ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾತ್ರಿ ಹೊತ್ತು ಕಾಲುಸೆಳೆತವುಂಟಾಗಿ ನಿಮಗೆ ಮಧ್ಯೆ ಮಧ್ಯೆ ಎಚ್ಚರವಾಗುತ್ತಿದೆಯೇ..? ಹೀಗೆ ಸೆಳೆತ ಉಂಟಾಗಲು ಹಲವಾರು ಕಾರಣಗಳಿವೆ. ಮಧುಮೇಹ, ನರಗಳ ಬಲಹೀನತೆ, ಗರ್ಭಧಾರಣೆ ಹಾಗೂ ಡೀಹೈಡ್ರೇಶನ್(ನಿರ್ಜಲೀಕರಣ) ಮುಂತಾದ ಕಾರಣಗಳಿಂದ ಕಾಲುಗಳ ಸೆಳೆತ ಉಂಟಾಗಬಹುದು. ಇದರಿಂದ ನಿಮ್ಮ ರಾತ್ರಿಯ ನಿದ್ದೆ ಹಾಳಾಗುತ್ತಿದೆಯೇ…? ಹಾಗಾದರೆ, ಇಲ್ಲಿದೆ ನೋಡಿ ಸುಲಭ ಪರಿಹಾರ.

ವಿಂಟರ್ ಗ್ರೀನ್ ಆಯಿಲ್ :-
ಮೀಥೈಲ್ ಸಿಲಿಕೇಟ್ ಹೊಂದಿರುವ ವಿಂಟರ್ ಗ್ರೀನ್ ಆಯಿಲ್ ನೋವು ನಿವಾರಕವಾಗಿ ಕೆಲಸಮಾಡುತ್ತದೆ. ಮೀಥೈಲ್ ಸಿಲಿಕೇಟ್ ರಕ್ತ ಪ್ರಸರಣವನ್ನು ಉತ್ತೇಜಿಸುತ್ತದೆ.

ಈ ಎಣ್ಣೆಯೊಂದಿಗೆ ಸ್ವಲ್ಪ ಆಲೀವ್ ಅಯಿಲ್ ಅಥವಾ ಬಾದಾಮಿ ಎಣ್ಣೆ ಬೆರೆಸಿ ಕಾಲುಗಳನ್ನು ಮಸಾಜ್ ಮಾಡುವುದರಿಂದ ಸೆಳೆತ ಕಡಿಮೆಯಾಗುತ್ತದೆ.
ವಿಟಮಿನ್-ಇ :-
ಮುಚ್ಚಿಕೊಂಡಿರುವ ನರಗಳಲ್ಲಿ ರಕ್ತ ಪ್ರಸರಣ ಸರಿಯಾಗಿ ಆಗದೆ, ರಾತ್ರಿವೇಳೆ ಕಾಲುಗಳ ಸೆಳೆತ ಉಂಟಾಗುತ್ತದೆ. ವಿಟಮಿನ್ -ಇ ಅಧಿಕವಾಗಿರುವ ಬಾದಾಮಿ, ಸ್ಪಿನಾಚ್ ಹಾಗೂ ಅವಕಾಡೋ ಗಳನ್ನು ತಿನ್ನುವುದರಿಂದ , ನರಗಳಲ್ಲಿ ರಕ್ತ ಪ್ರಸಾರ ಸುಗಮವಾಗುತ್ತದೆ. ವಿಟಮಿನ್-ಇ ಸಪ್ಲಿಮೆಂಟ್ ಗಳನ್ನೂ ಉಪಯೋಗಿಸಬಹುದು.

ನೀರು :- ಪ್ರತೀದಿನ 8 ಲೋಟ ಶುದ್ಧನೀರಿನೊಂದಿಗೆ ನಿಂಬೆ ರಸ ಬೆರೆಸಿ ಕುಡಿಯಬೇಕು. ಒಂದು ಲೋಟದಲ್ಲಿ ನಿಂಬೆ ರಸ ಬೆರೆಸಿರುವ ನೀರನ್ನು ನಿಮ್ಮ ಬಳಿ ಇಟ್ಟುಕೊಂಡು ಬಾಯರಿಕೆ ಆದಾಗಲೆಲ್ಲಾ ಸ್ವಲ್ಪ ಸ್ವಲ್ಪ ಕುಡಿಯಬೇಕು
ಶಾಖ : –ಕಾಲು ಸೆಳೆತದಿಂದ ನೋವು ಕಡಿಮೆಯಾಗಲು ವಿದ್ಯುತ್ ಪ್ಯಾಡ್ ಗಳನ್ನು ಉಪಯೋಗಿಸಿ. ಇದರಿಂದ ರಕ್ತ ಪ್ರಸಾರ ಹೆಚ್ಚಾಗುತ್ತದೆ.

