ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ‘ಸುಕನ್ಯಾ ಸಮೃದ್ಧಿ’ ಹೆಸರಿನ ಉಳಿತಾಯ ಖಾತೆಯನ್ನು ಜಾರಿಗೆ ತಂದಿದೆ. ಹೆಣ್ಣು ಮಕ್ಕಳ ಆರ್ಥಿಕ ಸ್ವಾವಲಂಬನೆಗಾಗಿ ಒಂದು ಕುಟುಂಬ ಈ ಖಾತೆಯನ್ನು ತೆರೆಯಬಹುದಾಗಿದೆ. ಸುಕನ್ಯಾ ಸಮೃದ್ಧಿ ಖಾತೆಯನ್ನು ಅಂಚೆ ಕಚೇರಿಗಳಲ್ಲಿ ತೆರೆಯಬೇಕು. ನವಜಾತ ಶಿಶುವಿನಿಂದ ಹಿಡಿದು 10 ವರ್ಷದೊಳಗಿನ ಹೆಣ್ಣು ಮಕ್ಕಳ ಹೆಸರಿನಲ್ಲಿ ‘ಸುಕನ್ಯಾ ಸಮೃದ್ಧಿ’ ಉಳಿತಾಯ ಖಾತೆಯನ್ನು ತೆರೆಯಬಹುದಾಗಿದೆ.

ಈ ಖಾತೆ ಆರಂಭಗೊಂಡ ದಿನದಿಂದ 21 ವರ್ಷಗಳವರೆಗೆ ಚಾಲ್ತಿಯಲ್ಲಿ ಇರುತ್ತದೆ. ಯಾರು ಖಾತೆ ತೆರೆಯಬಹುದು : ಸರ್ಕಾರಿ ಮತ್ತು ಖಾಸಗಿ ವಾಣಿಜ್ಯೋದ್ಯಮ ಸಂಸ್ಥೆಗಳ ನೌಕರರು, ವ್ಯಾಪಾರ, ಸ್ವಂತ ಉದ್ದಿಮೆ ಸೇರಿದಂತೆ ಯಾವುದೇ ವೃತ್ತಿಯಲ್ಲಿ ತೊಡಗಿಸಿಕೊಂಡಿರುವವರು ಸುಕನ್ಯಾ ಸಮೃದ್ಧಿ ಯೋಜನೆಯಡಿ ಹೆಣ್ಣು ಮಕ್ಕಳ ಹೆಸರಿನಲ್ಲಿ ಖಾತೆ ತೆರೆಯಬಹುದು.

ನವಜಾತ ಶಿಶುವಿನಿಂದ ಹಿಡಿದು 10 ವರ್ಷದೊಳಗಿನ ಹೆಣ್ಣು ಮಕ್ಕಳ ಹೆಸರಿನಲ್ಲಿ ಖಾತೆಯನ್ನು ತೆರೆಯಬಹುದಾಗಿದೆ. ಖಾತೆ ತೆರೆಯುವ ಸಂದರ್ಭದಲ್ಲಿ ಮಗುವಿನ ಜನನ ಪ್ರಮಾಣ ಪತ್ರ, ಪೋಷಕರ ಗುರುತಿನ ಚೀಟಿ, ವಿಳಾಸ ದೃಢೀಕರಣ ದಾಖಲೆಗಳು ಅಗತ್ಯವಾಗಿವೆ
21 ವರ್ಷ ಖಾತೆ ಇರುತ್ತದೆ .ಇದೊಂದು ದೀರ್ಘಕಾಲಿನ ಉಳಿತಾಯ ಖಾತೆಯಾಗಿದೆ. ಸುಕನ್ಯಾ ಸಮೃದ್ಧಿ ಉಳಿತಾಯ ಖಾತೆಯು ಆರಂಭಗೊಂಡ ದಿನದಿಂದ 21 ವರ್ಷದವರೆಗೂ ಚಾಲ್ತಿಯಲ್ಲಿರುತ್ತದೆ. ಯಾವ ಹೆಣ್ಣು ಮಗುವಿನ ಹೆಸರಿನಲ್ಲಿ ಖಾತೆ ತೆರೆಯಲಾಗಿದೆಯೋ ಆಕೆಗೆ 18 ವರ್ಷ ಪೂರ್ಣಗೊಂಡ ನಂತರ, ಆಕೆಯು ತನ್ನ ಖಾತೆಯಲ್ಲಿ ಜಮಾ ಆದ ಹಣದಲ್ಲಿ ಅರ್ಧ ಭಾಗವನ್ನು ಉನ್ನತ ಶಿಕ್ಷಣ, ಮದುವೆಯ ಉದ್ದೇಶಕ್ಕೆ ಬಳಸಬಹುದು.

