ಸಿನಿಮಾ

ಕೆಜಿಎಫ್ ಸಿನಿಮಾ ಈಗ ಎರಡು ಭಾಗಗಳಾಗಿ ತೆರೆಮೇಲೆ ಕಾಣಲಿದೆ …! ತಿಳಿಯಲು ಇದನ್ನು ಓದಿ….

1116

ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.

ಮ್ಯಾಗ್ನಮ್ ಒಪಸ್ ನಿರ್ಮಾಣದ ಸಿನಿಮಾದಲ್ಲಿ ಯಶ್ 70 ಹಾಗೂ 80 ರ ದಶಕದ ಡಾನ್ ಪಾತ್ರದಲ್ಲಿ ಯಶ್ ನಟಿಸುತ್ತಿದ್ದಾರೆ, ಕಳೆದ ಕೆಲವು ತಿಂಗಳಿಂದ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು, ಹೊಂಬಾಳೆ ಪಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಂಗದೂರ್  ನಿರ್ಮಾಣದ ಕೆಜಿಎಫ್ ಸಿನಿಮಾವನ್ನು ಪ್ರಶಾಂತ್ ನೀಲ್ ನಿರ್ದೇಶಿಸುತ್ತಿದ್ದಾರೆ.

ಸಿನಿಮಾವನ್ನು ವಿಭಿನ್ನವಾಗಿ ಹೊರತರಲು ಸಿನಿಮಾತಂಡ ಯೋಜನೆ ರೂಪಿಸುತ್ತಿದೆ. ಐದು ಭಾಷೆಗಳಲ್ಲಿ ಎರಡು ಭಾಗವಾಗಿ ಸಿನಿಮಾ ರಿಲೀಸ್ ಮಾಡಲು ಯೋಜಿಸಲಾಗುತ್ತಿದೆ.

ಈ ವಿಷಯ ಕಳೆದ ಕೆಲವು ತಿಂಗಳಿನಿಂದ ಕೇಳಿ ಬರುತ್ತಿದೆ, ಉತ್ತಮ ಕಥೆ, ಹಾಗೂ ಅದ್ದೂರಿ ವೆಚ್ಚದಲ್ಲಿ ಸಿನಿಮಾ ತಯಾರಾಗುತ್ತಿರುವ ಕಾರಣ ನಿರ್ದೇಶಕರು ಕೆಜಿಎಫ್ ಸಿನಿಮಾವನ್ನು ಎರಡು ಭಾಗಗಳಾಗಿ ಬಿಡುಗಡೆ ಮಾಡಲು ನಿರ್ಧರಿಸಿದ್ದಾರೆ ಎಂಗು ಮೂಲಗಳು ತಿಳಿಸಿವೆ.

ರಕ್ತ ಚರಿತ್ರ, ಗ್ಯಾಂಗ್ ಆಪ್ ವಸ್ಸೇಯ್ಪೂರ್ ಹಾಗೂ ಇತ್ತೀಚಿನ ಬಾಹುಬಲಿ ಸಿನಿಮಾದಂತೆ ಕೆಜಿಎಫ್ ಸಿನಿಮಾ 2 ಭಾಗವಾಗಿ ರಿಲೀಸ್ ಆಗಲಿದೆ.

5 ಭಾಷೆಗಳಲ್ಲಿ ತಯಾರಾಗುತ್ತಿರುವ ಕೆಜಿಎಫ್ ಸಿನಿಮಾದ ಆಡಿಯೋಗೆ ಈಗಾಗಲೇ ಎಲ್ಲಿಲ್ಲದ ಬೇಡಿಕೆ ಹೆಚ್ಚಿದೆ. ಸ್ಯಾಟಲೈಟ್ ಮತ್ತು ಹಂಚಿಕೆ ಹಕ್ಕುಗಳನ್ನು ದಕ್ಷಿಣ ಭಾರತದ ಭಾಷೆಗಳು ಮತ್ತು ಹಿಂದಿಗೆ ಈಗಾಗಲೇ ನೀಡಲಾಗಿದೆ.  ಸಿನಿಮಾದ ಆಡಿಯೋ ಹಕ್ಕುಗಳಿಗೆ ಹಿಂದೆಂದೂ ಇರದ ಬೇಡಿಕೆ ಬಂದಿದೆ.

ಸಿನಿಮಾ ವ್ಯಾಪಾರಿಗಳು ಕೆಜಿಎಫ್ ಮತ್ತೊಂದು ಬಾಹುಬಲಿಯಂತಾಗುವ ಭರವಸೆಯಲ್ಲಿದ್ದಾರೆ.

ಬಾಹುಬಲಿ ರೇಂಜ್ ನಲ್ಲಿ ಈ ಸಿನಿಮಾ ಕೂಡ ಉತ್ತಮ ಆದಾಯತರಲಿದೆ ಎಂದು ನಂಬಿರುವ ಕೆಲವೊಂದು ದೊಡ್ಡ ದೊಡ್ಡ ಕಂಪನಿಗಳು ಕೆಜಿಎಫ್ ಹಿಂದೆ ಬಿದ್ದಿವೆ. ಜನಪ್ರಿಯ ನಟನಾಗಿರುವ ಯಶ್ ಅವರಿಗೆ ಉತ್ತರ ಭಾರತದಲ್ಲೂ ಕೂಡ ಫೇಮಸ್ ಆಗಿ ಬಹು ದೊಡ್ಡ ಅಭಿಮಾನಿ ಬಳಗವೇ ಇದೆ.