15-20 ನಿಮಿಷಗಳ ಕಾಲ ಉಪಯೋಗಿಸಿದರೆ ಸಾಕು. ಬಿಸಿ ನೀರಿಗೆ ಸ್ವಲ್ಪ ಎಪ್ಸಮ್ ಸಾಲ್ಟ್ ಬೆರೆಸಿ ಶಾಖ ನೀಡುವುದರಿಂದಲೂ ನೋವು ಕಡಿಮೆಯಾಗುತ್ತದೆ.
ಎಲೆಕ್ಟ್ರೋಲೈಟ್ :-
ದೇಹಕ್ಕೆ ಎಲೆಕ್ಟ್ರೋಲೈಟ್ ಗಳು ಅತ್ಯವಶ್ಯಕ. ಸೋಡಿಯಮ್, ಪೊಟಾಶಿಯಮ್,ಕ್ಯಾಲ್ಶಿಯಮ್ ಹಾಗೂ ಮೆಗ್ನೀಶಿಯಮ್ ಮುಂತಾದ ಖನಿಜಗಳ ಕೊರತೆಯಿಂದಾಗಿ ಕಾಲುಗಳ ಸೆಳೆತ ಉಂಟಾಗುತ್ತದೆ. ಈ ಎಲ್ಲಾ ಎಲೆಕ್ಟ್ರೋಲೈಟ್ ಗಳನ್ನು ಒಳಗೊಂಡಿರುವ ಆಹಾರ ಸೇವಿಸುವುದು ಉತ್ತಮ.

ಸ್ಟ್ರೆಚಿಂಗ್ : –ಒಂದು ವೇಳೆ ನಿಮಗೆ ಕಾಲಿನ ಸೆಳೆತವುಂಟಾಗಿ ರಾತ್ರಿಯಲ್ಲಿ ಎಚ್ಚರವಾದರೆ, ಕಾಲುಗಳನ್ನು ಸ್ಟ್ರೆಚ್ ಮಾಡಬೇಕು. ಇದು ಸ್ವಲ್ಪ ನೋವನ್ನು ಉಂಟುಮಾಡುತ್ತದೆ. ಪಾದಗಳನ್ನು ಹಿಂದೆ,ಮುಂದೆ ಆಡಿಸಬೇಕು. ಹೀಗೆ ಮಾಡುವುದರಿಂದ ಕಾಲುಗಳ ಸೆಳೆತ ಕಡಿಮೆಯಾಗುತ್ತದೆ.

