News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವೀಡಿಯೊ ಗ್ಯಾಲರಿ

ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

2233

ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ.

ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು..

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..ಇಲ್ಲಿದೆ ನೋಡಿ ಆ ವಿಡಿಯೋ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ನೀವು ಹುಟ್ಟಿದ ದಿನದ ಪ್ರಕಾರ ಯಾವ ತರಹದ ಉದ್ಯೋಗ ಮಾಡಿದ್ರೆ ಒಳ್ಳೆಯದು ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಹುಟ್ಟಿದ ದಿನದ ಪ್ರಕಾರ ನೀವು ಯಾವ ತರದ ಉದ್ಯೋಗ ಮಾಡಿದ್ರೆ ನಿಮಗೆ ಸರಿಹೋಗತ್ತೆ ಅಂತ ಇಲ್ಲಿ ತಿಳಿದು ಕೊಳ್ಳಿ.ನಿಮ್ಮದು ಸ್ವಲ್ಪ ವಿಶೇಷವಾದ ವ್ಯಕ್ತಿತ್ವ, ನೀವು ರಿಸ್ಕ್ ತೊಗೊಳಕ್ಕೆ ಹಿಂದೇಟಾಕಲ್ಲ ಆದ್ರೆ ಸುಮಾರ್ ಸತಿ ನಿಮ್ಮ ತಪ್ಪು ನಿರ್ಧಾರದಿಂದ ಒಳ್ಳೆ ಪಾಠ ಕಲಿತೀರಿ. ನಿಮಗೆ ಆಕ್ಟಿಂಗ್, ಕಲೆ ವಿಭಾಗದಲ್ಲಿ ಒಳ್ಳೆ ಬೆಳವಣಿಗೆ ಇರತ್ತೆ.

  • ಜ್ಯೋತಿಷ್ಯ

    ಪ್ರೇಮಿಗಳ ದಿನದಂದು ಈ ರಾಶಿಗಳ ವ್ಯಕ್ತಿಗಳಿಗೆ ಸಿಗಲಿದೆ ಪ್ರೀತಿ..!

    ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…

  • ಆಟೋಮೊಬೈಲ್ಸ್

    ಈ ಸ್ಕೂಟರ್ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ..! ತಿಳಿಯಲು ಈ ಲೇಖನ ಓದಿ..

    ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.

  • ಸುದ್ದಿ

    ಬಿಎಂಟಿಸಿ, ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಒಂದು ಬ್ರೇಕಿಂಗ್ ನ್ಯೂಸ್…!

    ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…

  • ಸುದ್ದಿ

    ಸ್ಪೋಟಕ ಮಾಹಿತಿ;ಪಬ್‌ಜಿ ವ್ಯಸನದಿಂದಾಗಿ ಯುವಕನ ಜೀವನವಾಯ್ತು ನರಕ!

    ಜನಪ್ರಿಯ ಆನ್‌ಲೈನ್ ಆಟಗಳಲ್ಲಿ ಒಂದಾದ ಪಬ್‌ಜಿ ಇತ್ತೀಚಿಗೆ ಯಾವಾಗಲೂಕೆಟ್ಟ ಕಾರಣಗಳಿಗಾಗಿಯೇ ಸುದ್ದಿಯಾಗುತ್ತಿದೆ. ಪಬ್‌ಜಿ ಆಟಗಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಮತ್ತು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಇತರೆ ವ್ಯಸನಗಳಿಗೆತುತ್ತಾಗಿದ್ದಾರೆ ಎಂಬ ಅನೇಕ ಪ್ರಕರಣಗಳು ದಾಖಲಾಗಿವೆ. ಇಂತಹುದೇ ಮತ್ತೊಂದು ಪ್ರಕರಣ ಹೈದರಾಬಾದ್‌ನಲ್ಲಿವರದಿಯಾಗಿದೆ. ಹೌದು, ಪಬ್‌ಜಿ ಆಟದ ಕಾರಣದಿಂದಾಗಿ ಹೈದರಾಬಾದ್‌ನ 19 ವರ್ಷದ ಯುವಕನೋರ್ವಪಾರ್ಶ್ವವಾಯುವಿಗೆ ಒಳಗಾಗಿದ್ದಾನೆ ಎಂದು ತಿಳಿದುಬಂದಿದೆ. ಹೌದು, ಕಳೆದ ಆಗಸ್ಟ್ 26 ರಂದು ಈ ಘಟನೆ ನಡೆದಿದ್ದು, ಪಬ್‌ಜಿಗೆವ್ಯಸನಿಯಾಗಿದ್ದ ಹೈದರಾಬಾದ್‌ನ ಯುವಕನಿಗೆ ಪಾರ್ಶ್ವವಾಯು ಅಪ್ಪಳಿಸಿದೆ. ಐಸಿಯುಗೆ ಕರೆದೊಯ್ಯಲಾಗಿರುವಆತ ತನ್ನ ಬಲಗೈ…

  • ವಿಸ್ಮಯ ಜಗತ್ತು

    ಈ ಮಹಿಳೆ ಭೂತವನ್ನೇ ಕಾಮಕ್ಕೆ ಪ್ರಚೋದಿಸುತ್ತಾಳಂತೆ..!ತಿಳಿಯಲು ಈ ಲೇಖನ ಓದಿ..

    ಭೂತ ಪ್ರೇತಗಳಲ್ಲಿ ನಿಮಗೆ ನಂಬಿಕೆ ಇದೆಯೇ? ಈ ಪ್ರಶ್ನೆಗೆ ಭಿನ್ನ ವ್ಯಕ್ತಿಗಳಿಂದ ಭಿನ್ನ ಉತ್ತರ ದೊರಕಬಹುದು. ಆದರೆ ವಿಜ್ಞಾನದ ಪ್ರಕಾರ ಭೂತ ಪ್ರೇತಗಳ ಇರುವಿಕೆಗೆ ಯಾವುದೇ ಆಧಾರವಿಲ್ಲ ಹಾಗೂ ಇವುಗಳ ಇರುವಿಕೆಯನ್ನು ಸಾಬೀತುಪಡಿಸಲು ವೈಜ್ಞಾನಿಕವಾಗಿ ಸಾಧ್ಯವೂ ಇಲ್ಲ.