ಯಶ್ ಅವರ ಹಲವು ಸಿನಿಮಾಗಳು ಬೋಜ್ ಪುರಿ ಮತ್ತು ಹಿಂದಿಗೆ ಡಬ್ ಆಗಿವೆ. ಅವರ ಸ್ಟಾರಾ ಪವರ್ ಕೆಜಿಎಫ್ ಗೆ ವರದಾನವಾಗಲಿದೆ.

ಉಗ್ರಂ ಮೂಲಕ ಹೆಸರುವಾಸಿಯಾಗಿರುವ ಪ್ರಶಾಂತ್ ನೀಲ್ ಮತ್ತೆ ತಮ್ಮ ಪ್ರತಿಭೆ ಒರೆ ಹಚ್ಚಲು ಮುಂದಾಗಿದ್ದಾರೆ. ಯಶ್ ರಾಕಿ ಎಂಬ ಪಾತ್ರದಲ್ಲಿ ನಟಿಸಿದ್ದು, ಶ್ರೀನಿಧಿ ಶೆಟ್ಟಿ ಯಶ್ ಗೆ ನಾಯಕಿಯಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ

    ಸತ್ತ ನಂತರ ಅತೃಪ್ತಿ ಆತ್ಮಗಳು ಹೋಗುವದಾದ್ರೂ ಎಲ್ಲಿಗೆ ಗೊತ್ತಾ ???

    ಸಾಮಾನ್ಯವಾಗಿ ನಮ್ಮಲ್ಲಿ ಒಂದು ವಾಡಿಕೆಯಿದೆ, ಅದೇನಂದ್ರೆ ಯಾರಾದರೂ ಮಾಡಬಾರದ ತಪ್ಪು ಮಾಡಿದ್ರೆ, ನೀನು ಸತ್ತಾಗ ನರಕ್ಕೆ ಹೋಗೋದು ಅಂತ ಶಾಪ ಹಾಕ್ತಾರೆ. ಹಿಂದೂ ಧರ್ಮದ ಪ್ರಕಾರ ಮನುಷ್ಯರು ಮಾಡಿದ ಪಾಪ ಅಥವಾ ಪುಣ್ಯಗಳನ್ನು ಅನುಸರಿಸಿ ,ಅವರು ಸತ್ತನಂತರ ಅವರ ಆತ್ಮಗಳು ಸ್ವರ್ಗಕ್ಕೆ ಅಥವಾ ನರಕಕ್ಕೆ ಹೋಗುತ್ತವೆಂದು ಎಲ್ಲರ ವಿಶ್ವಾಸ.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(16 ಡಿಸೆಂಬರ್, 2018) ನೀವು ಇತರರಮೇಲೆ ಹೆಚ್ಚು ಖರ್ಚು ಮಾಡಬಯಸುತ್ತೀರಿ. ನಿಮ್ಮ ಮನೆಯ ವಾತಾವರಣವನ್ನುಬದಲಾಯಿಸುವ ಮೊದಲು ಅದಕ್ಕೆ ಎಲ್ಲರ ಅನುಮೋದನೆಯಿದೆಯೆಂದು ಖಾತ್ರಿಪಡಿಸಿಕೊಳ್ಳಿ….

  • ಉಪಯುಕ್ತ ಮಾಹಿತಿ

    ಯಾವುದೇ ಹೊಸ ಗಡಿಯಾರಗಳನ್ನ ನೋಡಿದಾಗ ಅದರಲ್ಲಿ 10:10 ಟೈಮ್ ಗೆ ನಿಂತಿರುತ್ತದೆ ಯಾಕೆ ಗೊತ್ತಾ?

    ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…

  • ಗ್ಯಾಜೆಟ್

    BSNL ಫೀಚರ್ ಫೋನ್ ಕೇವಲ ರೂ.499ಕ್ಕೆ ಬಿಡುಗಡೆ..!ತಿಳಿಯಲು ಈ ಲೇಖನ ಓದಿ ..

    ದೇಶಿಯ ಟೆಲಿಕಾಂ ವಲಯದಲ್ಲಿ ಹೊಸದೊಂದು ಟ್ರೆಂಡ್ ಶುರುವಾಗಿದ್ದು, ಎಲ್ಲಾ ಟೆಲಿಕಾಂ ಕಂಪನಿಗಳು ಜಿಯೋ ಮಾದರಿಯಲ್ಲಿ ತಮ್ಮ ಫೋನ್‌ಗಳನ್ನು ಬಿಡುಗಡೆ ಮಾಡಲು ಶುರು ಮಾಡಿವೆ.

  • Health, ಆಯುರ್ವೇದ, ಆರೋಗ್ಯ, ಉಪಯುಕ್ತ ಮಾಹಿತಿ

    ಪಾರಿಜಾತದ ಆರೋಗ್ಯಕರ ಗುಣಗಳು !!!

    ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…

  • ಸುದ್ದಿ

    ‘ಕಾರ್ಗಿಲ್‌’ ಮೀನುಗಳ ಕಾಟ ; ಗಗನಕ್ಕೇರಿದ ಮೀನಿನ ಬೆಲೆ,.!!

    ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ  ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್‌ ಮೀನಿನ ಕಾಟವು  ಮುಂದುವರೆದಿದೆ ಇದರಿಂದ  ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು  ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್‌ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…