ಕಾಲುಗಳ ಸೆಳೆತ ನಿಮ್ಮ ರಾತ್ರಿ ನಿದ್ದೆಯನ್ನು ಹಾಳುಗೆಡವುತ್ತದೆ. ಸಾಕಷ್ಟು ಶುದ್ದನೀರು, ಸತ್ವಯುತ ಆಹಾರ ಸೇವನೆ, ಸ್ಟ್ರೆಚ್ಚಿಂಗ್, ಮಸಾಜು ಮಾಡುವುದು ಮುಂತಾದುವುಗಳಿಂದ ಸೆಳೆತವನ್ನು ಕಡಿಮೆ ಮಾಡಿಕೊಂಡು ಆರಾಮವಾಗಿರಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಮಾರ್ಚ್, 2019) ನೀವು ಪ್ರೀತಿಸುವವರಿಂದ ಉಡುಗೊರೆಗಳನ್ನು ಪಡೆಯಲು ಹಾಗೂ ನೀಡಲು ಪವಿತ್ರವಾದ ದಿನ. ಪ್ರೇಮ ಜೀವನ…
ಯಾವುದೇ ರಾಜ್ಯದಲ್ಲಿ ಚುನಾವಣೆ ಬಂದಾಗ ತಮ್ಮ ನಾಯಕರು ಗೆಲ್ಲಲೆಂದು ಅಭಿಮಾನಿಗಳು ಎನೆಲ್ಲಾ ಕಸರತ್ತುಗಳನ್ನು ಮಾಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವೇ. ತೆಲಂಗಾಣ ವಿಧಾನಸಭಾ ಚುನಾವಣಾ ಕಣ ಚಿತ್ರ, ವಿಚಿತ್ರ ಸಂಗತಿಗಳಿಂದ ಗಮನ ಸೆಳೆಯುತ್ತಿದೆ. ಚುನಾವಣೆಯಲ್ಲಿ ತಮ್ಮ ನಾಯಕರು ಗೆಲಲ್ಲಿ ಎಂದು ಜನರು ಹೋಮ, ಯಜ್ಞ ಮತ್ತಿತರ ಪೂಜೆ ಮಾಡುತ್ತಿದ್ದರೆ, ಕೆಲವರು ದೇವಾಲಯಗಳಿಗೆ ಲಕ್ಷ ಗಟ್ಟಲೇ ಹಣದ ಆಮಿಷವೊಡ್ಡುತ್ತಿದ್ದಾರೆ. ಮತ್ತೆ ಕೆಲವರು ಮೂಢನಂಬಿಕೆಗಳಿಗೆ ಜೋತು ಬಿದಿದ್ದಾರೆ. ಚುನಾವಣೆ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದ ಪಶ್ಚಿಮ ಗೋಧಾವರಿ ಜಿಲ್ಲೆಯ ಮಹೇಶ್ ಎಂಬಾತ ಇನ್ನೂ…
ಕರ್ನಾಟಕ ವಿಧಾನಸಭೆ ಚುನಾವಣೆ 2018ರ, ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು,72 ಅಭ್ಯರ್ಥಿಗಳ ಮೊದಲ ಪಟ್ಟಿ ಬಹಿರಂಗಗೊಂಡಿದೆ. ಇಲ್ಲಿದೆ ಬಿಜೆಪಿಯ 72 ಅಭ್ಯರ್ಥಿಗಳ ಮೊದಲ ಪಟ್ಟಿ… ರಾಯಚೂರು ಗ್ರಾಮಾಂತರ– ತಿಪ್ಪರಾಜು, ರಾಯಚೂರು– ಡಾ.ಶಿವರಾಜ ಪಾಟೀಲ. ದೇವದುರ್ಗ– ಶಿವನಗೌಡ ನಾಯಕ್, ಲಿಂಗಸುಗೂರು– ಮಾನಪ್ಪ ವಜ್ಜಲ್, ಕುಷ್ಠಗಿ– ದೊಡ್ಡನಗೌಡ ಪಾಟೀಲ, ಧಾರವಾಡ– ಅಮೃತ್ ದೇಸಾಯಿ, ನಿಪ್ಪಾಣಿ– ಶಶಿಕಲಾ ಜೊಲ್ಲೆ, ಅಥಣಿ– ಲಕ್ಷ್ಮಣ ಸವದಿ, ಕಾಗವಾಡ- ಭರಮಗೌಡ ಕಾಗೆ, ಕುಡಚಿ- ಪಿ.ರಾಜೀವ್, ರಾಯಭಾಗ- ದುರ್ಯೋಧನ ಐಹೊಳೆ, ಹುಕ್ಕೇರಿ- ಉಮೇಶ್ ಕತ್ತಿ, ಅರಬಾವಿ- ಬಾಲಚಂದ್ರ ಜಾರಕಿಹೊಳಿ,…
ಪಪ್ಪಾಯಿ ಹಣ್ಣಿನಲ್ಲಿ ಬರೀ ಪೋಷಕಾಂಶಗಳು ಮಾತ್ರವಲ್ಲ, ವ್ಯಾಧಿ ನಿಯಂತ್ರಿಸುವ ಶಕ್ತಿಯು ಅಡಗಿದೆ. ಮುಖ್ಯವಾಗಿ ಇದರಲ್ಲಿರುವ ಜಿಯೋ ಕ್ಯಾಂಟೀನ್ ಎಂಬ ಆಂಟಿ ಆಕ್ಸಿಡೆಂಟ್ ವೃದ್ಧಾಪ್ಯದ ಕಾಯಿಲೆಗಳು ಕಾಡದಂತೆ, ಆಸ್ತಮ ವ್ಯಾಧಿ ತಗುಲದಂತೆ ನೋಡಿಕೊಳ್ಳುತ್ತದೆ. ಅದರ ಜೊತೆಗೆ * ಪಪ್ಪಾಯದಲ್ಲಿನ ಬೀಟಾ ಕೆರೋಟಿನ್ ಕಾರಣದಿಂದ ಹೆಚ್ಚು ಪಪ್ಪಾಯಿ ತಿನ್ನುವವರಲ್ಲಿ ಕ್ಯಾನ್ಸರ್ ರೋಗ ಬರುವುದಿಲ್ಲ. ಪುರುಷರಲ್ಲಿನ ಪ್ರಾಸ್ಟೇಟ್ ಕ್ಯಾನ್ಸರ್ ತೊಂದರೆಯನ್ನು ಪಪ್ಪಾಯಿ ನಿಯಂತ್ರಿಸುತ್ತದೆ. * ಎಲುಬಿನ ಆರೋಗ್ಯಕ್ಕೆ ಅಗತ್ಯದ ವಿಟಮಿನ್ ಕೆ ಕೂಡ ಇದರಲ್ಲಿ ಹೆಚ್ಚಿದೆ. * ಸಕ್ಕರೆ ಕಾಯಿಲೆಯಲ್ಲಿ ಸಕ್ಕರೆ…
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.