ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವ್ಯಕ್ತಿಯೊಬ್ಬ 2 ಸಾವಿರ ರೂ. ಹಣಕ್ಕಾಗಿ 41 ಮೊಟ್ಟೆ ತಿಂದು ಮೃತಪಟ್ಟ ಘಟನೆ ಸೋಮವಾರ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸುಭಾಷ್ ಯಾದವ್(42) ಮೃತಪಟ್ಟ ವ್ಯಕ್ತಿ. ಸುಭಾಷ್ ಮೊಟ್ಟೆ ತಿನ್ನಲು ತನ್ನ ಸ್ನೇಹಿತನ ಜೊತೆ ಜೌನ್ಪುರದ ಬಿಬಿಗಂಜ್ ಮಾರ್ಕೆಟ್ಗೆ ಹೋಗಿದ್ದನು. ಈ ವೇಳೆ ಸುಭಾಷ್ ಹಾಗೂ ಆತನ ಸ್ನೇಹಿತನ ನಡುವೆ ಹಣಕ್ಕಾಗಿ ಜಗಳ ನಡೆದಿದೆ.

ಸುಭಾಷ್ ಸ್ನೆಹಿತ 50 ಮೊಟ್ಟೆ ತಿಂದರೆ 2 ಸಾವಿರ ರೂ. ಕೊಡುವುದಾಗಿ ಹೇಳಿದ್ದಾನೆ. ಇದಕ್ಕೆ ಸುಭಾಷ್ ಕೂಡ ಒಪ್ಪಿಕೊಳ್ಳುತ್ತಾನೆ. ಬಳಿಕ 2 ಸಾವಿರ ರೂ.ಹಣಕ್ಕಾಗಿ 50 ಮೊಟ್ಟೆ ತಿನ್ನುವ ಚಾಲೆಂಜ್ ಸ್ವೀಕರಿಸುತ್ತಾನೆ.

ಚಾಲೆಂಜ್ ಸ್ವೀಕರಿಸಿ ಸುಭಾಷ್ ಮೊಟ್ಟೆ ತಿನ್ನಲುಶುರು ಮಾಡುತ್ತಾನೆ. ಮೊದಲು 41 ಮೊಟ್ಟೆ ತಿಂದ ಸುಭಾಷ್ ನಂತರ 42ನೇ ಮೊಟ್ಟೆ ತಿನ್ನಲು ಮುಂದಾದಾಗ ಪ್ರಜ್ಞೆ ತಪ್ಪಿ ಬೀಳುತ್ತಾನೆ .ಬಳಿಕ ಸ್ಥಳೀಯರು ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಸ್ಥಳೀಯರು ಮೊದಲು ಸುಭಾಷ್ನನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ.

ಬಳಿಕ ಅಲ್ಲಿನ ವೈದ್ಯರು ಆತನನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸುವಂತೆ ಹೇಳುತ್ತಾರೆ. ಆಸ್ಪತ್ರೆಗೆ ದಾಖಲಾದ ಒಂದು ಗಂಟೆಯಲ್ಲಿ ಸುಭಾಷ್ ಮೃತಪಟ್ಟಿದ್ದಾನೆ. ಸುಭಾಸ್ ಅತಿಯಾಗಿ ಮೊಟ್ಟೆ ಸೇವಿಸಿದ್ದಕ್ಕೆ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೆ ಈ ಬಗ್ಗೆ ಸುಭಾಷ್ ಕುಟುಂಬದವರು ಪ್ರತಿಕ್ರಿಯೆ ನೀಡಲು ನಿರಾಕರಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಿಶ್ವದ ನಂಬರ್ 1 ಶ್ರೀಮಂತ ಎಂಬ ಅಗ್ಗಳಿಕೆ ಈಗ 72 ವರ್ಷದ ಬರ್ನಾರ್ಡ್ ಅರ್ನಾಲ್ಟ್ ಪಾಲಾಗಿದೆ. LVMH ಅಧ್ಯಕ್ಷ, ಸಿಇಒ ಅರ್ನಾಲ್ಟ್ ಬಗ್ಗೆ ಮಾಹಿತಿ ಇಲ್ಲಿದೆ. Published On – 25 May 2021 ಬರ್ನಾರ್ಡ್ ಅರ್ನಾಲ್ಟ್ ಈಗ ವಿಶ್ವದ ನಂಬರ್ 1 ಶ್ರೀಮಂತ ಸ್ಥಾನದಲ್ಲಿದೆ. ಫೋರ್ಬ್ಸ್ ಅಂಕಿ- ಅಂಶದ ಪ್ರಕಾರ, ಅರ್ನಾಲ್ಟ್ ನಿವ್ವಳ ಆಸ್ತಿ ಮೌಲ್ಯ 18,620 ಕೋಟಿ ಅಮೆರಿಕನ್ ಡಾಲರ್. ಇಷ್ಟು ಹಣ ಇದ್ದರೆ ಭಾರತದ ರೂಪಾಯಿ ಲೆಕ್ಕದಲ್ಲಿ ಎಷ್ಟಾಗುತ್ತದೆ ಎಂಬ ಕುತೂಹಲ ನಿಮಗೆ…
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(7 ಏಪ್ರಿಲ್, 2019) ನೀವು ಬಹಳ ವಿಚಿತ್ರವಾದ ಪರಿಸ್ಥಿತಿಯಲ್ಲಿ ಸಿಲುಕಿದರೂ ಅದನ್ನು ಎದುರಿಸಲು ನಿಮ್ಮ ಇಚ್ಛಾಶಕ್ತಿ ಇಂದು…
ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ ಮಗನಿದ್ದಾನೆ. ರಾಜೇಂದ್ರ ಭಾರತೀಯ ರೈಲ್ವೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತ ಅವರ ಪತ್ನಿ ಚಂಚಲ್ ಸರ್ಕಾರಿ ಸ್ಟ್ಯಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಇಬ್ಬರು ಇಂದೋರ್ ಬಳಿಯ ಹಳ್ಳಿಯೊಂದರಲ್ಲಿ ಒಂದೂವರೆ ಎಕರೆ ಜಮೀನು ಖರೀದಿಸಿದ್ದು ಅಲ್ಲಿ ಅವರು ತಮ್ಮ ಮಗ ಗುರುಭಕ್ಷ್ ಸಿಂಗ್ಗೆ ರೈತನಾಗಲು ತರಬೇತಿ ನೀಡುತ್ತಿದ್ದಾರೆ. ನಾವು ದೊಡ್ಡ ನಗರದಲ್ಲಿ ವಾಸಿಸುತ್ತಿರಬಹುದು. ಲಕ್ಷಗಟ್ಟಲೇ ಹಣವನ್ನು ಸಂಪಾದನೆ…
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ (ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು )9901077772 call/ what ಮೇಷ ನೀವು ಇಂದು ನಿಮಗಾಗಿ ಸಾಕಷ್ಟು ಸಮಯ ಹೊಂದಿರುವುದರಿಂದ ನಿಮ್ಮ ಒಳ್ಳೆಯ ಆರೋಗ್ಯದ ಸಲುವಾಗಿ ಒಂದು ಧೀರ್ಘ ನಡಿಗೆಗೆ ಹೋಗಿ. ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್ನಲ್ಲಿ ಹೂಡಿಕೆ ಮಾಡಬೇಕು. ಇಂದು ನೀವು ಇತರರ ಅಗತ್ಯಗಳಿಗೆ ಗಮನ ನೀಡಬೇಕಾದರೂ ಮಕ್ಕಳೊಂದಿಗೆ ಅತೀ ಉದಾರತೆ ತೋರಿಸುವುದು…