ಕೊರತೆಯಿಂದಾಗಿ ಕಾಲುಗಳ ಸೆಳೆತ ಉಂಟಾಗುತ್ತದೆ. ಈ ಎಲ್ಲಾ ಎಲೆಕ್ಟ್ರೋಲೈಟ್ ಗಳನ್ನು ಒಳಗೊಂಡಿರುವ ಆಹಾರ ಸೇವಿಸುವುದು ಉತ್ತಮ.

ಸ್ಟ್ರೆಚಿಂಗ್ : –ಒಂದು ವೇಳೆ ನಿಮಗೆ ಕಾಲಿನ ಸೆಳೆತವುಂಟಾಗಿ ರಾತ್ರಿಯಲ್ಲಿ ಎಚ್ಚರವಾದರೆ, ಕಾಲುಗಳನ್ನು ಸ್ಟ್ರೆಚ್ ಮಾಡಬೇಕು. ಇದು ಸ್ವಲ್ಪ ನೋವನ್ನು ಉಂಟುಮಾಡುತ್ತದೆ. ಪಾದಗಳನ್ನು ಹಿಂದೆ,ಮುಂದೆ ಆಡಿಸಬೇಕು. ಹೀಗೆ ಮಾಡುವುದರಿಂದ ಕಾಲುಗಳ ಸೆಳೆತ ಕಡಿಮೆಯಾಗುತ್ತದೆ.

ಕಾಲುಗಳ ಸೆಳೆತ ನಿಮ್ಮ ರಾತ್ರಿ ನಿದ್ದೆಯನ್ನು ಹಾಳುಗೆಡವುತ್ತದೆ. ಸಾಕಷ್ಟು ಶುದ್ದನೀರು, ಸತ್ವಯುತ ಆಹಾರ ಸೇವನೆ, ಸ್ಟ್ರೆಚ್ಚಿಂಗ್, ಮಸಾಜು ಮಾಡುವುದು ಮುಂತಾದುವುಗಳಿಂದ ಸೆಳೆತವನ್ನು ಕಡಿಮೆ ಮಾಡಿಕೊಂಡು ಆರಾಮವಾಗಿರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂದ್ರಗುಪ್ತನು ಅಧಿಕಾರವನ್ನು ಬಲಪಡಿಸುವ ಮೊದಲು ಉಪಖಂಡದ ವಾಯುವ್ಯ ಭಾಗದಲ್ಲಿ ಸಣ್ಣ ಸಣ್ಣ ರಾಜ್ಯಗಳೇ ಇದ್ದವು . ಗಂಗಾ ನದಿಯ ಬಯಲಿನಲ್ಲಿ ನಂದರ ಸಾಮ್ರಾಜ್ಯವು ಪ್ರಮುಖವಾಗಿತ್ತು.
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಇತ್ತೀಚೆಗಷ್ಟೇ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸ್ವಯಂಘೋಷಿತ ದೇವಮಾನವ ಗುರ್ಮೀತ್ ರಾಮ್ ರಹಿಮ್ ಸಿಂಗ್ ಜೈಲು ಪಾಲಾಗಿದ್ದಾರೆ.ಇದರ ಬೆನ್ನಲ್ಲೇ ಸ್ವಯಂಘೋಷಿತ ದೇವ ಮಹಿಳೆಯೊಬ್ಬರು ಸಂಕಷ್ಟಕ್ಕೀಡಾಗಿದ್ದಾರೆ.
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪುತ್ತಿದೆ. ಹೀಗಾಗಿ ಬಿಸ್ಬಾಸ್ ಮನೆಯಲ್ಲಿರುವ ಎಲ್ಲಾ ಸ್ಪರ್ಧಿಗಳಿಗೆ ಫಿನಾಲೆ ಹಂತ ತಲುಪಲು ಅವಕಾಶವೊಂದನ್ನು ನೀಡಿದ್ದಾರೆ. ಸೋಮವಾರ ಬಿಗ್ಮನೆಯಲ್ಲಿ ನಾಮಿನೇಷನ್ ಪ್ರಕ್ರಿಯೆ ನಡೆದಿದೆ. ಸದಸ್ಯರ ಅನುಸಾರ ಈ ವಾರ ಬಿಗ್ ಮನೆಯಿಂದ ಹೊರ ಹೋಗಲು ಪ್ರಿಯಾಂಕಾ, ವಾಸುಕಿ ವೈಭವ್, ಶೈನ್ ಶೆಟ್ಟಿ, ಹರೀಶ್ ರಾಜ್, ದೀಪಿಕಾ ದಾಸ್, ಕುರಿ ಪ್ರತಾಪ್ ಮತ್ತು ಭೂಮಿ ಶೆಟ್ಟಿ ಏಳು ಸ್ಪರ್ಧಿಗಳು ನಾಮಿನೇಟ್ ಆಗಿದ್ದಾರೆ. ಮನೆಯ ಎಲ್ಲಾ ಸದಸ್ಯರು ನಾಮಿನೇಟ್ ಆದರೂ ಬಿಗ್ಬಾಸ್…