ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಿತ್ತಳೆ ಹಣ್ಣು ನೋಡಿದ್ರೆ ಬಾಯಲ್ಲಿ ನೀರು ಬರುತ್ತೆ. ಇಂಥ ಸಿಹಿ ಕಿತ್ತಳೆ ಹಣ್ಣಿನಿಂದ ದೇಹ ಹಲವು ಉಪಯೋಗಗಳಿವೆ. ಕಿತ್ತಳೆ ಹಣ್ಣಿನಲ್ಲಿ ಸಿಟ್ರಸ್ ಅಂಶ ಹೆಚ್ಚು ಇರುತ್ತೆ. ಇದನ್ನು ಪ್ರತಿದಿನ ಮಕ್ಕಳು ಹಾಗೂ ವಯಸ್ಸಾದವರು ಸೇವಿಸಿದ್ರೆ ಹೆಚ್ಚು ಉಪಯುಕ್ತ.

ಪ್ರತಿದಿನ ತಾಜಾ ಕಿತ್ತಳೆ ಹಣ್ಣಿನ ರಸವನ್ನು ಸೇವಿಸುವುದರಿಂದ ಜೀರ್ಣ ಶಕ್ತಿ ಹೆಚ್ಚುತ್ತದೆ. ಜೊತೆಗೆ ರೋಗ ನಿರೋಧಕ ಶಕ್ತಿಯೂ ವೃದ್ಧಿಸುತ್ತದೆ. ಆ್ಯಸಿಡಿಟಿ, ಕ್ಯಾನ್ಸರ್, ಹಾಗೂ ಹೃದಯ ಸಂಬಂಧಿ ರೋಗಗಳನ್ನು ದೂರವಿಡಬಹುದಾಗಿದೆ.

ಪ್ರತಿದಿನ ಕಿತ್ತಳೆ ಹಣ್ಣಿನ ಜ್ಯೂಸ್ ಸೇವಿಸುವುದರಿಂದ ವಯಸ್ಸಾದವರಲ್ಲಿ ರಕ್ತದ ಒತ್ತಡ ಹತೋಟಿಯಲ್ಲಿಡುತ್ತದೆ. ವಿಟಮಿನ್ ಸಿ ಹೆಚ್ಚು ಇರುವ ಕಿತ್ತಳೆ ಹಣ್ಣಿನ ರಸದಲ್ಲಿ ರೋಗದ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಗುಣವಿದೆ. ಹೀಗಾಗಿ ಆರೇಂಜ್ ಜ್ಯೂಸ್ ನೀಡಿದ್ರೆ ಹೆಚ್ಚು ಪ್ರಯೋಜನಕಾರಿ.ಇನ್ನು ಕಿತ್ತಳೆ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿ ಸ್ಟೋನ್ ಉಂಟಾಗುವುದಿಲ್ಲ. ಕಿತ್ತಳೆ ರಸ ಅಲ್ಸರ್ ರೋಗಕ್ಕೆ ರಾಮಭಾಣ.

ಅಜೀರ್ಣದ ತೊಂದರೆಯನ್ನು ನಿವಾರಿಸಲು:-

ಕಿತ್ತಳೆಯ ಸಿಪ್ಪೆಯಲ್ಲಿ ಸುಮಾರು ಶೇಖಡಾ ಹನ್ನೊಂದರಷ್ಟು ಕರಗದ ನಾರು ಇದೆ. ಇದು ಮಲಬದ್ದತೆಯಾಗುವುದನ್ನು ತಡೆಯುತ್ತದೆ. ಸುಲಲಿತ ಮಲವಿಸರ್ಜನೆ, ಜೀರ್ಣಕ್ರಿಯೆಯಲ್ಲಿ ಸುಧಾರಣೆ ಕಂಡುಬರುತ್ತದೆ. ಕಿತ್ತಳೆ ಸಿಪ್ಪೆಗಳನ್ನು ಸೇರಿಸಿ ತಯಾರಿಸಿದ ಟೀ ಸಹಾ ಜೀರ್ಣಕ್ರಿಯೆಯನ್ನು ಸುಧಾರಿಸುವಲ್ಲಿ ನೆರವಾಗುತ್ತದೆ.
ತೂಕ ಕಡಿಮೆ ಮಾಡಲು:-

ಆರೇಂಜ್ ಜ್ಯೂಸ್ ತೂಕ ಕಡಿಮೆ ಮಾಡಲು ಸಹಾಯಮಾಡುತ್ತೆ. ಜೊತೆಗೆ ಹಾರ್ಟ್ ಅಟ್ಯಾಕ್ ಆಗುವುದನ್ನು ತಡೆಗಟ್ಟುತ್ತದೆ. ಅನಿಮೀಯಾದಿಂದ ಬಳಲುತ್ತಿರುವವರಿಗೆ ಕಿತ್ತಳೆ ರಸ ದಿವ್ಯೌಷಧ.
ಉಸಿರಾಟವನ್ನು ಸರಾಗಗೊಳಿಸುತ್ತದೆ :-

