News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವೀಡಿಯೊ ಗ್ಯಾಲರಿ

ಕಾಲೇಜು ದಾರಿಯಲ್ಲಿ ಆ ಹುಡುಗ ಹುಡುಗಿ ಮಾಡಿದ್ದೇನು..?ಈ ವಿಡಿಯೋ ನೋಡಿ ಶಾಕ್ ಆಗ್ತೀರಾ…

2265

ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ.

ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು..

ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ..ಇಲ್ಲಿದೆ ನೋಡಿ ಆ ವಿಡಿಯೋ..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು, ಸುದ್ದಿ

    ಇದು ನೋಡಲು ಜಲಪಾತದಂತೆ ಕಾಣುತ್ತದೆ..ಆದರೆ, ಜಲಪಾತ ಅಲ್ಲ …!ಮತ್ತಿನ್ನೇನು ಗೊತ್ತಾ?

    ವ್ಹಾವ್…ಇಂತಹ ದೃಶ್ಯಗಳು ಎಲ್ಲಾ ಕಡೆ ಕಾಣಿಸುವುದಿಲ್ಲ, ಎಲ್ಲರ ಮನಸ್ಸನ್ನು  ಸೆಳೆಯುವ ನೋಟ… ನೋಡಿದ ಅರೆಕ್ಷಣದಲ್ಲಿಯೇ ಮನಸ್ಸು ಹಕ್ಕಿಯಂತೆ  ಹಾರುತ್ತದೆ ಎಂದರೆ  ತಪ್ಪೇನಿಲ್ಲ… ಅಂತಹ ಮನಮೋಹಕ ದೃಶ್ಯವಿದು… ತಕ್ಷಣಕ್ಕೆ ನೀರು ಹಾಲ್ನೊರೆಯುನ್ನುಕ್ಕಿಸಿ ಧುಮ್ಮಿಕ್ಕುವಂತೆ ಕಾಣುತ್ತದೆ. ಆದರೆ, ನಿಜವಾಗಿಯೂ ಇದು ಜಲಪಾತವೇ ಅಲ್ಲ…! ನಮ್ಮ ಕಣ್ಣನ್ನೇ ನಂಬದಂತೆ ಮಾಡುವ ಇಂತಹ ಅದ್ಭುತ ದೃಶ್ಯ ಸೆರೆಯಾಗಿದ್ದು ಮಿಜೋರಾಂನ ಐಜಾಲ್ ನಗರದಲ್ಲಿ. ಮಿಜೋರಾಂ ಪ್ರಕೃತಿಯ ರಮಣೀಯ ತಾಣಗಳಲ್ಲಿ ಒಂದು. ಇಲ್ಲಿನ ಬೆಟ್ಟ ಗುಡ್ಡಗಳನ್ನು ನೋಡುವುದೆಂದರೆ ಕಣ್ಣಿಗದು ಹಬ್ಬ. ಇದೇ ಬೆಟ್ಟದ ನಡುವೆ ಕಂಡದ್ದು…

  • ಉಪಯುಕ್ತ ಮಾಹಿತಿ

    ನಿಮ್ಮ ವಾಹನದ ಸಂಖ್ಯೆ ಯಾವ ಜಿಲ್ಲೆಗೆ ಸೇರಿದ್ದು ಅನ್ನೋದು ನಿಮ್ಗೆ ಗೊತ್ತಾ..?ನೋಡೋದು ಹೇಗೆ ಮುಂದೆ ಓದಿ ತಿಳಿಯಿರಿ…

    ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.

  • corona

    ಕೋವಿಡ್-19 ಮಾರ್ಗಸೂಚಿ ಪಾಲನೆಗೆ ಸೂಚನೆ

    ಜಿಲ್ಲೆಯಲ್ಲಿ ಕೋವಿಡ್-19 ಪರಿಸ್ಥಿತಿಯು ನಿಯಂತ್ರಣದಲ್ಲಿದೆ. ಆದಾಗ್ಯೂ, ಪ್ರಪಂಚದ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದ್ದು, ಮುಂಬರುವ ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಯ ಸಂದರ್ಭಗಳಲ್ಲಿ ಎಚ್ಚರ ವಹಿಸುವುದು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ, ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು, ಜಿಲ್ಲೆಯ ಕೋವಿಡ್-19 ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ಅಂಶಗಳ ಹಿನ್ನೆಲೆಯಲ್ಲಿ, ಪೂರ್ವಭಾವಿಯಾಗಿ ಸಾರ್ವಜನಿಕರು ಈ ಕ್ರಮಗಳನ್ನು ಪಾಲಿಸುವುದು ಅವಶ್ಯವಾಗಿದೆ. ಮುಚ್ಚಿದ ಸಂರಕ್ಷಣೆಗಳಾದ  (closed spaces) ಪಬ್, ಬಾರ್, ರೆಸ್ಟೋರೆಂಟ್, ಸಿನೆಮಾ ಹಾಲ್‌ಗಳು, ಶಾಪಿಂಗ್ ಮಾಲ್, ಕಛೇರಿಗಳು…

  • inspirational

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.

    ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಚಿನ್ನ ಮತ್ತು ಬೆಳ್ಳಿ ಮೇಲಿನ ಆಮದು ಸುಂಕವನ್ನು 6%ರಿಂದ 15%ಕ್ಕೆ ಏರಿಸಿರುವ ಪರಿಣಾಮ, ದೇಶದಾದ್ಯಂತ ಚಿನ್ನದ ಖರೀದಿ ಪ್ರಮಾಣ ಕುಸಿಯುತ್ತಿದೆ. ಆದರೆ ಇದೇ ವೇಳೆ ಚಿನ್ನದ ಬೆಲೆ ಏರಿಕೆಯಿಂದ ಜುವೆಲ್ಲರಿ ಕಂಪನಿಗಳ ಆದಾಯ ಮಾತ್ರ ಹೆಚ್ಚುತ್ತಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ವಿಶ್ವ ಚಿನ್ನ ಮಂಡಳಿ (World Gold Council – WGC) ವರದಿ ಪ್ರಕಾರ, 2026ರಲ್ಲಿ ಭಾರತದ ಒಟ್ಟು ಚಿನ್ನದ ಬೇಡಿಕೆ ಸುಮಾರು 50 ರಿಂದ…

  • ಸಿನಿಮಾ

    ಸಿಎಂ “ಸಿದ್ದರಾಮಯ್ಯ”ನವರನ್ನು ಭೇಟಿಯಾದ “ಪ್ರಥಮ್ (MLA)! ಯಾಕೆ ಗೊತ್ತಾ ???

    ಒಂದಿಲ್ಲೊಂದು ಸುದ್ದಿಯಲ್ಲಿರುವ ಬಿಗ್ ಬಾಸ್ ಖ್ಯಾತಿಯ ಒಳ್ಳೆ ಹುಡುಗ ಪ್ರಥಮ್, ಈಗ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ನಮ್ಮ ರಾಜ್ಯದ ದಂಡನಾಯಕರನ್ನು ಭೇಟಿ ಮಾಡಿ ಆಹ್ವಾನಿಸಿದ್ದಾರೆ

  • ಉಪಯುಕ್ತ ಮಾಹಿತಿ

    ಈ 9 ರೀತಿಯ ನಿದ್ರಾ ಭಂಗಿಗಳು ನಿಮ್ಮ ಹಲವಾರು ಖಾಯಿಲೆಗಳಿಗೆ ರಾಮಭಾಣ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಮನುಷ್ಯ ತನ್ನ ಜೀವಿತಾವಧಿಯಲ್ಲಿ ಸರಾಸರಿ ಸುಮಾರು 25 ವರ್ಷಗಳ ಕಲ ನಿದ್ರಿಸುತ್ತಾನೆ. ಮಾನವರಿಗೆ ನಿದ್ರೆ ಅಗತ್ಯ. ಮತ್ತೆ ನಿದ್ದೆ ಏಕೆ ಅಗತ್ಯವಾಗಿದೆ ಎಂದು ಸಂಶೋಧಕರು ಸಹ ತಿಳಿದುಕೊಳ್ಳಬೇಕಾದ ವಿಷಯ. ಪ್ರತಿ ರಾತ್ರಿ 7-9 ಗಂಟೆಗಳ ಕಾಲ ಅಗತ್ಯವಿರುವ ಮಾತುಗಳನ್ನು ವಿವರಿಸುತ್ತಾರೆ. ಏಕೆಂದರೆ ನಮ್ಮ ನಿದ್ರೆಯು ನಮ್ಮ ಆರೋಗ್ಯದ ಮೇಲೆ ಸಂಭಂದಪಟ್ಟಿರುತ್ತದೆ.ಬೆನ್ನುನೋವಿನಿಂದ ಸಿನಸ್ ಇನ್ಫೆಕ್ಷನ್ ಗೆ ರಕ್ತದೊತ್ತಡ, ಒಂದು ನಿರ್ದಿಷ್ಟ ಮಾರ್ಗದಲ್ಲಿ ನಿದ್ರೆ ಮಾಡುವುದರಿಂದ ಈ ಎಲ್ಲಾ ರೀತಿಯ ಲಕ್ಷಣಗಳು…