ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ, ನಟಿ ಸಂಯುಕ್ತ ಹೆಗಡೆ ಮನೆಗೆ ಬಂದು ಇನ್ನೂ 15 ದಿನಗಳೂ ಕಳೆದಿಲ್ಲ ಆಗಲೇ ಸಹಸ್ಪರ್ಧಿ ಮೇಲೆ ಹಲ್ಲೆ ಮಾಡಿ ಶೋನಿಂದ ಕಿಕ್ ಔಟ್ ಆಗಿದ್ದಾರೆ. ಪ್ರತಿ ದಿನದ ಟಾಸ್ಕ್ ನಂತೆ ಬುಧವಾರ ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಲಾಗಿತ್ತು.

ಅದರಂತೆ ಮಹಿಳಾ ತಂಡ ಹಾಗೂ ಪುರುಷ ತಂಡದ ಸ್ಪರ್ಧಿಗಳಿಗೆ ದಾರ ಕಟ್ಟಿದ ಗೋಪುರವನ್ನು ನೀಡಲಾಗಿತ್ತು. ಪುರುಷ ಸ್ಪರ್ಧಿಗಳು ಮಹಿಳಾ ಸ್ಪರ್ಧಿಗಳ ಬಳಿ ಇರುವ ಗೋಪುರದ ದಾರವನ್ನು ಕತ್ತರಿಯಿಂದ ಕತ್ತರಿಸಬೇಕಿತ್ತು. ಈ ವೇಳೆ ತನ್ನನ್ನು ಸಮೀರ್ ಆಚಾರ್ಯ ಮುಟ್ಟಿದ್ರು ಅಂತ ಸಂಯುಕ್ತ ಅವರ ಮೇಲೆ ಕೈ ಮಾಡಿದ್ದಾರೆ. ಅಲ್ಲದೆ ಎರಡುಬಾರಿ ಅವರಿಗೆ ಹೊಡೆದಿದ್ದಾರೆ. ಈ ಕಾರಣದಿಂದ ಟಾಸ್ಕ್ ಅರ್ಧಕ್ಕೆ ನಿಂತಿತು.

ಈ ವೇಳೆ ಇಬ್ಬರನ್ನು ಕನ್ಫೆಶನ್ ರೂಮ್ ಗೆ ಕರೆದ ಬಿಗ್ಬಾಸ್ ಸಮೀರ್ ಮತ್ತು ಸಂಯುಕ್ತಾ ಹೇಳಿಕೆಯನ್ನು ಪಡೆದರು. ಕಡೆಗೆ ಸಂಯುಕ್ತಾ ಭಾವಾವೇಷದಿಂದ ಸಮೀರ್ ಮೇಲೆ ಕೈ ಮಾಡಿದ್ದಾರೆಂದು ಹೊರ ಹೋಗುವಂತೆ ಆದೇಶಿದರು.

ಮನೆಯಿಂದ ಹೊರ ಹೋಗುವ ಮುನ್ನ ಸಂಯುಕ್ತಾ ಸಮೀರ್ ಬಳಿ ಕ್ಷಮೆ ಕೇಳಿದರು. ಸಮೀರ್ ಕೂಡಾ ಸಂಯುಕ್ತಾರನ್ನು ಉದ್ದೇಶಿಸಿ ಇನ್ನೊಮ್ಮೆ ಯಾರ ಬಳಿಯೂ ಹೀಗೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿ ಸಂಯುಕ್ತಾರನ್ನು ಮನೆಯಿಂದ ಬೀಳ್ಕೊಟ್ಟರು.

ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ಪ್ರತಿಕ್ರಿಯೆ:-
ಸಂಯುಕ್ತಾ ಬಿಗ್ ಬಾಸ್ ಮನೆಯಲ್ಲಿ ಸಮೀರ್ ಆಚಾರ್ಯರಿಗೆ ಕಪಾಳಕ್ಕೆ ಹೊಡೆದಿರುವ ವಿಚಾರ ನನ್ನ ಗಮನಕ್ಕೆ ಬಂತು. ಬಿಗ್ ಬಾಸ್ ಜೀವನದ ಪಾಠವನ್ನು ಕಲಿಸುತ್ತದೆ. ಹೇಗಂದ್ರೆ ನಾವು ಅಲ್ಲಿದ್ದಾಗ ನಮ್ಮ ತಂಡದ ಮೇಲೆ ಅಭಿಮಾನ ಪ್ರೀತಿ ಹುಟ್ಟಿಕೊಳ್ಳುತ್ತದೆ. ಸಂಯುಕ್ತಾ ಹೆಗಡೆ ತಾವು ಥ್ರಿಲ್ಲರ್ ಮಂಜು ತಂಗಿ ತರನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಸಮೀರ್ ಅವರ ಮೇಲೆ ಕೈ ಮಾಡಿದ್ದು ನನಗ್ಯಾಕೋ ಅದು ಸರಿ ಅನ್ನಿಸುತ್ತಿಲ್ಲ ಅಂತಾ ಪ್ರಥಮ್ ತಿಳಿಸಿದ್ದಾರೆ.

