ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ.
ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಸ್ತಿ ವಹಿವಾಟಿಗೆ ಆಧಾರ್ ಜೋಡಣೆ ಕಡ್ಡಾಯಗೊಳಿಸುವ ಯಾವುದೇ ಪ್ರಸ್ತಾವವೂ ಸದ್ಯಕ್ಕೆ ತನ್ನ ಮುಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
2019 ರ ಜನವರಿಯಿಂದ ಮಾರ್ಚ್ ವೇಳೆ ವಿವಾಹವಾಗಬೇಕೆಂದು ಪ್ಲಾನ್ ಮಾಡಿದ್ದ ಉತ್ತರ ಪ್ರದೇಶದ ಪ್ರಯಾಗ್ ರಾಜ್ ಜನತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಶಾಕ್ ನೀಡಿದೆ. ಕುಂಭ ಮೇಳದ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ವಿವಾಹದ ದಿನಾಂಕ ನಿಗದಿಯಾಗಿದ್ದರೆ ಅದನ್ನು ಮುಂದೂಡಿ ಇಲ್ಲವೇ ಸ್ಥಳ ಬದಲಾಯಿಸಿಕೊಳ್ಳಿ ಎಂದು ಸೂಚಿಸಿದೆ. ಜನವರಿ ತಿಂಗಳಿನಲ್ಲಿ ಮಕರ ಸಂಕ್ರಾಂತಿಯ ಹಾಗೂ ಪುಷ್ಯ ಪೂರ್ಣಿಮಾದಂದು ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲಾಗುತ್ತದೆ. ಹಾಗೆಯೇ ಫೆಬ್ರವರಿಯಲ್ಲಿ ಮೌನಿ ಅಮಾವಾಸ್ಯೆ, ಬಸಂತ ಪಂಚಮಿ ಹಾಗೂ…
ಪ್ರಸ್ತುತ ದಿನಗಳಲ್ಲಿ ಸೊಳ್ಳೆಗಳ ಹಾವಳಿ ಹೆಚ್ಚುತ್ತಿದ್ದು ಅದರಿಂದ ಡೆಂಗ್ಯೂ ಜ್ವರ ಮುಂತಾದ ಹಲವಾರು ಕಾಯಿಲೆಗಳು ಹೆಚ್ಚಾಗುತ್ತಿವೆ. ಇವುಗಳಿಂದ ಮನುಷ್ಯ ರಕ್ಷಣೆ ಪಡೆಯಲು ಮಾರುಕಟ್ಟೆಯಲ್ಲಿನ ವಿವಿಧ ರೀತಿಯ ಸೊಳ್ಳೆಯನ್ನು ನಿಯಂತ್ರಿಸುವ ಸಲಕರಣೆಗಳನ್ನು ಪಡೆಯಲು ಮುಂದಾಗುತ್ತಿರುವುದು ಪ್ರಸ್ತುತ ನಡೆಯುತ್ತಿದೆ.
ಕನ್ನಡ ಚಿತ್ರರಂಗದ ದೊಡ್ಮನೆ ಅಣ್ಣಾವ್ರ ಮನೆಯಲ್ಲಿ ಮದುವೆ ಸಂಭ್ರಮ ನಡೆದಿದೆ. ಇದು ದೊಡ್ಮನೆಯ ಮೂರನೇ ತಲೆಮಾರಿನ ಮದುವೆಯಾಗಿದ್ದು, ಡಾ. ರಾಜ್ ಕುಮಾರ್ ಮತ್ತು ಪಾರ್ವತಮ್ಮ ಅವರ ಹಿರಿಯ ಪುತ್ರಿ ಲಕ್ಷ್ಮೀ ಅವರ ಮಗ ಶಾನ್ (ಷಣ್ಮುಖ) ರ ಮದುವೆ ಮಾರ್ಚ್ 26 ರಂದು ಶಿವಮೊಗ್ಗದಲ್ಲಿ ನಡೆದಿದೆ. ಶಾನ್ ಮತ್ತು ಸಿಂಧೂ ಮದುವೆ ಆಮಂತ್ರಣ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅಬಿಮಾನಿಗಳು ಮದುವೆಗೆ ಬನ್ನಿ ಎಂದು ಎಲ್ಲರನ್ನೂ ಆಹ್ವಾನ ಮಾಡುತ್ತಿದ್ದಾರೆ. ಶಿವರಾಜ್ ಕುಮಾರ್ ಪುತ್ರಿ ನಿರುಪಮಾ ಮದುವೆ…
ಪಂಡಿತ್ ರಾಘವೇಂದ್ರ ಸ್ವಾಮಿಗಳ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕ ಚಿಂತಕರು. ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ3 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ 9901077772call/ whatsapp/ mail “ದೇವತಾರ್ಚನೆ ಮತ್ತು ವಿಚಾರಗಳು!”ದೇವತಾರ್ಚನೆಯಿಂದ ಮಾನವನು ಸಂಸಾರ…
ಬಿಗ್ ಬಾಸ್ ಮನೆಯಲ್ಲಿ ಸಂಡೇ ಪಂಚಾಯಿತಿ ನಡೆದಿದೆ. ಅಂತಿಮವಾಗಿ ಮನೆಯಿಂದ ಚೈತ್ರಾ ಕೊಟ್ಟೂರು ಹೊರಗೆ ಬಂದಿದ್ದಾರೆ. ನಾಲ್ಕನೇ ವಾರ ಎಲಿಮಿನೇಶನ್ ನಲ್ಲಿ ಚೈತ್ರಾ ಹೊರಗೆ ಬಂದಿದ್ದಾರೆ. ಯಸ್ ಮತ್ತು ನೋ ಪ್ರಶ್ನೆಗಳ ಮೂಲಕ ಅನೇಕ ವಿಚಾರಗಳನ್ನು ಸುದೀಪ್ ಕೆಣಕಿದರು. ಮೊದಲನೇ ವಾರ ಗುರುಲಿಂಗ ಸ್ವಾಮೀಜಿ, ಎರಡನೇ ವಾರ ಚೈತ್ರಾ ವಾಸುದೇವನ್ ಮತ್ತು ಮೂರನೇ ವಾರ ದುನಿಯಾ ರಶ್ಮಿ ಹೊರಗೆ ಬಂದಿದ್ದಾರೆ. ರಾಜು. ತಾಳಿಕೋಟೆ ಅಂತಿಮ ಘಟ್ಟದವರೆಗೆ ಬಂದು ಸೇಫ್ ಆಗಿದ್ದಾರೆ. ಎರಡು ತಿಂಗಳು ಆದ ಮೇಲೆ ನಾನೊಂದು…