ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.

ಪ್ರತಿದಿನ ತಾಜಾ ಕಿತ್ತಳೆ ಹಣ್ಣಿನ ರಸವನ್ನು ಸೇವಿಸುವುದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ. ಜೊತೆಗೆ ರೋಗ ನಿರೋಧಕ ಶಕ್ತಿಯೂ ವೃದ್ಧಿಸುತ್ತದೆ. ಆ್ಯಸಿಡಿಟಿ, ಕ್ಯಾನ್ಸರ್, ಹಾಗೂ ಹೃದಯ ಸಂಬಂಧಿ ರೋಗಗಳನ್ನು ದೂರವಿಡಬಹುದಾಗಿದೆ.

ಪ್ರತಿದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವಿಸುವುದರಿಂದ ವಯಸ್ಸಾದವರಲ್ಲಿ ರಕ್ತದ ಒತ್ತಡ ಹತೋಟಿಯಲ್ಲಿಡುತ್ತದೆ. ವಿಟಮಿನ್ ಸಿ ಹೆಚ್ಚು ಇರುವ ಕಿತ್ತಳೆ ಹಣ್ಣಿನ ರಸದಲ್ಲಿ ರೋಗದ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವಿದೆ. ಹೀಗಾಗಿ ಆರೇಂಜ್ ಜ್ಯೂಸ್ ನೀಡಿದ್ರೆ ಹೆಚ್ಚು ಪ್ರಯೋಜನಕಾರಿ.ಇನ್ನು ಕಿತ್ತಳೆ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿ ಸ್ಟೋನ್ ಉಂಟಾಗುವುದಿಲ್ಲ. ಕಿತ್ತಳೆ ರಸ ಅಲ್ಸರ್ ರೋಗಕ್ಕೆ ರಾಮಭಾಣ.

ಅಜೀರ್ಣದ ತೊಂದರೆಯನ್ನು ನಿವಾರಿಸಲು:-

ಕಿತ್ತಳೆಯ ಸಿಪ್ಪೆಯಲ್ಲಿ ಸುಮಾರು ಶೇಖಡಾ ಹನ್ನೊಂದರಷ್ಟು ಕರಗದ ನಾರು ಇದೆ. ಇದು ಮಲಬದ್ದತೆಯಾಗುವುದನ್ನು ತಡೆಯುತ್ತದೆ. ಸುಲಲಿತ ಮಲವಿಸರ್ಜನೆ, ಜೀರ್ಣಕ್ರಿಯೆಯಲ್ಲಿ ಸುಧಾರಣೆ ಕಂಡುಬರುತ್ತದೆ. ಕಿತ್ತಳೆ ಸಿಪ್ಪೆಗಳನ್ನು ಸೇರಿಸಿ ತಯಾರಿಸಿದ ಟೀ ಸಹಾ ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ನೆರವಾಗುತ್ತದೆ.
ತೂಕ ಕಡಿಮೆ ಮಾಡಲು:-

ಆರೇಂಜ್ ಜ್ಯೂಸ್ ತೂಕ ಕಡಿಮೆ ಮಾಡಲು ಸಹಾಯಮಾಡುತ್ತೆ. ಜೊತೆಗೆ ಹಾರ್ಟ್ ಅಟ್ಯಾಕ್ ಆಗುವುದನ್ನು ತಡೆಗಟ್ಟುತ್ತದೆ. ಅನಿಮೀಯಾದಿಂದ ಬಳಲುತ್ತಿರುವವರಿಗೆ ಕಿತ್ತಳೆ ರಸ ದಿವ್ಯೌಷಧ.
ಉಸಿರಾಟವನ್ನು ಸರಾಗಗೊಳಿಸುತ್ತದೆ :-

ಕಿತ್ತಳೆ ಸಿಪ್ಪೆಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಮತ್ತು ಉತ್ತಮ ಪ್ರಮಾಣದ ವಿಟಮಿನ್ ಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ವಿಶೇಷವಾಗಿ ಉಸಿರಾಟದ ತೊಂದರೆಗಳಾದ ಅಸ್ತಮಾ, ಬ್ರಾಂಕೈಟಿಸ್ ಮೊದಲಾದ ಉಸಿರು ಸಂಬಂಧಿ ರೋಗಗಳಿಂದ ರಕ್ಷಣೆ ಪಡೆಯಬಹುದು. ತನ್ಮೂಲಕ ಶ್ವಾಸಕೋಶದ ಕ್ಯಾನ್ಸರ್ ಬರದಂತೆ ತಡೆಯಬಹುದು. ಶೀತ, ಫ್ಲೂ ಮೊದಲಾದ ತೊಂದರೆಗಳಿಂದಲೂ ಕಿತ್ತಳೆ ಸಿಪ್ಪೆ ರಕ್ಷಣೆ ನೀಡುತ್ತದೆ.
ಚರ್ಮವನ್ನು ಬೆಳ್ಳಗಾಗಿಸಲು :-