ಸಮೀರ್ ಆಚಾರ್ಯ ಹೊರಗಡೆ ಅಡುಗೆ ಮಾಡಿಕೊಂಡು ತುಂಬಾ ಶಿಸ್ತಿನಿಂದ ಆ ಮನೆಯಲ್ಲಿದ್ದಾರೆ. ಸಮೀರ್ ಅವ್ರಿಗೆ ಮದುವೆಯಾಗಿದ್ದು, ಅಂತಹ ದೊಡ್ಡ ವ್ಯಕ್ತಿಯ ಮೇಲೆ ಚಿಕ್ಕ ಹುಡುಗಿ ಸಂಯುಕ್ತಾ ತುಂಬಾ ಆತುರ ಮಾಡಿಕೊಂಡರೇನೋ ಅಂತಾ ಅನ್ನಿಸಿತು. ಜನರು ಸಂಯುಕ್ತಾರನ್ನು ಕ್ಷಮಿಸುವ ದೊಡ್ಡ ಮನಸ್ಸು ಮಾಡಬೇಕು ಎಂದು ನಾನು ಕೇಳಿಕೊಳ್ಳುತ್ತೇನೆ ಅಂತಾ ಪ್ರಥಮ್ ಮನವಿ ಮಾಡಿಕೊಂಡರು.

