ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನಪ್ರಿಯ ರಿಯಾಲಿಟಿ ಶೋ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಮತ್ತೊಮ್ಮೆ ಕೆಟ್ಟ ಕಾರಣಕ್ಕೆ ಸುದ್ದಿಯಾಗಿದ್ದು, ಶೋಗೆ ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ ಕಿರಿಕ್ ಹುಡುಗಿ ಸಂಯುಕ್ತ ಹೆಗ್ಡೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಹೊರ ಬಂದಿದ್ದಾರೆ.

ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಬಂದಿದ್ದ, ನಟಿ ಸಂಯುಕ್ತ ಹೆಗಡೆ ಮನೆಗೆ ಬಂದು ಇನ್ನೂ 15 ದಿನಗಳೂ ಕಳೆದಿಲ್ಲ ಆಗಲೇ ಸಹಸ್ಪರ್ಧಿ ಮೇಲೆ ಹಲ್ಲೆ ಮಾಡಿ ಶೋನಿಂದ ಕಿಕ್ ಔಟ್ ಆಗಿದ್ದಾರೆ. ಪ್ರತಿ ದಿನದ ಟಾಸ್ಕ್ ನಂತೆ ಬುಧವಾರ ಸ್ಪರ್ಧಿಗಳಿಗೆ ಟಾಸ್ಕ್ ವೊಂದನ್ನು ನೀಡಲಾಗಿತ್ತು.

ಅದರಂತೆ ಮಹಿಳಾ ತಂಡ ಹಾಗೂ ಪುರುಷ ತಂಡದ ಸ್ಪರ್ಧಿಗಳಿಗೆ ದಾರ ಕಟ್ಟಿದ ಗೋಪುರವನ್ನು ನೀಡಲಾಗಿತ್ತು. ಪುರುಷ ಸ್ಪರ್ಧಿಗಳು ಮಹಿಳಾ ಸ್ಪರ್ಧಿಗಳ ಬಳಿ ಇರುವ ಗೋಪುರದ ದಾರವನ್ನು ಕತ್ತರಿಯಿಂದ ಕತ್ತರಿಸಬೇಕಿತ್ತು. ಈ ವೇಳೆ ತನ್ನನ್ನು ಸಮೀರ್ ಆಚಾರ್ಯ ಮುಟ್ಟಿದ್ರು ಅಂತ ಸಂಯುಕ್ತ ಅವರ ಮೇಲೆ ಕೈ ಮಾಡಿದ್ದಾರೆ. ಅಲ್ಲದೆ ಎರಡುಬಾರಿ ಅವರಿಗೆ ಹೊಡೆದಿದ್ದಾರೆ. ಈ ಕಾರಣದಿಂದ ಟಾಸ್ಕ್ ಅರ್ಧಕ್ಕೆ ನಿಂತಿತು.

ಈ ವೇಳೆ ಇಬ್ಬರನ್ನು ಕನ್ಫೆಶನ್ ರೂಮ್ ಗೆ ಕರೆದ ಬಿಗ್ಬಾಸ್ ಸಮೀರ್ ಮತ್ತು ಸಂಯುಕ್ತಾ ಹೇಳಿಕೆಯನ್ನು ಪಡೆದರು. ಕಡೆಗೆ ಸಂಯುಕ್ತಾ ಭಾವಾವೇಷದಿಂದ ಸಮೀರ್ ಮೇಲೆ ಕೈ ಮಾಡಿದ್ದಾರೆಂದು ಹೊರ ಹೋಗುವಂತೆ ಆದೇಶಿದರು.

ಮನೆಯಿಂದ ಹೊರ ಹೋಗುವ ಮುನ್ನ ಸಂಯುಕ್ತಾ ಸಮೀರ್ ಬಳಿ ಕ್ಷಮೆ ಕೇಳಿದರು. ಸಮೀರ್ ಕೂಡಾ ಸಂಯುಕ್ತಾರನ್ನು ಉದ್ದೇಶಿಸಿ ಇನ್ನೊಮ್ಮೆ ಯಾರ ಬಳಿಯೂ ಹೀಗೆ ಕೋಪ ಮಾಡಿಕೊಳ್ಳಬೇಡಿ ಎಂದು ಹೇಳಿ ಸಂಯುಕ್ತಾರನ್ನು ಮನೆಯಿಂದ ಬೀಳ್ಕೊಟ್ಟರು.

ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್ ಪ್ರತಿಕ್ರಿಯೆ:-
ಸಂಯುಕ್ತಾ ಬಿಗ್ ಬಾಸ್ ಮನೆಯಲ್ಲಿ ಸಮೀರ್ ಆಚಾರ್ಯರಿಗೆ ಕಪಾಳಕ್ಕೆ ಹೊಡೆದಿರುವ ವಿಚಾರ ನನ್ನ ಗಮನಕ್ಕೆ ಬಂತು. ಬಿಗ್ ಬಾಸ್ ಜೀವನದ ಪಾಠವನ್ನು ಕಲಿಸುತ್ತದೆ. ಹೇಗಂದ್ರೆ ನಾವು ಅಲ್ಲಿದ್ದಾಗ ನಮ್ಮ ತಂಡದ ಮೇಲೆ ಅಭಿಮಾನ ಪ್ರೀತಿ ಹುಟ್ಟಿಕೊಳ್ಳುತ್ತದೆ. ಸಂಯುಕ್ತಾ ಹೆಗಡೆ ತಾವು ಥ್ರಿಲ್ಲರ್ ಮಂಜು ತಂಗಿ ತರನೋ, ಬ್ರೂಸ್ಲಿ ಬಾಮೈದ ಅಂತಾ ತಿಳಿದುಕೊಂಡು ಸಮೀರ್ ಅವರ ಮೇಲೆ ಕೈ ಮಾಡಿದ್ದು ನನಗ್ಯಾಕೋ ಅದು ಸರಿ ಅನ್ನಿಸುತ್ತಿಲ್ಲ ಅಂತಾ ಪ್ರಥಮ್ ತಿಳಿಸಿದ್ದಾರೆ.

ಸಮೀರ್ ಆಚಾರ್ಯ ಹೊರಗಡೆ ಅಡುಗೆ ಮಾಡಿಕೊಂಡು ತುಂಬಾ ಶಿಸ್ತಿನಿಂದ ಆ ಮನೆಯಲ್ಲಿದ್ದಾರೆ. ಸಮೀರ್ ಅವ್ರಿಗೆ ಮದುವೆಯಾಗಿದ್ದು, ಅಂತಹ ದೊಡ್ಡ ವ್ಯಕ್ತಿಯ ಮೇಲೆ ಚಿಕ್ಕ ಹುಡುಗಿ ಸಂಯುಕ್ತಾ ತುಂಬಾ ಆತುರ ಮಾಡಿಕೊಂಡರೇನೋ ಅಂತಾ ಅನ್ನಿಸಿತು. ಜನರು ಸಂಯುಕ್ತಾರನ್ನು ಕ್ಷಮಿಸುವ ದೊಡ್ಡ ಮನಸ್ಸು ಮಾಡಬೇಕು ಎಂದು ನಾನು ಕೇಳಿಕೊಳ್ಳುತ್ತೇನೆ ಅಂತಾ ಪ್ರಥಮ್ ಮನವಿ ಮಾಡಿಕೊಂಡರು.

