ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಭೂಮಿಮೇಲೆ ಹುಟ್ಟಿರುವ ಎಲ್ಲ ಜೀವಿಗಳಿಗೂ ನಿದ್ರೆ ಅತೀ ಅವಶ್ಯಕ. ನಿದ್ದೆ ಮಾಡುವುದರಿಂದ ಶರೀರ ಉತ್ತೇಜನಗೊಂಡು ,ಮಾರನೇ ದಿನ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಿರುವ ಶಕ್ತಿ ಲಭಿಸುತ್ತದೆ. ನಿದ್ರಿಸುವುದರಿಂದ ಶರೀರಕ್ಕೆ ಇನ್ನೂ ಅನೇಕ ರೀತಿಯ ಪ್ರಯೋಜನಗಳು ಆಗುತ್ತವೆ. ಆದರೆ, ಇಂದಿನ ಧಾವಂತದ ಜೀವನದಲ್ಲಿ ಬಹಳಷ್ಟು ಮಂದಿ ನಿದ್ರಾಹೀನತೆಯಿಂದ ಬಳಲುತ್ತಿದ್ದಾರೆ. ಇದು ಸಾಲದೆಂಬಂತೆ ನಿದ್ರೆಯಲ್ಲಿ ಯಾವಾಗಲೂ ಕೆಟ್ಟ ಕನಸುಗಳು ಬಿದ್ದು ನಿದ್ದೆಯನ್ನು ಹಾಳುಮಾಡುತ್ತಿವೆ. ವಾಸ್ತು ಶಾಸ್ತ್ರದಲ್ಲಿ ಇವೆಲ್ಲಕ್ಕೂ ಪರಿಹಾರಗಳಿವೆ. ಆ ಪರಿಹಾರಗಳು ಯಾವುವೆಂದು ತಿಳಿದುಕೊಳ್ಳೊಣ.
1.ಸ್ಪಟಿಕ :-
ನಿದ್ದೆಮಾಡುವಾಗ ಒಂದು ತುಂಡು ಸ್ಪಟಿಕ ( 0) ವನ್ನು ತಲೆ ದಿಂಬಿನ ಕೆಳಗೆ ಇಟ್ಟು ಮಲಗುವುದರಿಂದ ಚೆನ್ನಾಗಿ ನಿದ್ದೆ ಬರುತ್ತದೆ. ಕೆಟ್ಟ ಕನಸುಗಳು ಬೀಳುವುದಿಲ್ಲ.
ಪಾಸಿಟಿವ್ ಎನರ್ಜಿ ದೇಹದೊಳಗೆ ಪ್ರವೇಶಿಸುತ್ತದೆ. ಹಲವು ರೀತಿಯ ತೊಂದರೆಗಳು ದೂರವಾಗುತ್ತವೆ. ದುಷ್ಟಶಕ್ತಿಗಳಿಂದ ಮುಕ್ತಿ ದೊರೆಯುತ್ತದೆ.
2.ಸೋಂಪು :-
ತಲೆದಿಂಬಿನ ಕೆಳಗೆ ಸೋಂಪು ಕಾಳುಗಳನ್ನು ಇಟ್ಟುಕೊಂಡು ಮಲಗುವುದರಿಂದ ನೆಗೆಟಿವೆ ಎನರ್ಜಿ ದೂರವಾಗುತ್ತದೆ. ಚೆನ್ನಾಗಿ ನಿದ್ರೆ ಬರುತ್ತದೆ.
ನೀದ್ರಾ ಹೀನತೆ ದೂರವಾಗುತ್ತದೆ. ವಾಸ್ತು ದೋಷವಿದ್ದಲ್ಲಿ ಅದೂ ಸಹ ನಿವಾರಣೆಯಾಗುತ್ತದೆ.
3.ಬೆಳ್ಳುಳ್ಳಿ:-
ನಿಮಗೆ ಕಣ್ಣ್ ತುಂಬಾ ನಿದ್ದೆ ಬರಬೇಕೆ. ಹಾಗಾದರೆ, ತಲೆದಿಂಬಿನ ಕೆಳಗೆ 3,4 ಬೆಳ್ಳುಳ್ಳಿ ಹಿಳುಕುಗಳನ್ನು ಇಟ್ಟುಕೊಂಡು ಮಲಗಿ.
ಹೀಗೆ ಮಾಡುವುದರಿಂದ ಮಿದುಳಿಗೆ ವಿಶ್ರಾಂತಿ ದೊರೆತು ನಿದ್ರಾಹೀನತೆ ದೂರವಾಗುತ್ತದೆ. ನಿಮ್ಮ ದೇಹದೊಳಕ್ಕೆ ಪಾಸಿಟಿವ್ ಎನರ್ಜಿ ಪ್ರವೇಶವಾಗುತ್ತದೆ.
4.ಮಲಗುವ ದಿಕ್ಕು :-
ನಿದ್ದೆಯಲ್ಲಿ ಕನಸುಗಳು ಬೀಳದಿರಲು ಹಾಗೂ ನಿದ್ರಾಹೀನತೆಯನ್ನು ದೂರ ಮಾಡುವಲ್ಲಿ ನೀವು ಯಾವ ದಿಕ್ಕಿನಲ್ಲಿ ಮಲಗುತ್ತೀರಿ ಎನ್ನು ವುದು ಮುಖ್ಯ ಪಾತ್ರ ವಹಿಸುತ್ತದೆ.
