ಸಿನಿಮಾ

ಕೆಜಿಎಫ್ ಸಿನಿಮಾ ಈಗ ಎರಡು ಭಾಗಗಳಾಗಿ ತೆರೆಮೇಲೆ ಕಾಣಲಿದೆ …! ತಿಳಿಯಲು ಇದನ್ನು ಓದಿ….

1117

ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

ಮ್ಯಾಗ್ನಮ್ ಒಪಸ್ ನಿರ್ಮಾಣದ ಸಿನಿಮಾದಲ್ಲಿ ಯಶ್ 70 ಹಾಗೂ 80 ರ ದಶಕದ ಡಾನ್ ಪಾತ್ರದಲ್ಲಿ ಯಶ್ ನಟಿಸುತ್ತಿದ್ದಾರೆ, ಕಳೆದ ಕೆಲವು ತಿಂಗಳಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಂಗದೂರ್  ನಿರ್ಮಾಣದ ಕೆಜಿಎಫ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ.

ಸಿನಿಮಾವನ್ನು ವಿಭಿನ್ನವಾಗಿ ಹೊರತರಲು ಸಿನಿಮಾತಂಡ ಯೋಜನೆ ರೂಪಿಸುತ್ತಿದೆ. ಐದು ಭಾಷೆಗಳಲ್ಲಿ ಎರಡು ಭಾಗವಾಗಿ ಸಿನಿಮಾ ರಿಲೀಸ್ ಮಾಡಲು ಯೋಜಿಸಲಾಗುತ್ತಿದೆ.

ಈ ವಿಷಯ ಕಳೆದ ಕೆಲವು ತಿಂಗಳಿನಿಂದ ಕೇಳಿ ಬರುತ್ತಿದೆ, ಉತ್ತಮ ಕಥೆ, ಹಾಗೂ ಅದ್ದೂರಿ ವೆಚ್ಚದಲ್ಲಿ ಸಿನಿಮಾ ತಯಾರಾಗುತ್ತಿರುವ ಕಾರಣ ನಿರ್ದೇಶಕರು ಕೆಜಿಎಫ್ ಸಿನಿಮಾವನ್ನು ಎರಡು ಭಾಗಗಳಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎಂಗು ಮೂಲಗಳು ತಿಳಿಸಿವೆ.

ರಕ್ತ ಚರಿತ್ರ, ಗ್ಯಾಂಗ್ ಆಪ್ ವಸ್ಸೇಯ್ಪೂರ್ ಹಾಗೂ ಇತ್ತೀಚಿನ ಬಾಹುಬಲಿ ಸಿನಿಮಾದಂತೆ ಕೆಜಿಎಫ್ ಸಿನಿಮಾ 2 ಭಾಗವಾಗಿ ರಿಲೀಸ್ ಆಗಲಿದೆ.

5 ಭಾಷೆಗಳಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸಿನಿಮಾದ ಆಡಿಯೋಗೆ ಈಗಾಗಲೇ ಎಲ್ಲಿಲ್ಲದ ಬೇಡಿಕೆ ಹೆಚ್ಚಿದೆ. ಸ್ಯಾಟಲೈಟ್ ಮತ್ತು ಹಂಚಿಕೆ ಹಕ್ಕುಗಳನ್ನು ದಕ್ಷಿಣ ಭಾರತದ ಭಾಷೆಗಳು ಮತ್ತು ಹಿಂದಿಗೆ ಈಗಾಗಲೇ ನೀಡಲಾಗಿದೆ.  ಸಿನಿಮಾದ ಆಡಿಯೋ ಹಕ್ಕುಗಳಿಗೆ ಹಿಂದೆಂದೂ ಇರದ ಬೇಡಿಕೆ ಬಂದಿದೆ.

ಸಿನಿಮಾ ವ್ಯಾಪಾರಿಗಳು ಕೆಜಿಎಫ್ ಮತ್ತೊಂದು ಬಾಹುಬಲಿಯಂತಾಗುವ ಭರವಸೆಯಲ್ಲಿದ್ದಾರೆ.