ಕಿರಿಕ್ ರಾಣಿಯ ಕಿರಿಕ್ ಇದೇ ಮೊದಲಲ್ಲ…
ಬಿಗ್ ಬಾಸ್ ಮನೆ ಪ್ರವೇಶಕ್ಕೂ ಮುನ್ನ ತಮ್ಮ ಅಭಿನಯದ ಕಾಲೇಜ್ ಕುಮಾರ್ ಚಿತ್ರಕ್ಕೆ ಸಂಬಂಧಿಸಿದಂತೆಯೂ ನಿರ್ಮಾಪಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಂಯುಕ್ತ ಚಿತ್ರದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಎಂದು ನಿರ್ಮಾಪಕರು ದೂರಿದ್ದರು. ಇದೀಗ ಮತ್ತೊಮ್ಮೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಶೋಯಿಂದ ಹೊರ ನಡೆದಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಂಗಾರು ಆಗಮನಕ್ಕೂ ಮೊದಲು ಎಲ್ಲೂ ಮಳೆಯಾಗುತ್ತಿಲ್ಲವಲ್ಲ ಎನ್ನುವ ಆತಂಕ ಈಗ ಮುಂಗಾರು ಆರಂಭವಾದ ಬಳಿಕ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಯಾವಾಗ ಮಳೆ ನಿಲ್ಲುತ್ತೋ ಎನ್ನುವಂತಾಗಿದೆ. ಹೌದು ಬಿಹಾರದ ಜನತೆ ಪ್ರವಾಹದಿಂದ ತತ್ತರಿಸಿದೆ. ಈಗಾಗಲೇ 31 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾಕಷ್ಟು ಮಂದಿಯನ್ನು ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ನದಿಗಳಲ್ಲಿ ನೀರಿನ ಮಟ್ಟವೂ ಕೂಡ ಹೆಚ್ಚಾಗುತ್ತಿದೆ. ಅರಾರಿಯಾ, ಕಿಶನ್ಗಂಜ್, ದರ್ಬಾಂಗಾ, ಮಧುಬನಿ, ಮುಜಾಫರ್ಪುರ್ ಜಿಲ್ಲೆಗಳಿಗೆ ಅಪಾಯ ಉಂಟಾಗಿದೆ. ಸೀತಾಮರಿಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಅರಾರಿಯಾದಲ್ಲಿ 11 ಮಂದಿ, ಕಿಶನ್ಗಂಜ್ನಲ್ಲಿ ನಾಲ್ಕು…
ಟಿಕ್ ಟಾಕ್ ಮಾಡಲು ಹೋದ ಯುವಕನಿಗೆ ಮನೆಯವರು ಸಖತ್ ಗೂಸಾ ನೀಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಗುತ್ತಿದೆ. ಯುವಕನೊಬ್ಬ ಟಿಕ್ ಟಾಕ್ ಮಾಡಲು ನೆಲದ ಮೇಲೆ ಮಲಗಿ ರಕ್ತವಾಂತಿ ಮಾಡುವಂತೆ ನಟಿಸುತ್ತಿದ್ದನು. ಈ ವೇಳೆ ಸ್ಥಳಕ್ಕೆ ಬಂದ ತಾಯಿ ಮಗನ ಸ್ಥಿತಿನೋಡಿ ಗಾಬರಿಗೊಂಡು ಜೋರಾಗಿ ಕಿರುಚಾಡುತ್ತಾ ಮನೆಯ ಸದಸ್ಯರಿಗೆ ಕರೆಯಲು ಹೋಗುತ್ತಾರೆ. ಮಹಿಳೆ ಕಿರುಚಾಟದ ಶಬ್ದ ಕೇಳಿ ಮನೆಯವರು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ನೆಲದ ಮೇಲೆ ಮಲಗಿಕೊಂಡು ನಟಿಸುತ್ತಿದ್ದ ಯುವಕ ನಗುತ್ತಾ ಎದ್ದುಕುಳಿತಿದ್ದಾನೆ. ಮಗನ…
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಸ್ನೇಹಿತರೇ ನೋಡಿ ನಮ್ಮ ಕನ್ನಡ ನಾಡು ಚೆಲುವಿನ ಬೀಡು………………ಅಮೋಘಮಯ ಪ್ರೇಕ್ಷಣಿಯ ತಾಣಗಳನ್ನು ಹೊಂದಿರುವ ಇ ನಮ್ಮ ಕನ್ನಡ ನಾಡು ವರ್ಣ ರಂಜಿತವಾಗಿದೆ ,ಮರೆಯದೆ ಭೇಟಿ ಕೊಡಿ. ಕರ್ನಾಟಕದ ಆ ಸೊಬಗನ್ನು ಸವಿಯಲು
ಎಲ್ಲರಿಗೂ ತಿಳಿದಿರುವ ಹಾಗೆ ಮೆಂತೆ ಕಾಳು ವಿವಿಧ ಔಷಧೀಯ ಗುಣಗಳನ್ನು ಹೊಂದಿದೆ. ಇದನ್ನ ಆಹಾರದಲ್ಲಿ ಉಪಯೋಗಿಸಿದಷ್ಟು ದೇಹಕ್ಕೆ ಒಳ್ಳೆಯದು. ಈ ಮೆಂತೆ ಕಾಳು ಔಷಧೀಯ ಗುಣಗಳ ಜೊತೆಗೆ ಸೌಂದರ್ಯವರ್ಧಕವಾಗಿಯೂ ಕೆಲಸ ಮಾಡುತ್ತದೆ. ಯಾವುದೋ ಕೆಮಿಕಲ್ ಇರುವ ಕ್ರೀಮ್ ಹಚ್ಚುವ ಬದಲು, ನಿಮ್ಮ ಮನೆಯಲ್ಲೇ ಇರುವ ಮೆಂತೆ ಕಾಳುಗಳಿಂದ ನಿಮ್ಮ ಮುಖದ ಸೌಂದರ್ಯವನ್ನು ಹೆಚ್ಚಿಸಿಕೊಳ್ಳಬಹುದು. 50 ಗ್ರಾಂ ಮೆಂತೆ ಕಾಳನ್ನು ರಾತ್ರಿ ನೆನಸಿಡಿ. ಬೆಳಗ್ಗೆ ಎದ್ದು ಅದರಲ್ಲಿನ ನೀರನ್ನ ತೆಗೆಯಿರಿ. ಆದ್ರೆ ಆ ನೀರನ್ನು ಚೆಲ್ಲಬಾರದು. ಈ ಮೆಂತೆ…