ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದು ಕಾಲೇಜಿಗೆ ಹೋಗುವ ರಸ್ತೆ.ಆ ರಸ್ತೆಯ ತುಂಬಾ ಕಾಲೇಜು ಹುಡುಗ ಹುಡುಗಿಯರೇ ಓಡಾಡುತ್ತಿರುತ್ತಾರೆ.ಇದ್ದಕ್ಕಿದ್ದಂತೆ ಯುವಕನೋರ್ವ ಬಂದು ಕಾಲೇಜು ಯುವತಿಗೆ ತಾಳಿ ಕಟ್ಟುತ್ತಾನೆ.ಆ ರಸ್ತೆಯಲ್ಲಿ ಓಡಾಡುತ್ತಿರುವ ಎಲ್ಲ್ಲಾ ಕಾಲೇಜು ಹುಡುಗ ಹುಡುಗಿಯರು ನೋಡುತ್ತಿರುವನ್ತಯೇ ತಾಳಿ ಕಟ್ಟುತ್ತಾನೆ.
ಆದರೆ ಅಚ್ಚರಿ ಏನಂದ್ರೆ ಆ ಹುಡುಗಿ ಇದಕ್ಕೆ ಯಾವುದೇ ಪ್ರತಿರೋದ ಮಾಡೋದಿಲ್ಲ. ಹೀಗಾಗಿ ಅವರಿಬ್ಬರೂ ಪ್ರೇಮಿಗಳೇ ಆಗಿರಬಹುದು ಎಂದು ಹೇಳಲಾಗಿದೆ.ಈ ವಿಡಿಯೋದಲ್ಲಿ ತಮಿಳು ಭಾಷೆ ಕೇಳುತ್ತಿರುವ ಕಾರಣ ಇದು ತಮಿಳುನಾಡಿನಲ್ಲಿ ನಡೆದಿದೆ ಎಂದು ಹೇಳಬಹುದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಂಡೀಗ .ದಲ್ಲಿ ಡಿಆರ್ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್ಗಾಗಿ ಡಿಆರ್ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…
ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(27 ಡಿಸೆಂಬರ್, 2018) ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬದ ಸದಸ್ಯರು ನಿಮ್ಮ ಜೀವನದಲ್ಲಿ ಒಂದು…
ಯುಕೆ ನಿವಾಸಿಯೊಬ್ಬಳು ಕೆಲ ದಿನಗಳ ಹಿಂದಷ್ಟೆ 21ನೇ ಮಗುವಿಗೆ ಜನ್ಮ ನೀಡಿದ್ದಾಳೆ.ಇಂಗ್ಲೆಂಡಿನ 43 ವರ್ಷದ ಮಹಾತಾಯಿಯೊಬ್ಬರು 21ನೇ ಮಗುವಿಗೆ ಜನ್ಮ ನೀಡಿ ಇದು ಲಾಸ್ಟ್ ಎಂದು ಹೇಳುವುದರ ಮೂಲಕ ಎಲ್ಲರಿಗೂ ಆಶ್ಚರ್ಯ ಮೂಡಿಸಿದ್ದಾರೆ. ಈ ಮಹಾತಾಯಿ ಹೆಸರು ಶು ರೆಡ್ಪೋರ್ಡ್. ಪತಿ ನಿವೋಲ್. ವರದಿ ಪ್ರಕಾರ ಹಿಂದಿನ ವಾರ 12 ನಿಮಿಷದ ಹೆರಿಗೆ ನೋವು ಅನುಭವಿಸಿ ಶು 21ನೇ ಮಗು ಬೋನಿ ರಾಯೈಗೆ ಜನ್ಮ ನೀಡಿದ್ದಾಳೆ. 21 ಮಕ್ಕಳನ್ನು ಪಡೆದು ರಾಡ್ಫೋರ್ಡ್ ಕುಟುಂಬ ಯುಕೆಯಲ್ಲೇ ಅತಿ ದೊಡ್ಡದಾದ…
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ…