ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ.
ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4 ಅಕ್ಟೋಬರ್ 1977 ರಂದು Najat Belkacem ಜನನ) ಆಗಸ್ಟ್ 2014 25 ಎರಡನೇ Valls ಸಂಪುಟ ಸೇರುವ ಮೊದಲ ಫ್ರೆಂಚ್ ಮಹಿಳೆಯ ಶಿಕ್ಷಣ ಮಂತ್ರಿ, ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸವಿವೆಯಾಗಿ ನೇಮಕವಾಗಿದ್ದಾರೆ ಮತ್ತು ಒಬ್ಬ ಫ್ರೆಂಚ್ ಸಮಾಜವಾದಿ ಹಾಗೂ ರಾಜಕಾರಣಿ.
ಇವಳ ತಂದೆ ತಾಯಿ ಆಗರ್ಭ ಶ್ರೀಮಂತರಲ್ಲ, ಕಡು ಬಡವರು. ತಂದೆ ಕನ್ಸ್ಟ್ರಕ್ಷನ್ ಕೆಲಸದ ಒಬ್ಬ ಕೆಲಸಗಾರ. ಮನೆಗೆ ನೆರವಾಗಲು ನಜತ್ ಚಿಕ್ಕಂದಿನಿಂದಲಿ ಕುರಿ ಕಾಯುವ ಕೆಲಸ ಮಾಡುತ್ತಿದ್ದಳಂತೆ. ನಂತರ ಕುಟುಂಬ ಹೊಟ್ಟೆ ಪಾಡಿಗೆ ಫ್ರಾನ್ಸಿಗೆ ವಲಸೆ ಬಂದಾಗ ಆಕೆಗೆ ಇನ್ನೂ ಚಿಕ್ಕ ವಯಸ್ಸು. ಅದು ಎಷ್ಟು ಪರಿಶ್ರಮದಿಂದ ಕಲಿತಳೋ ಅವಳಿಗೇ ಗೊತ್ತು.
ಯಾವುದೇ ಸಹಾಯವಿಲ್ಲದೇ ಸ್ವಪ್ರಯತ್ನದಿಂದ ಫ್ರೆಂಚ್ ಕಲಿತು, ಪ್ಯಾರಿಸ್ ಇನ್ಸ್ಟಿಟ್ಯೂಟ್ ಆಫ್ ಪಾಲಿಟಿಕಲ್ ಸೈನ್ಸ್’ನಿಂದ ಪದವಿ ಪಡೆದಳು. ನಂತರದಲ್ಲಿ ಸೋಷಿಯಲಿಸ್ಟ್ ಪಾರ್ಟಿಗೆ ಸೇರಿ ತನ್ನ ರಾಜಕೀಯ ಜೀವನ ಶುರು ಮಾಡಿದಳು. ಇಂದು ಅವಳಿಗೆ ಬರೀ ಮೂವತ್ತೆಂಟು ವರ್ಷ, ಅವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ!
ಅವಳ ಜಾತಿ, ಬಡತನ, ಶೋಷಣೆ ಎಷ್ಟು ಎದುರಾದರೂ ಸೋಲಲಿಲ್ಲ. ಅವಳ ಒಂದು ಮಾತು ಬಹಳ ಚೆನ್ನಾಗಿದೆ. ನಜತ್ ಹೇಳುತ್ತಾರೆ, “ಯುವಜನತೆ ರಾಜಕೀಯದಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಭವಿಷ್ಯದ ಬಗ್ಗೆ ಚಿಂತೆ ಮಾಡುವುದಕ್ಕಿಂತ, ಅದರ ಭಾಗವಾಗಿ ಬದಲಾಯಿಸಬೇಕು. ಸುಮ್ಮನೆ ವೀಕ್ಷಕನಾಗಿ ಹತಾಷೆ ಪಡುವುದರಲ್ಲಿ ಅರ್ಥವಿಲ್ಲ”.