ವರ್ಗಾವಣೆಗೆ ಮಾಡಿಸಿಕೊಳ್ಳಬಹುದು :- ನೀವು ಖಾತೆ ತೆರೆದ ಊರಿನಿಂದ ಬೇರೆ ಊರಿಗೆ ವರ್ಗಾವಣೆಗೊಂಡರೆ ಖಾತೆಯನ್ನು ಆ ಊರಿಗೆ ವರ್ಗಾವಣೆ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ.

ಸುಕನ್ಯಾ ಸಮೃದ್ಧಿ ಯೋಜನೆಯಡಿ ಸಮೀಪದ ಅಂಚೆ ಕಚೇರಿಗಳಲ್ಲಿ ಖಾತೆ ತೆರೆಯಬಹುದಾಗಿದೆ. ಯೋಜನೆಯ ಎಲ್ಲಾ ಮಾಹಿತಿ ಅಂಚೆ ಕಚೇರಿಗಳಲ್ಲಿ ಲಭ್ಯವಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಉಸಿರಾಡುವುದು, ನೀರು ಕುಡಿಯುವುದು, ಆಹಾರ ತಿನ್ನುವುದು ಎಷ್ಟು ಮುಖ್ಯವೋ ನಿದ್ರೆ ಮಾಡುವುದು ಸಹ ಅಷ್ಟೇ ಮುಖ್ಯ…ಆದರೆ ತುಂಬಾ ಜನರಿಗೆ ಆ ನಿದ್ರೆಯೇ ದೊಡ್ಡ ಸಮಸ್ಯೆಯಾಗಿದೆ, ರಾತ್ರಿಯೆಲ್ಲಾ ನಿದ್ರೆ ಬರುವುದಿಲ್ಲ ಹಗಲೆಲ್ಲಾ ಕಣ್ಣು ಮುಚ್ಚುತ್ತಲೇ ಇರುತ್ತಾರೆ, ಎಷ್ಟು ಪ್ರಯತ್ನಿಸಿದರು ರಾತ್ರಿ ಸಮಯ ಬಾರದ ನಿದ್ರೆ ಮಧ್ಯಾಹ್ನದ ಲಂಚ್ ಮಾಡಿದ ತಕ್ಷಣ ಅದು ಬಂದು ಬಿಡುತ್ತದೆ.
ಮುಂದಿನ ಕೆಲ ದಿನಗಳಲ್ಲಿ ಭಾರತಕ್ಕೆ 5ಜಿ ತಂತ್ರಜ್ಞಾನ ತರಲು Huawei ತುದಿಗಾಲಲ್ಲಿ ನಿಂತಿದೆ, ಭಾರತೀಯರು 4ಜಿ ತಂತ್ರಜ್ಞಾನದ ರುಚಿ ಸವಿಯುತ್ತಿರುವ ಬೆನ್ನಲ್ಲೇ ಇದೀಗ ೫ಜಿ ತಂತ್ರಜ್ಞಾನವು ಭಾರತಕ್ಕೆ ಬರುತ್ತಿರುವುದು ಕೌತುಕಕ್ಕೆ ಕಾರಣವಾಗಿದೆ.
