ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.

ಪ್ರತಿದಿನ ತಾಜಾ ಕಿತ್ತಳೆ ಹಣ್ಣಿನ ರಸವನ್ನು ಸೇವಿಸುವುದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ. ಜೊತೆಗೆ ರೋಗ ನಿರೋಧಕ ಶಕ್ತಿಯೂ ವೃದ್ಧಿಸುತ್ತದೆ. ಆ್ಯಸಿಡಿಟಿ, ಕ್ಯಾನ್ಸರ್, ಹಾಗೂ ಹೃದಯ ಸಂಬಂಧಿ ರೋಗಗಳನ್ನು ದೂರವಿಡಬಹುದಾಗಿದೆ.

ಪ್ರತಿದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವಿಸುವುದರಿಂದ ವಯಸ್ಸಾದವರಲ್ಲಿ ರಕ್ತದ ಒತ್ತಡ ಹತೋಟಿಯಲ್ಲಿಡುತ್ತದೆ. ವಿಟಮಿನ್ ಸಿ ಹೆಚ್ಚು ಇರುವ ಕಿತ್ತಳೆ ಹಣ್ಣಿನ ರಸದಲ್ಲಿ ರೋಗದ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವಿದೆ. ಹೀಗಾಗಿ ಆರೇಂಜ್ ಜ್ಯೂಸ್ ನೀಡಿದ್ರೆ ಹೆಚ್ಚು ಪ್ರಯೋಜನಕಾರಿ.ಇನ್ನು ಕಿತ್ತಳೆ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿ ಸ್ಟೋನ್ ಉಂಟಾಗುವುದಿಲ್ಲ. ಕಿತ್ತಳೆ ರಸ ಅಲ್ಸರ್ ರೋಗಕ್ಕೆ ರಾಮಭಾಣ.

ಅಜೀರ್ಣದ ತೊಂದರೆಯನ್ನು ನಿವಾರಿಸಲು:-

ಕಿತ್ತಳೆಯ ಸಿಪ್ಪೆಯಲ್ಲಿ ಸುಮಾರು ಶೇಖಡಾ ಹನ್ನೊಂದರಷ್ಟು ಕರಗದ ನಾರು ಇದೆ. ಇದು ಮಲಬದ್ದತೆಯಾಗುವುದನ್ನು ತಡೆಯುತ್ತದೆ. ಸುಲಲಿತ ಮಲವಿಸರ್ಜನೆ, ಜೀರ್ಣಕ್ರಿಯೆಯಲ್ಲಿ ಸುಧಾರಣೆ ಕಂಡುಬರುತ್ತದೆ. ಕಿತ್ತಳೆ ಸಿಪ್ಪೆಗಳನ್ನು ಸೇರಿಸಿ ತಯಾರಿಸಿದ ಟೀ ಸಹಾ ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ನೆರವಾಗುತ್ತದೆ.
ತೂಕ ಕಡಿಮೆ ಮಾಡಲು:-

ಆರೇಂಜ್ ಜ್ಯೂಸ್ ತೂಕ ಕಡಿಮೆ ಮಾಡಲು ಸಹಾಯಮಾಡುತ್ತೆ. ಜೊತೆಗೆ ಹಾರ್ಟ್ ಅಟ್ಯಾಕ್ ಆಗುವುದನ್ನು ತಡೆಗಟ್ಟುತ್ತದೆ. ಅನಿಮೀಯಾದಿಂದ ಬಳಲುತ್ತಿರುವವರಿಗೆ ಕಿತ್ತಳೆ ರಸ ದಿವ್ಯೌಷಧ.
ಉಸಿರಾಟವನ್ನು ಸರಾಗಗೊಳಿಸುತ್ತದೆ :-

ಕಿತ್ತಳೆ ಸಿಪ್ಪೆಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಮತ್ತು ಉತ್ತಮ ಪ್ರಮಾಣದ ವಿಟಮಿನ್ ಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ವಿಶೇಷವಾಗಿ ಉಸಿರಾಟದ ತೊಂದರೆಗಳಾದ ಅಸ್ತಮಾ, ಬ್ರಾಂಕೈಟಿಸ್ ಮೊದಲಾದ ಉಸಿರು ಸಂಬಂಧಿ ರೋಗಗಳಿಂದ ರಕ್ಷಣೆ ಪಡೆಯಬಹುದು. ತನ್ಮೂಲಕ ಶ್ವಾಸಕೋಶದ ಕ್ಯಾನ್ಸರ್ ಬರದಂತೆ ತಡೆಯಬಹುದು. ಶೀತ, ಫ್ಲೂ ಮೊದಲಾದ ತೊಂದರೆಗಳಿಂದಲೂ ಕಿತ್ತಳೆ ಸಿಪ್ಪೆ ರಕ್ಷಣೆ ನೀಡುತ್ತದೆ.
ಚರ್ಮವನ್ನು ಬೆಳ್ಳಗಾಗಿಸಲು :-