ಇನ್ನು ಪ್ರತದಿನ ಕಿತ್ತಳೆ ರಸವನ್ನು ಸೇವಿಸುವುದರಿಂದ ದೇಹದಲ್ಲಿನ ಟಾಕ್ಸಿನ್ ಕಡಿಮೆಯಾಗಿ ಚರ್ಮ ಸುಂದರವಾಗಿರುತ್ತೆ. ಕಿತ್ತಳೆ ಹಣ್ಣಿನಲ್ಲಿ ದೇಹಕ್ಕೆ ಅಗತ್ಯವಿರುವ ಸಿ ವಿಟಮಿನ್ ಹೆಚ್ಚಾಗಿ ಇದೆ.
ಹೃದಯಘಾತ ನಿಯಂತ್ರಣ:-
ಕಿತ್ತಳೆ ಹಣ್ಣನ್ನು ದಿನನಿತ್ಯ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ನಿಯಮಿತವಾಗಿ ಸೇವಿಸುವುದರಿಂದ ಹೃದಯಘಾತ ಸಂಭವಿಸುವುದಿಲ್ಲ ಮತ್ತು ರಕ್ತ ಹೆಚ್ಚುತ್ತದೆ. ಅರೋಗ್ಯಕ್ಕೆ ತುಂಬಾ ಒಳ್ಳೆಯದು.

