News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವೀಡಿಯೊ ಗ್ಯಾಲರಿ

ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

2256

ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ.

ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು..

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..ಇಲ್ಲಿದೆ ನೋಡಿ ಆ ವಿಡಿಯೋ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಬಾದಾಮಿಗೂ ಹೊಟ್ಟೆ ಉಬ್ಬರಕ್ಕೂ ಸಂಬಂಧವಿದೆಯೇ …..?

    ಸಾಮಾನ್ಯವಾಗಿ ಮನುಷ್ಯನ ದೇಹಕ್ಕೆ ಎಂದಾದರೂ ಪೋಷಕಾಂಷಕಾಂಶಗಳ ಕೊರತೆ ಕಂಡು ಬಂದರೆ ವೈದ್ಯರು ಥಟ್ಟನೆ ಸೂಚಿಸುವುದು ಡ್ರೈ ಫ್ರೂಟ್ಸ್ ಬಳಸಲು . ಏಕೆಂದರೆ ಅವುಗಳಲ್ಲಿರುವಷ್ಟು ಒಟ್ಟು ಪೌಷ್ಟಿಕಾಂಶಗಳು ಬೇರೆಲ್ಲೂ ಅಷ್ಟು ಸುಲಭವಾಗಿ ಸಿಗುವುದಿಲ್ಲ . ಒಣ ದ್ರಾಕ್ಷಿ , ಖರ್ಜೂರ , ಗೋಡಂಬಿ ಮತ್ತು ಬಾದಾಮಿ ಹೀಗೆ . ಒಂದಕ್ಕಿಂತ ಒಂದು ಹೆಚ್ಚು . ಅದರಲ್ಲೂ ಬಾದಾಮಿ ಯಲ್ಲಿ ನ್ಯೂಟ್ರಿಯೆಂಟ್ ಗಳ ಜೊತೆಗೆ ಮೆಗ್ನೀಷಿಯಂ , ವಿಟಮಿನ್ ‘ ಈ ‘ ಮತ್ತು ಫೈಬರ್ ನ ಅಂಶ ಅಗಾಧವಾಗಿದೆ…

  • Health

    ಬೆಳಗ್ಗೆ ಎದ್ದ ತಕ್ಷಣ ಮೊಬೈಲ್ ಬಳಸುತ್ತೀರಾ?ಹಾಗಾದರೆ ಈ ಅಭ್ಯಾಸದಿಂದ ಅಪಾಯ ತಪ್ಪಿದ್ದಲ್ಲ ಎಚ್ಚರ!

    ಮೊಬೈಲ್‌ ಪರಿಚಯವಾದ ಮೇಲೆ ಜಗತ್ತಿನ ಜನರ ದಿನಚರಿಯೇ ಬದಲಾಗಿದೆ. ಕೆಲವರಿಗಂತೂ ಒಂದು ಅರ್ಧ ತಾಸು ಮೊಬೈಲ್ ಬಿಟ್ಟಿರು ಎಂದರೆ ಬಿಟ್ಟಿರಲು ಸಾಧ್ಯವಾಗುವುದಿಲ್ಲ.  ಯಾರು ಮೆಸೇಜ್‌ ಮಾಡಿರಬಹುದು,ಯಾರು ಕಾಲ್‌ ಮಾಡಿರಬಹುದು ಎಂದು ಮನಸ್ಸು ಆ ಕಡೆ ಸೆಳೆಯುತ್ತಿರುತ್ತದೆ, ಮೊಬೈಲ್‌ ಬಳಸುವುದು ಎಲ್ಲರಲ್ಲಿ ಒಂದು ಚಟವಾಗಿ ಬಿಟ್ಟಿದೆ ಎಂದು ತಪ್ಪಾಗಲಾರದು. ಇನ್ನು ನಮ್ಮ ದಿನನಿತ್ಯದ ಎಷ್ಟೋ ಕೆಲಸ ಕಾರ್ಯಗಳಿಗೆ ಮೊಬೈಲ್‌ ಅನ್ನೇ ಅವಲಂಬಿಸಿದ್ದೇವೆ. ಬ್ಯಾಂಕ್‌ ವ್ಯವಹಾರದಿಂದ ಹಿಡಿದು ಮನೆಗೆ ದಿನಸಿ ತರುವುದಕ್ಕೂ ಮೊಬೈಲ್‌ ಬೇಕೇಬೇಕು. ನಮ್ಮ ಬಹುತೇಕ ವ್ಯವಹಾರಗಳು ಆನ್‌ಲೈನ್‌…

  • ಸಿನಿಮಾ

    ತೆಲುಗಿನ ಅಕ್ಕಿನೇನಿಗೆ ಜೋಡಿಯಾಗಿ ಕಿರಿಕ್ ಬೆಡಗಿ..!ತಿಳಿಯಲು ಈ ಲೇಖನ ಓದಿ..