ಶನಿವಾರ, 21/4/2018, ಇಂದಿನ ದಿನ ಭವಿಷ್ಯ, ಖ್ಯಾತ ಆಧ್ಯಾತ್ಮಿಕ ಚಿಂತಕರು, ದೈವಜ್ಞ ಜ್ಯೋತಿಷ್ಯರು ಪಂಡಿತ್ ಸುದರ್ಶನ್ ಭಟ್‘ರವರಿಂದ…ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಮೇಷ:– ಎಲ್ಲಾ ವಿಚಾರಕ್ಕೂ ಪರರ ಸಲಹೆಯನ್ನು ಕೇಳುತ್ತಾ ಕೂತರೆ ಉತ್ತಮ ಅವಕಾಶ ತಪ್ಪಿ ಹೋಗುವುದು ಸಾಧ್ಯತೆ. ಅಂಜಿಕೆ, ಅಧೈರ್ಯ ಬದಿಗಿಟ್ಟು? ಕಾರ್ಯವನ್ನು ಮುನ್ನುಗ್ಗಿ ಮಾಡಿ. ದೈವಬಲವಿದೆ. ನೀವು ಯಶಸ್ಸನ್ನು ಹೊಂದುವಿರಿ….
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…
ಬೆಂಗಳೂರು, ಹೊಸ ಟ್ರಾಫಿಕ್ ನಿಯಮ ಜಾರಿಯಾದ ಬಳಿಕ ವಾಹನ ಸವಾರರು ಲೈಸೆನ್ಸ್, ವಿಮೆ ಸೇರಿದಂತೆ ಎಲ್ಲಾ ದಾಖಲೆಗಳನ್ನು ಇಟ್ಟುಕೊಂಡಿರಲೇ ಬೇಕು. ಫೋಟೋಕಾಪಿ(ಝೆರಾಕ್ಸ್) ಡೂಪ್ಲಿಕೇಟ್ ಕಾಪಿ ಇದ್ದರೆ ದಂಡ ಬೀಳುವುದು ಖಚಿತ. ದುಬಾರಿ ದಂಡದಿಂದ ಪಾರಾಗಲು 2 ಆ್ಯಪ್ಗಳಿವೆ. ಇವುಗಳಲ್ಲಿ ಯಾವುದಾದರು ಒಂದು ಆ್ಯಪ್ ಇದ್ದರೆ ಹೊಸ ಟ್ರಾಫಿಕ್ ಪನ್ನಿಂದ ಬಚಾವ್ ಆಗಬಹುದು. ಹೊಸ ನಿಯಮ ಜಾರಿಯಾದ ಮೇಲೆ ಯಾವುದೂ ಕೂಡ ಫೋಟೋ ಕಾಪಿ ಇಟ್ಟುಕೊಳ್ಳುವಂತಿಲ್ಲ. ಪ್ರತಿಯೊಂದು ದಾಖಲೆಯೂ ಒರಿಜನಲ್ ಇರಲೇ ಬೇಕು. ಇನ್ನು ಪ್ರತಿ ಬಾರಿ ಮೂಲ ಪ್ರತಿ…
ಜುಲೈ 1ರಿಂದ ಜಾರಿಗೆ ಬರುವ ಕೇಂದ್ರ ಸರ್ಕಾರದ ಏಕರೂಪ ತೆರಿಗೆ ವೆವಸ್ಥೆ ಜಿಎಸ್ಟಿದ(ಸರಕು ಮತ್ತು ಸೇವಾ ತೆರಿಗೆ),ಬೇರೆ ಬೇರೆ ಕ್ಷೇತ್ರಗಳಲ್ಲೂ ಬದಲಾವಣೆ ತರಲಿದೆ. ಆದ್ದರಿಂದ ಜುಲೈ 1 ರಿಂದ ಜಾರಿಗೆ ಬರುವ ಈ ತೆರಿಗೆ ವೆವಸ್ಥೆಯಿಂದ ನಮ್ಮ ದೇಶದಲ್ಲಿ ಏನೆಲ್ಲಾ ಬದಲಾವಣೆ ಆಗಲಿದೆ ಎಂಬ ಮಾಹಿತಿಗಾಗಿ ಮುಂದೆ ಓದಿ…