News

ಬಿಎಂಆರ್‌ಸಿಎಲ್‌ಗೆ ಕಾರ್ಪೊರೇಟ್‌ ಬಲ : ಸಿಎಸ್‌ಆರ್‌ ನಿಧಿ ಮೂಲಕ ಸಾವಿರಾರು ಕೋಟಿ ರೂ. ನೆರವು
ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ
ಇಂದಿನಿಂದ ಕರ್ನಾಟಕದಲ್ಲಿ – ಕಾಮನ್ ಎಂಟ್ರನ್ಸ್ ಟೆಸ್ಟ್ (KCET) 2026
ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಸುದ್ದಿ

ಕೇವಲ ಎರಡು ಸಾವಿರಕ್ಕಾಗಿ 50 ಮೊಟ್ಟೆ ತಿನ್ನಲು ಸ್ನೇಹಿತರೊಡನೆ ಪಂದ್ಯ ; 41 ಮೊಟ್ಟೆ ತಿಂದ ಬಳಿಕ ವ್ಯಕ್ತಿಗೆ ಏನಾಯ್ತು ಗೊತ್ತಾ ?ತಿಳಿದರೆ ಶಾಕ್….

269

ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್‌ಪುರದ ಬಿಬಿಗಂಜ್ ಮಾರ್ಕೆಟ್‌ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ.

ಸುಭಾಷ್  ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ 2 ಸಾವಿರ ರೂ.ಹಣಕ್ಕಾಗಿ 50 ಮೊಟ್ಟೆ ತಿನ್ನುವ ಚಾಲೆಂಜ್  ಸ್ವೀಕರಿಸುತ್ತಾನೆ.


ಚಾಲೆಂಜ್  ಸ್ವೀಕರಿಸಿ ಸುಭಾಷ್ ಮೊಟ್ಟೆ ತಿನ್ನಲುಶುರು ಮಾಡುತ್ತಾನೆ. ಮೊದಲು 41 ಮೊಟ್ಟೆ ತಿಂದ ಸುಭಾಷ್ ನಂತರ 42ನೇ ಮೊಟ್ಟೆ ತಿನ್ನಲು ಮುಂದಾದಾಗ ಪ್ರಜ್ಞೆ ತಪ್ಪಿ ಬೀಳುತ್ತಾನೆ .ಬಳಿಕ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಸ್ಥಳೀಯರು ಮೊದಲು ಸುಭಾಷ್‌ನನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ.

ಬಳಿಕ ಅಲ್ಲಿನ ವೈದ್ಯರು ಆತನನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸುವಂತೆ ಹೇಳುತ್ತಾರೆ. ಆಸ್ಪತ್ರೆಗೆ ದಾಖಲಾದ ಒಂದು ಗಂಟೆಯಲ್ಲಿ ಸುಭಾಷ್ ಮೃತಪಟ್ಟಿದ್ದಾನೆ. ಸುಭಾಸ್ ಅತಿಯಾಗಿ ಮೊಟ್ಟೆ ಸೇವಿಸಿದ್ದಕ್ಕೆ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಸುಭಾಷ್ ಕುಟುಂಬದವರು ಪ್ರತಿಕ್ರಿಯೆ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಸ್ಮಯ ಜಗತ್ತು

    ನೀವೂ ನಂಬಲೇಬೇಕು..ಇಲ್ಲಿ ಜನ ಪ್ರತೀದಿನ ಸ್ನಾನ ಮಾಡೋದು ಗೋವಿನ ಮೂತ್ರದಲ್ಲಿ!

    ನಮ್ಮ ದೇಶದಲ್ಲಿ ಆಕಳ ಸಗಣಿ ಹಾಗೂ ಗೋಮೂತ್ರವನ್ನು ಹಬ್ಬಗಳಲ್ಲಿ ಬಳಕೆ ಮಾಡ್ತೇವೆ. ಮನೆಯನ್ನು ಗೋಮೂತ್ರ ಹಾಗೂ ಸಗಣಿಯಿಂದ ಶುದ್ಧಮಾಡುವ ಪದ್ಧತಿ ಇದೆ. ಆದ್ರೆ ಆ ಬುಡಕಟ್ಟು ಜನಾಂಗದವರು  ಗೋಮೂತ್ರದಿಂದ ಸ್ನಾನ ಮಾಡ್ತಾರೆ. ಅಷ್ಟೇ ಅಲ್ಲ ರೋಗದಿಂದ ರಕ್ಷಣೆ ಪಡೆಯಲು ಸಗಣಿಯನ್ನು ದೇಹಕ್ಕೆ ಹಚ್ಚಿಕೊಳ್ತಾರೆ. ನಾವು ಈಗ ಹೇಳ್ತಾ ಇರೋದು ಆಫ್ರಿಕಾದ ದಕ್ಷಿಣ ಸುಡಾನ್ ನ ಮುಂದರಿ ಬಡುಕಟ್ಟು ಜನಾಂಗದ ಸಂಸ್ಕೃತಿಯ ಬಗ್ಗೆ. ಈ ಜನರು ಬೆಳಿಗ್ಗೆ ಎದ್ದ ತಕ್ಷಣ ಗೋಮೂತ್ರದಲ್ಲಿ ಸ್ನಾನ ಮಾಡ್ತಾರೆ. ಇವರ ಜೀವನ ಶೈಲಿ…

  • ಸುದ್ದಿ

    ಚಂದನಾರನ್ನು ಅಪ್ಪಿಕೊಂಡು ಮುತ್ತುಕೊಟ್ಟ ಕಿಶನ್. ಚಂದನಾ ಶಾಕ್!