    ಅದೃಷ್ಟ ಅನ್ನೋದು ಯಾರಿಗೆ, ಹೇಗೆ, ಎಲ್ಲಿ ಒಲಿಯುತ್ತೆ ಅಂತ ಹೇಳೋದು ಕಷ್ಟ. ಈ ಮಾತು ಸಿನಿ ರಂಗಕ್ಕೂ ಸರಿಯಾಗಿ ಹೊಂದುತ್ತದೆ. ಇಲ್ಲಿ ಯಶಸ್ಸು ಅನ್ನೋದು ಕೆಲವೊಬ್ಬರಿಗೆ ಮಾತ್ರ ಸಿಗುತ್ತದೆ. ಕಲರ್‍ಫುಲ್ ದುನಿಯಾಗೆ ಎಂಟ್ರಿಯಾಗಿ ಅದೆಷ್ಟೊ ವರ್ಷಗಳಾದ ಮೇಲೆ ಅದೃಷ್ಟ ಒಲಿದರೆ, ಇನ್ನು ಕೆಲವರಿಗೆ ರಾತ್ರೋ ರಾತ್ರಿ ಸ್ಟಾರ್ ಕಿರೀಟ ದಕ್ಕುತ್ತದೆ. ಹಾಗೇ ಬೇರೆ ಬೇರೆ ಭಾಷೆಗಳಲ್ಲಿ ಕಮಾಲ್ ಕೂಡ ಮಾಡ್ತಾರೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ಈ ಕಾರಣಗಳಿಗಾಗಿ ಪ್ರತೀದಿನ ತಪ್ಪದೇ ಬಾಳೆಹಣ್ಣು ತಿನ್ನಲೇಬೇಕು…

    ಊಟ ಆದ್ಮೇಲೆ ಬಾಳೆ ಹಣ್ಣು ತಿನ್ನುವುದು ಸಾಮಾನ್ಯವಾಗಿದೆ. ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ ಅಂತ ತಜ್ಞರು ಹೇಳಿದ್ದಾರೆ. ಬೊಜ್ಜು ನಿಯಂತ್ರಿಸುತ್ತದೆ :- ಅತೀವ ಒತ್ತಡದಲ್ಲಿ ಕೆಲಸಮಾಡುವವರು, ಬೊಜ್ಜಿನ ಸಮಸ್ಯೆಗೆ ಹೆಚ್ಚಾಗಿ ಒಳಗಾಗುವರು. ಸುಮಾರು , 5000 ಒಳರೋಗಿಗಳ ಆರೋಗ್ಯಸಮೀಕ್ಷೆಯಿಂದ ದ್ರುಢಪಟ್ಟಿದೆ….

  • ಗ್ಯಾಜೆಟ್

    ಜಿಯೋ ಪ್ರೈಮ್ ಮೆಂಬರ್’ಶಿಪ್ ಮಾರ್ಚ್ 31ಕ್ಕೆ ಮುಗಿಯುತ್ತಿದೆ, ಎನ್ನುವವರಿಗೆ ಇಲ್ಲಿದೆ ಸಿಹಿಸುದ್ದಿ.!ತಿಳಿಯಲು ಇದನ್ನು ಓದಿ ಶೇರ್ ಮಾಡಿ…

    ಹೋದ ವರ್ಷ ಆರಂಭವಾಗಿದ್ದ ರಿಲಾಯನ್ಸ್ ಜಿಯೋ ಸೇವೆ, ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಭಾರೀ ಅಲ್ಲೋಲಕಲ್ಲೋಲವನ್ನೇ ಸೃಷ್ಟಿ ಮಾಡಿತ್ತು. ಜಿಯೋ ತನ್ನ ಸೇವೆ ಆರಂಭಿಸಿದ ನಂತರ, ನಡುಗಿಹೋದ ಇತರೆ ಅನೇಕ ಟೆಲಿಕಾಂ ಕಂಪನಿಗಳು ಜಿಯೋಗೆ ಸೆಡ್ಡು ಹೊಡೆಯಲು ಅವುಗಳು ಕೂಡ ನಾ ಮುಂದು ತಾ ಮುಂದು ಎಂಬಂತೆ ವಿವಿಧ ರೀತಿಯಾದ ಆಫರ್’ಗಳನ್ನು ನೀಡಲಾರಂಭಿಸಿದವು. ಜಿಯೋ ಒಡೆತನದ ಮುಕೇಶ್ ಅಂಬಾನಿ ಜಿಯೋ ಪ್ರೈಮ್ ಮೆಂಬರ್’ಶಿಪ್ ಆಫರ್’ನ್ನು ಹೋದ ವರ್ಷ ಪ್ರಾರಂಭಿಸಿದ್ದು, 99 ರು.ಗಳಿಗೆ ಮಾರ್ಚ್ 31ರ ವರೆಗೆ ಒಂದು ವರ್ಷ…

  • ಸಿನಿಮಾ

    ದೊಡ್ಮನೆ ಹುಡುಗ ಅಣ್ಣಾವ್ರ ಮೊಮ್ಮಗನ ಮದುವೆ ಸಂಭ್ರಮ ಹೇಗಿತ್ತು ಯಾವೆಲ್ಲಾ ಸ್ಟಾರ್’ಗಳು ಬಂದಿದ್ದರು..ತಿಳಿಯಲು ಈ ಲೇಖನ ಓದಿ…

    ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ‌ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ‌ ತಲೆಮಾರಿನ‌ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…