ಸುದ್ದಿ

ಕೆಲವೇ ನಿಮಿಶಗಳಲ್ಲಿ ಪಾಕಿಸ್ತಾನದಲ್ಲಿನ 300 ಉಗ್ರರನ್ನು ಉಡೀಸ್ ಮಾಡಿದ ಭಾರತೀಯ ವಾಯುಸೇನೆ

96

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ.

ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್‍ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ ಶಿಬಿರದ ಮೇಲೆ 100 ಕೆಜಿಯ 10 ಬಾಂಬ್ ಸಿಡಿಸಲಾಗಿದ್ದು, ಉಗ್ರರ ತಾಣದ 500 ಮೀ. ವ್ಯಾಪ್ತಿ ಧ್ವಂಸಗೊಂಡಿದೆ.

ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಜೈಷ್-ಎ-ಮೊಹಮ್ಮದ್ ಸಂಘಟನೆಯ ಉಗ್ರರ ನೆಲೆಯ ಮೇಲೆ ಬರೋಬ್ಬರಿ ಸಾವಿರ ಕೆಜಿಯ ಬಾಂಬ್ ಹಾಕಲಾಗಿದೆ. ಕಾಶ್ಮೀರದ ಬಾಲ್ಕೋಟ್ ನಲ್ಲಿ ನೆಲೆ ಕಂಡುಕೊಂಡಿದ್ದ ಉಗ್ರರ ಸಂಘಟನೆಯ ಕ್ಯಾಂಪ್ ಸಂಪೂರ್ಣ ಧ್ವಂಸವಾಗಿದ್ದು, ಪುಲ್ವಾಮಾ ದಾಳಿಗೆ ಪ್ರತೀಕಾರವನ್ನು ಭಾರತ ತೆಗೆದುಕೊಂಡಿದೆ. 

ಮಿರಾಜ್- 2000 ಹೆಸರಿನ 12 ಜೆಟ್ ಗಳನ್ನು ಬಳಸಿ ಇಂದು ಬೆಳಗ್ಗಿನ ಜಾವ 3.30ಕ್ಕೆ ವೈಮಾನಿಕ ದಾಳಿ ನಡೆದಿದ್ದು, ಕೆಲವು ದೃಶ್ಯಗಳು ಮತ್ತು ಫೋಟೋಗಳನ್ನು ರಾಷ್ಟ್ರೀಯ ಮಾಧ್ಯಮಗಳು ಬಿತ್ತರಿಸುತ್ತಿವೆ. ಭಾರತೀಯ ಸೇನೆಯ ಯುದ್ಧ ವಿಮಾನಗಳು ಎಲ್‍ಓಸಿ ಗಡಿಯನ್ನು ದಾಟಿ ಪಾಕಿಸ್ತಾನದತ್ತ ಬರುತ್ತಿವೆ ಎಂದು ಪಾಕ್ ಹೇಳಿತ್ತು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೆಕೆಯನ್ನು ತಡೆಯಲಾಗದೆ ಬೆತ್ತಲೆಯಾಗಿ Scooty ಓಡಿಸಿಕೊಂಡು ರಸ್ತೆಗಿಳಿದ…!

    ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ. ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ…

  • inspirational

    ಕಾಲೇಜು ಸ್ನೇಹಿತರು ಪ್ರಾರಂಭಿಸಿದ ಯಶಸ್ವಿ ಉದ್ಯಮಗಳು

    ಮೈಕ್ರೋಸಾಫ್ಟ್, ಗೂಗಲ್, ಯಾಹೂ, ಫೇಸ್‌ಬುಕ್ ಮುಂತಾದ ಎಲ್ಲಾ ದೊಡ್ಡ ಕಂಪನಿಗಳನ್ನು ಡಾರ್ಮ್ ಕೊಠಡಿಯಿಂದ ಪ್ರಾರಂಭಿಸಲಾಯಿತು ಮತ್ತು ಇಂದು ಅವರ ಬಗ್ಗೆ ತಿಳಿದಿಲ್ಲದ ಒಬ್ಬ ವ್ಯಕ್ತಿಯೂ ಇಲ್ಲ. ಹೊಸ-ವಯಸ್ಸಿನ ಪ್ರಾರಂಭಗಳು ಅವರಿಂದ ಸ್ಫೂರ್ತಿ ಪಡೆದುಕೊಳ್ಳುತ್ತವೆ ಮತ್ತು ‘ಸ್ನೇಹಿತ ಮತ್ತು ವ್ಯವಹಾರ ಒಂದೇ ದೋಣಿಯಲ್ಲಿ ಇರಬಾರದು!’ ಎಂದು ಹೇಳುವ ದೀರ್ಘ-ಅವಧಿಯ ಸ್ಟೀರಿಯೊಟೈಪ್ ಅನ್ನು ಮುರಿಯಲು ಪ್ರಯತ್ನಿಸುತ್ತಿದೆ.ಹೇಗಾದರೂ, ಹೊಸ-ವಯಸ್ಸಿನ ಉದ್ಯಮಿಗಳು ಇದಕ್ಕೆ ತದ್ವಿರುದ್ಧವಾಗಿ ಸಾಬೀತುಪಡಿಸಿದ್ದಾರೆ – ಸಹ-ಸಂಸ್ಥಾಪಕರಾಗಿ ಉತ್ತಮ ಸ್ನೇಹಿತನನ್ನು ಹೊಂದಿರುವುದು ವಿಷಯಗಳನ್ನು ಸ್ವಲ್ಪ ಸುಗಮಗೊಳಿಸುತ್ತದೆ ಆದರೆ ನಿರಂತರ ಬೆಂಬಲದೊಂದಿಗೆ ನಿಮ್ಮನ್ನು…

  • ಸಂಬಂಧ

    ನಿಮ್ಮಲ್ಲಿಯೂ ಸಹ ಯಾರಿಗೂ ಹೇಳಿಕೊಳ್ಳದ ಈ 13 ರಹಸ್ಯಗಳಿರುತ್ತವೆ..!ತಿಳಿಯಲು ಮುಂದೆ ಓದಿ…

    ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.