ಇನ್ನು ಪ್ರತದಿನ ಕಿತ್ತಳೆ ರಸವನ್ನು ಸೇವಿಸುವುದರಿಂದ ದೇಹದಲ್ಲಿನ ಟಾಕ್ಸಿನ್ ಕಡಿಮೆಯಾಗಿ ಚರ್ಮ ಸುಂದರವಾಗಿರುತ್ತೆ. ಕಿತ್ತಳೆ ಹಣ್ಣಿನಲ್ಲಿ ದೇಹಕ್ಕೆ ಅಗತ್ಯವಿರುವ ಸಿ ವಿಟಮಿನ್ ಹೆಚ್ಚಾಗಿ ಇದೆ.
ಹೃದಯಘಾತ ನಿಯಂತ್ರಣ:-
ಕಿತ್ತಳೆ ಹಣ್ಣನ್ನು ದಿನನಿತ್ಯ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ನಿಯಮಿತವಾಗಿ ಸೇವಿಸುವುದರಿಂದ ಹೃದಯಘಾತ ಸಂಭವಿಸುವುದಿಲ್ಲ ಮತ್ತು ರಕ್ತ ಹೆಚ್ಚುತ್ತದೆ. ಅರೋಗ್ಯಕ್ಕೆ ತುಂಬಾ ಒಳ್ಳೆಯದು.