ಬಾಹುಬಲಿ ರೇಂಜ್ ನಲ್ಲಿ ಈ ಸಿನಿಮಾ ಕೂಡ ಉತ್ತಮ ಆದಾಯತರಲಿದೆ ಎಂದು ನಂಬಿರುವ ಕೆಲವೊಂದು ದೊಡ್ಡ ದೊಡ್ಡ ಕಂಪನಿಗಳು ಕೆಜಿಎಫ್ ಹಿಂದೆ ಬಿದ್ದಿವೆ. ಜನಪ್ರಿಯ ನಟನಾಗಿರುವ ಯಶ್ ಅವರಿಗೆ ಉತ್ತರ ಭಾರತದಲ್ಲೂ ಕೂಡ ಫೇಮಸ್ ಆಗಿ ಬಹು ದೊಡ್ಡ ಅಭಿಮಾನಿ ಬಳಗವೇ ಇದೆ.

ಯಶ್ ಅವರ ಹಲವು ಸಿನಿಮಾಗಳು ಬೋಜ್ ಪುರಿ ಮತ್ತು ಹಿಂದಿಗೆ ಡಬ್ ಆಗಿವೆ. ಅವರ ಸ್ಟಾರಾ ಪವರ್ ಕೆಜಿಎಫ್ ಗೆ ವರದಾನವಾಗಲಿದೆ.

ಉಗ್ರಂ ಮೂಲಕ ಹೆಸರುವಾಸಿಯಾಗಿರುವ ಪ್ರಶಾಂತ್ ನೀಲ್ ಮತ್ತೆ ತಮ್ಮ ಪ್ರತಿಭೆ ಒರೆ ಹಚ್ಚಲು ಮುಂದಾಗಿದ್ದಾರೆ. ಯಶ್ ರಾಕಿ ಎಂಬ ಪಾತ್ರದಲ್ಲಿ ನಟಿಸಿದ್ದು, ಶ್ರೀನಿಧಿ ಶೆಟ್ಟಿ ಯಶ್ ಗೆ ನಾಯಕಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಹೊಸ ಜಿಯೋ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದು?ಈ ಫೋನ್’ನಲ್ಲಿ ಬೇರೆ ಕಂಪನಿ ಸಿಮ್ ಹಾಕ್ಬಹುದಾ???

    ಜಿಯೋ ಕಂಪನಿ ಫ್ರೀ ಫೋನ್ ಕೊಡುವುದಾಗಿ ಹೇಳಿದ ದಿನವೇ, ಎಲ್ಲರಲ್ಲೂ ಮೂಡಿದ ಪ್ರಶ್ನೆ ಏನಂದರೆ ಈ ಫೋನ್’ನಲ್ಲಿ ಎಷ್ಟು ಸಿಮ್ ಹಾಕಬಹುದೆಂದು? ಅಂದರೆ ಸಿಂಗಲ್ ಸಿಮ್ ಅಥವಾ ಡ್ಯುಯಲ್ ಸಿಮ್ ಫೋನ್ ಎನ್ನುವ ಪ್ರಶ್ನೆಗೆ ಸರಿಯಾದ ಉತ್ತರ ಸಿಕ್ಕಿರಲಿಲ್ಲ.

  • ಆಧ್ಯಾತ್ಮ

    ಬ್ರಹ್ಮ ಬರೆದ ಹಣೆಯ ಬರಹವನ್ನು ಬದಲಾಯಿಸುವ ಮಾಹಾ ಮಂತ್ರವಿದು.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಕಮಲಾಸನ ಪಾಣಿನಂ ಲಾಲಾಟೆ…

  • ಸುದ್ದಿ

    ಯಾವ ತಪ್ಪು ಮಾಡದೇ ಇದ್ದರೂ 93ರ ವೃದ್ಧೆಯನ್ನ ಅರೆಸ್ಟ್ ಮಾಡಿ ಬಂಧಿಸಿದ ಪೊಲೀಸರು…ಕಾರಣ?

    ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…

  • ದೇವರು-ಧರ್ಮ

    ಹಿಂದೂ ಧರ್ಮದಲ್ಲಿ ಪೂಜಿಸುವ ಕಾಮಧೇನು ಗೋವಿನ ಉತ್ಪತ್ತಿಯಾಗಿರುವುದೇ ಒಂದು ರೋಚಕ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಭಾರತದಲ್ಲಿ ಹಿಂದೂ ಧರ್ಮದ ಪ್ರಕಾರ ಗೋವುಗಳಿಗೆ ತುಂಬಾ ಪೂಜ್ಯನೀಯ ಮಹತ್ವವಿದೆ. ಗೋವನ್ನು ಗೋಮಾತೆಯ ರೂಪದಲ್ಲಿ ಪೂಜಿಸಲಾಗುತ್ತದೆ. ಹಿಂದೂಗಳ ಪ್ರಕಾರ ಗೋವು ದೇವತೆಗಳು ವಾಸ ಮಾಡುವ ಸ್ಥಾನವಾಗಿದೆ. ಗೋವನ್ನು ಕಾಮಧೆನುವೆಂದು ಸಹ ಪೂಜಿಸಲಾಗುತ್ತದೆ. ಹಾಗಾದ್ರೆ ಪುರಾಣದ ಪ್ರಕಾರ ಗೋವನ ಉತ್ಪತ್ತಿ ಹೇಗಾಯ್ತು ಗೊತ್ತಾ ? ತಿಳಿಯಲು ಮುಂದೆ ಓದಿ… ಗೋವಿನ ಉತ್ಪತ್ತಿಯ ಬಗ್ಗೆ ಇರುವಕಥೆಯನ್ನು ‘ಶತಪಥ ಬ್ರಾಹ್ಮಣ’ ಗ್ರಂಥದಲ್ಲಿ ನೀಡಲಾಗಿದೆ. ದಕ್ಷ ಪ್ರಜಾಪತಿಯು ಪ್ರಾಣಿಗಳ ಸೃಷ್ಟಿಯನ್ನುಮಾಡಿದ ನಂತರ ತುಸು ಅಮೃತವನ್ನು ಸೇವಿಸಿದನು. ಆ ಅಮೃತದಿಂದ ಅವನು ಸಂತುಷ್ಟನಾದನು. ಸುರಭಿ…

  • ಸುದ್ದಿ

    ವಾಟ್ಸಪ್ ಪಡೆದ ಆದಾಯವೇಷ್ಟು ಅಂತ ಗೊತ್ತಾದರೆ ಶಾಕ್ ಆಗುವುದಂತೂ ಖಂಡಿತಾ ,.!

    ಸಾಮಾಜಿಕ ಜಾಲತಾಣಗಳಲ್ಲಿ ಒಂದಾಗಿರುವ ವಾಟ್ಸಪ್ ಭಾರತದಲ್ಲಿ ತನ್ನ ಬಿಸಿನೆಸ್‌ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದ ಮೊದಲ ವರ್ಷದಲ್ಲಿ  6.84 ಕೋಟಿ ರೂ. ಆದಾಯ ಗಳಿಸುವಲ್ಲಿ ಯಶಸ್ವಿಯಾಗಿದೆ. ಅತ್ಯಧಿಕ ಸಂಖ್ಯೆಯ ಬಳಕೆದಾರರನ್ನು ಹೊಂದಿರುವ ವಾಟ್ಸಪ್ ದೇಶದಲ್ಲಿ ಈಗ ಆದಾಯ ಗಳಿಕೆಯ ಹಾದಿಯತ್ತ ಹೊರಳಿದೆ. ಬಿಸಿನೆಸ್ ಆವೃತ್ತಿ ಮೂಲಕ ವಾಟ್ಸಪ್ ಮೊದಲ ವರ್ಷದ ಗಳಿಕೆಯನ್ನು ಬಹಿರಂಗಪಡಿಸಿದೆ. ರಿಜಿಸ್ಟ್ರಾರ್‌ ಆಫ್‌ ಕಂಪನೀಸ್‌ಗೆ ವಾಟ್ಸಪ್ ಸಲ್ಲಿಸಿರುವ ದಾಖಲಾತಿಗಳ ಪ್ರಕಾರ, 2019 ರಲ್ಲಿಕಂಪನಿ 6.84 ಕೋಟಿ ರೂ. ಆದಾಯ ಮತ್ತು 57 ಲಕ್ಷ ರೂ. ಲಾಭ ಗಳಿಸಿದೆ. ತನ್ನ…