ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ.
ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟಿ ರಶ್ಮಿಕಾ ಮಂದಣ್ಣ ತೆಲುಗು ನಟ ಅಲ್ಲು ಅರ್ಜುನ್ ಮತ್ತು ತಂಡಕ್ಕೆ ಕ್ಷಮೆ ಕೇಳಿದ್ದಾರೆ. ಅಲ್ಲು ಅರ್ಜುನ್ ಹೊಸ ಸಿನಿಮಾಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ಇಂದು (ಅಕ್ಟೋಬರ್ 30) ನಡೆದಿದೆ. ನಟ ಅಲ್ಲು ಅರ್ಜುನ್, ನಿರ್ಮಾಪಕ ಅಲ್ಲು ಅರವಿಂದ್, ನಿರ್ದೇಶಕ ಸುಕುಮಾರ್, ಸಂಗೀತ ನಿರ್ದೇಶಕ ದೇವಿ ಶ್ರೀ ಪ್ರಸಾದ್ ಸೇರಿದಂತೆ ಇಡೀ ತಂಡ ಈ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಬೇರೆ ಸಿನಿಮಾದ ಚಿತ್ರೀಕರಣ ಇದ್ದ ಕಾರಣ ರಶ್ಮಿಕಾ ಈ ಸಿನಿಮಾದ ಪೂಜಾ ಕಾರ್ಯಕ್ರಮದಲ್ಲಿ…
ಕನ್ನಡ ಕಿರುತೆರೆಯ ಇತಿಹಾಸದಲ್ಲಿ, ಇತಿಹಾಸವನ್ನೇ ಸೃಷ್ಟಿಸಿದ್ದ, ಸುರ್ವಣ ವಾಹಿನಿಯ ಬಹುದೊಡ್ಡ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಮತ್ತೆ ಬರ್ತಿದೆ.ಈ ಕಾರ್ಯಕ್ರಮ ಮೊದಲ ಬಾರಿಗೆ, 2008ರಲ್ಲಿ ಬಿಗ್ ಬಾಸ್ ಕಿಚ್ಚ ಸುದೀಪ್ ನೇತೃತ್ವದಲ್ಲಿ ಮೂಡಿ ಬಂದಿತ್ತು. ಸುರ್ವಣ ವಾಹಿನಿಯ ಬಹುನಿರೀಕ್ಷಿತ ರಿಯಾಲಿಟಿ ಶೋ
ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…
ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…
ಮತ್ಸ್ಯಕನ್ಯೆ ಸಿಕ್ಕಿದ್ದಾಳೆ ಎನ್ನುವ ಫೋಟೋಗಳು, ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತದೆ. ಇದನ್ನು ನಂಬುವುದು ತುಂಬಾ ಕಷ್ಟದ ಕೆಲಸ. ಆದರೆ ಕೆಲವೊಮ್ಮೆ ಇಂತಹ ಘಟನೆಗಳನ್ನು ನಂಬಲೇಬೇಕಾಗುವುದು. ಯಾಕೆಂದರೆ ಮಹಿಳೆಯೊಬ್ಬಳು ಮತ್ಸ್ಯಶಿಶುವಿಗೆ ಜನ್ಮ ನೀಡಿದ ಸುದ್ದಿಯಿದು. ಇದನ್ನು ನೀವು ಕೂಡ ಕೇಳಿರಬಹುದು.
ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…