ಸುದ್ದಿ

ಕೆಲವೇ ನಿಮಿಶಗಳಲ್ಲಿ ಪಾಕಿಸ್ತಾನದಲ್ಲಿನ 300 ಉಗ್ರರನ್ನು ಉಡೀಸ್ ಮಾಡಿದ ಭಾರತೀಯ ವಾಯುಸೇನೆ

86

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ.

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ ಶಿಬಿರದ ಮೇಲೆ 100 ಕೆಜಿಯ 10 ಬಾಂಬ್ ಸಿಡಿಸಲಾಗಿದ್ದು, ಉಗ್ರರ ತಾಣದ 500 ಮೀ. ವ್ಯಾಪ್ತಿ ಧ್ವಂಸಗೊಂಡಿದೆ.

ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಉಗ್ರರ ನೆಲೆಯ ಮೇಲೆ ಬರೋಬ್ಬರಿ ಸಾವಿರ ಕೆಜಿಯ ಬಾಂಬ್ ಹಾಕಲಾಗಿದೆ. ಕಾಶ್ಮೀರದ ಬಾಲ್ಕೋಟ್ ನಲ್ಲಿ ನೆಲೆ ಕಂಡುಕೊಂಡಿದ್ದ ಉಗ್ರರ ಸಂಘಟನೆಯ ಕ್ಯಾಂಪ್ ಸಂಪೂರ್ಣ ಧ್ವಂಸವಾಗಿದ್ದು, ಪುಲ್ವಾಮಾ ದಾಳಿಗೆ ಪ್ರತೀಕಾರವನ್ನು ಭಾರತ ತೆಗೆದುಕೊಂಡಿದೆ. 

ಮಿರಾಜ್- 2000 ಹೆಸರಿನ 12 ಜೆಟ್ ಗಳನ್ನು ಬಳಸಿ ಇಂದು ಬೆಳಗ್ಗಿನ ಜಾವ 3.30ಕ್ಕೆ ವೈಮಾನಿಕ ದಾಳಿ ನಡೆದಿದ್ದು, ಕೆಲವು ದೃಶ್ಯಗಳು ಮತ್ತು ಫೋಟೋಗಳನ್ನು ರಾಷ್ಟ್ರೀಯ ಮಾಧ್ಯಮಗಳು ಬಿತ್ತರಿಸುತ್ತಿವೆ. ಭಾರತೀಯ ಸೇನೆಯ ಯುದ್ಧ ವಿಮಾನಗಳು ಎಲ್‍ಓಸಿ ಗಡಿಯನ್ನು ದಾಟಿ ಪಾಕಿಸ್ತಾನದತ್ತ ಬರುತ್ತಿವೆ ಎಂದು ಪಾಕ್ ಹೇಳಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಈ ಸಾಮಾನುಗಳು ನೀವು ಉಪಯೋಗಿಸಿದ್ರೆ ಕ್ಯಾನ್ಸರ್ ಕಾಯಿಲೆಯನ್ನು ಉಂಟು ಮಾಡುತ್ತದೆ ..!ತಿಳಿಯಲು ಈ ಲೇಖನ ಓದಿ ..

    ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ…..ಪಂಡಿತ್ ವಿಶ್ವರೂಪ ಆಚಾರ್ಯರವರಿಂ7ದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ.

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪ್ರಗತಿಯತ್ತ ಸಾಗುವವು. ಕೆಲವರಿಗೆ ಬಡ್ತಿ ಸಿಗುವುದು. ದೂರದ ಊರುಗಳಿಗೆ ವರ್ಗಾವಣೆಗೆ ಹೋಗುವುದಕ್ಕಿಂತ ಇದ್ದಲ್ಲೇ ಇದ್ದರೆ ಬಡ್ತಿ ದೊರೆಯುವುದು.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…

  • ಜ್ಯೋತಿಷ್ಯ

    ಹಾಸನ ಮೊದಲ ಸ್ಥಾನ ಬರಲು ನಾನೇ ಕಾರಣ ಎಂದ ಭವಾನಿ ರೇವಣ್ಣ!ರೋಹಿಣಿ ಸಿಂಧೂರಿ ಸಾಧನೆ ಏನೂ ಇಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದೇನು ಗೊತ್ತಾ?

    ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹಾಸನಕ್ಕೆ ಮೊದಲ ಸ್ಥಾನ ಬಂದಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾರಣ ಯಾರೆಂಬುವುದಕ್ಕೆ ಸಚಿವ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರು ಪ್ರತಿಕ್ರಿಯಿಸಿದ್ದಾರೆ. ಇತ್ತಿಚೆಗಷ್ಟೇ ಬಂದ sslc ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿದ್ದು, ನನ್ನ ಪತ್ನಿ ಜಿಲ್ಲಾ ಪಂಚಾಯಿತಿ ಶಿಕ್ಷಣಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ಪ್ರಯತ್ನ ಕೂಡ ಸಫಲವಾಗಿದೆ. ಇದರಲ್ಲಿ ಜಿಲಾಧಿಕಾರಿಯಾಗಿದ್ದ ರೋಹಿಣಿ ಸಿಂಧುರಿಯವರ ಪಾತ್ರ ಏನಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಇತ್ತೀಚೆಗೆ ಹೇಳಿದ್ದರು….