ಕಿರಿಕ್ ರಾಣಿಯ ಕಿರಿಕ್ ಇದೇ ಮೊದಲಲ್ಲ…
ಬಿಗ್ ಬಾಸ್ ಮನೆ ಪ್ರವೇಶಕ್ಕೂ ಮುನ್ನ ತಮ್ಮ ಅಭಿನಯದ ಕಾಲೇಜ್ ಕುಮಾರ್ ಚಿತ್ರಕ್ಕೆ ಸಂಬಂಧಿಸಿದಂತೆಯೂ ನಿರ್ಮಾಪಕರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಸಂಯುಕ್ತ ಚಿತ್ರದ ಪ್ರಚಾರ ಕಾರ್ಯಕ್ರಮಕ್ಕೆ ಆಗಮಿಸಲಿಲ್ಲ ಎಂದು ನಿರ್ಮಾಪಕರು ದೂರಿದ್ದರು. ಇದೀಗ ಮತ್ತೊಮ್ಮೆ ಬಿಗ್ ಬಾಸ್ ಮನೆಯಲ್ಲೂ ಕಿರಿಕ್ ಮಾಡಿಕೊಂಡು ಶೋಯಿಂದ ಹೊರ ನಡೆದಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ರ ಸ್ಪರ್ಧಿ ಡ್ಯಾನ್ಸರ್ ಕಿಶನ್ ವೇದಿಕೆಯ ಮೇಲೆ ಕಣ್ಣೀರು ಹಾಕಿದ ತಕ್ಷಣ ನಟ ಸುದೀಪ್ ತಾವು ಧರಿಸಿದ್ದ ಜಾಕೆಟ್ ಬಿಚ್ಚಿ ಗಿಫ್ಟ್ ಆಗಿ ಕೊಟ್ಟಿದ್ದಾರೆ. ‘ಬಿಗ್ಬಾಸ್ ಸೀಸನ್ 7’ ಇನ್ನೂ ಕೆಲವು ವಾರಗಳಲ್ಲಿ ಫೈನಲ್ ಹಂತ ತಲುಪಲಿದೆ. ಈ ವಾರ ಬಿಗ್ಬಾಸ್ ಮನೆಯಿಂದ ಡ್ಯಾನ್ಸರ್ ಕಿಶನ್ ಹೊರ ಬಂದಿದ್ದಾರೆ. ಈ ವೇಳೆ ಕಿಶನ್ ವೇದಿಕೆಯಲ್ಲಿ ತಮ್ಮ ಬಿಗ್ಬಾಸ್ ಜರ್ನಿಯ ವಿಡಿಯೋವನ್ನು ನೋಡಿದ್ದಾರೆ. ಅದನ್ನು ನೀಡಿದ ತಕ್ಷಣ ಕಿಶನ್ ಕಣ್ಣೀರು ಹಾಕಿದ್ದಾರೆ….
ಗಂಗಾ ನದಿಯಲ್ಲಿ ಪ್ಲಾಸ್ಟಿಕ್ ನ ಬಳಕೆ ಅತಿ ಹೆಚ್ಚಾಗಿದ್ದು ನದಿಯ ಮಾಲಿನ್ಯಕ್ಕೆ ತುತ್ತಾಗಿದೆ, ಇಲ್ಲಿಗೆ ಬರುವ ಪ್ರವಾಸಿಗಳು ಕೂಡ ತಾವು ತರುವ ವಸ್ತುಗಳ ಪ್ಲಾಸ್ಟಿಕ್ ಅನ್ನು ಎಲ್ಲೆಂದರೆ ಅಲ್ಲಿ ಬಿಸಾಡಿ ಹೋಗುತ್ತಾರೆ. ಇದು ತೀರಾ ನದಿಯ ಮಾಲಿನ್ಯಕ್ಕೆ ತುತ್ತಾಗಿದೆ. ಆದರೆ ಇಲ್ಲಿ 48 ವರ್ಷದ ಕಾಳಿಪದ ದಾಸ್ ಎಂಬುವವರು ಪ್ರತಿದಿನ ಗಂಗಾ ನದಿಯಲ್ಲಿ ಕಸವನ್ನು ಎತ್ತುವ ಕಾರ್ಯವನ್ನು ಮಾಡುತ್ತಾರೆ. ಇವರು ಮೂಲತಃ ಪಶ್ಚಿಮ ಬಂಗಳಾದವರಾಗಿದ್ದು ಕಾಳಿಪದ ಮೀನುಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ 3 ವರ್ಷಗಳಿಂದ ಇವರು ಮೀನು ಹಿಡಿಯುವ…
ಈಗ 3ಜಿ ಫೋನ್ ಇರುವವರು ಈ ಕೆಳಗೆ ನೀಡಿದ ಟ್ರಿಕ್ಸ್ ಬಳಿಸಿ ಜಿಯೋ ಸಿಮ್ ನಿಮ್ಮ ಫೋನ್’ನಲ್ಲಿ ಆಕ್ಟಿವೇಟ್ ಮಾಡಿಕೊಳ್ಳಬಹುದು.
ಮಲ್ಲೇಶ್ವರಂ ಸ್ಪೋರ್ಟ್ಸ್ ಫೌಂಡೇಷನ್ ಸಹಯೋಗದಲ್ಲಿ ಕರ್ನಾಟಕ ಬಾಕ್ಸಿಂಗ್ ಅಸೋಸಿಯೇಷನ್ ರವರು ನಡೆಸುತ್ತಿರುವ ರಾಷ್ಟ್ರೀಯ ಮಟ್ಟದ 60ನೇ ಸೀನಿಯರ್ ನ್ಯಾಷನಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ಡಾ.ರಾಜ್ ಕುಮಾರ್ ಕಪ್ ಪಂದ್ಯಾವಳಿಗೆ ಡಾ.ಸಿ ಎನ್ ಅಶ್ವತ್ಥ್ ನಾರಾಯಣ್ ರವರು
ಎಲ್ಲರು ಶ್ರೀಮಂತರಾಗಬೇಕು, ಇನ್ನಷ್ಟು ಹೆಚ್ಚು ಹಣ ಗಳಿಸಬೇಕು ಎಂಬ ಆಸೆ ಯಾರಿಗಿಲ್ಲ ಹೇಳಿ. ಎಲ್ಲರೂ ಹಣಕ್ಕಾಗಿಯೇ ಶ್ರಮ ಪಡುವವರೇ, ಶ್ರಮದ ಹೊರತಾಗಿಯೂ, ಎಷ್ಟೇ ಕಷ್ಟಪಟ್ಟರೂ ಕೂಡ ಕೆಲವೊಮ್ಮೆ ನೀವು ಪಡೆದ ಹಣ ನೀರಿನಂತೆ ಕರಗಿ ಹೋಗಬಹುದು. ಹಿಂದಿನ ಜನ್ಮದ ಪಾಪಗಳು ಈ ಜನ್ಮದಲ್ಲಿಯೂ ಮನುಷ್ಯನನ್ನು ಆರ್ಥಿಕವಾಗಿ ಜರ್ಝರಿತಗೊಳಿಸಬಹುದು. ಇದನ್ನು ಜಗದ ನಿಯಮದಿಂದಲೂ ಬಗೆಹರಿಸಲು ಸಾಧ್ಯವಿಲ್ಲ, ಆದರೆ ಕೆಲವೊಂದು ಧರ್ಮಗ್ರಂಥಗಳಲ್ಲಿ ತಿಳಿಸಿರುವಂತೆ ಕೆಲವು ದೈವಿಕ ವಿಧಿಗಳ ಮೂಲಕ ಈ ಸಮಸ್ಯೆ ಬಗೆಹರಿಸಬಹುದು. ಗುರುವಾರವನ್ನು ದೇವಗುರುವಿನ ದಿನವೆಂದು ಕರೆಯಲಾಗಿದೆ. ಗುರುವು…