  • ಸುದ್ದಿ

    ಕ್ಯಾನ್ಸರ್ ರೋಗಿಗಳಿಗಾಗಿ ತನ್ನ ತಲೆ ಕೂದಲನ್ನೇ ಬೋಳಿಸಿಕೊಂಡ ಪೊಲೀಸ್ ಅಧಿಕಾರಿ,.!!

    ಅಪರ್ಣಾ ಲವಕುಮಾರ್ ಈ ಹೆಸರು ನೀವೆಂದಾದರೂ ಕೇಳಿದ್ದೀರಾ? ಬಹುಶಃ ಕ್ಯಾನ್ಸರ್ ಪೀಡಿತರಿಗೆ ನೈಸರ್ಗಿಕ ಕೂದಲಿನ ವಿಗ್ ಮಾಡಿಸುವ ಸಲುವಾಗಿ ಈ ಪೊಲೀಸ್ ಹಿರಿಯ ಅಧಿಕಾರಿ ತಮ್ಮ  ತಲೆ ಬೋಳಿಸಿಕೊಂಡಿದ್ದಾರೆ. ಸದ್ಯ ಇವರ ಈ ಮನವೀಯ ನಡೆ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗಿದೆ. ಕೇರಳ ತ್ರಿಶೂರ್ ಜಿಲ್ಲೆಯ ಇರಿಂಜಲಕೂಡಾದ ನಿವಾಸಿಯಾಗಿರುವ ಅಪರ್ಣಾ ತಮ್ಮ ಮೊಣಕಾಲುದ್ದದ ಕೂದಲನ್ನು ಕ್ಯಾನ್ಸರ್ ಪೀಡಿತರಿಗಾಗಿ ಬೋಳಿಸಿಕೊಂಡಿರುವುದು ನೆಟ್ಟಿಗರ ಮನ ಗೆದ್ದಿದೆ ಇನ್ನು ತಮ್ಮ ತಲೆ ಕೂದಲು ಬೋಳಿಸುವ ಮೊದಲು ಇವರು ಈ ಬಗ್ಗೆ…

  • ಸೌಂದರ್ಯ

    ‘ಕೊತ್ತಂಬರಿ ಸೊಪ್ಪು’ ಚರ್ಮದ ಕಾಂತಿಗೆ ಉಪಯೋಗಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಸಾರು, ಸಾಂಬಾರಿಗೆ ಮಾತ್ರವಲ್ಲ, ಕೊತ್ತಂಬರಿ ಸೊಪ್ಪನ್ನು ಸೌಂದರ್ಯವರ್ಧಕವಾಗಿಯೂ ಬಳಸಬಹುದು. ಚರ್ಮದ ಕಾಂತಿಗೆ ಕೊತ್ತಂಬರಿ ಸೊಪ್ಪನ್ನು ಹೇಗೆ ಬಳಸಬೇಕು. ನೀವೇ ಓದಿ.

  • Health

    ಬೇವು ಬೆಲ್ಲದ ರಹಸ್ಯ ಗೊತ್ತಾದ್ರೆ ನಿಜಕ್ಕೂ ಆಶ್ಚರ್ಯ ಪಡುತ್ತೀರಾ. ನೋಡಿ!

    ಬೇವು ಬೆಲ್ಲದ ಆರೋಗ್ಯ ಪ್ರಯೋಜನಗಳು ಗೊತ್ತಾದ್ರೆ ನಿಜಕ್ಕೂ ಅಚ್ಚರಿಪಡುವಿರಿ!ಹಿಂದೂ ಕ್ಯಾಲೆಂಡರ್ ಪ್ರಕಾರ ಯುಗಾದಿ ಹೊಸ ವರ್ಷದ ದಿನವಾಗಿದೆ ಹಾಗೂ ಪವಿತ್ರ ಸಮಯ ಎಂದು ಪರಿಗಣಿಸಲ್ಪಡುತ್ತದೆ. ಕರ್ನಾಟಕದಲ್ಲಿ ಈ ಹಬ್ಬಕ್ಕೆ ಯುಗಾದಿ ಎಂದೂ ಮಹಾರಾಷ್ಟ್ರದಲ್ಲಿ ಗುಡಿ ಪಾವ್ಡಾ ಎಂಬ ಹೆಸರಿನಿಂದಲೂ ಆಚರಿಸಲಾಗುತ್ತದೆ. ಹಬ್ಬದ ವಿಶೇಷವಾಗಿ ಬೇವು ಮತ್ತು ಬೆಲ್ಲದ ಮಿಶ್ರಣವನ್ನು ಸಾಂಕೇತಿಕವಾಗಿ ಸೇವಿಸಲಾಗುತ್ತದೆ. ತಮಿಳುನಾದು ಮತ್ತು ಆಂಧ್ರಪ್ರದೇಶದಲ್ಲಿಯೂ ಈ ಹಬ್ಬವನ್ನು ಆಚರಿಸಲಾಗುತ್ತದೆ ಹಾಗೂ ಸುಖ ದುಃಖದ ಸಂಕೇತಗಳಾಗಿ ಬೇವು ಬೆಲ್ಲವನ್ನು ಹಂಚಲಾಗುತ್ತದೆ. ಬೇವು ರುಚಿಯಲ್ಲಿ ಕಹಿ ಮತ್ತು ಬೆಲ್ಲ…