ಕಾಲುಗಳನ್ನು ಉತ್ತರ ದಿಕ್ಕಿಗೆ, ತಲೆಯ ದಕ್ಷಿಣ ದಿಕ್ಕಿಗೆ ಇರುವಂತೆ ಮಲಗಿ ನೋಡಿ, ಯಾವುದೇ ಕೆಟ್ಟ ಕನಸುಗಳು ಬೀಳುವುದಿಲ್ಲ. ಸುಖ ನಿದ್ರೆ ನಿಮ್ಮದಾಗುತ್ತದೆ.
5.ತಲೆ ದಿಂಬು:-
ಶುಭ್ರವಾದ, ಮೆತ್ತಗಿರುವ ದಿಂಬನ್ನು ತಲೆಕೆಳಗೆ ಇಟ್ಟುಕೊಂಡು ಮಲಗುವುದರಿಂದ ದೇಹದೊಳಗೆ ಪಾಸಿಟಿವ್ ಎನರ್ಜಿ ಪ್ರವೇಶಿಸಿ ಚೆನ್ನಾಗಿ ನಿದ್ದೆ ಬರುತ್ತದೆ.
6.ಮ್ಯಾಜಿಕ್ ಮಿಶ್ರಣ :-
ಮಲಗುವ ಮುಂಚೆ ,ಪಾದಗಳನ್ನು ಉಗುರು ಬೆಚ್ಚಗಿನ ನೀರಿನಿಂದ ತೊಳೆಯಬೇಕು. ಕೊಬ್ಬರಿ ಎಣ್ಣೆಗೆ ಸ್ವಲ್ಪ ಕರ್ಪೂರವನ್ನು ಬೆರೆಸಿ, ಈ ಮಿಶ್ರಣವನ್ನು ಹಿಮ್ಮಡಿಗಳಿಗೆ ಹಚ್ಚಿ ನಿದ್ರಿಸಿದರೆ, ಚೆನ್ನಾಗಿ ನಿದ್ದೆ ಬರುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇಂಡಿಯನ್ ಪ್ರೀಮಿಯರ್ ಲೀಗ್ ನ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಆಟಗಾರ ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆಗ್ತಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಆಂಡ್ರೆ ರಸ್ಸೆಲ್ 11 ಸಿಕ್ಸರ್ ಬಾರಿಸಿ ಈ ಬಾರಿ ಐಪಿಎಲ್ ನಲ್ಲಿ ನಾನೇ ಸಿಕ್ಸರ್ ಕಿಂಗ್ ಎನ್ನುತ್ತಿದ್ದಾರೆ. ಆಂಡ್ರೆ ರಸ್ಸೆಲ್ ಸಿಕ್ಸರ್ ಕಿಂಗ್ ಆದ್ರೆ ಅವ್ರ ಪತ್ನಿ ಬಿಕಿನಿ ಕ್ವೀನ್ ಎನ್ನುತ್ತಿದ್ದಾರೆ ಜನರು. ಆಂಡ್ರೆ ರಸ್ಸೆಲ್ ಜಮೈಕಾದ ನಿವಾಸಿ. ಪತ್ನಿ ಲಾರಾ ಡೊಮಿನಿಕನ್…
ಇಂದು ಗುರುವಾರ, 22/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಪ್ರತಿದಿನದಂತೆ ಎಲ್ಲವೂ ಸರಿಯಾಗಿದೆ ಎಂದುಕೊಂಡಾಗಲೇ ಕುತಂತ್ರಿಗಳಿಂದ ತೊಂದರೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಸಾಕಷ್ಟು ಪೂರ್ವಭಾವಿ ತಯಾರಿ ಮಾಡಿಕೊಂಡೇ ಅವರನ್ನು ಎದುರಿಸಿದಾಗ ಅವರು ಕೇವಲ ಪೇಪರ್ ಹುಲಿಗಳೆಂದು…
ಬೆಂಗಳೂರು, ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಮರುಗಳಿಗೆಯೇ ರೈತರು, ಮೀನುಗಾರರು ಮತ್ತು ನೇಕಾರರಿಗೆ ಸಿಹಿಸುದ್ದಿ ನೀಡಿದ್ದ ಸಿಎಂ ಯಡಿಯೂರಪ್ಪ ವಿದ್ಯಾರ್ಥಿಗಳಿಗೂ ಶೀಘ್ರದಲ್ಲೇ ಶುಭ ಸುದ್ದಿ ನೀಡಲಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಸ್ತುತ ನೀಡುತ್ತಿರುವ ವಾರ್ಷಿಕ ವೆಚ್ಚವನ್ನು ಹೆಚ್ಚಳ ಮಾಡಲು ಯಡಿಯೂರಪ್ಪ ತೀರ್ಮಾನಿಸಿದ್ದಾರೆ. ಪ್ರಸ್ತುತ ಹಿಂದುಳಿದ ವರ್ಗ ಮತ್ತು ಸಮಾಜ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ 2438 ಹಾಸ್ಟೆಲ್ಗಳಿದ್ದು, 1,88,500 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಾರ್ಷಿಕ ವೆಚ್ಚವಾಗಿ ಪ್ರತಿ ವಿದ್ಯಾರ್ಥಿಗೆ 1600 ರೂ. ನೀಡಲಾಗುತ್ತಿದೆ. ಇದೀಗ…
ಸಾಮಾನ್ಯವಾಗಿ ಸೆಟ್ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್ನಲ್ಲಿ ಹೊಡೆದಾಡಿಕೊಂಡಿದ್ದಾರೆ. ಹಾಗಾದರೆ, ಅಕ್ಷಯ್ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಭೃಂಗಿ ಎನ್ನುವ…