ಕಿತ್ತಳೆ ಸಿಪ್ಪೆಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಮತ್ತು ಉತ್ತಮ ಪ್ರಮಾಣದ ವಿಟಮಿನ್ ಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದರಿಂದ ವಿಶೇಷವಾಗಿ ಉಸಿರಾಟದ ತೊಂದರೆಗಳಾದ ಅಸ್ತಮಾ, ಬ್ರಾಂಕೈಟಿಸ್ ಮೊದಲಾದ ಉಸಿರು ಸಂಬಂಧಿ ರೋಗಗಳಿಂದ ರಕ್ಷಣೆ ಪಡೆಯಬಹುದು. ತನ್ಮೂಲಕ ಶ್ವಾಸಕೋಶದ ಕ್ಯಾನ್ಸರ್ ಬರದಂತೆ ತಡೆಯಬಹುದು. ಶೀತ, ಫ್ಲೂ ಮೊದಲಾದ ತೊಂದರೆಗಳಿಂದಲೂ ಕಿತ್ತಳೆ ಸಿಪ್ಪೆ ರಕ್ಷಣೆ ನೀಡುತ್ತದೆ.
ಚರ್ಮವನ್ನು ಬೆಳ್ಳಗಾಗಿಸಲು :-

ಇನ್ನು ಪ್ರತದಿನ ಕಿತ್ತಳೆ ರಸವನ್ನು ಸೇವಿಸುವುದರಿಂದ ದೇಹದಲ್ಲಿನ ಟಾಕ್ಸಿನ್ ಕಡಿಮೆಯಾಗಿ ಚರ್ಮ ಸುಂದರವಾಗಿರುತ್ತೆ. ಕಿತ್ತಳೆ ಹಣ್ಣಿನಲ್ಲಿ ದೇಹಕ್ಕೆ ಅಗತ್ಯವಿರುವ ಸಿ ವಿಟಮಿನ್ ಹೆಚ್ಚಾಗಿ ಇದೆ.
ಹೃದಯಘಾತ ನಿಯಂತ್ರಣ:-
ಕಿತ್ತಳೆ ಹಣ್ಣನ್ನು ದಿನನಿತ್ಯ ಸೇವಿಸುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ನಿಯಮಿತವಾಗಿ ಸೇವಿಸುವುದರಿಂದ ಹೃದಯಘಾತ ಸಂಭವಿಸುವುದಿಲ್ಲ ಮತ್ತು ರಕ್ತ ಹೆಚ್ಚುತ್ತದೆ. ಅರೋಗ್ಯಕ್ಕೆ ತುಂಬಾ ಒಳ್ಳೆಯದು.

ಕಿತ್ತಳೆ ಹಣ್ಣನ್ನು ಸೇವಿಸುವುದರಿಂದ ಚರ್ಮದ ಕಾಂತಿ ಮತ್ತು ಕೇಶ ಕಾಂತಿಯನ್ನು ಹೆಚ್ಚುಸುತ್ತದೆ.
ಮತ್ತು ದೇಹಕ್ಕೆ ವಿಟಮಿನ್ ಸಿ ಅಂಶವನ್ನು ನೀಡುತ್ತದೆ.
ಕಿತ್ತಳೆ ಹಣ್ಣಿನ ಬೆಲೆ ತುಂಬಾ ಕಡಿಮೆ ದರದಲ್ಲಿ ದೊರೆಯುತ್ತದೆ. ಕಿತ್ತಳೆ ಹಣ್ಣಿನ ಸೇವನೆಯಿಂದ ಕೊಬ್ಬಿನ ನಿಯಂತ್ರಣ ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಆಸಕ್ತಿಗಳನ್ನು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಬೇಕಾಗುವ ಸಾಮಾಗ್ರಿಗಳು ಒಂದು…
ಹೃದಯಾಘಾತದ ಬಗ್ಗೆ ಇರುವ ಮಾಹಿತಿಯನ್ನು ಎಲ್ಲರೂ ತಿಳಿದಿರಲೇಬೇಕು. ಹೃದಯಾಘಾತ ಯಾವ ಕ್ಷಣದಲ್ಲಿ ಬರುತ್ತದೆ ಎಂದು ಹೇಳಲು ಸಾಧ್ಯವಿಲ್ಲ.ನಮ್ಮ ಜೀವಮಾನದ ಅವದಿಯಲ್ಲಿ ನಮ್ಮ ಸಂಬದಿಕರಿಗೋ, ಸ್ನೇಹ್ತಿತರಿಗೋ ಯಾರಿಗಾದ್ರೂ ಹೃದಯಾಘಾತ ಬರಬಹುದು. ನೀವು ಅಥವಾ ನಿಮ್ಮ ಪ್ರೀತಿಪಾತ್ರರು ಹೃದಯಾಘಾತದ ಅಪಾಯದಿಂದ ಪಾರಾಗಲು ನೀವು ಮತ್ತು ವೈದ್ಯರು ಮುಂಚಿನ ಕೆಲವು ಗಂಟೆಗಳಲ್ಲಿ ಏನು ಮಾಡುತ್ತೀರಿ ಎನ್ನುವುದರ ಮೇಲೆ ಅವಲಂಬಿಸಿದೆ.
ಐಪಿಎಲ್ ಫೈನಲ್ ಪಂದ್ಯ ವೀಕ್ಷಿಸುತ್ತಿದ್ದ ಮುಂಬೈ ಇಂಡಿಯನ್ಸ್ ತಂಡದ ಜೋಸ್ ಬಟ್ಲರ್, ಮೈ ಒರಸುವ ಬಟ್ಟೆಯನ್ನು ಕಿತ್ತೆಸೆದು ಬೆತ್ತಲೆಯಾಗಿ ಕುಣಿದು ಸಂಭ್ರಮಿಸಿದ ವಿಡಿಯೊವನ್ನು ತಮ್ಮ ಇನ್ಸ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಸಭ್ಯ…
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…