ಕಿತ್ತಳೆ ಹಣ್ಣನ್ನು ಸೇವಿಸುವುದರಿಂದ ಚರ್ಮದ ಕಾಂತಿ ಮತ್ತು ಕೇಶ ಕಾಂತಿಯನ್ನು ಹೆಚ್ಚುಸುತ್ತದೆ.
ಮತ್ತು ದೇಹಕ್ಕೆ ವಿಟಮಿನ್ ಸಿ ಅಂಶವನ್ನು ನೀಡುತ್ತದೆ.
ಕಿತ್ತಳೆ ಹಣ್ಣಿನ ಬೆಲೆ ತುಂಬಾ ಕಡಿಮೆ ದರದಲ್ಲಿ ದೊರೆಯುತ್ತದೆ. ಕಿತ್ತಳೆ ಹಣ್ಣಿನ ಸೇವನೆಯಿಂದ ಕೊಬ್ಬಿನ ನಿಯಂತ್ರಣ ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಫಿಟ್ನೆಸ್ ಗೆ ಮಹತ್ವ ನೀಡ್ತಾರೆ. ಆರೋಗ್ಯವಾಗಿರಲು ಪ್ರಯತ್ನಿಸ್ತಾರೆ. ಆದ್ರೆ ಸಮಯದ ಅಭಾವ ಹಾಗೂ ಕೆಲಸದ ಒತ್ತಡದಿಂದಾಗಿ ಪ್ರತಿದಿನ ವ್ಯಾಯಾಮ, ಆಹಾರ ಪದ್ಧತಿಯನ್ನು ಅನುಸರಿಸುವುದು ಕಷ್ಟ. ದೇಹ ಫಿಟ್ ಆಗಿರಲು ಅನೇಕರು ಹಣ್ಣುಗಳನ್ನು ತಿನ್ನುತ್ತಾರೆ. ಇದು ನಮ್ಮ ಆರೋಗ್ಯಕ್ಕೆ ಬಹಳ ಒಳ್ಳೆಯದು. ಮಹಿಳೆಯರಿಗೆ ತಮ್ಮ ಆರೋಗ್ಯದ ಬಗ್ಗೆ ಗಮನ ನೀಡಲು ಸಮಯ ಸಿಗುವುದಿಲ್ಲ. ಕೆಲಸ, ಮಕ್ಕಳು, ಅಡುಗೆಯಲ್ಲಿ ಬ್ಯುಸಿಯಾಗಿರುವ ಅವರು ಆರೋಗ್ಯದ ಬಗ್ಗೆ ಲಕ್ಷ್ಯ ನೀಡುವುದಿಲ್ಲ. ಇಂತ ಮಹಿಳೆಯರು ದಿನಕ್ಕೊಂದರಂತೆ ಬಾಳೆ ಹಣ್ಣು ತಿಂದರೆ…
ಚೀನಾ ಹ್ಯಾಂಡ್ಸೆಟ್ ತಯಾರಿಕಾ ಕಂಪನಿ ಒಪೋ ತನ್ನ ಹೊಸ ಸ್ಮಾರ್ಟ್ಫೋನ್ ಗೆ ಭರ್ಜರಿ ಆಫರ್ ನೀಡ್ತಿದೆ. ಕಂಪನಿ ಇದಕ್ಕಾಗಿ ತನ್ನ ಪಾಲುದಾರ ಕಂಪನಿ ರಿಲಾಯನ್ಸ್ ಜಿಯೋ ಜೊತೆ ಕೈಜೋಡಿಸಿದೆ.
ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಪ್ಯಾಂಟ್ ಜಿಪ್ ಹಾಕದೆ ಫೋಟೋಶೂಟ್ ಮಾಡಿಸಿದ್ದು, ಈಗ ಈ ಫೋಟೋವನ್ನು ಜನರು ಟ್ರೋಲ್ ಮಾಡುತ್ತಿದ್ದಾರೆ.ಇತ್ತೀಚೆಗೆ ರಕುಲ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ರಕುಲ್ ಜೀನ್ಸ್ ಹಾಗೂ ಕ್ರಾಪ್ ಟಾಪ್ ಧರಿಸಿದ್ದಾರೆ. ಆದರೆ ರಕುಲ್ ತಾವು ಧರಿಸಿದ್ದ ಜೀನ್ಸ್ ಪ್ಯಾಂಟಿನ ಬಟನ್ ಹಾಗೂ ಜಿಪ್ ಧರಿಸದೆ ಹಾಗೆಯೇ ಕುಳಿತು ಫೋಟೋಶೂಟ್ ಮಾಡಿಸಿದ್ದಾರೆ. ರಕುಲ್ ಜೀನ್ಸ್ ಪ್ಯಾಂಟ್ನ ಬಟನ್ ಹಾಗೂ ಜಿಪ್ ಧರಿಸದೆ ಮಾಡಿದ ಫೋಟೋಶೂಟ್ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಈ…
ಬಹುಶಃ ಈಗಂತೂ ಸ್ಮಾರ್ಟ್ಫೋನ್ ಇರದೆ ಇರುವ ವ್ಯಕ್ತಿಯು ಸಿಗುವುದು ತುಂಬಾ ವಿರಳ. ಎಲ್ಲರ ಪಾಕೆಟ್ನಲ್ಲಿ ಸ್ಮಾರ್ಟ್ಫೋನ್ ಇದ್ದೇ ಇರುತ್ತದೆ. ಈ ಸತ್ಯದ ಹೊರತಾಗಿಯೂ, ನಂಬಲಾಗದ ವಿಷಯೇನಂದರೆ, ಆಂಡ್ರಾಯ್ಡ್ ಫೋನ್ ನ ಎಷ್ಟೋ ವಿಶಿಷ್ಟ ಆಪ್ಷನ್ಸ್ ಗಳು ಎಷ್ಟೋ ಬಳಕೆದಾರರಿಗೆ ಗೊತ್ತಿಲ್ಲಾ ಎನ್ನುವುದೇ ಸೋಜಿಗದ ವಿಷಯ.
ವ್ಯಕ್ತಿಯೋರ್ವನ ತಪಾಸಣೆಯ ಸಮಯದಲ್ಲಿ, ಒಂದು ವೇಳೆ ಆತನಿಗೆ ಅಥವಾ ಆಕೆಗೆ ಕ್ಯಾನ್ಸರ್ ಇದೆ ಎಂದು ದೃಢಪಟ್ಟರೆ, ಅವರು ತಮ್ಮ ಭವಿಷ್ಯ ಜೀವನದ ಕುರಿತು ವೈರಾಗ್ಯ ಭಾವವನ್ನು ಹೊಂದುವಂತಾಗುತ್ತದೆ. ಅಂತಹ ಭೀಷಣ ರೋಗ ಈ ಕ್ಯಾನ್ಸರ್.
ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..