ಕುರಿ ಕಾಯುವವಳು ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…
ಈ ಆಪಲ್ ಬಗ್ಗೆ ಬಹಳಷ್ಟು ಜನರಿಗೆ ತಿಳಿದಿರುವುದಿಲ್ಲ. ಅಂತಹ ಆಪಲ್ ಇದ್ಯಾವುದಪ್ಪ ಅಂತ ಯೋಚಿಸುತ್ತಿದ್ದೀರಾ? ಇದನ್ನ ವ್ಯಾಕ್ಸನ್ ಆಪಲ್ ಅಂತಾರೆ ಅಥವಾ ರೆಡ್ ಚುಂಬಕ ಅಂತಾರೆ ಅಥವಾ ವಾಟರ್ ಆಪಲ್ ಎಂದೂ ಕರೆಯುತ್ತಾರೆ. ಬಹಳಷ್ಟು ಹೆಸರಿನಲ್ಲಿ ಈ ಹಣ್ಣನ್ನು ಕರೆಯುತ್ತಾರೆ. ಇದು ನಮ್ಮ ದೇಶದಲ್ಲಿ ಬೆಳೆಯುವ ತುಂಬಾನೇ ರೇರ್ ಆದಂತಹ ಹಣ್ಣು ಎಂದೇ ಹೇಳಬಹುದು.ಈ ಹಣ್ಣು ಪೂರ್ತಿಯಾಗಿ ನೀರಿನಿಂದಲೇ ತುಂಬಿಕೊಂಡಿರುತ್ತದೆ ಅಂತ ಹೇಳಿದರೆ ತಪ್ಪಾಗಲ್ಲ. ಈ ಹಣ್ಣು ಕೇವಲ ಕೆಂಪು ಬಣ್ಣದಲ್ಲಿ ಅಷ್ಟೇ ಅಲ್ಲ. ಬಿಳಿ, ಹಸಿರು…
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್ ಮತ್ತು ಫ್ಲಿಪ್ಕಾರ್ಟ್ ಗೆ 16ರ ಫೋರನೊಬ್ಬ ಸರಿಯಾದ ಸವಾಲನ್ನೇ ಹಾಕಿದ್ದಾನೆ. ಇದು ಈ ಎರಡು ಮಾರಾಟ ತಾಣಗಳಿಗೆ ಮಾತ್ರ ಸೀಮಿತ ಅಂದುಕೊಳ್ಳಬೇಡಿ ಆನ್ ಲೈನ್ಎಲ್ಲ ಮಾರಾಟ ತಾಣಗಳಿಗೂ ಬಾಲಕನ ಸವಾಲು ಅನ್ವಯವಾಗುತ್ತದೆ ಇದು ಎಲ್ಲಾ ಆನ್ಲೈನ್ ಮಾರಾಟಗಾರರು ತಿಳಿದುಕೊಳ್ಳಬೇಕಾದ ವಿಷಯ. ಆನ್ಲೈನ್ ಶಾಪಿಂಗ್ ತಾಣಗಳು ಒಂದು ಬಾರಿ ಬಳಸುವ ಪ್ಲಾಸ್ಟಿಕ್ ನಿಷೇಧಿಸಲು ಆಗ್ರಹಿಸಿ 16 ವರ್ಷದ ಬಾಲಕ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ(ಎನ್ಜಿಟಿ)ಕ್ಕೆದೂರು ನೀಡಿದ್ದಾನೆ. ದೆಹಲಿಯ ಮಾಡರ್ನ್ ಶಾಲೆಯ 11ನೇ ತರಗತಿ ವಿದ್ಯಾರ್ಥಿ ಆದಿತ್ಯ ದುಬೆ ಎನ್ಜಿಟಿಗೆ…
ವಿಶ್ವದಾದ್ಯಂತ ಪ್ರತಿ ಮಹಿಳೆಯರೂ ತಮ್ಮ ಪತಿ ನೂರಾರು ವರ್ಷ ಸುಖವಾಗಿ ಬಾಳಲಿ ಎಂದು ಬಯಸ್ತಾರೆ. ಪತಿ ಆಯಸ್ಸು ವೃದ್ಧಿಗೆ ಅನೇಕ ಮಹಿಳೆಯರು ವೃತ, ಪೂಜೆಗಳನ್ನು ಮಾಡ್ತಾರೆ. ಪತಿ ಆಯಸ್ಸು ವೃದ್ಧಿಗೆ ನೀವೂ ಬಯಸಿದ್ದರೆ ಈ ಸುಲಭ ಉಪಾಯವನ್ನು ಅನುಸರಿಸಿ. ರಾಶಿಗೆ ಅನುಗುಣವಾಗಿ ಯಾವುದೇ ಮಹಿಳೆ ತನ್ನ ಬಳೆಯ ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಆಕೆಯ ಪತಿ ಬಹುಕಾಲ ಸುಖವಾಗಿ ಬಾಳುತ್ತಾನೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ವೃಭಷ ರಾಶಿ ಮಹಿಳೆಯರು ಕಂದು ಅಥವಾ ಬಂಗಾರ ಬಣ್ಣದ ಬಳೆಯನ್ನು…
ಸ್ಯಾಂಡಲ್ವುಡ್ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಅವರು ಸೀಮಂತ ಮಾಡಿಸಿಕೊಂಡಿದ್ದು, ಕಾರ್ಯಕ್ರಮದಲ್ಲಿ ಸಿಂಡ್ರೆಲ್ಲಾರಂತೆ ಮಿಂಚಿದ್ದಾರೆ.ರಾಕಿಂಗ್ ಸ್ಟಾರ್ ಪತ್ನಿ ಸೀಮಂತ ಸಂಭ್ರಮದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಅಂತಾನೆ ಖ್ಯಾತಿಗಳಿಸಿರುವ ರಾಧಿಕಾ ಸೀಮಂತ ಸಂಭ್ರಮದಲ್ಲಿ ಸಿಂಡ್ರೆಲ್ಲಾ ಕಾಸ್ಟ್ಯೂಮ್ ನಲ್ಲಿ ಮಿಂಚಿದ್ದಾರೆ. ಇತ್ತೀಚಿಗೆ ರಾಧಿಕಾ ಪಂಡಿತ್ ಸ್ನೇಹಿತರು ರಾಧಿಕಾಗೆ ಸೀಮಂತ ಶಾಸ್ತ್ರವನ್ನು ಮಾಡಿದ್ದಾರೆ. ಈ ಬಗ್ಗೆ ರಾಧಿಕಾ ಸಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. “ನನ್ನ ಸ್ನೇಹಿತರು ನನಗೆ ಅದ್ಭುತವಾದ ಬೇಬಿ ಶವರ್…