ಕಿತ್ತಳೆ ಹಣ್ಣನ್ನು ಸೇವಿಸುವುದರಿಂದ ಚರ್ಮದ ಕಾಂತಿ ಮತ್ತು ಕೇಶ ಕಾಂತಿಯನ್ನು ಹೆಚ್ಚುಸುತ್ತದೆ.
ಮತ್ತು ದೇಹಕ್ಕೆ ವಿಟಮಿನ್ ಸಿ ಅಂಶವನ್ನು ನೀಡುತ್ತದೆ.
ಕಿತ್ತಳೆ ಹಣ್ಣಿನ ಬೆಲೆ ತುಂಬಾ ಕಡಿಮೆ ದರದಲ್ಲಿ ದೊರೆಯುತ್ತದೆ. ಕಿತ್ತಳೆ ಹಣ್ಣಿನ ಸೇವನೆಯಿಂದ ಕೊಬ್ಬಿನ ನಿಯಂತ್ರಣ ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಸಮಾಜದಲ್ಲಿ ಹೈಷಾರಾಮಿ ಜೀವನ ನಡೆಸುವ ಜನರಿಗಿಂತ ಒಪ್ಪತ್ತಿನ ಊಟಕ್ಕಾಗಿ ದಿನಗೂಲಿ ಮಾಡುವ ಮಂದಿ ಜಾಸ್ತಿ. ಅಲ್ಲದೇ ಪೋಷಕರ ಜೊತೆ ತಮ್ಮ ಮಕ್ಕಳು ಕೂಡ ಕೆಲಸ ಮಾಡಿ ಜೀವನ ಸಾಗಿಸುತ್ತಿರುತ್ತಾರೆ. ಹೀಗೆ ಆಂಧ್ರಪ್ರದೇಶದ ರೈಲಿನಲ್ಲಿ ಒಬ್ಬ ಹುಡುಗ ಬಹಳ ಆಯಾಸದಿಂದ ಕುಳಿತ್ತಿದ್ದ. ಇದನ್ನು ಕಂಡ ಸಾಫ್ಟವೇರ್ ಉದ್ಯಮಿ ಏನ್ ತಮ್ಮ ಬಹಳ ಆಯಾಸದಿಂದ ಕುಳಿತ್ತಿದ್ದೀಯಾ? ಸಮೋಸ ಎಲ್ಲಾ ಮಾರಿಬಿಟ್ಟೆಯಾ? ಎಂದು ಕೇಳಿದ. ಇದಕ್ಕೆ ಉತ್ತರಿಸಿದ ಸಮೋಸ ಮಾರುವ ಹುಡುಗ, ಹೌದು ಸಾರ್ ಎಲ್ಲಾ ಮಾರಿಬಿಟ್ಟೆ, ಇನ್ನೇನ್ ಮಾಡುವುದು…
ದೇಶದ ಮೊದಲ ರೋಬೋಟ್ ರೆಸ್ಟೋರೆಂಟ್ ಚೆನ್ನೈನಲ್ಲಿ ಶುರುವಾಗಿದೆ. ಇಲ್ಲಿ ವೇಟರ್ ಬದಲು ರೋಬೋಟ್ ಆಹಾರ ಒದಗಿಸುವ ಕೆಲಸ ಮಾಡುತ್ತದೆ. ಈ ರೆಸ್ಟೋರೆಂಟ್ ಚೆನ್ನೈನ ಮಹಾಬಲಿಪುರಂ ರಸ್ತೆಯಲ್ಲಿದೆ. ಥಾಯ್ ಹಾಗೂ ಚೈನೀಸ್ ಆಹಾರ ಗ್ರಾಹಕರಿಗೆ ಸಿಗಲಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಪ್ರಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಲನಾಥ್(70) ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಕೆಲವು ತಿಂಗಳುಗಳಿಂದ ವಯೋಸಹಜ ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದರು. ನಿನ್ನೆ ಗುರುವಾರ ಅವರಿಗೆ ಹೃದಯಾಘಾತವಾಗಿತ್ತು. ಹೀಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು. ಆಕಾಶವಾಣಿ ‘ಎ’ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು…
ಹೆಸರು ನಾರಾಯಣ ಮಜುಂದಾರ್ ಇವರು ತಮ್ಮದೇಯಾದ ರೆಡ್ ಕೌ ಡೈರಿ ಪ್ರೈವೇಟ್ ಲಿಮಿಟೆಡ್ ಅನ್ನೋ ಕಂಪನಿಯನ್ನು ಸ್ಥಾಪಿಸಿದ್ದಾರೆ. ಈ ಕಂಪನಿಯು ಭಾರತದ ಹಾಲು ಮತ್ತು ಹಾಲಿನ ಉತ್ಪನ್ನಗಳ ಅತಿದೊಡ್ಡ ಸರಬರಾಜುದಾರರಲ್ಲಿ ಒಂದಾಗಿದೆ.
ಇವರ ಕಂಪನಿಯು ಮೊಸರು, ತುಪ್ಪ, ಪನೀರ್ ಮತ್ತು ರಾಸುಗುಲ್ಲಾ ಹೊರತುಪಡಿಸಿ ಐದು ವಿಧದ ಹಾಲುಗಳನ್ನು ಮಾರಾಟ ಮಾಡುತ್ತದೆ.
ದುಬೈ: 8 ವರ್ಷದ ಭಾರತೀಯ ಬಾಲಕಿಯೊಬ್ಬಳು ಬರೋಬ್ಬರಿ 15 ಸಾವಿರ ಕಿಲೋಗ್ರಾಂ ಕಾಗದದ ತ್ಯಾಜ್ಯವನ್ನು ಸಂಗ್ರಹಿಸುವ ಮೂಲಕ ಪ್ರಶಂಸೆಗೆ ಪಾತ್ರರಾಗಿದ್ದಾಳೆ.ಭಾರತೀಯ ಮೂಲದ ನಿಯಾ ಟೋನಿ 15 ಸಾವಿರ ಕೆಜಿ ತೂಕದ ಪೇಪರ್ ತ್ಯಾಜ್ಯ ಸಂಗ್ರಹಿಸಿದ್ದಾಳೆ. ಈಕೆ ಪೋಷಕರ ಜೊತೆ ದುಬೈನಲ್ಲಿ ನೆಲೆಸಿದ್ದಾಳೆ. ಟೋನಿ ಎಮಿರೇಟ್ಸ್ ಎನ್ವಿರಾನ್ಮೆಂಟಲ್ ಗ್ರೂಪ್ನ ರಾಷ್ಟ್ರವ್ಯಾಪಿ ಮರುಬಳಕೆ ಅಭಿಯಾನದ ಭಾಗವಾಗಿ ವೇಸ್ಟ್ ಪೇಪರ್ಗಳನ್ನು ಸಂಗ್ರಹಿಸಿದ್ದಾಳೆ. ಇತ್ತೀಚೆಗಷ್ಟೆ ದುಬೈಯ ಎಮಿರೇಟ್ಸ್ ರಿಸೈಕ್ಲಿಂಗ್ ಅವಾರ್ಡ್ಸ್ ನ 22ನೇ ಆವೃತ್ತಿಯಲ್ಲಿ ಬಾಲಕಿಯ ಅಸಾಮಾನ್ಯ ಸಾಧನೆಗೆ ಆಕೆಯನ್ನು ಗೌರವಿಸಲಾಗಿದೆ. ಇಂಗಾಲದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(6 ಜನವರಿ, 2019) ಒಬ್ಬ ಹತ್ತಿರದ ಸಂಬಂಧಿಗೆ ಹೆಚ್ಚು ಗಮನ ನೀಡಬೇಕಾಗಬಹುದಾದರೂ ಅವರು ಬೆಂಬಲ ಮತ್ತು ಆರೈಕೆ ನೀಡಬಹುದು. ಪ್ರೀತಿ ಕೇವಲ…