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 14 ಜನವರಿ, 2019 ನಿಮ್ಮ ಖರ್ಚುಗಳನ್ನು ನಿಯಂತ್ರಿಸಲು ಮತ್ತು ಕೇವಲ ಅಗತ್ಯವಾದ ವಸ್ತುಗಳ ಮಾತ್ರ ಇಂದು…

  • ಉಪಯುಕ್ತ ಮಾಹಿತಿ

    ನೀವು ರಾತ್ರಿ ಮಲಗುವ ಮುಂಚೆ ಇದನ್ನ ಮಾಡಿದ್ರೆ ಹಾರ್ಟ್ ಅಟ್ಯಾಕ್ ಆಗೋದು ತುಂಬಾ ಕಡಿಮೆ!

    ಮಲಗುವುದಕ್ಕೂ ಮುನ್ನ ಹಿತವಾದ, ಧ್ಯಾನ, ಯೋಗ ಸಂಗೀತವನ್ನು ಆಲಿಸುವುದರಿಂದ ಹೃದಯದ ಆರೋಗ್ಯ ಉತ್ತಮವಾಗಿರುತ್ತದೆ ಎಂದು ಭಾರತೀಯ ಸಂಶೋಧಕರು ಹೇಳಿದ್ದಾರೆ. ಈ ರೀತಿಯ ಮ್ಯೂಸಿಕ್ ಥೆರೆಪಿಯನ್ನು ಆಸ್ಪತ್ರೆಗಳಲ್ಲಿ ಪ್ರಯೋಗಿಸಲಾಗುತ್ತಿದ್ದು, ಯೋಗ ಸಂಗೀತವನ್ನು ಮಲಗುವುದಕ್ಕೂ ಮುನ್ನ ಆಲಿಸುವುದು ಹೃದಯ ಬಡಿತದ ವ್ಯತ್ಯಾಸಗಳ ಮೇಲೆ ಪರಿಣಾಮ ಬೀರಿದೆ ಎಂದು ರಾಜಸ್ಥಾನದ ಜೈಪುರದ ಹೆಚ್ ಜಿ ಎಸ್ಎಂಎಸ್ ಆಸ್ಪತ್ರೆಯ ನರೇಶ್ ಸೇನ್ ಹೇಳಿದ್ದಾರೆ. ಈ ಅಧ್ಯಯನವನ್ನು ಜರ್ಮನಿಯಲ್ಲಿರುವ ಯುರೋಪಿಯನ್ ಸೊಸೈಟಿ ಆಫ್ ಕಾರ್ಡಿಯಾಲಜಿ ಕಾಂಗ್ರೆಸ್ 2018 ರಲ್ಲಿ ಮಂಡಿಸಲಾಗಿದೆ. ಆರೋಗ್ಯಕರವಾಗಿದ್ದ ಸುಮಾರು 149…

  • ಸುದ್ದಿ

    ಅಭಿಮಾನಿಗಳಿಗೆ ಕೃತಜ್ಞತೆ ತಿಳಿಸಿದ ಪೈಲ್ವಾನ್ ಕಿಚ್ಚ ಸುದೀಪ್…!

    ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಕಿಚ್ಚ ಸುದೀಪ್, ಪೈರಸಿ ಸಿನಿಮಾದ ನೋಡದೇ, ಚಿತ್ರಮಂದಿರಗಳಿಗೆ ಹೋಗಿ ಚಿತ್ರ ವೀಕ್ಷಣೆ ಮಾಡಿರುವ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಮ್ಮ ಹಾರ್ಡ್ ವರ್ಕ್ ಪರಿಗಣಿಸಿ ಸಿನಿಮಾವನ್ನು ಥಿಯೇಟರ್ ಗಳಲ್ಲಿ ವೀಕ್ಷಣೆ ಮಾಡಿರೋದು ನಿಮ್ಮ ಪ್ರಾಮಾಣಿಕತೆಯನ್ನು ತೋರಿಸುತ್ತದೆ. ನಮ್ಮ ಸಿನಿಮಾಗೆ ಬೆಂಬಲವಾಗಿ ನಿಂತ ಪ್ರತಿಯೊಬ್ಬರಿಗೂ ನಾನು ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ. ಶುಕ್ರವಾರ ರಾತ್ರಿ ಚಿತ್ರದ ಪೈರಸಿ ಬಗ್ಗೆ ಖಡಕ್ ಟ್ವೀಟ್ ಮಾಡಿದ್ದ ಸುದೀಪ್, ನಾನು ಹಾಗೂ ನನ್ನ ಸ್ನೇಹಿತರು ಕೈಗೆ ಹಾಕಿರುವುದು ಕಡಗ, ಬಳೆ…