    ಬಿಗ್ ಬಾಸ್ ಸೀಸನ್-7ರಲ್ಲಿ ಡ್ಯಾನ್ಸರ್ ಕಿಶನ್ ಸ್ಪರ್ಧಿ ಚಂದನಾರಿಗೆ ಮುತ್ತು ನೀಡಿದ್ದಾರೆ. ಮುತ್ತು ನೀಡಿದ್ದ ಕಿಶನ್‍ಗೆ ಡೈರೆಕ್ಟ್ ನಾಮಿನೇಟ್ ಮಾಡುವ ಮೂಲಕ ಚಂದನಾ ಶಾಕ್ ಕೊಟ್ಟಿದ್ದಾರೆ. ಸೋಮವಾರ ಡೈನಿಂಗ್ ಏರಿಯಾದಲ್ಲಿ ವಾಸುಕಿ, ದೀಪಿಕಾ, ಚೈತ್ರಾ ಕೊಟ್ಟೂರು ಹಾಗೂ ಶೈನ್ ಶೆಟ್ಟಿ ಕುಳಿತಿರುತ್ತಾರೆ. ಈ ವೇಳೆ ಚಂದನಾ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕಿಶನ್ ಹಾಗೂ ಚೈತ್ರಾರ ರೊಮ್ಯಾಂಟಿಕ್ ದೃಶ್ಯ ಸೆರೆ ಹಿಡಿಯುತ್ತಿದ್ದರು. ಆಗ ವಾಸುಕಿ, ಕಿಶನ್ ಅವರನ್ನು ಕರೆದು ಚಂದನಾರಿಗೆ ಮುತ್ತು ನೀಡುವಂತೆ ಹೇಳುತ್ತಾರೆ. ವಾಸುಕಿ ಮಾತನ್ನು ಕೇಳಿ ಕಿಶನ್,…

  • corona, Health, karnataka, ಆರೋಗ್ಯ, ಕರ್ನಾಟಕ

    ರಾಜ್ಯದಲ್ಲಿ ಟಫ್ ರೂಲ್ಸ್ ಮತ್ತೆ ಜಾರಿ

    ರಾಜ್ಯ ಸರ್ಕಾರವು ಇಂದಿನಿಂದ ನೈಟ್ ಕರ್ಫ್ಯೂ & ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ನಿರ್ಧರಿಸಲಾಗಿದೆ.ಈಗಾಗಲೇ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ ಮುಂದಿನ 2ವಾರಗಳ ಕಾಲ ಮುಂದುವರಿಸಲು ನಿರ್ಧರಿಸಲಾಗಿದೆ ರಾತ್ರಿ 10ರಿಂದ ಬೆಳಿಗ್ಗೆ 5 ರವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.ವಾರಾಂತ್ಯದ ಕರ್ಫ್ಯೂವನ್ನು ದಿನಾಂಕ 7ರಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದ 10 ರ ಸೋಮವಾರ ಬೆಳಿಗ್ಗೆ 5 ರವರೆಗೆ ಜಾರಿ ಮಾಡಲಾಗಿದೆ   ಸರ್ಕಾರಿ ಕಚೇರಿಗಳು ಮಾಲ್​ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. * ಚಿತ್ರಮಂದಿರ, ಮಾಲ್,…

    Loading

  • ಸುದ್ದಿ

    ಬಸ್ ಕಂದಕಕ್ಕೆ ಬಿದ್ದು 6 ಮಂದಿ ಸಾವು, 39 ಜನರಿಗೆ ತೀವ್ರ ಗಾಯ….!

    ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್‍ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…

  • ಉಪಯುಕ್ತ ಮಾಹಿತಿ

    ಜೇನು ತುಪ್ಪದಲ್ಲಿದೆ ಔಷದಕಾರಿ ಗುಣಗಳು..!ತಿಳಿಯಲು ಈ ಲೇಖನ ಓದಿ ..

    ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.

  • ವಿಚಿತ್ರ ಆದರೂ ಸತ್ಯ

    ಆ ರೀತಿ ಇದ್ದ ಯುವತಿ,ಈ ರೀತಿ ಯಾಗಲು ಕಾರಣವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್‌ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..